- Tag results for bjp
![]() | ಅಸ್ಸಾಂ ಚುನಾವಣೆ: 70 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿಅಸ್ಸಾಂ ವಿಧಾನಸಭಾ ಚುನಾವಣೆಗೆ 70 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ. ಮೈತ್ರಿ ಪಕ್ಷಗಳಾದ ಅಸ್ಸಾಂ ಗಣ ಪರಿಷದ್ 26 ಮತ್ತು ಯುನೈಟೆಡ್ ಫೀಪಲ್ಸ್ ಪಾರ್ಟಿ ಲೀಬರ್ 8 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಬಿಜೆಪಿ ಹೇಳಿದೆ. |
![]() | ಸಾರಿಗೆ ಸಂಸ್ಥೆಗೆ 4 ಸಾವಿರ ಕೋಟಿ ರೂಪಾಯಿಗಿಂತ ಹೆಚ್ಚು ನಷ್ಟ: ಡಿಸಿಎಂ ಲಕ್ಷ್ಮಣ್ ಸವದಿರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಸಾರಿಗೆ ಸಂಸ್ಥೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, 4 ಸಾವಿರ ಕೋಟಿ ರೂ ಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿಧಾನಪರಿಷತ್ ನಲ್ಲಿಂದು ತಿಳಿಸಿದ್ದಾರೆ. |
![]() | ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ ಸಜ್ಜಾಗಲು ಯುವ ಜನತೆಗೆ ರಾಹುಲ್ ಪ್ರಚೋದನೆ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರುಯುವ ಜನತೆಯನ್ನು ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ ಸಜ್ಜಾಗುವಂತೆ ಪ್ರಚೋದಿಸುತ್ತಿರುವಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದನ್ನು ನಿಷೇಧಿಸುವಂತೆ ಬಿಜೆಪಿ ಒತ್ತಾಯಿಸಿದೆ. |
![]() | ಒಂದು ರಾಷ್ಟ್ರ, ಒಂದು ಚುನಾವಣೆ ಹಿಂದೆ ಆರ್'ಎಸ್ಎಸ್ ಅಜೆಂಡಾ: ಸಿದ್ದರಾಮಯ್ಯಚುನಾವಣೆ ವ್ಯವಸ್ಥೆಗೆ ಸುಧಾರಣೆ ತರುವ ಬದಲು ಒಂದು ರಾಷ್ಟ್ರ ಒಂದು ಚುನಾವಣೆ ಎನ್ನುವ ಮೂಲಕ ಒಂದು ರಾಷ್ಟ್ರ ಒಬ್ಬ ನಾಯಕ , ಒಂದು ರಾಷ್ಟ್ರ ಒಂದು ಪಕ್ಷ ಮಾಡಲು ಮುಂದಾಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. |
![]() | ಮೆಟ್ರೋಮ್ಯಾನ್ ಇ. ಶ್ರೀಧರನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿಸುವಲ್ಲಿ ಗೊಂದಲ, ಉಲ್ಟಾ ಹೊಡೆದ ಬಿಜೆಪಿ!ಮೆಟ್ರೋ ಮ್ಯಾನ್ ಇ. ಶ್ರೀಧರನ್ ಅವರನ್ನು ಕೇರಳದಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿಸುವಲ್ಲಿ ಗೊಂದಲ ಉಂಟಾಗಿದೆ. ಇ. ಶೀಧರನ್ ಅವರೇ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕೇರಳ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಗುರುವಾರ ಹೇಳಿಕೆ ನೀಡಿದ್ದರು. |
![]() | ಪಶ್ಚಿಮ ಬಂಗಾಳ ಚುನಾವಣೆ: 200ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲುವು- ತೇಜಸ್ವಿ ಸೂರ್ಯಮೇ 3 ರಂದು ಪಶ್ಚಿಮ ಬಂಗಾಳ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದ್ದು, 200ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. |
![]() | ಕೇರಳ ವಿಧಾನಸಭೆ ಚುನಾವಣೆ: ಮೆಟ್ರೋ ಮ್ಯಾನ್ ಇ.ಶ್ರೀಧರನ್ ಬಿಜೆಪಿಯ ಸಿಎಂ ಅಭ್ಯರ್ಥಿ!ಕೇರಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಮೆಟ್ರೋ ಮ್ಯಾನ್ ಇ.ಶ್ರೀಧರನ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. |
![]() | ಪರಿಷತ್ ಚುನಾವಣೆ: ತುಳಸಿ ಮುನಿರಾಜುಗೌಡ ನಾಮಪತ್ರ ಸಲ್ಲಿಕೆರಾಜ್ಯ ವಿಧಾನಪರಿಷತ್ತಿನ ಒಂದು ಸ್ಥಾನಕ್ಕಾಗಿ ಇದೇ ಮಾರ್ಚ್ 15ರಂದು ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬೆಂಗಳೂರಿನ ಮುನಿರಾಜುಗೌಡ ಪಿ.ಎಂ. ಅವರು ಇಂದು ನಾಮಪತ್ರ ಸಲ್ಲಿಸಿದರು. |
![]() | ರಾಸಲೀಲೆ ಸಿಡಿ ಪ್ರಕರಣ: ನೀವು ಸ್ಥಾಪಿಸ ಬಯಸಿದ್ದು ಈ 'ರಾಮರಾಜ್ಯ'ವನ್ನೇ?- ಬಿಜೆಪಿಗೆ ಹೆಚ್'ಡಿಕೆ ಪ್ರಶ್ನೆರಾಜ್ಯದಲ್ಲಿ ಇಷ್ಟು ದಿನ ರಾಕ್ಷಸ ಸರ್ಕಾರವಿತ್ತು. ನಾವು ರಾಮ ರಾಜ್ಯ ನಿರ್ಮಾಣ ಮಾಡುತ್ತೇವೆಂದು ಹೊರಟ ಬಿಜೆಪಿಯವರು ಇದೀಗ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ. |
![]() | 'ನೀವು ಹೆತ್ತ ಮಕ್ಕಳ ಶಿಕ್ಷಣ ವೆಚ್ಚವನ್ನು ಸರ್ಕಾರ ಏಕೆ ಭರಿಸಬೇಕು': ಮಹಿಳೆಯರಿಗೆ ಬೈದ ಬಿಜೆಪಿ ಶಾಸಕ!ನೀವು ಹೆತ್ತ ಮಕ್ಕಳ ಶಿಕ್ಷಣ ವೆಚ್ಚವನ್ನು ಸರ್ಕಾರ ಏಕೆ ಭರಿಸಬೇಕು ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಮಹಿಳೆಯರಿಗೆ ಬೈದಿರುವ ವಿಡಿಯೋವೊಂದು ವೈರಲ್ ಆಗಿದೆ. |
![]() | ತುಳಸಿ ಮುನಿರಾಜುಗೌಡಗೆ ಬಿ ಫಾರಂ ವಿತರಣೆ: ನಾಳೆ ನಾಮಪತ್ರ ಸಲ್ಲಿಕೆಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಇಂದು ರಾಜ್ಯ ವಿಧಾ ನಪರಿಷತ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ತುಳಸಿ ಮುನಿರಾಜು ಗೌಡ ಅವರಿಗೆ ಬಿ ಫಾರಂ ವಿತರಿಸಿದರು. |
![]() | ಅಧಿಕಾರವಿಲ್ಲದೆ ಹತಾಶೆಯಿಂದ ಕಾಂಗ್ರೆಸ್ ಜನಧ್ವನಿ ಜಾಥಾ ಮಾಡುತ್ತಿದೆ: ಬಿಜೆಪಿ ಟೀಕೆಆಡಳಿತ, ಪ್ರತಿಪಕ್ಷಗಳು ಪರಸ್ಪರ ದೂರುವುದು, ಆರೋಪ-ಪ್ರತ್ಯಾರೋಪಗಳು ಸಾಮಾನ್ಯ. ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿರುವ 100 ಕ್ಷೇತ್ರಗಳ ಜನಧ್ವನಿ ಜಾಥಾವನ್ನು ಬಿಜೆಪಿ ಟೀಕಿಸಿದೆ. |
![]() | ಉತ್ತರ ಪ್ರದೇಶ: ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರನ ಮೇಲೆ ಗುಂಡಿನ ದಾಳಿಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ಪುತ್ರನ ಮೇಲೆ ಗುಂಡಿನ ದಾಳಿ ನಡೆದಿದೆ. ಲಖನೌನಲ್ಲಿ ಬುಧವಾರ ಮುಂಜಾನೆ ಈ ಘಟನೆ ವರದಿಯಾಗಿದ್ದು ಕೆಲ ಜನರೊಂದಿಗೆ ಸೇರಿ ಸೋದರ ಮಾವನೇ ದಾಳಿ ನಡೆಸಿದ್ದಾಗಿ ಪೋಲೀಸರು ಹೇಳಿದ್ದಾರೆ. |
![]() | ದೆಹಲಿ ಸ್ಥಳೀಯ ಸಂಸ್ಥೆ ಉಪ ಚುನಾವಣೆ: 5 ಸ್ಥಾನಗಳ ಪೈಕಿ 4ರಲ್ಲಿ ಆಪ್ ಗೆಲುವುದೆಹಲಿ ಪುರಸಭೆ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಬುಧವಾರ ನಡೆದಿದ್ದು, ಐದು ವಾರ್ಡ್ಗಳ ಪೈಕಿ ನಾಲ್ಕು ವಾರ್ಡ್ ಗಳಲ್ಲಿ ಎಎಪಿ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. |
![]() | ವಿಧಾನಪರಿಷತ್ ಉಪ ಚುನಾವಣೆ: ತುಳಸಿ ಮುನಿರಾಜುಗೌಡಗೆ ಬಿಜೆಪಿ ಟಿಕೆಟ್ವಿಧಾನಪರಿಷತ್ ಉಪ ಚುನಾವಣೆಗೆ ತುಳಸಿ ಮುನಿರಾಜುಗೌಡ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. |