social_icon
  • Tag results for bjp leaders

ಕಾವೇರಿ ಬಿಕ್ಕಟ್ಟು: ಬಿಜೆಪಿ-ಜೆಡಿಎಸ್ ಪ್ರತಿಭಟನೆ; ಸಿದ್ದರಾಮಯ್ಯ, ಡಿಕೆಶಿ ತಮಿಳುನಾಡಿನ ಏಜೆಂಟರು ಎಂದ ಬಿಎಸ್‌ ಯಡಿಯೂರಪ್ಪ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು ಮತ್ತು ಡಿಎಂಕೆ ಏಜೆಂಟ್ ಎಂದು ಕರೆದರು.

published on : 27th September 2023

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA), ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಸೋಮವಾರ ಭಾರತೀಯ ಜನತಾ...

published on : 25th September 2023

ನಾನಿನ್ನೂ ಯಾರ ಕೈಗೊಂಬೆಯಲ್ಲ: ಬಿಜೆಪಿ ನಾಯಕರ ವಿರುದ್ಧ ಹಿರಿಯ ಮುಖಂಡ ವಿ ಸೋಮಣ್ಣ ವಾಗ್ದಾಳಿ

ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಪಕ್ಷದೊಳಗೆ ಅಥವಾ ಹೊರಗಿನವರ ಕೈಗೊಂಬೆಯಂತೆ ವರ್ತಿಸಲು ನನಗೆ ಸಾಧ್ಯವಿಲ್ಲ. ಏಕೆಂದರೆ, ನಾನು ಪಕ್ಷದ 'ರಚನಾತ್ಮಕ ಕಾರ್ಯಕರ್ತ' ಎಂದು ಬಿಜೆಪಿ ಹಿರಿಯ ಮುಖಂಡ ವಿ ಸೋಮಣ್ಣ ಬುಧವಾರ ದೃಢಪಡಿಸಿದರು.

published on : 21st September 2023

ಬಿಜೆಪಿ ವರಿಷ್ಠರ ಭೇಟಿಗೆ ಕುಮಾರಸ್ವಾಮಿ ಗುರುವಾರ ದೆಹಲಿಗೆ ಭೇಟಿ, ಮೈತ್ರಿ ಕುರಿತು ಮಾತುಕತೆ

2024ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಉಭಯ ಪಕ್ಷಗಳ ನಡುವೆ ಸಂಭವನೀಯ ಮೈತ್ರಿ ಕುರಿತು ಚರ್ಚಿಸಲು ಬಿಜೆಪಿಯ ಕೇಂದ್ರ ನಾಯಕರನ್ನು ಭೇಟಿ ಮಾಡಲು ಗುರುವಾರ ನವದೆಹಲಿಗೆ ತೆರಳುವುದಾಗಿ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. 

published on : 20th September 2023

ಬಿಜೆಪಿ-ಜೆಡಿಎಸ್ ಮೈತ್ರಿಗೆ ರಾಜ್ಯ ನಾಯಕರ ಅಸಮ್ಮತಿ? ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಲಾಬಿ; ಬಿಎಸ್ ವೈ ಯೂಟರ್ನ್ ಏಕೆ!

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆಡಿಎಸ್  ಮುಖಂಡ  ಎಚ್‌ಡಿ ದೇವೇಗೌಡ ಭೇಟಿ ಮಾಡಿದ್ದರು, ಮೈತ್ರಿ ಒಪ್ಪಂದಕ್ಕೆ ಮುದ್ರೆ ಬಿದ್ದಿರುವುದನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಚಿತ ಪಡಿಸಿದ್ದರು.

published on : 11th September 2023

ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದು ವಿಜ್ಞಾನಿಗಳನ್ನು ಅಭಿನಂದಿಸುವುದಕ್ಕೆ ಹೊರತು ಪಕ್ಷದ ಸಭೆಗಲ್ಲ: ಬಿಜೆಪಿ ತಿರುಗೇಟು

ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಇಸ್ರೋ ಕಚೇರಿಯಿರುವ ಪೀಣ್ಯದವರೆಗೂ ತೆರೆದ ಕಾರಿನಲ್ಲಿ ಸಾಗುವ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ ಜನತೆಯತ್ತ ಕೈ ಬೀಸುತ್ತಾ ಸಾಗಿದರು. 

published on : 26th August 2023

ರಾಜ್ಯ ಬಿಜೆಪಿ ನಾಯಕರ ಅವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ, ಈಗ ಸ್ವತಃ ಬಿಜೆಪಿಗರೇ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ!

ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಅಥೆನ್ಸ್ ಪ್ರವಾಸದಿಂದ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಇಸ್ರೋದ ವಿಜ್ಞಾನಿಗಳನ್ನು ಭೇಟಿ ಮಾಡಿ ಅಭಿನಂದಿಸಿದ್ದಾರೆ. ಆದರೆ, ಮೋದಿಯವರ ಈ ಭೇಟಿ ವೇಳೆ ಅವರ ಬಳಿ ರಾಜ್ಯದ ಯಾವುದೇ ಬಿಜೆಪಿ ನಾಯಕರೂ ಕಾಣಸಿಗುವುದು ವ್ಯಾಪಕ ಗುಸುಗುಸುವಿಗೆ ಕಾರಣವಾಗಿದೆ. 

published on : 26th August 2023

'ಆಪರೇಷನ್ ಹಸ್ತ'ಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಸ್ತು! 'ಕೈ'ಹಿಡಿಯಲು ಬಿಜೆಪಿ ಬೆಂಬಲಿಗರು, ನಾಯಕರು ಹಿಂಡು ಹಿಂಡಾಗಿ ಮುಂದು!

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ. 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ.

published on : 22nd August 2023

ಡಿಕೆಶಿ ರಣತಂತ್ರಕ್ಕೆ ಬಿಜೆಪಿ ದಿಲ್ಲಿ ನಾಯಕರೇ ಕಂಗಾಲು! (ಸುದ್ದಿ ವಿಶ್ಲೇಷಣೆ)

ಯಗಟಿ ಮೋಹನ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಿನೇ ದಿನೇ ತನ್ನ ಯೋಜನೆಗಳ ಮೂಲಕ ಜನಪ್ರಿಯವಾಗುತ್ತಿರುವುದರ ಜತೆಗೇ ಸಂಘಟನಾತ್ಮಕವಾಗಿಯೂ ಗಟ್ಟಿಯಾಗುತ್ತಿರುವುದೂ ದಿಲ್ಲಿಯ ನಾಯಕರಿಗೆ ಆತಂಕ ತಂದಿದೆ.

published on : 18th August 2023

ಉಡುಪಿ ವಿಡಿಯೋ ರೆಕಾರ್ಡ್ ಪ್ರಕರಣ: ತೀರ್ಥಹಳ್ಳಿಯ ಹೆಣ್ಣುಮಕ್ಕಳ ಗೌರವ ಉಳಿಸಲು ಬಿಜೆಪಿಗರಿಗೆ ಮನಸಿಲ್ಲವೇ?

ಬಿಜೆಪಿ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಎಬಿವಿಪಿ ನಾಯಕರೊಬ್ಬರು ಕಾಲೇಜು ಯುವತಿಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದ ಪ್ರಕರಣ ಇದೀಗ ಮುನ್ನಲೆಗೆ ಬಂದಿದೆ.

published on : 29th July 2023

ಪ್ರತೀಕ್ ಗೌಡ ಹಿಂದೂ ಯುವತಿಯರ ಅಶ್ಲೀಲ ವೀಡಿಯೊ ಬಿಟ್ಟಾಗ ಬಿಜೆಪಿಯವರು ಎಲ್ಲಿದ್ದರು: ದಿನೇಶ್ ಗುಂಡೂರಾವ್

ಉಡುಪಿಯ ಕಾಲೇಜೊಂದರ ವೀಡಿಯೊ ಚಿತ್ರೀಕರಣ ಪ್ರಕರಣವನ್ನು ಬಿಜೆಪಿ ಉದ್ದೇಶ ಪೂರಕವಾಗಿ ರಾಜಕೀಯಗೊಳಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಆರೋಪಿಸಿದ್ದಾರೆ.

published on : 27th July 2023

ಗಾಂಧಿಯವರನ್ನು ಕೊಂದ ಗೋಡ್ಸೆ ವಂಶದವರು ಇಂದು ಗಾಂಧಿ ಪ್ರತಿಮೆ ಮುಂದೆ ನಿಂತು ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ: ಸಿಎಂ ಸಿದ್ದರಾಮಯ್ಯ

ಕರ್ನಾಟಕ ವಿಧಾನಸಭೆಯ ಮುಂಗಾರು ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ಶುಕ್ರವಾರ ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿ ಬಜೆಟ್ ಮಂಡನೆ ಮೇಲಿನ ಚರ್ಚೆಗೆ ಉತ್ತರಿಸಿದರು. 

published on : 21st July 2023

ಕರ್ತವ್ಯದ ಅರಿವು ಇಲ್ಲದ್ದರಿಂದಲೇ ಹೀನಾಯ ಸೋಲು; ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ: ಪ್ರಿಯಾಂಕ್ ಖರ್ಗೆ

ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ! ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ .

published on : 14th July 2023

'ಗ್ಯಾರಂಟಿ' ಕದನ: ವಿಧಾನ ಸಭೆಯಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ, ಗದ್ದಲ; ಕಲಾಪ ಅಪರಾಹ್ನಕ್ಕೆ ಮುಂದೂಡಿಕೆ

ವಿಧಾನಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ನಾಯಕರು ಇಂದು ಮಂಗಳವಾರ ಬೆಳಗ್ಗೆ ವಿಧಾನ ಸಭೆ ಕಲಾಪ ಸೇರಿದಾಗಲೇ ತೀವ್ರ ಪ್ರತಿಭಟನೆ ಮಾಡಿದ್ದರಿಂದ ಸ್ಪೀಕರ್ ಅವರು ಕಲಾಪವನ್ನು ಅಪರಾಹ್ನ 3 ಗಂಟೆಗೆ ಮುಂದೂಡಿದರು. 

published on : 4th July 2023

'ರಾಜಕಾರಣದಲ್ಲಿ ಕಷ್ಟ ಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೀವಿ, ನೀವು ಬಂದು ಉಗಿದು ಹೋಗ್ತಿರಾ'': ಜಾಡಿಸಿದ ಬೊಮ್ಮಾಯಿ

ರಾಜಕಾರಣದಲ್ಲಿ ಅನೇಕ ವರ್ಷಗಳಿಂದ ಕಷ್ಟಪಟ್ಟು ಘನತೆ, ಗೌರವ ಸಂಪಾದಿಸಿ ಬಿಳಿ ಅಂಗಿ ಹಾಕಿಕೊಂಡಿರುತ್ತೇವೆ. ನೀವು ಒಂದು ಸಾರಿ ಬಂದು ನಮ್ಮ ಬಿಳಿ ಅಂಗಿ ಮೇಲೆ ಉಗಿದು ಹೋಗ್ತೀರ. ಅದನ್ನು ತೊಳೆದುಕೊಳ್ಳೋಕೆ ನಮಗೆ ತಿಂಗಳಾನುಗಟ್ಟಲೆ ಬೇಕಾಗುತ್ತದೆ.

published on : 1st July 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9