- Tag results for bodies
![]() | ಅರುಣಾಚಾಲ ಪ್ರದೇಶ: ನಾಪತ್ತೆಯಾಗಿದ್ದ ಐವರು ಕಾರ್ಮಿಕರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆರಸ್ತೆ ನಿರ್ಮಾಣ ಸ್ಥಳದಿಂದ ನಾಪತ್ತೆಯಾಗಿದ್ದ 19 ಕಾರ್ಮಿಕರ ಪೈಕಿ ಐವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ದಟ್ಟವಾದ ಅರಣ್ಯ ಪ್ರದೇಶವೊಂದರಲ್ಲಿ ಪತ್ತೆಯಾಗಿದೆ ಎಂದು ಕುರಾಂಗ್ ಕುಮೆ ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. |
![]() | ಮಧ್ಯ ಪ್ರದೇಶ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೂವರು ಸಹೋದರಿಯರ ಶವ ಪತ್ತೆಮಧ್ಯ ಪ್ರದೇಶದ ಖಾಂಡ್ವಾ ಜಿಲ್ಲೆಯ ಖಾಂಡ್ವಾದ ಜವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಖೇಡಿ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೂವರು ಸಹೋದರಿಯರ ಶವ ಬುಧವಾರ ಪತ್ತೆಯಾಗಿದೆ. |
![]() | ಮಣಿಪುರದಲ್ಲಿ ಭಾರೀ ಭೂಕುಸಿತ; ನದಿಯಿಂದ 17 ಶವ ಹೊರತೆಗೆಯಲಾಗಿದೆ - ಎನ್ ಡಿಆರ್ ಎಫ್ಮಣಿಪುರದ ನೋನಿ ಜಿಲ್ಲೆಯ ತುಪುಲ್ ಯಾರ್ಡ್ ರೈಲ್ವೆ ನಿರ್ಮಾಣ ಸ್ಥಳದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇದುವರೆಗೆ 17 ಶವಗಳನ್ನು ಹೊರ ತೆಗೆಯಲಾಗಿದೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ... |
![]() | ನೇಪಾಳ ವಿಮಾನ ಪತನ: 21 ಮೃತದೇಹಗಳು ಪತ್ತೆ, ಶೋಧ ಕಾರ್ಯಾಚರಣೆ ಮುಂದುವರಿಕೆವಾರಾಂತ್ಯದಲ್ಲಿ ಹಿಮಾಲಯ ಕಣಿವೆ ಪ್ರದೇಶದಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿದ್ದ 22 ಪ್ರಯಾಣಿಕರ ಮೃತದೇಹವನ್ನು ನೇಪಾಳದ ರಕ್ಷಣಾ ಸಿಬ್ಬಂದಿ ವಶಕ್ಕೆ ಪಡೆದಿರುವುದಾಗಿ ಸೇನೆ ಸೋಮವಾರ ತಿಳಿಸಿದೆ. |
![]() | ಗಂಗಾನದಿಯಲ್ಲಿ ತೇಲಲ್ಪಟ್ಟ ಕೋವಿಡ್ ಮೃತದೇಹಗಳೆಷ್ಟು? ಯುಪಿ, ಬಿಹಾರ ಸರ್ಕಾರಕ್ಕೆ ಎನ್ ಜಿಟಿ ನಿರ್ದೇಶನಕೋವಿಡ್ ಪೂರ್ವ ಹಾಗೂ ನಂತರದಿಂದ ಇದೇ ವರ್ಷದ ಮಾರ್ಚ್ 31ರವರೆಗೂ ಗಂಗಾ ನದಿ ತಟದಲ್ಲಿ ಹೂಳಲಾದ ಕೋವಿಡ್ ಮೃತದೇಹಗಳು ಅಲ್ಲದೇ, ನದಿಯಲ್ಲಿ ತೇಲಲ್ಪಟ್ಟ ಮೃತದೇಹಗಳ ಸಂಖ್ಯೆಗಳ ಬಗ್ಗೆ ಮಾಹಿತಿ ನೀಡುವಂತೆ ಉತ್ತರ ಪ್ರದೇಶ ಮತ್ತು ಬಿಹಾರ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ನಿರ್ದೇಶನ ನೀಡಿದೆ. |
![]() | ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ರಾಜಕೀಯ ಪ್ರಾತಿನಿಧ್ಯದ ಕೊರತೆ: ಅಧ್ಯಯನಕ್ಕಾಗಿ ಆಯೋಗ ರಚನೆಹಿಂದುಳಿದ ವರ್ಗಗಳು ಏಕೆ ರಾಜಕೀಯವಾಗಿ ಹಿಂದುಳಿದಿವೆ ಎಂದು ಅಧ್ಯಯನ ಮಾಡಿ ವರದಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಡಾ.ಕೆ.ಭಕ್ತವತ್ಸಲ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಶನಿವಾರ ಸ್ವತಂತ್ರ ಆಯೋಗವನ್ನು ರಚಿಸಿದೆ. |
![]() | ಕೀವ್ ನಲ್ಲಿ 1,200 ಮೃತದೇಹಗಳು ಪತ್ತೆ: ಉಕ್ರೇನ್ಕೀವ್ ನಗರದಲ್ಲಿ 1,200 ಮೃತದೇಹಗಳು ಪತ್ತೆಯಾಗಿವೆ ಎಂದು ಉಕ್ರೇನ್ ಹೇಳಿದೆ. ರಷ್ಯಾದ ಯುದ್ಧಪಡೆಗಳು ನಡೆಸಿರುವ ದೌರ್ಜನ್ಯಕ್ಕೆ ಹಲವು ಮಂದಿ ಜೀವ ಕಳೆದುಕೊಂಡಿದ್ದು, ವಾರಾಂತ್ಯದಲ್ಲಿ ಉಕ್ರೇನ್ ನಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ. |
![]() | ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಬಳಿಕ ಪ್ರತಿಕಾಯಗಳಲ್ಲಿ ಏರಿಕೆ; ರಾಜ್ಯಸಭೆಯಲ್ಲಿ ಐಸಿಎಂಆರ್ ಅಧ್ಯಯನ ಉಲ್ಲೇಖಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಲಸಿಕೆಯ ಬಳಿಕ ಪ್ರತಿಕಾಯಗಳಲ್ಲಿ ಏರಿಕೆ ಕಂಡುಬಂದಿದೆ ಎಂದು ಐಸಿಎಂಆರ್ ಅಧ್ಯಯನ ವರದಿಯನ್ನು ಉಲ್ಲೇಖಿಸಿ ಆರೋಗ್ಯ ಖಾತೆ ರಾಜ್ಯ ಸಚಿವರು ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. |
![]() | ಪಶ್ಚಿಮ ಬಂಗಾಳ: ಟಿಎಂಸಿ ಮುಖಂಡನ ಹತ್ಯೆ ಬೆನ್ನಲ್ಲೇ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಏಳು ಶವಗಳ ಪತ್ತೆ!ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ರಾಮ್ಪುರಹತ್ನಲ್ಲಿ ಕೆಲವು ಸುಟ್ಟ ಮನೆಗಳಿಂದ ಏಳು ಮೃತದೇಹಗಳನ್ನು ಮಂಗಳವಾರ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರದಿಂದ 375 ಕೋಟಿ ರೂ. ಬಿಡುಗಡೆರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ(ಯುಎಲ್ಬಿ) ಕೇಂದ್ರ ಹಣಕಾಸು ಸಚಿವಾಲಯ ಶುಕ್ರವಾರ 375 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. |
![]() | ಜಾರ್ಖಂಡ್ನಲ್ಲಿ ಅಕ್ರಮ ಕಲ್ಲಿದ್ದಲು ಗಣಿ ಕುಸಿತ: 4 ಮೃತದೇಹ ಪತ್ತೆ, ಇನ್ನೂ ಹಲವರು ಸಿಲುಕಿರುವ ಶಂಕೆಜಾರ್ಖಂಡ್ನ ಧನ್ಬಾದ್ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವೇಳೆ ಕೈಬಿಟ್ಟ ಮೂರು ಕಲ್ಲಿದ್ದಲು ಗಣಿಗಳು ಕುಸಿದು ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ... |
![]() | ಧರ್ಮ ಸಂಸದ್ ಆಯೋಜನೆಯನ್ನು ಮತ್ತೊಂದು ಧರ್ಮದ ವಿರುದ್ಧ ಎಂದು ಪರಿಗಣಿಸುವಂತಿಲ್ಲ: ಸುಪ್ರೀಂ ಮೆಟ್ಟಿಲೇರಿದ ಹಿಂದೂ ಸಂಘಟನೆಗಳುಧರ್ಮ ಸಂಸದ್ ಆಯೋಜನೆ ಮಾಡುವುದನ್ನು ಮತ್ತೊಂದು ಧರ್ಮದ ವಿರುದ್ಧ ಎಂದು ಪರಿಗಣಿಸುವಂತಿಲ್ಲ ಎಂದು ಹಿಂದೂ ಸೇನಾ ಹಾಗೂ ಹಿಂದೂ ಫ್ರಂಟ್ ಫಾರ್ ಜಸ್ಟಿಸ್ ಎಂಬ ಸಂಘಟನೆಗಳು ಹೇಳಿದ್ದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ. |
![]() | ಓಮಿಕ್ರಾನ್ ಸಹಿತ ಬೇರೆ ರೂಪಾಂತರಿಗಳನ್ನೂ ತಟಸ್ಥಗೊಳಿಸುವ ಪ್ರತಿಕಾಯಗಳ ಗುರುತು ಪತ್ತೆ!ಓಮಿಕ್ರಾನ್ ಸಹಿತ ಕೊರೋನಾದ ಬೇರೆ ರೂಪಾಂತರಿಗಳನ್ನೂ ತಟಸ್ಥಗೊಳಿಸುವ ಪ್ರತಿಕಾಯಗಳ ಗುರುತು ಪತ್ತೆಯಾಗಿರುವುದಾಗಿ ವಿಜ್ಞಾನಿಗಳು ಹೇಳಿದ್ದಾರೆ. |
![]() | ನಾಗಾಲ್ಯಾಂಡ್ ನಲ್ಲಿ ಪ್ರಜೆಗಳ ಹತ್ಯೆ: ಮೃತ ದೇಹವನ್ನು ಟಾರ್ಪಲ್ ಅಡಿ ಬಚ್ಚಿಡಲು ಯತ್ನಿಸಿದ್ದ ಸೇನೆ- ಸರ್ಕಾರನಾಗಾಲ್ಯಾಂಡ್ ನಲ್ಲಿ ತಪ್ಪಾಗಿ ಗುರುತಿಸುವಿಕೆಯ ಪರಿಣಾಮ ಉಗ್ರರನ್ನು ಹತ್ಯೆ ಮಾಡುವ ಬದಲು ಪ್ರಜೆಗಳನ್ನು ಕೊಂದಿದ್ದ ಸೇನೆ ವಿಶೇಷ ಪಡೆ ಮೃತದೇಹಗಳನ್ನು ಟಾರ್ಪಾಲ್ ನ ಅಡಿಯಲ್ಲಿ ಬಚ್ಚಿಡಲು ಯತ್ನಿಸಿತ್ತು |
![]() | ಕೋವಿಡ್ ಆತಂಕದ ನಡುವೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆ ಗಳ ಚುನಾವಣೆರಾಜ್ಯದಲ್ಲಿ ಹೊಸ ಕೋವಿಡ್ -19 ಕ್ಲಸ್ಟರ್ಗಳ ರಚನೆಯ ಭೀತಿ ಮತ್ತು ಒಮಿಕ್ರಾನ್ ರೂಪಾಂತರದ ಆತಂಕದ ನಡುವೆ, ರಾಜ್ಯ ಚುನಾವಣಾ ಆಯೋಗವು ಸೋಮವಾರ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ. |