- Tag results for body
![]() | ಸಿಲ್ಕ್ ಸ್ಮಿತಾ ಶವದೊಂದಿಗೆ ಸೆಕ್ಸ್: ತಮಿಳು ನಟ ಬೈಲ್ವಾನ್ ರಂಗನಾಥ್ ಸ್ಫೋಟಕ ಹೇಳಿಕೆಒಂದು ಕಾಲದಲ್ಲಿ ಭಾರತೀಯ ಚಿತ್ರರಂಗವನ್ನು ಆಳಿದ್ದ ಜನಪ್ರಿಯ ಮಾದಕ ನಟಿ ಸಿಲ್ಕ್ ಸ್ಮಿತಾ ಸತ್ತಾಗ ಆಕೆಯ ಶವದೊಂದಿಗೆ ಸೆಕ್ಸ್ ಮಾಡಿರಬಹುದು ಎಂದು ತಮಿಳಿನ ಹಿರಿಯ ನಟ ಹಾಗೂ ಸಿನಿ ಪತ್ರಕರ್ತ ಬೈಲ್ವಾನ್ ರಂಗನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. |
![]() | ಉದ್ದೇಶಿತ ಸತ್ಯ-ಪರಿಶೀಲನಾ ಘಟಕ ಸ್ಥಾಪನೆಗೆ ರಾಜ್ಯ ಸರ್ಕಾರ ಬುನಾದಿಸಾಮಾಜಿಕ ಮಾಧ್ಯಮ ಮತ್ತು ಇತರ ವೇದಿಕೆಗಳಲ್ಲಿ ನಕಲಿ ಅಥವಾ ಸುಳ್ಳುಸುದ್ದಿ ಮತ್ತು ತಪ್ಪು ಮಾಹಿತಿಗಳನ್ನು ತಡೆಗಟ್ಟಲು, ಕರ್ನಾಟಕ ಸರ್ಕಾರವು ಗುರುವಾರ ತನ್ನ ಉದ್ದೇಶಿತ ಸತ್ಯ-ಪರಿಶೀಲನಾ ಮಂಡಳಿಯ ಚೌಕಟ್ಟನ್ನು ಹೊರತಂದಿದೆ. |
![]() | ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಎಪಿ ಸ್ವಂತ ಬಲದಲ್ಲಿ ಸ್ಪರ್ಧೆ: ಮುಖ್ಯಮಂತ್ರಿ ಚಂದ್ರುರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷ ಸ್ವಂತ ಬಲದಿಂದ ಸ್ಪರ್ಧೆ ಮಾಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸ್ಪಷ್ಟಪಡಿಸಿದ್ದಾರೆ. |
![]() | ಉತ್ತರ ಪ್ರದೇಶ: ಹೆದ್ದಾರಿ ಟೋಲ್ ಪ್ಲಾಜಾ ಬಳಿ ಬಿದ್ದಿದ್ದ ಬಾಕ್ಸ್ನಲ್ಲಿ ಮಹಿಳೆಯ ಅರ್ಧ ಸುಟ್ಟ ಶವ ಪತ್ತೆ!ಶನಿವಾರ ಸಂಜೆ ಇಲ್ಲಿ ಟಿನ್ ಬಾಕ್ಸ್ನಲ್ಲಿ ಮಹಿಳೆಯೊಬ್ಬರ ಅರ್ಧ ಸುಟ್ಟ ಶವ ಪತ್ತೆಯಾಗಿದೆ. ಕೊಲೆಗೂ ಮುನ್ನ ಅತ್ಯಾಚಾರ ನಡೆದಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕಲಬುರಗಿ: ಸಚಿವರ ಬೆಂಬಲಿಗರಿಂದ ಆರೋಗ್ಯ ನಿರೀಕ್ಷಕನ ಮೇಲೆ ಹಲ್ಲೆ ಖಂಡಿಸಿ ಪಾಲಿಕೆ ಸಿಬ್ಬಂದಿ ಪ್ರತಿಭಟನೆಟ್ರೇಡ್ ಲೈಸೆನ್ಸ್ ನೀಡುವ ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಕಲಬುರಗಿ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಧನಶೆಟ್ಟಿ ಹೆಡಗಾಪುರಿ ಅವರ ಮೇಲೆ ಹಲ್ಲೆ ನಡೆಸಿರುವುದನ್ನು... |
![]() | ಕಾಶ್ಮೀರ: ವಿದೇಶಿ ಉಗ್ರನ ಶವ ಪತ್ತೆ; ಗ್ರೆನೇಡ್ಗಳು, ಮದ್ದುಗುಂಡುಗಳು ವಶಈ ತಿಂಗಳ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಗಾಯಗೊಂಡಿದ್ದ ವಿದೇಶಿ ಉಗ್ರ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಅಸ್ಸಾಂ: ಮದರಸಾದಲ್ಲಿ ವಿದ್ಯಾರ್ಥಿಯ ಶಿರಚ್ಚೇದಿತ ಶವ ಪತ್ತೆ!ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಮದರಸಾವೊಂದರ ಹಾಸ್ಟೆಲ್ ಕೊಠಡಿಯಲ್ಲಿ 12 ವರ್ಷದ ವಿದ್ಯಾರ್ಥಿಯ ಶಿರಚ್ಛೇದಿತ ಶವ ಇಂದು ಮುಂಜಾನೆ ಪತ್ತೆಯಾಗಿದೆ. |
![]() | ಮಧ್ಯಪ್ರದೇಶ: ಬಿಜೆಪಿ ನಾಯಕಿ ಸನಾ ಖಾನ್ ಕೊಂದು ಶವವನ್ನು ನದಿಗೆ ಎಸೆದಿದ್ದ ಪತಿಯ ಬಂಧನ!ನಾಗ್ಪುರ ಮೂಲದ ಬಿಜೆಪಿಯ ನಾಯಕಿ ಸನಾ ಖಾನ್ ಅವರನ್ನು ಕೊಂದ ಆರೋಪದ ಮೇಲೆ ಬಂಧಿತನಾಗಿರುವ ವ್ಯಕ್ತಿಯು ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ. ಸನಾ ಖಾನ್ ತನ್ನ ಪತ್ನಿಯಾಗಿದ್ದು, ಹಣಕಾಸು ಮತ್ತು ವೈಯಕ್ತಿಕ ಸಮಸ್ಯೆಯಿಂದ ಆಕೆಯನ್ನು ಕೊಲೆ ಮಾಡಿರುವುದಾಗಿ ಪೊಲೀಸರಿಗೆ ಆತ ಹೇಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. |
![]() | ಚಿಕ್ಕಬಳ್ಳಾಪುರ: 4 ಕಿಮೀ ನಡೆದು ಬೆಟ್ಟದಿಂದ ಅಪರಿಚಿತ ಶವ ಹೊತ್ತು ತಂದ ಪೊಲೀಸರು ಮತ್ತು ಸೈನಿಕರು!ಚಿಕ್ಕಬಳ್ಳಾಪುರದ ಅವಲಕುರ್ಕಿ ಗ್ರಾಮದ ಗುಡ್ಡದಲ್ಲಿ ಪತ್ತೆಯಾದ ವೃದ್ಧೆಯ ಮೃತದೇಹವನ್ನು ಬೆಟ್ಟದಿಂದ ಹೊತ್ತು ತಂದು ಜನರಲ್ ಆಸ್ಪತ್ರೆಗೆ ರವಾನಿಸಿದ್ದಾರೆ. |
![]() | ಕೋವಿಡ್-19 ಡೆಡ್ ಬಾಡಿ ಬ್ಯಾಗ್ ಖರೀದಿಯಲ್ಲಿ ಅಕ್ರಮ: ಮುಂಬೈ ಮಾಜಿ ಮೇಯರ್ ವಿರುದ್ದ FIRಕೋವಿಡ್-19 ಸಂತ್ರಸ್ತರಿಗೆ ಮೀಸಲಾದ ಬಾಡಿ ಬ್ಯಾಗ್ಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪದಡಿಯಲ್ಲಿ ಮುಂಬೈ ಪೊಲೀಸ್ನ ಆರ್ಥಿಕ ಅಪರಾಧ ವಿಭಾಗವು ಮುಂಬೈ ಮಾಜಿ ಮೇಯರ್ ಮತ್ತು ಶಿವಸೇನಾ (ಯುಬಿಟಿ) ನಾಯಕಿ ಕಿಶೋರಿ ಪಡ್ನೇಕರ್ ಮತ್ತು ಇಬ್ಬರು ನಾಗರಿಕ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದೆ. |
![]() | ಉಡುಪಿ: ಮೀನುಗಾರಿಕೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಮುಗುಚಿದ್ದ ದೋಣಿ; ನಾಪತ್ತೆಯಾಗಿದ್ದ ಮೀನುಗಾರನ ಶವ ಪತ್ತೆ!ಜುಲೈ 31ರಂದು ಉಡುಪಿ ಜಿಲ್ಲೆಯ ಬೈಂದೂರು ಕರಾವಳಿಯಲ್ಲಿ ದೋಣಿಯೊಂದು ಮುಳುಗಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ಬುಧವಾರ ತಿಳಿಸಿವೆ. |
![]() | ಉಡುಪಿ: ಅರಿಶಿನಗುಂಡಿ ಫಾಲ್ಸ್ ನಲ್ಲಿ ಕೊಚ್ಚಿ ಹೋಗಿದ್ದ ಶರತ್ ಮೃತದೇಹ ಪತ್ತೆಕೊಲ್ಲೂರಿನ ಅರಿಶಿನ ಗುಂಡಿ ಜಲಪಾತ ವೀಕ್ಷಣೆಗೆ ಬಂದಾಗ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು, ಕೊಚ್ಚಿ ಹೋಗಿದ್ದ ಯುವಕ ಶರತ್ (23) ಮೃತದೇಹ ಪತ್ತೆಯಾಗಿದೆ. ಸತತ ಒಂದು ವಾರಗಳ ನಿರಂತರ ಶೋಧ ಕಾರ್ಯದ ಬಳಿಕ ಇಂದು ಮೃತದೇಹ ಪತ್ತೆಯಾಗಿದೆ. |
![]() | ಪತಿಯನ್ನು ಕೊಂದು ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ, ಕಾಲುವೆಗೆ ಎಸೆದ ಮಹಿಳೆ!ತನ್ನ ಪತಿಯನ್ನು ಕೊಡಲಿಯಿಂದ ಕೊಂದು ನಂತರ ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ ಕಾಲುವೆಯೊಂದಕ್ಕೆ ಎಸೆದಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಪಿಲಿಭಟ್ ಜಿಲ್ಲೆಯಲ್ಲಿ ನಡೆದಿದೆ. |
![]() | ರುಚಿಕರ ತಿಂಡಿ ಸೇವನೆ ಜೊತೆಗೆ ಡಯೆಟ್ ಮಾಡುವುದು ಹೇಗೆ?ಮಳೆಗಾಲ ಬಂತೆಂದರೆ... ನಾಲಿಗೆ ರುಚಿ ಕೇಳುತ್ತದೆ... ಬಿಸಿ ಬಿಸಿ ಬಜ್ಜಿ, ಮಸಾಲೆಯುಕ್ತ ಆಹಾರ ಪದಾರ್ಥಗಳು ಬೇಕು ಎನಿಸುತ್ತದೆ. ಆದರೆ, ಇವುಗಳಲ್ಲಿ ಅನಾರೋಗ್ಯಕರ ಹಾಗೂ ಕ್ಯಾಲೋರಿಗಳು ಹೆಚ್ಚಾಗಿರುವುದರಿಂದ ತಿಂಗಳುಗಟ್ಟಲೆ ಮಾಡಿಕೊಂಡು ಬಂದ 'ಡಯೆಟ್' ನೀರಿನಲ್ಲಿ ಹೋಮ ಮಾಡಿದಂತಾಗುತ್ತದೆ. |
![]() | ರಾಯಚೂರು: ಆಘಾತಕಾರಿ ಘಟನೆ; ತಂದೆಯನ್ನು ಕೊಂದು ಹೆದ್ದಾರಿ ಬಳಿ ಶವ ಹೂತ್ತಿಟ್ಟ ಮಗ!ಆಘಾತಕಾರಿ ಘಟನೆಯೊಂದರಲ್ಲಿ ಯುವಕನೊಬ್ಬ ತನ್ನ ತಂದೆಯನ್ನು ಕೊಂದು, ಮೃತದೇಹವನ್ನು ಗೋಣಿ ಚೀಲದಲ್ಲಿ ಇರಿಸಿ ಹೆದ್ದಾರಿಯೊಂದರ ಬಳಿ ಹೂತ್ತಿಟ್ಟದ ಘಟನೆ ರಾಯಚೂರು ಬಳಿ ನಡೆದಿದೆ. ವಡ್ಲೂರು ನಿವಾಸಿ ಎಪ್ಪತ್ತು ವರ್ಷದ ಶಿವನಪ್ಪ ಅವರನ್ನು 35 ವರ್ಷದ ಮಗ ಈರಣ್ಣ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. |