social_icon
  • Tag results for border row

ಮಹಾರಾಷ್ಟ್ರ ಉದ್ದಟತನ ಮುಂದುವರೆಸಿದರೆ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ವಿಮೆ ಜಾರಿಗೊಳಿಸಬೇಕಾಗುತ್ತದೆ: ಸಿಎಂ ಬೊಮ್ಮಾಯಿ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಚುನಾವಣೆ ಹೊತ್ತಿನಲ್ಲಿ ಮತ್ತೆ ಮುನ್ನಲೆಗೆ ಬಂದಿದೆ.ಅದಕ್ಕೆ ಕಾರಣ ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ  ಮಾಡಿರುವುದು, ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ವಿಪಕ್ಷಗಳು ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯ ಬಿಜೆಪಿ ಸರ್ಕಾರ ನಿದ್ದೆ ಮಾಡುತ್ತಿದೆಯೇ ಎಂದು ಪ್ರಶ್ನಿಸುತ್ತಿದೆ.

published on : 5th April 2023

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ರಾಜ್ಯದ ಪರ ಕಾನೂನು ತಂಡಕ್ಕೆ ದಿನಕ್ಕೆ 60 ಲಕ್ಷ ರೂ. ಶುಲ್ಕ ಪಾವತಿ!

ಸುಪ್ರೀಂ ಕೋರ್ಟ್‌ನಲ್ಲಿ ಮಹಾರಾಷ್ಟ್ರದೊಂದಿಗಿನ ಗಡಿ ವಿವಾದ ಪ್ರಕರಣದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕಾನೂನು ತಂಡಕ್ಕೆ ಕರ್ನಾಟಕ ಸರ್ಕಾರವು ದಿನಕ್ಕೆ 59.90 ಲಕ್ಷ ರೂಪಾಯಿ ಶುಲ್ಕವನ್ನು ಪಾವತಿಸಲು ನಿರ್ಧರಿಸಿದೆ. 

published on : 24th January 2023

ಪರ್ಯಾಯ ಸಮ್ಮೇಳನವನ್ನು ಸರ್ಕಾರ ಗೌರವಿಸುತ್ತದೆ, ಕೊನೆಯ ದಿನ ಮಹಾರಾಷ್ಟ್ರ ಗಡಿ ವಿವಾದ ಕುರಿತು ಅಚ್ಚರಿ ಇರುತ್ತದೆ: ಸಿಎಂ ಬೊಮ್ಮಾಯಿ

86ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲು ಹೆಮ್ಮೆಯಾಗುತ್ತಿದೆ. ಪರ್ಯಾಯ ಸಮ್ಮೇಳನವನ್ನು ಕ್ರೀಡಾತ್ಮಕವಾಗಿ ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 6th January 2023

ಗಡಿ ಸಮಸ್ಯೆ ಉಭಯ ರಾಜ್ಯಗಳ ಬಿಜೆಪಿ ಸರ್ಕಾರದ ಪಿತೂರಿ, ರಾಜಕೀಯ ಕಣ್ಣಾಮುಚ್ಚಾಲೆ: ಡಿಕೆ ಶಿವಕುಮಾರ್

ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಉದ್ಭವಿಸಿರುವ ಗಡಿ ಸಮಸ್ಯೆ ಉಲ್ಬಣಕ್ಕೆ ಉಭಯ ರಾಜ್ಯಗಳ ಬಿಜೆಪಿ ಸರ್ಕಾರವೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

published on : 28th December 2022

ಶೀಘ್ರವೇ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ: ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿ ಟಾಂಗ್​

ಬೆಳಗಾವಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಶೀಘ್ರದಲ್ಲ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.

published on : 28th December 2022

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ವಿಧಾನಸಭೆಯಲ್ಲಿ ಸಿಎಂ ಏಕನಾಥ್ ಶಿಂಧೆ ನಿರ್ಣಯ ಮಂಡನೆ, ಸರ್ವಾನುಮತದ ಅಂಗೀಕಾರ

ಕರ್ನಾಟಕ ಸರ್ಕಾರ ಜೊತೆಗಿನ ಬೆಳಗಾವಿ ಗಡಿ ವಿವಾದ ಕುರಿತು ಮಹಾರಾಷ್ಟ್ರ ವಿಧಾನಸಭೆ ಮಂಗಳವಾರ ವಿಧಾನಸಭೆಯಲ್ಲಿ ರಾಜ್ಯದ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು.

published on : 27th December 2022

ಕರ್ನಾಟಕದ ಬಳಿಕ ಈಗ ಗಡಿ ವಿಷಯವಾಗಿ ನಿರ್ಣಯ ಮಂಡಿಸಲು ಮುಂದಾದ ಮಹಾರಾಷ್ಟ್ರ!

ಗಡಿ ವಿಷಯದಲ್ಲಿ ಕರ್ನಾಟಕ ಅಂಗೀಕರಿಸಿದ್ದ ಮಹಾರಾಷ್ಟ್ರ ವಿರುದ್ಧದ ನಿರ್ಣಯದ ಮಾದರಿಯಲ್ಲೇ ಮಹಾರಾಷ್ಟ್ರ ಸಹ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲು ಮುಂದಾಗಿದೆ.

published on : 23rd December 2022

ಪಂಚಮಸಾಲಿಗಳು ಸುವರ್ಣ ವಿಧಾನಸೌಧಕ್ಕೆ ನುಗ್ಗುವುದಿಲ್ಲ ಎಂಬ ವಿಶ್ವಾಸವಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಪಂಚಮಸಾಲಿ ಲಿಂಗಾಯತರು ತಮ್ಮ ಬೇಡಿಕೆಗಳ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾಕಾರರ ಸಂಖ್ಯೆಗೆ ಅನುಗುಣವಾಗಿ ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.

published on : 22nd December 2022

ನೀರು ಅವರಪ್ಪನ ಆಸ್ತಿಯಲ್ಲ, ಕರ್ನಾಟಕಕ್ಕೆ ನೀರು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ; ಮಹಾರಾಷ್ಟ್ರ ಶಾಸಕರಿಗೆ ಕಾರಜೋಳ ತಿರುಗೇಟು

ಕರ್ನಾಟಕಕ್ಕೆ ನೀರು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ನೀರು ಅವರಪ್ಪನ ಆಸ್ತಿಯಲ್ಲ ಎಂದು ಮಹಾರಾಷ್ಟ್ರ ಶಾಸಕರನಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಬುಧವಾರ ತಿರುಗೇಟು ನೀಡಿದ್ದಾರೆ.

published on : 22nd December 2022

ಗಡಿ ವಿವಾದ: ಮಹಾರಾಷ್ಟ್ರ, ಕರ್ನಾಟಕ ನಾಯಕರು ಸಂಯಮ ಕಾಯ್ದುಕೊಳ್ಳಬೇಕು; ಗೃಹ ಸಚಿವ ಆರಗ ಜ್ಞಾನೇಂದ್ರ

ಗಡಿ ವಿವಾದ ಸಂಬಂಧ ರಾಜಕೀಯ ನಾಯಕರು ಜನಜೀವನ ಅಸ್ತವ್ಯಸ್ತಗೊಳಿಸುವ ಹೇಳಿಕೆಗಳನ್ನು ನೀಡಬಾರದು. ಎರಡೂ ರಾಜ್ಯಗಳ ನಾಯಕರು ಸಂಯಮ ಕಾಯ್ದುಕೊಳ್ಳಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದರು.

published on : 22nd December 2022

ಚೀನಾ ಭಾರತವನ್ನು ಪ್ರವೇಶಿಸಿದಂತೆಯೇ ನಾವೂ ಕರ್ನಾಟಕದ ಗಡಿ ನುಗ್ಗುತ್ತೇವೆ: ಗಡಿ ವಿವಾದ ಕುರಿತು ಸಂಜಯ್ ರಾವತ್ ಉದ್ಧಟತನ

ಚೀನಾ ಭಾರತವನ್ನು ಪ್ರವೇಶಿಸಿದಂತೆಯೇ ನಾವೂ ಕರ್ನಾಟಕದ ಗಡಿ ನುಗ್ಗುತ್ತೇವೆಂದು ಗಡಿ ವಿವಾದ ಸಂಬಂಧ ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಉದ್ಧಟತನದ ಮಾತುಗಳನ್ನು ಆಡಿದ್ದಾರೆ.

published on : 21st December 2022

ಗಡಿ ವಿವಾದ: ಮಹಾರಾಷ್ಟ್ರ ಸರ್ಕಾರ ವಿರುದ್ಧ ಖಂಡನಾ ನಿರ್ಣಯ ಮಂಡನೆ; ಸದನದ ಒಮ್ಮತ ನಿರ್ಧಾರ

ಕುಂದಾ ನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನಾಳೆ ಮಹಾರಾಷ್ಟ್ರ ಸರ್ಕಾರ ವಿರುದ್ಧ ಖಂಡನಾ ನಿರ್ಣಯವನ್ನು ಉಭಯ ಸದನಗಳಲ್ಲಿ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

published on : 20th December 2022

ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ರಾಜಕೀಯ ಬೇಡ: ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ

ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸೋಮವಾರ ಹೇಳಿದ್ದಾರೆ.

published on : 19th December 2022

ಬೆಳಗಾವಿ ಗಡಿ ವಿವಾದದಲ್ಲಿ ಎಂಇಎಸ್ ಪುಂಡಾಟಿಕೆಯನ್ನು ನಿಯಂತ್ರಿಸುವುದು ಹೇಗೆ ಎಂದು ನಮಗೆ ಗೊತ್ತಿದೆ: ಸಿಎಂ ಬೊಮ್ಮಾಯಿ

ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದಲ್ಲಿ ಅನಗತ್ಯವಾಗಿ ಮೂಗು ತೂರಿಸಿಕೊಂಡು ಬರುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡಾಟಿಕೆಯನ್ನು ಹದ್ದುಬಸ್ತಿನಲ್ಲಿಡುವುದು ಹೇಗೆ ಎಂದು ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 18th December 2022

ಗಡಿ ವಿವಾದ: ನಾಗ್ಪುರ ಅಧಿವೇಶನದ ಬಳಿಕ ಬೆಳಗಾವಿಗೆ ಭೇಟಿ ನೀಡುತ್ತೇವೆ: ಮಹಾರಾಷ್ಟ್ರ ಸಚಿವರು

ಕರ್ನಾಟಕದ ಬೆಳಗಾವಿಯಲ್ಲಿ ಮತ್ತು ಮಹಾರಾಷ್ಟ್ರದ ನಾಗ್ಪುರದಲ್ಲಿ ಚಳಿಗಾಲದ ಅಧಿವೇಶನಗಳು ಪೂರ್ಣಗೊಂಡ ನಂತರ ಬೆಳಗಾವಿಗೆ ಭೇಟಿ ನೀಡುತ್ತೇವೆಂದು ಮಹಾರಾಷ್ಟ್ರ ಸಚಿವರು ಹೇಳಿದ್ದಾರೆ.

published on : 17th December 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9