social_icon
  • Tag results for bribe

ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ 'ಪ್ರಾಮಾಣಿಕ ಪ್ರಶಸ್ತಿ' ಪಡೆದಿದ್ದ ಮಹಿಳಾ ಎಸ್ಐ: ವಿಡಿಯೋ ವೈರಲ್!

ಪ್ರಮಾಣಿಕತೆಗಾಗಿ ಪ್ರಶಸ್ತಿ ಪಡೆದಿದ್ದ ಭಿವಾನಿಯಲ್ಲಿ ಬವಾನಿ ಖೇಡಾ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಲಂಚ ಪಡೆಯುತ್ತಿದ್ದಾಗ ವಿಜಿಲೆನ್ಸ್ ತಂಡ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಹಿಸಾರ್ ಮತ್ತು ಭಿವಾನಿ ವಿಜಿಲೆನ್ಸ್ ಇಲಾಖೆಯ ಜಂಟಿ ತಂಡವು ಅವರನ್ನು ಬಂಧಿಸಿದೆ.

published on : 29th March 2023

ಭ್ರಷ್ಟಾಚಾರ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ಪೊಲೀಸರ ವಶಕ್ಕೆ

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನೀಡಿ ಮಂಗಳವಾರ ಆದೇಶ...

published on : 28th March 2023

ಕರ್ನಾಟಕ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ!

ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.

published on : 27th March 2023

ನಿರೀಕ್ಷಣಾ ಜಾಮೀನಿನ ವಿರುದ್ಧ ಲೋಕಾಯುಕ್ತ ಅರ್ಜಿ; ಮಾಡಾಳ್ ವಿರೂಪಾಕ್ಷಪ್ಪ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಟೆಂಡರ್ ಮಂಜೂರು ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿ ಕುರಿತು ಸೋಮವಾರ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಳಿದೆ.

published on : 27th March 2023

ಲಂಚ ಸ್ವೀಕರಿಸಿದ್ದ ಕಂದಾಯ ನಿರೀಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ, ರೂ 4 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದ ಕಂದಾಯ ನಿರೀಕ್ಷಕನೊಬ್ಬನಿಗೆ ವಿಶೇಷ ನ್ಯಾಯಾಲಯ ಐದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದು, 4 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ಆದೇಶಿಸಿದೆ.

published on : 18th March 2023

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಿಚಾರಣೆ ಪೂರ್ಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತಕ್ಕೆ (ಕೆಎಸ್‌ಡಿಎಲ್) ಕಚ್ಚಾ ತೈಲ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಶುಕ್ರವಾರ ಕಾಯ್ದಿರಿಸಿದೆ.

published on : 18th March 2023

ಲಂಚದ ಆಮಿಷ: ಡಿಸೈನರ್ ವಿರುದ್ಧ ದೂರು ದಾಖಲಿಸಿದ ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್ ಪತ್ನಿ!

ತಮಗೆ ಲಂಚದ ಆಮಿಷವೊಡ್ಡಲು ಬಂದಿದ್ದ ಡಿಸೈನರ್ ವಿರುದ್ಧ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ ಫಡ್ನವೀಸ್ ಪೊಲೀಸರಿಗೆ ದೂರು ನೀಡಿದ್ದಾರೆ. 

published on : 16th March 2023

ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಲೋಕಾಯುಕ್ತ ಸಿದ್ಧತೆ

ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

published on : 16th March 2023

ಮಾಡಾಳ್ ವಿರೂಪಾಕ್ಷಪ್ಪ ಮಧ್ಯಂತರ ಜಾಮೀನು ವಿರುದ್ಧ ಕರ್ನಾಟಕ ಲೋಕಾಯುಕ್ತ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಮಧ್ಯಂತರ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ.

published on : 14th March 2023

ಬಿಜೆಪಿ ಶಾಸಕ ಮಾಡಾಳ್ ಭ್ರಷ್ಟಾಚಾರ ಪ್ರಕರಣ ಕುರಿತು ಮೌನವೇಕೆ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ರಾಜ್ಯಕ್ಕೆ ಭೇಟಿ ನೀಡಿದ್ದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಸರಣಿ ಟ್ವೀಟ್‌ ಗಳ ಮೂಲಕ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಯುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್‌ಗಳ ಮೂಲಕ ಪ್ರಧಾನಿ ಮೋದಿಯವರಿಗೆ ಹಲವು ಪ್ರಶ್ನೆಗಳನ್ನು ಕೇಳಿ ವಾಗ್ದಾಳಿ ನಡೆಸಿದ್ದಾರೆ.

published on : 13th March 2023

ಅಧಿಕಾರಿಗಳ ಹಣದಾಹಕ್ಕೆ ಬೇಸ್ತು; ಲಂಚ ನೀಡಲು ಹಣವಿಲ್ಲದೆ ದುಡಿಮೆಯ ಎತ್ತನ್ನೇ ಕೊಡಲು ಪುರಸಭೆಗೆ ತಂದ ಹಾವೇರಿ ರೈತ!

ಅಧಿಕಾರಿಗಳ ಹಣದಾಹ ಮಿತಿ ಮೀರಿದ್ದು, ಅಸಹಾಯಕ ರೈತನೊಬ್ಬ ಲಂಚ ನೀಡಲು ಹಣವಿಲ್ಲದ ಕಾರಣ ತನ್ನ ದುಡಿಮೆಯ ಎತ್ತನ್ನೇ ಲಂಚವಾಗಿ ನೀಡಲು ಪುರಸಭೆ ಕಚೇರಿಗೆ ತೆರಳಿದ ಮನಕಲಕುವ ಹಾಗೂ ಆಘಾತಕಾರಿ ಘಟನೆ ಹಾವೇರಿಯಲ್ಲಿ ವರದಿಯಾಗಿದೆ.

published on : 11th March 2023

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು: ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಲೋಕಾಯುಕ್ತ ಚಿಂತನೆ

ಟೆಂಡರ್ ಮಂಜೂರು ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ನೀಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಕರ್ನಾಟಕ ಲೋಕಾಯುಕ್ತ ಪೊಲೀಸರು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

published on : 9th March 2023

ಲಂಚ ಪ್ರಕರಣ: ಶಾಸಕ ವಿರೂಪಾಕ್ಷಪ್ಪ, ಪುತ್ರ ಪ್ರಶಾಂತ್‌ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಪ್ರತಿಬಂಧಕಾದೇಶ

ಸುದ್ದಿ ಚಾನೆಲ್‌ಗಳು, ಮಾಧ್ಯಮಗಳಲ್ಲಿ ಫಿರ್ಯಾದಿಗಳ ವಿರುದ್ಧ ಯಾವುದೇ ತೆರೆನಾದ ಮಾನಹಾನಿ ಅಭಿಪ್ರಾಯ ಪ್ರಸಾರ, ಪ್ರಚಾರ, ಅಭಿವ್ಯಕ್ತಿ ಮಾಡದಂತೆ ಪ್ರತಿವಾದಿ ಮಾಧ್ಯಮಗಳನ್ನು ನಿರ್ಬಂಧಿಸಲಾಗಿದೆ.

published on : 7th March 2023

ಹೈಕೋರ್ಟ್‌ಗೆ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ಸಲ್ಲಿಕೆ, ವಿಚಾರಣೆ ನಾಳೆಗೆ ಮುಂದೂಡಿಕೆ

ಕರ್ನಾಟಕ ಲೋಕಾಯುಕ್ತ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಿಂದ ಮುಕ್ತಿ ಕೋರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೋಮವಾರ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

published on : 6th March 2023

ಲೋಕಾಯುಕ್ತ ದಾಳಿ: ಪುತ್ರನ ಮನೆ-ಕಚೇರಿಯಲ್ಲಿ 8 ಕೋಟಿ ರೂ. ನಗದು ಪತ್ತೆ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆ!

ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ ಮಾಡಾಳ್‌ ಅವರ ಕಚೇರಿ ಮತ್ತು ನಿವಾಸದಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು 8.12 ಕೋಟಿ ರೂಪಾಯಿ ಲೆಕ್ಕಕ್ಕೆ ಸಿಗದ ನಗದನ್ನು ವಶಪಡಿಸಿಕೊಂಡಿದ್ದಾರೆ. 

published on : 4th March 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9