- Tag results for brothers
![]() | ಜೇನುನೊಣಗಳ ದಾಳಿಗೆ 4 ಮತ್ತು 6 ವರ್ಷದ ಇಬ್ಬರು ಸಹೋದರರು ಸಾವುಜೇನುನೊಣಗಳ ಕಾಟ ಉತ್ತರ ಪ್ರದೇಶದ ಗೊಂಡಾ ಎಂಬಲ್ಲಿ ಇಬ್ಬರು ಅಮಾಯಕರ ಜೀವವನ್ನು ಬಲಿ ತೆಗೆದುಕೊಂಡಿದೆ. ಗೊಂಡಾ ಜಿಲ್ಲೆಯ ಮಂಕಾಪುರ ಪ್ರದೇಶದಲ್ಲಿ ಜೇನುನೊಣಗಳ ಕಡಿತದಿಂದ ಯುಗ್ (6) ಮತ್ತು ಯೋಗೇಶ್ ಶುಕ್ಲಾ (4) ಎಂಬ ಇಬ್ಬರು ಸಹೋದರರು ಮಂಗಳವಾರ ಸಾವನ್ನಪ್ಪಿದ್ದಾರೆ. |
![]() | ಅಧಿಕಾರಕ್ಕೆ ಬಂದ ಕೂಡಲೇ ಡಿಕೆ ಸಹೋದರರಿಂದ ದ್ವೇಷ ರಾಜಕಾರಣ: ಬಿಜೆಪಿ ಶಾಸಕ ಮುನಿರತ್ನ ಆರೋಪಆಡಳಿತಾರೂಢ ಕಾಂಗ್ರೆಸ್, ವಿಶೇಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ನನ್ನ ವಿರುದ್ಧ ರಾಜಕೀಯ ದ್ವೇಷ ಸಾಧಿಸಿದ್ದಾರೆ ಎಂದು ಆರೋಪಿಸಿದ್ದಾರೆ. |
![]() | ಬೆಳಗಾವಿಯಲ್ಲಿ ಎರಡು ಕುಟುಂಬಗಳದ್ದೇ ರಾಜಕೀಯ ಪ್ರಾಬಲ್ಯ; ರಮೇಶ್ ಜಾರಕಿಹೊಳಿಯನ್ನೇ ನಂಬಿ ಕೂತ ಬಿಜೆಪಿ!ಬೆಂಗಳೂರು ನಗರದ ನಂತರ ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಜಾರಕಿಹೊಳಿ ಸಹೋದರರು ಮತ್ತು ಕತ್ತಿ ಕುಟುಂಬದ ಪ್ರಾಬಲ್ಯವೇ ಅಧಿಕ. |
![]() | ಸ್ವಕ್ಷೇತ್ರದಲ್ಲೇ ಆರ್ ಅಶೋಕ್ ಸೋಲಿಸಲು 'ಅನಕ' ತಂತ್ರ ರೂಪಿಸಿದ ಡಿಕೆ ಬ್ರದರ್ಸ್!ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಂದಾಯ ಸಚಿವ ಆರ್.ಅಶೋಕ್ ಅವರು ಕಣಕ್ಕಿಳಿದಿದ್ದು, ಸ್ವಕ್ಷೇತ್ರದಲ್ಲಿಯೇ ಅಶೋಕ್ ಅವರನ್ನು ಸೋಲಿಸಲು ಡಿಕೆ.ಬ್ರದರ್ಸ್ ತಂತ್ರ ರೂಪಿಸಿದ್ದಾರೆ. |
![]() | ಅಮೃತ್ ಪಾಲ್ ಗೆ ಆಶ್ರಯ ನೀಡಿದ್ದ ಸಹೋದರರ ಬಂಧನಖಲಿಸ್ಥಾನದ ತೀವ್ರಗಾಮಿ ಅಮೃತ್ ಪಾಲ್ ಗೆ ಆಶ್ರಯ ನೀಡಿದ್ದ ಇಬ್ಬರು ಯುವಕರನ್ನು (ಸಹೋದರರು) ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. |
![]() | ಇಳಿವಯಸ್ಸಿನಲ್ಲಿ ಚಿನ್ನ: ಚಾಂಪಿಯನ್ ಆಗಿ ಕೊಡಗಿಗೆ ಮರಳಿದ ಪಾಲೇಕಂಡ ಸಹೋದರರು!ಆಸ್ಟ್ರೇಲಿಯನ್ ಮಾಸ್ಟರ್ ಗೇಮ್ಸ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದು, ಪಾಲೇಕಂಡ ಸಹೋದರರು ಕೊಡಗಿನ ಕಾಡನೂರಿಗೆ ಮರಳಿದರು. ಚಿನ್ನದ ಪದಕವನ್ನು ಕೊರಳಿಗೆ ಧರಸಿದ್ದ ಅವರನ್ನು ಜೀಪ್ ನಲ್ಲಿ ಮೆರವಣಿಗೆ ಮಾಡಲಾಯಿತು. 95 ವರ್ಷದ ಪಾಳೇಕಂಡ ಬೋಪಯ್ಯ ಮತ್ತು 86 ವರ್ಷದ ಬೆಳ್ಳಿಯಪ್ಪ ತಲಾ ಎರಡು ಪದಕ ಗೆದಿದ್ದಾರೆ. |
![]() | ಕಲಬುರಗಿ: ಅಫಜಲಪುರದಲ್ಲಿ ಟಿಕೆಟ್ಗಾಗಿ ಗುತ್ತೇದಾರ್ ಸಹೋದರರ ಪೈಪೋಟಿ!ಅಫಜಲಪುರ ತಾಲೂಕಿನ ಬಿಜೆಪಿ ಮುಖಂಡರ ನಡುವೆ ಬಿರುಕು ಕಾಣಿಸಿಕೊಂಡಿದೆ. ನಿತಿನ್ ಗುತ್ತೇದಾರ್ ಮತ್ತು ಸತೀಶ್ ಗುತ್ತೇದಾರ್ ನೇತೃತ್ವದ ಬಿಜೆಪಿ ಬಣ, ಅವರ ಹಿರಿಯ ಸಹೋದರ ಮತ್ತು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ವಿರುದ್ಧ ತಿರುಗಿ ಬಿದ್ದಿದ್ದಾರೆ. |
![]() | 95, 86ರ ಇಳಿವಯಸ್ಸಿನಲ್ಲೂ ಕ್ರೀಡೆಯಲ್ಲಿ ಸಹೋದರರ ಉತ್ಸಾಹ: ಮಾಸ್ಟರ್ಸ್ ಟೂರ್ನಿಗಾಗಿ ಸಿಡ್ನಿಗೆ ತೆರಳಲು ಭರ್ಜರಿ ಸಿದ್ಧತೆ!55-60 ವರ್ಷವಾಗುತ್ತಿದ್ದಂತೆಯೇ ಸಾಕಷ್ಟು ಮಂದಿ ನಮಗೆ ವಯಸ್ಸಾಯಿತು, ಮಂಡಿ ನೋವು, ಸೊಂಟ ನೋವು ಹೀಗೆ ಹಲವು ಆರೋಗ್ಯ ಸಮಸ್ಯೆಗಳ ಹೇಳಿಕೊಂಡು ವೃದ್ಧಾಪ್ಯವೆಂದು ವಿಶ್ರಾಂತಿ ಪಡೆದುಕೊಳ್ಳುವುದುಂಟು. ಆದರೆ, ಕೊಡಗಿನ ಈ ಸಹೋದರರು ಇವರಿಗೆ ತದ್ವಿರುದ್ಧವಾಗಿದ್ದು, 95 ಮತ್ತು 86ರ ಇಳಿವಯಸ್ಸಿನಲ್ಲಿಯೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಇತರರಿಗೆ ಮಾದರಿಯಾಗಿ ನಿಂತಿದ್ದಾರೆ. |
![]() | ದಾಂಪತ್ಯದ್ರೋಹ ಪ್ರಕರಣ: ಸಹೋದರರ ಮಧ್ಯೆ 'ಅಗ್ನಿಪರೀಕ್ಷೆ', ಪೊಲೀಸ್ ಠಾಣೆಯಲ್ಲಿ ಕೇಸು ದಾಖಲುತೆಲಂಗಾಣ ರಾಜ್ಯದ ಮುಳುಗು ಜಿಲ್ಲೆಯಲ್ಲಿ ನಡೆದ ಅಪರೂಪದ ಪ್ರಕರಣ ಇದು. ಜೆ ಗಂಗಾಧರ್ ಎಂಬಾತ ತನ್ನ ಹಿರಿಯ ಸೋದರ ನಾಗಯ್ಯನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಅಗ್ನಿಪರೀಕ್ಷೆಯಲ್ಲಿ ಸೋತ ಅಣ್ಣ ತನಗೆ ಹಣ ನೀಡದೆ ಮೋಸ ಮಾಡುತ್ತಿದ್ದಾನೆ ಎಂದು ದೂರು ನೀಡಿದ್ದಾರೆ. |
![]() | ಪರಿಸರ ನಾಶ ವಿರುದ್ಧ ಸೈಕ್ಲಿಸ್ಟ್ ಸಹೋದರರ ಸವಾಲ್: 48 ಗಂಟೆಗಳಲ್ಲಿ 5,000 ಸಸಿ ನೆಟ್ಟು ದಾಖಲೆಪುಸ್ತಕ ತಿರುವಿ ಹಾಕುವಾಗ ಅಮ್ಮ ಇಟ್ಟಿದ್ದ ಎಲೆಯೊಂದು ಕೆಳಕ್ಕೆ ಬಿದ್ದಿತ್ತು. ಅದನ್ನು ಇಬ್ಬರೂ ಸೇರಿ ನೆಟ್ಟಿದ್ದರು. ಹೀಗೆ ಲಾಕ್ ಡೌನ್ ಸಮಯದಲ್ಲಿ ಪ್ರತಿದಿನ ಗಿಡ ನೆಡುವ ಹವ್ಯಾಸವನ್ನು ಇಬ್ಬರೂ ರೂಢಿಸಿಕೊಂಡಿದ್ದರು. |
![]() | ಹಾಲಿವುಡ್: ಯೂನಿವರ್ಸಲ್ ಸ್ಟುಡಿಯೊ ಅಂಗಳದಲ್ಲಿ ಕ್ರಿಸ್ಟೋಫರ್ ನೋಲನ್ ನಿರ್ದೇಶನದ ಹೊಸ ಸಿನಿಮಾಮೆಮೆಂಟೊ, ಇನ್ಸೆಪ್ಷನ್ ಖ್ಯಾತಿಯ ಕ್ರಿಸ್ಟೋಫರ್ ನೋಲನ್ ಜಗತ್ತಿನ ಮೊಟ್ಟ ಮೊದಲ ಅಣುಬಾಂಬ್ ಅಭಿವೃದ್ಧಿಪಡಿಸಿದ್ದ ವಿಜ್ಞಾನಿ ಓಪನ್ ಹೈಮರ್ ಕುರಿತ ಚಿತ್ರ ನಿರ್ದೇಶಿಸುತ್ತಿದ್ದಾರೆ. |
![]() | ಫಲಿಸದ ಡಿಕೆ ಸಹೋದರರ ತಂತ್ರ: ಆರ್ ಆರ್ ನಗರದಲ್ಲಿ ಮುನಿರತ್ನ ಕ್ಲೀನ್ ಸ್ವೀಪ್ಮುನಿರತ್ನ ತಮ್ಮ ಹಿಂದಿನ ಚುನಾವಣೆಗಿಂತ ಈ ಬಾರಿ ಮತಗಳ ಅಂತರವನ್ನು ಡಬಲ್ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮುನಿರತ್ನ ಅವರಿಗೆ ಕಾಂಗ್ರೆಸ್ ನ ಸಾಂಪ್ರಾದಾಯಿಕ ಮತಗಳ ಜೊತೆಗೆ ಬಿಜೆಪಿ ಮತಗಳು ಸೇರಿವೆ. |