- Tag results for campaign
![]() | ಜೂನ್ 20ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ರೋಡ್ ಶೋ ನಡೆಸಿ ಚುನಾವಣೆಗೆ ಪರೋಕ್ಷ ಪ್ರಚಾರ ಆರಂಭಿಸಲು ಬಿಜೆಪಿ ಚಿಂತನೆವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೂನ್.20-21 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ರೋಡ್ ಶೋ ನಡೆಸಿ ಅಪಾರ ಪ್ರಮಾಣದ ಜನರ ಸೇರಿ ಚುನಾವಣೆಗಳಿಗೆ ಪರೋಕ್ಷ ಪ್ರಚಾರ ಆರಂಭಿಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. |
![]() | ರೈತರ ಬೃಹತ್ ವೇದಿಕೆಯಲ್ಲಿ ಕರ್ನಾಟಕ ಚುನಾವಣಾ ಪ್ರಚಾರ ಆರಂಭಿಸಲು ಎಎಪಿ ಸಿದ್ಧತೆ!ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ತನ್ನ ಇತ್ತೀಚಿನ ಗೆಲುವಿನಿಂದ ಉತ್ಸುಕವಾಗಿರುವ ಆಮ್ ಆದ್ಮಿ ಪಕ್ಷ (ಎಎಪಿ) ಕರ್ನಾಟಕದಲ್ಲಿ ಪ್ರಚಾರ ಪ್ರಾರಂಭಿಸಲು ಸಿದ್ಧವಾಗಿದೆ. |
![]() | ಗದಗಿನ ತೋಂಟದಾರ್ಯ ಮಠ ಜಾತ್ರೆಯಲ್ಲಿಯೂ ಹಿಂದೂಯೇತರ ವ್ಯಾಪಾರಿಗಳಿಗೆ ನಿರ್ಬಂಧ: ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನಹಿಂದೂ-ಮುಸ್ಲಿಂ ಧರ್ಮೀಯರ ಗಲಾಟೆ-ಗದ್ದಲ ಕರಾವಳಿ, ಮಲೆನಾಡನ್ನು ದಾಟಿ ಬೇರೆ ಜಿಲ್ಲೆಗಳತ್ತಲೂ ಕಾಲಿಡುತ್ತಿದೆ. ಗದಗ ಜಿಲ್ಲೆಯ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಹಿಂದೂಯೇತರ ವ್ಯಾಪಾರಿಗಳು ವ್ಯಾಪಾರ ನಡೆಸುವುದಕ್ಕೆ ಅವಕಾಶ ನೀಡಬಾರದೆಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಸೋಷಿಯಲ್ ಮೀಡಿಯಾ ಅಭಿಯಾನ ಆರಂಭಿಸಿದ್ದಾರೆ. |
![]() | ಮಧ್ಯ ಪ್ರದೇಶ: ಮದ್ಯದಂಗಡಿ ಮೇಲೆ ಕಲ್ಲು ತೂರಿದ ಮಾಜಿ ಕೇಂದ್ರ ಸಚಿವೆ ಉಮಾ ಭಾರತಿಮಧ್ಯ ಪ್ರದೇಶ ಮಾಜಿ ಸಿಎಂ ಹಾಗೂ ಮಾಜಿ ಕೇಂದ್ರ ಸಚಿವೆ ಉಮಾ ಭಾರತಿ ಅವರು ಮದ್ಯದಂಗಡಿ ಮೇಲೆ ಕಲ್ಲು ತೂರಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ. |
![]() | ಪ್ರಧಾನಿ, ಯೋಗಿ ವಿರುದ್ಧ ಹೇಳಿಕೆ: ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಅಜಯ್ ರೈ ಪ್ರಚಾರ ನಿಷೇಧಿಸಿದ ಆಯೋಗಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಉತ್ತರ ಪ್ರದೇಶದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅವರಿಗೆ 24 ಗಂಟೆಗಳ ಕಾಲ ಪ್ರಚಾರ ಮಾಡದಂತೆ... |
![]() | ಬೆಂಗಳೂರು ಮಹಿಳೆಯ ಅಭಿಯಾನ ಯಶಸ್ಸು: ಗರ್ಭಿಣಿಯರ ಮಾನಸಿಕ ಆರೋಗ್ಯದತ್ತ ಸರ್ಕಾರದ ಗಮನಗರ್ಭಿಣಿಯರ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ನೆರವಾಗುವ ಮಾನಸಿಕ ಆರೋಗ್ಯ ಸಲಹೆಗಾರರೊಬ್ಬರು ಪ್ರಾರಂಭಿಸಿರುವ ಆನ್ ಲೈನ್ ಅಭಿಯಾನ ಯಶಸ್ಸು ಕಂಡಿದ್ದು, ಇದೀಗ ಅದಕ್ಕೆ ಅಂತಿಮ ರೂಪ ನೀಡಲಾಗುತ್ತಿದೆ. |
![]() | ಐದು ರಾಜ್ಯಗಳ ಚುನಾವಣೆ: ಪಾದಯಾತ್ರೆ, ರ್ಯಾಲಿಗೆ ಅವಕಾಶ, ಪ್ರಚಾರದ ಅವಧಿ ಹೆಚ್ಚಿಸಿದ ಚುನಾವಣಾ ಆಯೋಗವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಐದು ರಾಜ್ಯಗಳು ಸೇರಿದಂತೆ ದೇಶಾದ್ಯಂತ ಕೊರೋನಾ ಅಬ್ಬರ ಕಡಿಮೆಯಾದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ(ಇಸಿಐ) ಶನಿವಾರ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿದೆ. |
![]() | ಮಾಜಿ ಅಧ್ಯಕ್ಷ ಪ್ರಾರಂಭಿಸಿದ್ದ ಇಂಡಿಯಾ ಔಟ್ ದ್ವೇಷ ಅಭಿಯಾನದ ವಿರುದ್ಧ ಕಾನೂನು ತರಲು ಮಾಲ್ಡೀವ್ಸ್ ಸರ್ಕಾರ ಚಿಂತನೆಮಾಲ್ಡೀವ್ಸ್ ನ ಮಾಜಿ ಅಧ್ಯಕ್ಷ ಅಬ್ದುಲ್ಲಾ ಯಮೀನ್ ಭಾರತದ ವಿರುದ್ಧ ಪ್ರಾರಂಭಿಸಿದ್ದ ಇಂಡಿಯಾ ಔಟ್ ಅಭಿಯಾನವನ್ನು ಅಪರಾಧಗೊಳಿಸುವ ಕಾನೂನು ಜಾರಿಗೊಳಿಸಲು ಮಾಲ್ಡೀವ್ಸ್ ಸರ್ಕಾರ ಮುಂದಾಗಿದೆ. |
![]() | 'ಪದ್ಮಭೂಷಣ' ಎಫೆಕ್ಟ್: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಗುಲಾಂ ನಬಿ ಆಜಾದ್ ಔಟ್; ಮನೀಶ್ ತಿವಾರಿಗೂ ಕೊಕ್!ಫೆಬ್ರವರಿ 20 ರಂದು ಪಂಜಾಬ್ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಆಜಾದ್ ಮತ್ತು ಲೋಕಸಭಾ ಸಂಸದ ಮನೀಶ್ ತಿವಾರಿ ಅವರನ್ನು ಹೊರಗಿಡಲಾಗಿದೆ. |
![]() | ಎಂ.ಬಿ.ಪಾಟೀಲ್'ಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ: ಲಿಂಗಾಯತ ಸಮುದಾಯದ ಬೆಂಬಲ ಪಡೆಯಲು ಕಾಂಗ್ರೆಸ್ ತಂತ್ರ!ಮುಂದಿನ ವರ್ಷಾಂತ್ಯದಲ್ಲಿ ನಡೆಯಲಿರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಹಾಗೂ ವಿಧಾನಸಭೆ ಚುನಾವಣೆ ಸೇರಿದಂತೆ ರಾಜ್ಯದಲ್ಲಿ ನಡೆಯಲಿರುವ ಸರಣಿ ಚುನಾವಣೆಗೆ ತಂತ್ರ ರೂಪಿಸಲು ಮುಂದಾಗಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ... |
![]() | ಯುಪಿ ಚುನಾವಣೆ: ಹಾರ್ದಿಕ್, ಕನ್ಹಯ್ಯಗೆ ನೀಡಿದ ಗೌರವದಷ್ಟೂ ಖರ್ಗೆಗೆ ಇಲ್ಲ- ಬಿಜೆಪಿಉತ್ತರ ಪ್ರದೇಶ ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ರಾಜ್ಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈ ಬಿಟ್ಟಿರುವುದನ್ನು ರಾಜ್ಯ ಬಿಜೆಪಿ ಟೀಕಾಸ್ತ್ರವಾಗಿ ಬಳಸಿಕೊಂಡಿದೆ. ದಲಿತ ನಾಯಕ ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಅಷ್ಟೊಂದು ಹಗುರವೇ? ಎಂದು ಪ್ರಶ್ನಿಸಿದೆ. |
![]() | ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ನೇಮಕ: ಹೊಸ ಜವಾಬ್ದಾರಿ ಧರ್ಮ ವಿಭಜನೆಗೆ ಪ್ರೇರಣೆ ನೀಡದಿರಲಿ- ಬಿಜೆಪಿಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. |
![]() | ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಕಾಂಗ್ರೆಸ್ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. |
![]() | ಉತ್ತರ ಪ್ರದೇಶ ಚುನಾವಣೆ: 30 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿಬಹು ನಿರೀಕ್ಷಿತ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆದಗೆ ದಿನಗಣನೆ ಆರಂಭವಾಗಿರುವಂತೆಯೇ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ತನ್ನ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. |
![]() | ಮಾಲ್ಡೀವ್ಸ್ ನಲ್ಲಿ ಭಾರತದ ವಿರುದ್ಧ ಭುಗಿಲೆದ್ದ ಆಕ್ರೋಶ: ದೇಶದಿಂದ ಭಾರತೀಯ ಸೇನೆ ನಿರ್ಗಮನಕ್ಕೆ ಒತ್ತಾಯಪ್ರತಿಭಟನಾಕಾರರು 'ಇಂಡಿಯಾ ಔಟ್' ಘೋಷಣೆಗಳನ್ನು ಕೂಗಿದ್ದಾರೆ. ಮಾಜಿ ಅಧ್ಯಕ್ಷ ಅಬ್ದುಲ್ಲಾ ಯಾಮೀನ್ ಅವರು ಪ್ರತಿಭಟನೆ ಕುಮ್ಮಕ್ಕು ನೀಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. |