- Tag results for cancelled
![]() | ಈ ಬಾರಿಯ ಮೋದಿ- ಪುಟಿನ್ ವಾರ್ಷಿಕ ಶೃಂಗಸಭೆ ರದ್ದು?ದಿನಾಂಕ ನಿಗದಿಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಈ ವರ್ಷ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಬೇಕಾಗಿದ್ದ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆ ಈ ಬಾರಿ ನಡೆಯುವ ಸಾಧ್ಯತೆಯಿಲ್ಲ ಎಂದು ಮೂಲಗಳು ಹೇಳಿವೆ. |
![]() | ಮಾಂಡೌಸ್ ಚಂಡಮಾರುತದ ಅಬ್ಬರ: ತಮಿಳುನಾಡಿನಲ್ಲಿ ಭಾರೀ ಮಳೆ, ಹಲವು ವಿಮಾನಗಳು ರದ್ದುಮಾಂಡೌಸ್ ಚಂಡಮಾರುತವು ತಮಿಳುನಾಡಿನ ಕರಾವಳಿಗೆ ಸಮೀಪಿಸುತ್ತಿರುವ ಕಾರಣ ತಮಿಳುನಾಡಿನ ಹಲವು ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆಯಾಗಿದೆ ಮತ್ತು ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ. |
![]() | ಬೆಂಗಳೂರು ಶೋ ರದ್ದು; ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ರನ್ನು ಕೋಲ್ಕತ್ತಾಗೆ ಆಹ್ವಾನಿಸಿದ ಟಿಎಂಸಿದೇಶದ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರಿಂದ ಕೊನೆಯ ಕ್ಷಣದಲ್ಲಿ ಬೆಂಗಳೂರಿನಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ಪ್ರದರ್ಶನವನ್ನು ರದ್ದುಗೊಳಿಸಲಾಗಿತ್ತು. |
![]() | ಆನಂದ್ ಮಾಮನಿ ನಿಧನ: ಕಲಬುರಗಿ ಜನಸಂಕಲ್ಪ ಸಮಾವೇಶ ರದ್ದುಗೊಳಿಸಲು ಸಿಎಂ ಆದೇಶವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ ಹಿನ್ನೆಲೆ ಇಂದು ಕಲಬುರಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ‘ಜನಸಂಕಲ್ಪ’ ಸಮಾವೇಶ ರದ್ದು ಮಾಡಲಾಗಿದೆ. |
![]() | ಬೆಂಗಳೂರಿನಲ್ಲಿ ಮುನಾವರ್ ಫಾರೂಕಿ ಹಾಸ್ಯ ಕಾರ್ಯಕ್ರಮ ಮತ್ತೆ ರದ್ದುಶನಿವಾರ ನಗರದಲ್ಲಿ ನಡೆಯಬೇಕಿದ್ದ ಕಾಮಿಡಿಯನ್ ಮುನಾವರ್ ಫಾರೂಕಿ ಅವರ ಹಾಸ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಬೆಂಗಳೂರು ಪೊಲೀಸರು ಮತ್ತೆ ನಿರಾಕರಿಸಿದ್ದಾರೆ. |
![]() | ಕೆಲವು ಕೇಂದ್ರಗಳಲ್ಲಿ ಸಿಯುಇಟಿ ರದ್ದು: ಯುಜಿಸಿ ಮುಖ್ಯಸ್ಥರು ಹೇಳಿದ್ದು ಹೀಗೆಕೆಲವು ಕೇಂದ್ರಗಳಲ್ಲಿ ಸಾಮಾನ್ಯ ವಿಶ್ವವಿದ್ಯಾನಿಲಯದ ಪ್ರವೇಶ ಪರೀಕ್ಷೆ (ಸಿಯುಇಟಿ) ರದ್ದುಗೊಳಿಸಿದ ಬಗ್ಗೆ ಟೀಕೆಗಳನ್ನು ಎದುರಿಸುತ್ತಿರುವ ಯುಜಿಸಿ ಅಧ್ಯಕ್ಷ ಎಂ ಜಗದೀಶ್ ಕುಮಾರ್, ವಿಧ್ವಂಸಕದ ಸೂಚನೆಗಳಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದನ್ನು ಮಾಡಲಾಗಿದೆ ಎಂದು ಭಾನುವಾರ ಹೇಳಿದ್ದಾರೆ. |
![]() | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಿಂಗಾಪುರ ಭೇಟಿ ರದ್ದುದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು. |
![]() | 'ಅಗ್ನಿಪಥ್' ಯೋಜನೆ ವಿರೋಧಿಸಿ ಭಾರತ್ ಬಂದ್: ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ, 181 ರೈಲುಗಳ ಸಂಚಾರ ಸ್ಥಗಿತಕೇಂದ್ರ ಸರ್ಕಾರದ ನೂತನ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. |
![]() | 300 ರೈಲುಗಳ ಮೇಲೆ ಅಗ್ನಿಪಥ್ ಪ್ರತಿಭಟನೆಯ ಪರಿಣಾಮ: 200 ರೈಲುಗಳು ರದ್ದುಸೇನಾ ಸೇವೆಗಳಿಗೆ ನೇಮಕಾತಿ ಮಾಡುವ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಹಲವೆಡೆ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ರೈಲುಗಳಿಗೆ ಬೆಂಕಿ ಹೊತ್ತಿಸುತ್ತಿರುವ ಪರಿಣಾಮ 200 ರೈಲುಗಳನ್ನು ಈ ವರೆಗೆ ಸ್ಥಗಿತಗೊಳಿಸಲಾಗಿದೆ. |
![]() | ಕೆರೆಗಳ ಜಾಗದಲ್ಲಿ ವಸತಿ ನಿರ್ಮಾಣ: ಸಿಎಂ ಬೊಮ್ಮಾಯಿ ಆದೇಶದ ಮೇರೆಗೆ ಅಧಿಸೂಚನೆ ರದ್ದುಪಡಿಸಿದ ಬಿಡಿಎಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಆದೇಶದ ಮೇರೆಗೆ ಬಿಡಿಎ ಆಯುಕ್ತ ರಾಜೇಶ್ ಗೌಡ ಅವರು, ಮೇ 12 ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಗುರುವಾರ ರದ್ದುಪಡಿಸಿದ್ದಾರೆ. |
![]() | ಕಲ್ಲಿದ್ದಲು ಸಮಸ್ಯೆ: ವಿದ್ಯುತ್ ಅಭಾವ ನೀಗಿಸಲು 657 ರೈಲುಗಳ ಸಂಚಾರ ರದ್ದುಗೊಳಿಸಿದ ಕೇಂದ್ರಕಲ್ಲಿದ್ದಲು ಕೊರತೆ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬಿಕ್ಕಟ್ಟು ಗಮನದಲ್ಲಿಟ್ಟುಕೊಂಡು, ಕಲ್ಲಿದ್ದಲು ಸಕಾಲದಲ್ಲಿ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ 657 ಪ್ರಯಾಣಿಕ ರೈಲುಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಲು... |
![]() | ಪೇಪರ್ ಕೊರತೆಯಿಂದ ಪರೀಕ್ಷೆ ರದ್ದುಗೊಳಿಸಿದ ಶ್ರೀಲಂಕಾ ಸರ್ಕಾರ: 45 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಆತಂತ್ರ1948ರ ನಂತರ ಈ ಪ್ರಮಾಣದ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದು ಇದೇ ಮೊದಲು. ಇತ್ತೀಚಿಗಷ್ಟೆ ಭಾರತ ಸರ್ಕಾರ ಕೋಟ್ಯಂತರ ರೂ. ನೆರವನ್ನು ಶ್ರೀಲಂಕಾಗೆ ನೀಡುವುದಾಗಿ ಘೋಷಿಸಿತ್ತು. |
![]() | ಉತ್ತರಪ್ರದೇಶ: ಮಾಜಿ ಶಾಸಕ ಸೋನು ಸಿಂಗ್ ಶಸ್ತ್ರಾಸ್ತ್ರ ದುರ್ಬಳಕೆ ಸಾಬೀತು; ಪರವಾನಗಿ ರದ್ದು2006ರಲ್ಲಿ ನಡೆದ ಸಂತ ಗ್ಯಾನೇಶ್ವರ್ ಮತ್ತು ಅವರ 7 ಮಂದಿ ಶಿಷ್ಯಂದಿರ ಹತ್ಯೆ ಪ್ರಕರಣದಲ್ಲಿ ಸೋನು ಸಿಂಗ್ ಅವರ ಹೆಸರೂ ಕೇಳಿಬಂದಿತ್ತು. |
![]() | ಕೋವಿಡ್-19 ಭೀತಿ: ಭಾರತ-ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ರದ್ದುಮ್ಯಾಂಚೆಸ್ಟರ್ ನಲ್ಲಿ ಸೆ.10 ರಂದು ಪ್ರಾರಂಭವಾಗಬೇಕಿದ್ದ ಭಾರತ-ಇಂಗ್ಲೆಂಡ್ ನಡುವಿನ 5ನೇ ಹಾಗೂ ಅಂತಿನ ಟೆಸ್ಟ್ ಪಂದ್ಯ ಕೋವಿಡ್-19 ಭೀತಿಯಿಂದಾಗಿ ರದ್ದುಗೊಂಡಿದೆ. |
![]() | ತಮಿಳುನಾಡಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು: ಸಿಎಂ ಪಳನಿಸ್ವಾಮಿದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. |