- Tag results for cancelled
![]() | ತಮಿಳುನಾಡಿನ ಚೆನ್ನೈನಲ್ಲಿ ಭಾರಿ ಮಳೆ: ಮೈಸೂರು, ಬೆಂಗಳೂರು ಎಕ್ಸ್ಪ್ರೆಸ್ ಸೇರಿದಂತೆ 11 ರೈಲುಗಳು ರದ್ದುಭಾರಿ ಮಳೆಯಿಂದಾಗಿ ವ್ಯಾಸರಪಾಡಿ ಮತ್ತು ಬೇಸಿನ್ ಬ್ರಿಡ್ಜ್ ನಡುವಿನ ಸೇತುವೆ ಸಂಖ್ಯೆ 14ರಲ್ಲಿ ನೀರಿನ ಮಟ್ಟವು ಅಪಾಯದ ಮಟ್ಟವನ್ನು ತಲುಪಿದ್ದು, ಸೋಮವಾರ ಚೆನ್ನೈ ಸೆಂಟ್ರಲ್ನಿಂದ ಹನ್ನೊಂದು ಎಕ್ಸ್ಪ್ರೆಸ್ ರೈಲುಗಳನ್ನು ರದ್ದುಗೊಳಿಸಲಾಗಿದೆ. |
![]() | ಆಂಧ್ರ ಪ್ರದೇಶ ರೈಲು ದುರಂತ: ಹಳಿಗಳಿಗೆ ಹಾನಿ, 33 ರೈಲುಗಳು ರದ್ದು!ಆಂಧ್ರಪ್ರದೇಶ ರೈಲು ದುರಂತ ಘಟನೆ ಬಳಿಕ ಹಳಿಗಳು ಹಾನಿಗೊಳಗಾಗಿದ್ದು, ಪರಿಣಾಮ 33 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ. |
![]() | ಹಳಿಗಳ ಮೇಲೆ ನೀರು: 300 ಮೇಲ್/ಎಕ್ಸ್ಪ್ರೆಸ್, 406 ಪ್ಯಾಸೆಂಜರ್ ರೈಲುಗಳು ರದ್ದುಉತ್ತರ ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಳಿಗಳ ಮೇಲೆ ನೀರು ನಿಂತಿರುವುದರಿಂದ ಜುಲೈ 7 ರಿಂದ ಜುಲೈ 15 ರ ನಡುವೆ 300ಕ್ಕೂ ಹೆಚ್ಚು ಮೇಲ್ ಮತ್ತು ಎಕ್ಸ್ಪ್ರೆಸ್ ರೈಲುಗಳು ಹಾಗೂ 406 ಪ್ಯಾಸೆಂಜರ್... |
![]() | ಒಡಿಶಾ ರೈಲು ಅಪಘಾತ: 48 ರೈಲುಗಳು ರದ್ದು, 39 ರೈಲುಗಳ ಮಾರ್ಗ ಬದಲಾವಣೆಒಡಿಶಾದ ಬಾಲಸೋರ್ನಲ್ಲಿ ಶುಕ್ರವಾರ ಸಂಭವಿಸಿದ ತ್ರಿವಳಿ ರೈಲುಗಳ ಭೀಕರ ಅಪಘಾತದಲ್ಲಿ 288 ಜನ ಸಾವನ್ನಪ್ಪಿದ್ದು, ದುರಂತದ ನಂತರ ದಕ್ಷಿಣ ಮತ್ತು ಆಗ್ನೇಯ ರೈಲ್ವೆ ವಲಯಗಳಲ್ಲಿ ಸುಮಾರು 48 ರೈಲುಗಳನ್ನು ರದ್ದುಗೊಳಿಸಲಾಗಿದೆ... |
![]() | ಕಾಂಗ್ರೆಸ್ ಸರ್ಕಾರ ಅಸ್ವಿತ್ವಕ್ಕೆ ಬಂದ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಪತ್ನಿ ನೇಮಕಾತಿ ರದ್ದು!ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ. |
![]() | ಉದ್ವಿಗ್ನ ಪರಿಸ್ಥಿತಿ: ಮಣಿಪುರಕ್ಕೆ ರೈಲು ಸೇವೆ ಸ್ಥಗಿತ- ಎನ್ ಎಫ್ ಆರ್ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಉದ್ವಿಗ್ನ ಪರಿಸ್ಥಿತಿವೇರ್ಪಟ್ಟಿರುವುದಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಈಶಾನ್ಯ ವಿಭಾಗದ ರೈಲ್ವೇ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ. |
![]() | ಕೇಂದ್ರ ಸರ್ಕಾರದಿಂದ ವೀಸಾ ರದ್ದು: ಅಮೆರಿಕಾಗೆ ಹೋಗಲ್ಲ, ಇಲ್ಲಿಯೇ ಇರ್ತೀನಿ ಎಂದ ನಟ ಚೇತನ್ಒಂದಲ್ಲಾ ಒಂದು ವಿಚಾರಗಳಿಂದ ಸದಾ ಸುದ್ದಿಯಲ್ಲಿರುವ ನಟ ಚೇತನ್ ಅವರ ವೀಸಾವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ವೀಸಾ ರದ್ದಾಗಿರುವ ಬಗ್ಗೆ ಅವರಿಗೆ ಕೇಂದ್ರ ಗೃಹ ಇಲಾಖೆ ನೋಟಿಸ್ ಕಳುಹಿಸಿದೆ. |
![]() | ಮೂಡಿಗೆರೆಯಲ್ಲಿ ಹೈಡ್ರಾಮ: ಎಂಪಿ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಘೇರಾವ್, ಬಿಎಸ್ ವೈ ರೋಡ್ ಶೋ ರದ್ದುಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಇಂದು ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆಯಲ್ಲಿ ದೊಡ್ಡ ಹೈಡ್ರಾಮವೇ ನಡೆಯಿತು. |
![]() | ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು:ಇಂದು ನಡೆಯಬೇಕಿದ್ದ ಸಭೆ ರದ್ದುಗೊಳಿಸಿದ ಹೆಚ್ ಡಿಕೆಹಾಸನ ಜೆಡಿಎಸ್ ಟಿಕೆಟ್ ವಿಚಾರ ಮತ್ತಷ್ಟು ಕಗ್ಗಂಟಾಗತೊಡಗಿದೆ. |
![]() | ಕೋವಿಡ್-19 ಭೀತಿ: ಭಾರತ-ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ರದ್ದುಮ್ಯಾಂಚೆಸ್ಟರ್ ನಲ್ಲಿ ಸೆ.10 ರಂದು ಪ್ರಾರಂಭವಾಗಬೇಕಿದ್ದ ಭಾರತ-ಇಂಗ್ಲೆಂಡ್ ನಡುವಿನ 5ನೇ ಹಾಗೂ ಅಂತಿನ ಟೆಸ್ಟ್ ಪಂದ್ಯ ಕೋವಿಡ್-19 ಭೀತಿಯಿಂದಾಗಿ ರದ್ದುಗೊಂಡಿದೆ. |
![]() | ತಮಿಳುನಾಡಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು: ಸಿಎಂ ಪಳನಿಸ್ವಾಮಿದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. |