social_icon
  • Tag results for cancelled

ತಮಿಳುನಾಡಿನ ಚೆನ್ನೈನಲ್ಲಿ ಭಾರಿ ಮಳೆ: ಮೈಸೂರು, ಬೆಂಗಳೂರು ಎಕ್ಸ್‌ಪ್ರೆಸ್ ಸೇರಿದಂತೆ 11 ರೈಲುಗಳು ರದ್ದು

ಭಾರಿ ಮಳೆಯಿಂದಾಗಿ ವ್ಯಾಸರಪಾಡಿ ಮತ್ತು ಬೇಸಿನ್ ಬ್ರಿಡ್ಜ್ ನಡುವಿನ ಸೇತುವೆ ಸಂಖ್ಯೆ 14ರಲ್ಲಿ ನೀರಿನ ಮಟ್ಟವು ಅಪಾಯದ ಮಟ್ಟವನ್ನು ತಲುಪಿದ್ದು, ಸೋಮವಾರ ಚೆನ್ನೈ ಸೆಂಟ್ರಲ್‌ನಿಂದ ಹನ್ನೊಂದು ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದುಗೊಳಿಸಲಾಗಿದೆ.

published on : 4th December 2023

ಆಂಧ್ರ ಪ್ರದೇಶ ರೈಲು ದುರಂತ: ಹಳಿಗಳಿಗೆ ಹಾನಿ, 33 ರೈಲುಗಳು ರದ್ದು!

ಆಂಧ್ರಪ್ರದೇಶ ರೈಲು ದುರಂತ ಘಟನೆ ಬಳಿಕ ಹಳಿಗಳು ಹಾನಿಗೊಳಗಾಗಿದ್ದು, ಪರಿಣಾಮ 33 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ.

published on : 30th October 2023

ಹಳಿಗಳ ಮೇಲೆ ನೀರು: 300 ಮೇಲ್/ಎಕ್ಸ್‌ಪ್ರೆಸ್, 406 ಪ್ಯಾಸೆಂಜರ್ ರೈಲುಗಳು ರದ್ದು

ಉತ್ತರ ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಳಿಗಳ ಮೇಲೆ ನೀರು ನಿಂತಿರುವುದರಿಂದ ಜುಲೈ 7 ರಿಂದ ಜುಲೈ 15 ರ ನಡುವೆ 300ಕ್ಕೂ ಹೆಚ್ಚು ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳು ಹಾಗೂ 406 ಪ್ಯಾಸೆಂಜರ್...

published on : 13th July 2023

ಒಡಿಶಾ ರೈಲು ಅಪಘಾತ: 48 ರೈಲುಗಳು ರದ್ದು, 39 ರೈಲುಗಳ ಮಾರ್ಗ ಬದಲಾವಣೆ

ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಸಂಭವಿಸಿದ ತ್ರಿವಳಿ ರೈಲುಗಳ ಭೀಕರ ಅಪಘಾತದಲ್ಲಿ 288 ಜನ ಸಾವನ್ನಪ್ಪಿದ್ದು, ದುರಂತದ ನಂತರ ದಕ್ಷಿಣ ಮತ್ತು ಆಗ್ನೇಯ ರೈಲ್ವೆ ವಲಯಗಳಲ್ಲಿ ಸುಮಾರು 48 ರೈಲುಗಳನ್ನು ರದ್ದುಗೊಳಿಸಲಾಗಿದೆ...

published on : 3rd June 2023

ಕಾಂಗ್ರೆಸ್ ಸರ್ಕಾರ ಅಸ್ವಿತ್ವಕ್ಕೆ ಬಂದ ಬೆನ್ನಲ್ಲೇ ಪ್ರವೀಣ್‌ ನೆಟ್ಟಾರು ಪತ್ನಿ ನೇಮಕಾತಿ ರದ್ದು!

ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ.

published on : 27th May 2023

ಉದ್ವಿಗ್ನ ಪರಿಸ್ಥಿತಿ: ಮಣಿಪುರಕ್ಕೆ ರೈಲು ಸೇವೆ ಸ್ಥಗಿತ- ಎನ್ ಎಫ್ ಆರ್

ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಉದ್ವಿಗ್ನ ಪರಿಸ್ಥಿತಿವೇರ್ಪಟ್ಟಿರುವುದಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಈಶಾನ್ಯ ವಿಭಾಗದ ರೈಲ್ವೇ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ. 

published on : 5th May 2023

ಕೇಂದ್ರ ಸರ್ಕಾರದಿಂದ ವೀಸಾ ರದ್ದು: ಅಮೆರಿಕಾಗೆ ಹೋಗಲ್ಲ, ಇಲ್ಲಿಯೇ ಇರ್ತೀನಿ ಎಂದ ನಟ ಚೇತನ್

ಒಂದಲ್ಲಾ ಒಂದು ವಿಚಾರಗಳಿಂದ ಸದಾ ಸುದ್ದಿಯಲ್ಲಿರುವ ನಟ ಚೇತನ್ ಅವರ ವೀಸಾವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ವೀಸಾ ರದ್ದಾಗಿರುವ ಬಗ್ಗೆ ಅವರಿಗೆ ಕೇಂದ್ರ ಗೃಹ ಇಲಾಖೆ ನೋಟಿಸ್ ಕಳುಹಿಸಿದೆ.

published on : 15th April 2023

ಮೂಡಿಗೆರೆಯಲ್ಲಿ ಹೈಡ್ರಾಮ: ಎಂಪಿ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಘೇರಾವ್, ಬಿಎಸ್ ವೈ ರೋಡ್ ಶೋ ರದ್ದು

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಇಂದು ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆಯಲ್ಲಿ ದೊಡ್ಡ ಹೈಡ್ರಾಮವೇ ನಡೆಯಿತು.

published on : 16th March 2023

ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು:ಇಂದು ನಡೆಯಬೇಕಿದ್ದ ಸಭೆ ರದ್ದುಗೊಳಿಸಿದ ಹೆಚ್ ಡಿಕೆ

ಹಾಸನ ಜೆಡಿಎಸ್ ಟಿಕೆಟ್ ವಿಚಾರ ಮತ್ತಷ್ಟು ಕಗ್ಗಂಟಾಗತೊಡಗಿದೆ.

published on : 26th February 2023

ಕೋವಿಡ್-19 ಭೀತಿ: ಭಾರತ-ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ರದ್ದು

ಮ್ಯಾಂಚೆಸ್ಟರ್ ನಲ್ಲಿ ಸೆ.10 ರಂದು ಪ್ರಾರಂಭವಾಗಬೇಕಿದ್ದ ಭಾರತ-ಇಂಗ್ಲೆಂಡ್ ನಡುವಿನ 5ನೇ ಹಾಗೂ ಅಂತಿನ ಟೆಸ್ಟ್ ಪಂದ್ಯ ಕೋವಿಡ್-19 ಭೀತಿಯಿಂದಾಗಿ ರದ್ದುಗೊಂಡಿದೆ.

published on : 10th September 2021

ತಮಿಳುನಾಡಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು: ಸಿಎಂ ಪಳನಿಸ್ವಾಮಿ

ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

published on : 9th June 2020

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9