social_icon
  • Tag results for chamaraja

'ಮನ್ ಕಿ ಬಾತ್'ನಲ್ಲಿ ಚಾಮರಾಜನಗರದ ವರ್ಷಾ ಹೆಸರು ಪ್ರಸ್ತಾಪಿಸಿದ ಪ್ರಧಾನಿ ಮೋದಿ: ಇವರ ಸಾಧನೆ ಏನು?

ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯ ತಿಂಗಳ ಕಾರ್ಯಕ್ರಮ ಮನ್‌ ಕೀ ಬಾತ್‌ (Mann Ki Baat) ನಲ್ಲಿ ಅಪರೂಪದ ಸಾಧನೆ ಮಾಡಿದ, ಅಪರೂಪದ ವಿಷಯಗಳ ಬಗ್ಗೆ ಹೇಳಿ ಗಮನ ಸೆಳೆಯುವುದುಂಟು.

published on : 26th November 2023

ರೈತರಂತೆ ಫೋಸ್ ಕೊಟ್ಟು ರೈತರ ನಿತ್ಯ ಬದುಕಿನ ಪ್ರಿ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡ ಜೋಡಿ: ಹಲವರಿಂದ ಮೆಚ್ಚುಗೆ

ಪ್ರಿ ವೆಡ್ಡಿಂಗ್ ಶೂಟ್ ಇತ್ತೀಚೆಗೆ ಬಹಳ ಜನಪ್ರಿಯ. ಮದುವೆಗೆ ಕೆಲ ದಿನಗಳ ಮೊದಲು ಜೋಡಿ ಖ್ಯಾತ ರಮಣೀಯ ಸ್ಥಳಗಳು, ಪ್ರವಾಸಿ ಕೇಂದ್ರಗಳು, ವಿದೇಶಿ ತಾಣಗಳಿಗೆ ಹೋಗಿ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಾರೆ. 

published on : 25th November 2023

ಚಾಮರಾಜನಗರ-ಮೈಸೂರು ಎಕ್ಸ್‌ಪ್ರೆಸ್‌ ರೈಲು ಹಳಿತಪ್ಪಿಸಲು ಯತ್ನ: ಮೂವರ ಬಂಧನ

ಮೈಸೂರಿನ ನಂಜನಗೂಡು ಮತ್ತು ಕಡಕೋಳ ರೈಲು ನಿಲ್ದಾಣಗಳ ನಡುವೆ ಸಂಚರಿಸುತ್ತಿದ್ದ ಚಾಮರಾಜನಗರ-ಮೈಸೂರು ಎಕ್ಸ್‌ಪ್ರೆಸ್ ರೈಲನ್ನು ಹಳಿತಪ್ಪಿಸಲು ನಡೆಸಲಾಗುತ್ತಿದ್ದ ಯತ್ನವೊಂದನ್ನು ಲೋಕೋಪೈಲಟ್ ಗಳು ತಡೆದಿದ್ದು, ಈ ಮೂಲಕ ದೊಡ್ಡ ದುರಂತವೊಂದನ್ನು ತಪ್ಪಿಸಿದ್ದಾರೆ.

published on : 16th November 2023

ಚಾಮರಾಜನಗರ: ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ; 24 ಮಂದಿಗೆ ಗಾಯ

ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ ಹೊಡೆದ ಪರಿಣಾಮ 24 ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ತಮಿಳುನಾಡಿನ ಊಟಿ ಗಿರಿಧಾಮದಿಂದ ಬರುತ್ತಿದ್ದ ಬಸ್ಸು ಕರ್ನಾಟಕದ ಮೈಸೂರಿಗೆ ತೆರಳುತ್ತಿತ್ತು.

published on : 25th October 2023

ಮೈಸೂರು ಅರಮನೆಯಲ್ಲಿ ಇಂದು ಏನೇನು ಸಂಪ್ರದಾಯ, ಪೂಜೆಗಳು ನೆರವೇರಿದವು?

ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara-2023) ಮಹೋತ್ಸವ ಈಗ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ಬೆಳಗ್ಗೆ ವಜ್ರ ಮುಷ್ಠಿ ಕಾಳಗ ನಡೆಯುತ್ತಿದ್ದಂತೆ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿಜಯ ಯಾತ್ರೆ ನಡೆಸಿ, ಬನ್ನಿ ಪೂಜೆಯನ್ನೂ ನೆರವೇರಿಸಿದರು.

published on : 24th October 2023

ಚಾಮರಾಜನಗರ: ಗ್ರಾಮದಿಂದ ಸಾಮಾಜಿಕ ಬಹಿಷ್ಕಾರಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ, 17 ಮಂದಿ ವಿರುದ್ಧ ಪ್ರಕರಣ ದಾಖಲು

ತಮ್ಮ ಗ್ರಾಮದಿಂದ ಬಹಿಷ್ಕಾರದ ನಂತರ ಚಾಮರಾಜನಗರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 17 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮೃತರನ್ನು ಶಿವರಾಜು (45) ಎಂದು ಗುರುತಿಸಲಾಗಿದ್ದು, ಶುಕ್ರವಾರ ಗುಂಡ್ಲುಪೇಟೆ ಪಟ್ಟಣದ ಯಡವನಹಳ್ಳಿಯಲ್ಲಿ ಘಟನೆ ನಡೆದಿದೆ.

published on : 21st October 2023

ಮೈಸೂರು, ಚಾಮರಾಜನಗರದಲ್ಲಿ 830 ಕೋಟಿ ರೂ. ಹೂಡಿಕೆ; ಪಿಸಿಬಿ ಘಟಕ ಸ್ಥಾಪನೆಗೆ ಕ್ರಿಪ್ಟನ್ ಸಲ್ಯೂಷನ್ಸ್ ಒಲವು!

ಅಮೆರಿಕದ ಡಲ್ಲಾಸ್ ನಗರದಲ್ಲಿರುವ ಏರೋಸ್ಪೇಸ್, ಸೆಮಿಕಂಡಕ್ಟರ್, ಟೆಲಿಕಮ್ಯುನಿಕೇಶನ್ಸ್ ಮತ್ತು ಡಿಫೆನ್ಸ್ ಸಂಸ್ಥಯಾದ ಕ್ರಿಪ್ಟನ್ ಸಲ್ಯೂಷನ್ಸ್ ಸಂಸ್ಥೆಯು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸುಮಾರು 100 ಮಿಲಿಯನ್ ಡಾಲರ್ (832 ಕೋಟಿ ರೂ.) ಬಂಡವಾಳ ಹೂಡಲು ಆಸಕ್ತಿ ವ್ಯಕ್ತಪಡಿಸಿದೆ.

published on : 3rd October 2023

ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ನಿಲ್ಲಿಸಿ; ಚಾಮರಾಜನಗರಕ್ಕೆ ಭೇಟಿ ನೀಡಿ ಮೌಢ್ಯ ತೊರೆದಿದ್ದೇನೆ: ಸಿಎಂ ಸಿದ್ದರಾಮಯ್ಯ

ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಬಿಟ್ಟು ಸಾಲ ಮಾಡಿ ವ್ಯವಸಾಯ ಮಾಡಿ ಜೀವನ ರೂಪಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ. 

published on : 27th September 2023

CWRC ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರಕ್ಕೆ ಭೇಟಿ ನೀಡಿದರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ನಂಬಿಕೆಯನ್ನು ಸಡ್ಡು ಸಿಎಂ ಸಿದ್ದರಾಮಯ್ಯ ಇಂದು ಬುಧವಾರ ಚಾಮರಾಜನಗರದ ಮಲೆ ಮಹದೇಶ್ವರಕ್ಕೆ ಭೇಟಿ ನೀಡಿದ್ದಾರೆ.

published on : 27th September 2023

ಚಾಮರಾಜನಗರದ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಸರ್ಕಾರಕ್ಕೆ ರೈತರ ಆಗ್ರಹ

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಬರ ಇದೆ. ಆದರೆ, ಸರ್ಕಾರ 3 ತಾಲ್ಲೂಕುಗಳಲ್ಲಿ ಸಾಧಾರಣ ಬರ ಎಂದು ಘೋಷಿಸಿದೆ. ಸಮಗ್ರ ಮಾಹಿತಿ ನೀಡಲು ಅಧಿಕಾರಿಗಳು ವಿಫಲವಾಗಿದ್ದು, ಸರ್ಕಾರ ಇಡೀ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು’ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಆಗ್ರಹಿಸಿದೆ.

published on : 19th September 2023

ಗುಂಡ್ಲುಪೇಟೆ: ಮಹಿಳೆ, ಇಬ್ಬರು ಮಕ್ಕಳು ಅನುಮಾನಾಸ್ಪದ ಸಾವು; ಪತಿಯಿಂದ ಕೊಲೆ ಶಂಕೆ, ಸ್ಥಳದಿಂದ ಪರಾರಿ!

ಕೌಟುಂಬಿಕ ಕಲಹದ ಹಿನ್ನಲೆ ಇಬ್ಬರು ಪುಟ್ಟ ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ‌ ಶರಣಾಗಿರುವ ಘಟನೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಹೊರ ವಲಯದಲ್ಲಿ ತಡರಾತ್ರಿ ನಡೆದಿದೆ.

published on : 15th September 2023

ಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ, ಇಬ್ಬರು ಸಾವು

ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

published on : 9th September 2023

ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ

ಬೈಕ್ ಹಾಗೂ‌ ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ. 

published on : 28th August 2023

ಚಾಮರಾಜನಗರ: ಆನೆ ದಾಳಿಗೆ ಓರ್ವ ಬಲಿ, ಮತ್ತೋರ್ವನಿಗೆ ಗಾಯ

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮತ್ತೊಂದು ಆನೆ ದಾಳಿ ಪ್ರಕರಣ ವರದಿಯಾಗಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

published on : 20th August 2023

ಚಾಮರಾಜನಗರ: ಮುತ್ತಯ್ಯ ಮುರಳೀಧರನ್ ಮಾಲೀಕತ್ವದಲ್ಲಿ ಪಾನೀಯ ಉತ್ಪಾದನಾ ಘಟಕ ಸ್ಥಾಪನೆ!

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರು ಚಾಮರಾಜನಗರದಲ್ಲಿ ಪ್ರಮುಖ ಉದ್ಯಮವನ್ನು ಸ್ಥಾಪಿಸುವ ಮೂಲಕ ಕೈಗಾರಿಕೋದ್ಯಮಿಯಾಗಲಿದ್ದಾರೆ. ಇವರು 46 ಎಕರೆ ಭೂಮಿಯಲ್ಲಿ ಪಾನೀಯ ಉತ್ಪಾದನಾ ಘಟಕ ನಿರ್ಮಿಸುವ ಗುರಿ ಹೊಂದಿದ್ದಾರೆ. ಆ ಮೂಲಕ ಮೊದಲ ಹಂತದಲ್ಲಿ 800 ಕ್ಕೂ ಹೆಚ್ಚು ವ್ಯಕ್ತಿಗಳಿಗೆ ಉದ್ಯೋಗವಕಾಶವನ್ನು ಕಲ್ಪಿಸುತ್ತಿದ್ದಾರೆ. 

published on : 16th August 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9