- Tag results for changes
![]() | ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಬಹುದು, ಸಿಎಂ ಬದಲಾವಣೆ ಕೇವಲ ಊಹಾಪೋಹ: ಬಿ ಎಸ್ ಯಡಿಯೂರಪ್ಪರಾಜ್ಯ ಬಿಜೆಪಿಯಲ್ಲಿ ಸಿಎಂ ನಾಯಕತ್ವ ಬದಲಾಗದಿದ್ದರೂ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಆಗುವುದು ಬಹುತೇಕ ಖಚಿತ ಎಂಬುದು ಆ ಪಕ್ಷದ ಪ್ರಮುಖ ನಾಯಕರ ಮಾತುಗಳಿಂದಲೇ ಖಚಿತವಾಗುತ್ತಿದೆ. |
![]() | ಪಿಯುಸಿ ಅಸಮರ್ಪಕ ಮೌಲ್ಯಮಾಪನ ದೋಷ ಸರಿಪಡಿಸಲು ಸೂಕ್ತ ಕ್ರಮ: ಸಚಿವ ಬಿ.ಸಿ ನಾಗೇಶ್ಪಿಯುಸಿ ದ್ವಿತೀಯ ವರ್ಷದ ಉತ್ತರ ಪತ್ರಿಕೆಗಳ ಅಸರ್ಮಕ ಮೌಲ್ಯಮಾಪನದಿಂದ ಕಳೆದ 3 ವರ್ಷಗಳಲ್ಲಿ 2,777 ವಿದ್ಯಾರ್ಥಿಗಳಿಗೆ ತೊಂದರೆ ಆಗಿದ್ದು, ಮೌಲ್ಯಮಾಪನ ದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. |
![]() | ಟಿ20 ಪಂದ್ಯಗಳ ನಿಯಮಗಳಲ್ಲಿ ಐಸಿಸಿ ಮಹತ್ವದ ಬದಲಾವಣೆ: ವಿವರ ಹೀಗಿದೆ...ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಟಿ20 ಪಂದ್ಯಗಳ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. |
![]() | ಟಿ-20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಸೋಲು ಹಿನ್ನೆಲೆ ಕೊಹ್ಲಿ ಪಡೆಯಲ್ಲಿ ಬದಲಾವಣೆ?ವಿಶ್ವದ ಅತಿ ದೊಡ್ಡ ಟೂರ್ನಿಯಲ್ಲಿ ಭಾರತದ ಹೀನಾಯವಾಗಿ ಸೋತಿದೆ. ಕಳೆದ 30 ವರ್ಷಗಳಿಂದ ವಿಶ್ವಕಪ್ ಪಂದ್ಯಗಳಲ್ಲಿ ಪಾಕ್ ವಿರುದ್ಧ ಭಾರತ ಸೋತಿರಲಿಲ್ಲ. ಈ ಸೋಲು ಭಾರತೀಯರಿಗೆ ಮಾತ್ರ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. |
![]() | ಕೊಡಗು: ಬದಲಾಗುತ್ತಿರುವ ಹವಾಮಾನ, ಮಳೆಯಿಂದ ಅರೇಬಿಕ ಕಾಫಿ ವೈವಿಧ್ಯದ ಮೇಲೆ ಪರಿಣಾಮಬದಲಾಗುತ್ತಿರುವ ಮಳೆ ಹಾಗೂ ಹವಾಮಾನದ ಪರಿಣಾಮ ಕೊಡಗು ಪ್ರದೇಶಗಳಲ್ಲಿ ಬೆಳೆಯುವ ಅರಾಬಿಕ ಕಾಫಿ ವೈವಿಧ್ಯದ ಮೇಲೆ ಉಂಟಾಗಿದೆ. |
![]() | ನಿಂತ ನಾಯಕತ್ವ ಬದಲಾವಣೆ: ಇದೀಗ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ಸಿದ್ಧತೆರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಸದ್ಯಕ್ಕೆ ಸಾಧ್ಯವಿಲ್ಲವೆಂಬ ಸ್ಪಷ್ಟತೆಯನ್ನು ದೆಹಲಿಯ ವರಿಷ್ಠರು ನೀಡುತ್ತಿದ್ದಂತೆಯೇ ಇದೀಗ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆಗೆ ಧ್ವನಿ ಕೇಳಿಬಂದಿದೆ. ಹೀಗೆ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ಖುದ್ದು ಬಿಜೆಪಿ ರಾಜ್ಯಾಧ್ಯಕ್ಷರೇ ಮುಂದಾಗಿದ್ದಾರೆ. |
![]() | ನಾಯಕತ್ವ ಬದಲಾವಣೆ ಕುರಿತು ಪಾರ್ಲಿಮೆಂಟರಿ ಬೋರ್ಡ್ ತೀರ್ಮಾನವೇ ಅಂತಿಮ: ಸಿ.ಟಿ. ರವಿನಾಯಕತ್ವ ಬದಲಾವಣೆ ಬಗ್ಗೆ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನಮ್ಮ ಪಾರ್ಟಿಯಲ್ಲಿ ಪಾರ್ಲಿಮೆಂಟರಿ ಬೋರ್ಡ್ ಇದ್ದು, ಪಾರ್ಲಿಮೆಂಟರಿ ಬೋರ್ಡ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ಅವರು ನಿರ್ಧಾರ ಮಾಡಿದರೆ ಮುಗಿಯಿತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. |
![]() | ಕೇವಲ 100 ಘಂಟೆಗಳಲ್ಲಿ ಬಿಬಿಎಂಪಿ ಬೆಡ್ ಬುಕ್ಕಿಂಗ್ ವಿಧಾನದಲ್ಲಿ ಮಹತ್ವದ 4 ಸುಧಾರಣೆಗಳು: ತೇಜಸ್ವಿ ಸೂರ್ಯಬಿಬಿಎಂಪಿ ಬೆಡ್ ಹಂಚಿಕೆ ಪದ್ಧತಿಯಲ್ಲಿ ಹಲವು ಸುಧಾರಣೆಗಳಿಗೆ ಕೋರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಕೇವಲ 100 ಘಂಟೆಗಳಲ್ಲಿ ಮಹತ್ವದ ನಾಲ್ಕು ಸುಧಾರಣೆಗಳು ಕಾರ್ಯರೂಪಕ್ಕೆ ಬಂದಿರುವುದಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. |
![]() | ತಾಪಮಾನ ಏರಿಕೆ: ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದ ಸಮಯದಲ್ಲಿ ಬದಲಾವಣೆಅಧಿಕ ತಾಪಮಾನದಿಂದ ರಾಜ್ಯದ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿನ ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದಲ್ಲಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. |
![]() | ಚಮೋಲಿ ವಿಪತ್ತು: ಮತ್ತೊಂದು ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರು, ರಕ್ಷಣಾ ಕಾರ್ಯತಂತ್ರದಲ್ಲಿ ಬದಲಾವಣೆ!ಮತ್ತೊಂದು ಸುರಂಗದಲ್ಲಿ 37 ಕಾರ್ಮಿಕರು ಸಿಲುಕಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಚಮೋಲಿ ಜಿಲ್ಲೆಯ ತಪೋವನ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ರಕ್ಷಣಾ ಕಾರ್ಯತಂತ್ರದಲ್ಲಿ ಬದಲಾವಣೆ ಮಾಡಲಾಗಿದೆ. |
![]() | ಜೆಎನ್ ಯು ಹೆಸರು ಬದಲಾವಣೆ ಪ್ರಸ್ತಾವ ಇಲ್ಲ- ಪೋಖ್ರಿಯಾಲ್ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಹೆಸರು ಬದಲಾವಣೆಯ ಪ್ರಸ್ತಾವ ಇಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಸೋಮವಾರ ಹೇಳಿದ್ದಾರೆ. |
![]() | ಬೆದರಿಕೆ, ಒತ್ತಡ ತಂತ್ರಗಳಿಗೆ ಸಿಎಂ ಯಡಿಯೂರಪ್ಪ ಮಣಿಯುತ್ತಿದ್ದಾರೆಯೇ? ಬಿಜೆಪಿ ಹಳೆಯ ನಾಯಕರಿಗೆ ಹೆಚ್ಚಿದ ಆತಂಕರಾಜ್ಯ ಸಚಿವ ಸಂಪುಟದ ನೂತನ ಸಚಿವರ ಪ್ರಮಾಣ ವಚನ ನಂತರ ಖಾತೆ ಹಂಚಿಕೆಯಲ್ಲಿನ ಸಂಗೀತ ಖುರ್ಚಿಯಾಟದಿಂದ ಪ್ರತಿಯೊಬ್ಬರ ಬಾಯಿಗೆ ಆಹಾರವಾದಂತಾಗಿದ್ದಾರೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ಸರ್ಕಾರ. |
![]() | ಯಾವುದೇ ಪ್ರಶ್ನೆಗೆ ಉತ್ತರಿಸಲು ನಾವು ಮುಕ್ತವಾಗಿದ್ದೇವೆ: ಭಾರತ ಸರ್ಕಾರಕ್ಕೆ ವಾಟ್ಸಾಪ್ ಸ್ಪಷ್ಟನೆಫೇಸ್ಬುಕ್ನೊಂದಿಗೆ ಬಳಕೆದಾರರ ಡೇಟಾವನ್ನು ಹಂಚಿಕೊಳ್ಳುವ ಸಾಮರ್ಥ್ಯ ವಿಸ್ತರಿಸುವ ಆಲೋಚನೆ ಹೊಂದಿಲ್ಲ ಮಾತ್ರವಲ್ಲದೆ ಈ ವಿಷಯದ ಕುರಿತು ಪ್ರಶ್ನೆಗಳಿಗೆ ಉತ್ತರಿಸಲು ನಾವು ಮುಕ್ತವಾಗಿದ್ದೇವೆ ಎಂದು ವಾಟ್ಸಾಪ್ ಹೇಳಿದೆ. |
![]() | ಬದಲಾವಣೆಗೆ ಒಪ್ಪಿದ 'ತಾಂಡವ್' ತಂಡ! ವಿವಾದಕ್ಕೆ ಇದೇ ಪ್ರಮುಖ ಕಾರಣ!ವಿವಾದಿತ ವೆಬ್ ಧಾರಾವಾಹಿಯಲ್ಲಿ ಬದಲಾವಣೆ ಮಾಡುವುದಾಗಿ ತಾಂಡವ್ ಧಾರಾವಾಹಿಯ ನಿರ್ಮಾಣ ತಂಡ ಮಂಗಳವಾರ ಹೇಳಿದೆ. |
![]() | ಗೌಪ್ಯತೆ ನೀತಿಯಲ್ಲಿನ ಬದಲಾವಣೆಗಳನ್ನು ಹಿಂಪಡೆಯಿರಿ: ವಾಟ್ಸಾಪ್ಗೆ ಭಾರತ ಸರ್ಕಾರ ಪತ್ರಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ನ ಗೌಪ್ಯತೆ ನೀತಿಯಲ್ಲಿ ಇತ್ತೀಚಿನ ಬದಲಾವಣೆಗಳನ್ನು ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರ ವಾಟ್ಸಾಪ್ ಗೆ ಪತ್ರ ಬರೆದಿದ್ದು ಏಕಪಕ್ಷೀಯ ಬದಲಾವಣೆ ನ್ಯಾಯಯುತ ಮತ್ತು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. |