social_icon
  • Tag results for cheating case

‘ಲವ್​ ಯೂ ಬೇಬಿ.. ಮೈ ಎವರ್ ಬ್ಯೂಟಿಫುಲ್ ಜಾಕ್ವೆಲಿನ್’: ಜೈಲಿನಲ್ಲಿದ್ದುಕೊಂಡೇ ಪ್ರೇಯಸಿಗೆ ಸುಕೇಶ್ ಚಂದ್ರಶೇಖರ್ 'ಹೋಳಿ ಲವ್ ಲೆಟರ್'!

200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಸುಕೇಶ್ ಚಂದ್ರಶೇಖರ್ ತನ್ನ ಬಾಲಿವುಡ್ ಪ್ರೇಯಸಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಗೆ ಪ್ರೇಮಪತ್ರ ಬರೆದಿದ್ದಾನೆ.

published on : 7th March 2023

ಬೆಂಗಳೂರು: 'ಶಭಾಷ್ ಬಡ್ಡಿ ಮಗನೇ' ಸಿನಿಮಾ ನಿರ್ಮಾಪಕ ಪ್ರಕಾಶ್ ಬಂಧನ

ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ನಿರ್ಮಾಪಕ ಪ್ರಕಾಶ್ ನನ್ನು ಬೆಂಗಳೂರಿನ ಅಡುಗೋಡಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

published on : 27th January 2023

ನಟಿ ಸನ್ನಿ ಲಿಯೋನ್ ವಿರುದ್ಧದ ವಂಚನೆ ಪ್ರಕರಣ: ಮುಂದಿನ ವಿಚಾರಣೆಗೆ ಕೇರಳ ಹೈಕೋರ್ಟ್ ತಡೆ

ಬಾಲಿವುಡ್ ನಟಿ ಸನ್ನಿ ಲಿಯೋನ್ ಮತ್ತು ಇತರ ಇಬ್ಬರ ವಿರುದ್ಧ ರಾಜ್ಯ ಪೊಲೀಸರ ಕ್ರೈಂ ಬ್ರಾಂಚ್ ವಿಭಾಗ ದಾಖಲಿಸಿರುವ ವಂಚನೆ ಪ್ರಕರಣದ ಮುಂದಿನ ವಿಚಾರಣೆಗೆ ಕೇರಳ ಹೈಕೋರ್ಟ್ ಬುಧವಾರ ತಡೆ ನೀಡಿದೆ.

published on : 16th November 2022

ವಿವೇಕ್ ಒಬೆರಾಯ್, ಕುಟುಂಬಕ್ಕೆ ಸಮನ್ಸ್ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

2003 ರಲ್ಲಿ ಮನರಂಜನಾ ಕಂಪನಿಗೆ ವಂಚಿಸಿದ ಆರೋಪದ ಮೇಲೆ ಬಾಲಿವುಡ್ ನಟ ವಿವೇಕ್ ಒಬೆರಾಯ್, ಅವರ ತಂದೆ ಸುರೇಶ್ ಒಬೆರಾಯ್ ಮತ್ತು ಅವರ ದೆಹಲಿ ಮೂಲದ ಯಾಶಿ ಮಲ್ಟಿಮೀಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ಸಮನ್ಸ್ ನೀಡುವಂತೆ...

published on : 5th November 2022

ಸಹಕಾರಿ ಬ್ಯಾಂಕ್ ನಿಂದ ಗ್ರಾಹಕರಿಗೆ ವಂಚನೆ: ಬೆಂಗಳೂರಿನ 14 ಕಡೆಗಳಲ್ಲಿ ಸಿಸಿಬಿ ದಾಳಿ

ನಗರದ 14 ಕಡೆಗಳಲ್ಲಿ ಇಂದು ಬುಧವಾರ ಬೆಳ್ಳಂಬೆಳಗ್ಗೆ ಸಿಸಿಬಿ ದಾಳಿಯಾಗಿದೆ. ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ (ShuShruti Bank) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಈ ದಾಳಿ ನಡೆದಿದೆ.

published on : 12th October 2022

ಪೋಕ್ಸೋ ಕೇಸಿನಡಿ ಜೈಲುಪಾಲಾಗಿರುವ ಮುರುಘಾ ಶರಣರಿಗೆ ಮತ್ತಷ್ಟು ಸಂಕಷ್ಟ: ವಂಚನೆ ಕೇಸಿನಲ್ಲಿ ಜಾಮೀನುರಹಿತ ವಾರಂಟ್

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾ ಶರಣರಿಗೆ ಮತ್ತಷ್ಟು ಸಂಕಷ್ಟು ಎದುರಾಗಿದೆ. 2010ರಲ್ಲಿ ಅವರ ವಿರುದ್ಧ ದಾಖಲಾದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರ ವಿರುದ್ಧ ಬೆಂಗಳೂರು ನಗರ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

published on : 3rd September 2022

ವಂಚನೆ ಪ್ರಕರಣ: ಬಿಜೆಪಿ ಮುಖಂಡ ಶ್ರೀಕಾಂತ್ ತ್ಯಾಗಿಗೆ ಜಾಮೀನು ನಿರಾಕರಿಸಿದ ಕೋರ್ಟ್

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಜೆಪಿ ಮುಖಂಡ ಶ್ರೀಕಾಂತ್ ತ್ಯಾಗಿ ಅವರ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.

published on : 16th August 2022

ಲತಾ ರಜನಿಕಾಂತ್ ಗೆ ಒಂದೆಡೆ ರಿಲೀಫ್, ಮತ್ತೊಂದೆಡೆ ಸಂಕಷ್ಟ: ಪೋರ್ಜರಿ ಕೇಸ್ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ದಕ್ಷಿಣ ಭಾರತದ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರ ಪತ್ನಿ ಲತಾ ವಿರುದ್ಧ ದಾಖಲಾಗಿರುವ ವಂಚನೆ ಮತ್ತು ಸುಳ್ಳು ಪ್ರಕರಣಗಳನ್ನು ರದ್ದುಪಡಿಸಿರುವ ಹೈಕೋರ್ಟ್ ಫೋರ್ಜರಿ ಪ್ರಕರಣದ ವಿಚಾರಣೆ ಮುಂದುವರಿಸಲು ವಿಚಾರಣಾಧೀನ ನ್ಯಾಯಾಲಯಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

published on : 10th August 2022

ತಾರಾ ದಂಪತಿ ಬಾಬುರಾಜ್-ವಾಣಿ ವಿಶ್ವನಾಥ್ ವಿರುದ್ಧ 3.14 ಕೋಟಿ ರೂ. ವಂಚನೆ ಪ್ರಕರಣ ದಾಖಲು!

ತ್ರಿಶೂರ್ ಜಿಲ್ಲೆಯ ತಿರುವಿಲ್ವಾಮಲ ಮೂಲದ ರಿಯಾಜ್ ಗೆ ವಂಚನೆ ಆರೋಪ ಸಂಬಂಧ ತಾರಾ ದಂಪತಿ ಬಾಬುರಾಜ್ ಮತ್ತು ವಾಣಿ ವಿಶ್ವನಾಥ್ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

published on : 18th July 2022

ನಿರ್ಮಾಪಕರಿಗೆ ವಂಚನೆ ಪ್ರಕರಣ: ಧಾರಾವಾಹಿ ನಿರ್ದೇಶಕ ಅರವಿಂದ್ ಕೌಶಿಕ್ ಬಂಧನ

ವಂಚನೆ ಆರೋಪದಡಿ ಸ್ಯಾಂಡಲ್ ವುಡ್ ನಿರ್ದೇಶಕ ಅರವಿಂದ್ ಕೌಶಿಕ್ ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ವೈಯಾಲಿಕಾವಲ್​ ಠಾಣೆ ಪೊಲೀಸರು ಬಂದಿಸಿದ್ದಾರೆ.

published on : 29th April 2022

ಕೆಲಸದ ಆಮಿಷ ಒಡ್ಡಿ ಹಣ ಪಡೆದು ವಂಚನೆ: ಮೂವರ ಬಂಧನ

ನಗರದ ಪ್ರತಿಷ್ಠಿತ ಎಂಎನ್ಸಿ ಕಂಪನಿಗಳಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಖತರ್ನಾಕ್ ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.

published on : 16th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9