- Tag results for chitradurga
![]() | ಚಿತ್ರದುರ್ಗ: ಹೊಳಲ್ಕೆರೆ ಬಳಿ ಬಸ್ ಪಲ್ಟಿಯಾಗಿ ಓರ್ವ ಸಾವು, ಮೂವರ ಸ್ಥಿತಿ ಗಂಭೀರದಾವಣಗೆರೆಯಲ್ಲಿ ನಿಶ್ಚಯವಾಗಿದ್ದ ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಶನಿವಾರ ಸಂಜೆ ಹೊಳಲ್ಕೆರೆ ತಾಲ್ಲೂಕಿನ ಆವಿನಹಟ್ಟಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. |
![]() | ತಾಳಿ ಕಟ್ಟುವ ಕೊನೇ ಕ್ಷಣದಲ್ಲಿ ವಿವಾಹ ಬೇಡ ಎಂದ ವಧು: ಮುಂದೇನಾಯ್ತು…?ತಾಳಿ ಕಟ್ಟುವ ಕೊನೇ ಕ್ಷಣದಲ್ಲಿ ವಧು ಮದುವೆ ಬೇಡ ಎಂದು ನಿರಾಕರಿಸಿದ ಹಿನ್ನೆಲೆ ಮದುವೆ ಮುರಿದು ಬಿದ್ದಿರುವ ಘಟನೆಯೊಂದು ಚಿತ್ರದುರ್ಗದಲ್ಲಿ ನಡೆದಿದೆ. |
![]() | ಚಿತ್ರದುರ್ಗ: ಮಂಗಳಮುಖಿ ಸಾಕಿದ್ದ 10 ಲಕ್ಷ ರೂ ಮೌಲ್ಯದ ಕುರಿ, ಮೇಕೆಗಳ ಕದ್ದೊಯ್ದ ಕಳ್ಳರು!ಸ್ವಾವಲಂಬಿ ಬದುಕು ಕಟ್ಟಿಕೊಂಡು ಜೀವನ ನಡೆಸುತ್ತಿದ್ದ ಮಂಗಳಮುಖಿಯೊಬ್ಬರಿಗೆ ಸೇರಿದ 10 ಲಕ್ಷ ರೂ ಮೌಲ್ಯದ ಕುರಿ, ಮೇಕೆಗಳನ್ನು ಖದೀಮರು ಕದ್ದೊಯ್ದಿರುವ ಘಟನೆ ನಡೆದಿದೆ. |
![]() | ತೃತೀಯ ಲಿಂಗಿಯ ರೂ.10 ಲಕ್ಷಕ್ಕೂ ಅಧಿಕ ಮೌಲ್ಯದ 50 ಕುರಿ, ಮೇಕೆ ಕಳ್ಳತನ, ಕಳ್ಳರ ಬಂಧನಕ್ಕೆ ಒತ್ತಾಯತೃತೀಯ ಲಿಂಗಿಯೊಬ್ಬರ ಜಮೀನಿನಲ್ಲಿ ರೂ. 10 ಲಕ್ಷಕ್ಕೂ ಅಧಿಕ ಮೌಲ್ಯದ 50 ಮೇಕೆಗಳು ಮತ್ತು ಕುರಿಗಳ ಕಳ್ಳತನವಾಗಿದೆ. ಈ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿ ಕಳ್ಳರನ್ನು ಪತ್ತೆ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ. |
![]() | ಲೈಂಗಿಕ ಕಿರುಕುಳ ಪ್ರಕರಣ: ಮುರುಘಾಶ್ರೀ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ, ಬಂಧನವಾದ ಕೆಲ ಗಂಟೆಗಳಲ್ಲೇ ಬಿಡುಗಡೆಗೆ ಆದೇಶಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಮಠಾಧೀಶ ಡಾ. ಶಿವಮೂರ್ತಿ ಶರಣರನ್ನು ಕೂಡಲೇ ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಚಿತ್ರದುರ್ಗದ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. |
![]() | Murugha Shree Arrest: ಲೈಂಗಿಕ ಕಿರುಕುಳ ಪ್ರಕರಣ; ಮತ್ತೊಮ್ಮೆ ಡಾ. ಶಿವಮೂರ್ತಿ ಮುರುಘಾ ಶರಣ ಬಂಧನ!ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಮತ್ತೆ ಬಂಧಿಸಲಾಗಿದೆ. |
![]() | ಕಾಂತರಾಜ್ ಸಮಿತಿ ವರದಿ ಅವೈಜ್ಞಾನಿಕ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್ ಕಾಂತರಾಜ್ ನೇತೃತ್ವದ ಕಾಂತರಾಜ್ ಆಯೋಗದ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಗಣತಿ ಮತ್ತು ಶಿಫಾರಸುಗಳನ್ನು ಅವೈಜ್ಞಾನಿಕ ಎಂದು ಬಣ್ಣಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಬಂದ ವರದಿಯನ್ನು ಏಕೆ ಅನುಷ್ಠಾನಗೊಳಿಸಲಿಲ್ಲ ಎಂದು ಗುರುವಾರ ಪ್ರಶ್ನಿಸಿದರು. |
![]() | ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳಿಗೆ ಷರತ್ತು ಬದ್ಧ ಜಾಮೀನುಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. |
![]() | ಚಿತ್ರದುರ್ಗ: ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಆರೋಪ; ಮುಖ್ಯ ಶಿಕ್ಷಕ ಅಮಾನತುಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೋಡಿ ಚಿಕ್ಕನಹಳ್ಳಿಯ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಶುಚಿಗೊಳಿಸುವಾಗ 2ನೇ ತರಗತಿ ವಿದ್ಯಾರ್ಥಿನಿಗೆ ಆ್ಯಸಿಡ್ ಸಿಡಿಸಿದ ಆರೋಪದ ಮೇಲೆ ಮುಖ್ಯ ಶಿಕ್ಷಕನನ್ನು... |
![]() | ಚಿತ್ರದುರ್ಗ: ಶಾಲೆಯ ಶೌಚಾಲಯ ಶುಚಿಗೊಳಿಸುವಾಗ 2ನೇ ತರಗತಿ ಬಾಲಕಿಗೆ ಸುಟ್ಟಗಾಯ!ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೋಡಿ ಚಿಕ್ಕನಹಳ್ಳಿಯ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯ ಶುಚಿಗೊಳಿಸುವಾಗ 2ನೇ ತರಗತಿ ವಿದ್ಯಾರ್ಥಿನಿ ಸಿಂಚನಾಗೆ ಆ್ಯಸಿಡ್ ಸಿಡಿದು ಸುಟ್ಟಗಾಯಗಳಾಗಿವೆ. |
![]() | ಚಿತ್ರದುರ್ಗ: ಅಜ್ಜ ಮೊಬೈಲ್ ಕೊಡಿಸಲಿಲ್ಲ ಎಂದು ಯುವಕ ಆತ್ಮಹತ್ಯೆಗೆ ಶರಣು!ಹೊಸ ಮೊಬೈಲ್ ಫೋನ್ ಕೊಡಿಸಲು ಅಜ್ಜ ನಿರಾಕರಿಸಿದ ಹಿನ್ನೆಲೆಯಲ್ಲಿ 20 ವರ್ಷದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ನಡೆದಿದೆ. |
![]() | ಟಿವಿ ರಿಮೋಟ್ಗಾಗಿ ಜಗಳ: ತಂದೆಯ ಕೋಪಕ್ಕೆ ಮಗ ಬಲಿಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಟಿವಿ ರಿಮೋಟ್ಗಾಗಿ ನಡೆದ ಜಗಳದಲ್ಲಿ ತಂದೆ ಎಸೆದ ಕತ್ತರಿ ಗಂಟಲು ಸೀಳಿದ ಪರಿಣಾಮ 16 ವರ್ಷದ ಬಾಲಕ ಮೃತಪಟ್ಟಿದ್ದಾನೆ. |
![]() | ಜಾನುವಾರುಗಳಿಗೂ ತಟ್ಟಿದ ಬರದ ಬಿಸಿ: ದುಪ್ಪಟ್ಟು ಬೆಲೆ ತೆತ್ತು ಆಂಧ್ರಪ್ರದೇಶದಿಂದ ಮೇವು ಖರೀದಿಸುತ್ತಿರುವ ರೈತರು!ರಾಜ್ಯದಲ್ಲಿ ಎದುರಾಗಿರುವ ಬರದ ಬಿಸಿ ಕೇವಲ ಮನುಷ್ಯರಿಗಷ್ಟೇ ಅಲ್ಲದೆ, ಜಾನುವಾರುಗಳ ಮೇಲೂ ಪರಿಣಾಮ ಬೀರತೊಡಗಿದೆ. ಬರದ ಪರಿಣಾಮ ತಾವು ಸಾಕಿರುವ ಹಸು, ಕುರಿ ಹಾಗೂ ಮೇಕೆಗಳ ರಕ್ಷಣೆಗೆ ರೈತರು ದುಪ್ಪಟ್ಟ ಹಣ ನೀಡಿ ನೆರೆಯ ಆಂಧ್ರಪ್ರದೇಶ ರಾಜ್ಯದಿಂದ ಮೇವು ಖರೀದಿ ಮಾಡುತ್ತಿದ್ದಾರೆಂದು ತಿಳಿದುಬಂದಿದೆ. |
![]() | ಕ್ರಿಶ್ಚಿಯನ್ ಏಜೆಂಟ್ ಪೆರಿಯಾರ್ ರಾಮಸ್ವಾಮಿಯಿಂದಲೇ ಏನೂ ಆಗಲಿಲ್ಲ: ಉದಯನಿಧಿ ಸ್ಟಾಲಿನ್ ಬೊಗಳಿದರೆ ಹಿಂದೂ ಧರ್ಮ ಹಾಳಾಗದು!ಕ್ರಿಶ್ಚಿಯನ್ ಏಜೆಂಟ್ ಆಗಿದ್ದ ಪೆರಿಯಾರ್ ರಾಮಸ್ವಾಮಿ ಅವರಿಂದ ಹಿಂದೂ ಧರ್ಮ ಅಲುಗಾಡಿಸಲು ಸಾಧ್ಯವಾಗಲಿಲ್ಲ. ಇವರಿಂದ ಪ್ರೇರಣೆಗೊಂಡು ಉದಯನಿಧಿ ಸ್ಟಾಲಿನ್ ಬೊಗಳಲು ಆರಂಭಿಸಿದ್ದಾರೆ. |
![]() | 19 ವರ್ಷದ ಯುವತಿ ಅಪಹರಣ, ಅತ್ಯಾಚಾರ ಎಸಗಿ ಕೊಲೆ; ಆರೋಪಿ ಯುವಕನಿಗಾಗಿ ಪೊಲೀಸರ ಹುಡುಕಾಟ19 ವರ್ಷದ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಲ್ಲದೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಗಾಗಿ ಹುಡುಕಾಟ ಆರಂಭಿಸಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಅರ್ಪಿತಾ ಅವರನ್ನು ಅಕ್ಟೋಬರ್ 3ರಂದು ಆಟೋ ಚಾಲಕ ಮತ್ತು ಹುಲ್ಲೂರು ಗ್ರಾಮದ ನಿವಾಸಿ ಅಜಯ್ ಅಪಹರಿಸಿದ್ದಾನೆ. |