- Tag results for clarification
![]() | ನನಗೀಗ 61, ನಾನ್ಯಾಕೆ ನನ್ನ ಮಕ್ಕಳ ವಯಸ್ಸಿನವರೊಂದಿಗೆ ತರ್ಕ ಮಾಡಲಿ; ನಟ ಜಗ್ಗೇಶ್ ಮಾತಿನ ಹಿಂದಿನ ಮರ್ಮವೇನು?ನನ್ನ ಇನ್ಸ್ಟಗ್ರಾಮ್ ಹಿಂದಿನ ಮುಖಪುಟ photoshot ಬಳಸಿ ಯಾರೋ ಒಬ್ಬ ವ್ಯಕ್ತಿಯ ಬಗ್ಗೆ ನಾನು negative post ಹಾಕಿದಂತೆ ಮಾಡಿದ್ದಾರೆ. ಕ್ಷಣಿಕ ಖುಷಿ ಅವರಿಗೆ ಸಿಗಬಹುದು ನೆನಪಿಡಿ ಸಿಕ್ಕಿಬಿದ್ದರೆ ನಿಮ್ಮ ಜನ್ಮ ಸಾಕು ಎನ್ನುವಂತೆ ಮಾಡುತ್ತದೆ ಇಂದಿನ ಕಾನೂನು! |
![]() | ನಾಳೆ ಹೈಕಮಾಂಡ್ ನೀವೇ ಮುಖ್ಯಮಂತ್ರಿ ಅಂದ್ರೆ ನಾನು ಯೆಸ್ ಅಂತೀನಿ: ಟ್ವೀಟ್ ಮಾಡಿ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸುವಾಗ ನಾನು ನೀಡಿರುವ ಹೇಳಿಕೆಯು ತಪ್ಪಾಗಿ ಅರ್ಥೈಸಿ ವರದಿಯಾಗುತ್ತಿರುವುದು ಈಗಷ್ಟೇ ನನ್ನ ಗಮನಕ್ಕೆ ಬಂದಿರುವ ಕಾರಣ ಗೊಂದಲ ನಿವಾರಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. |
![]() | ರಮೇಶ್ ಜಾರಕಿಹೊಳಿ- ಜಗದೀಶ್ ಶೆಟ್ಟರ್ ಭೇಟಿ: ವದಂತಿಗಳಿಗೆ ಮಾಜಿ ಸಿಎಂ ಸ್ಪಷ್ಟನೆಈಗಾಗಲೇ ಉತ್ತರ ಕರ್ನಾಟಕ ಭಾಗದಲ್ಲಿ ಲೋಕಸಭಾ ಚುನಾವಣೆ ಭರ್ಜರಿ ಪಕ್ಷ ಸಂಘಟನೆ ನಡೆಸಿರುವ ಜಗದೀಶ್ ಶೆಟ್ಟರ್ ಅವರನ್ನ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. |
![]() | ಟ್ರಕ್ನಲ್ಲಿ ಗೋ ತ್ಯಾಜ್ಯ ಸಾಗಾಟ ಕುರಿತು ನಟಿ ಐಂದ್ರಿತಾ ರೈ ದೂರು: ಆಗ್ನೇಯ ವಿಭಾಗದ ಪೊಲೀಸರಿಂದ ಸ್ಪಷ್ಟನೆಲಾರಿಯಲ್ಲಿ ಗೋ ಮಾಂಸ, ಕೊಂಬು, ಮೂಳೆ ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸರಿಗೆ ನಟಿ ಐಂದ್ರಿತಾ ರೈ ಟ್ವೀಟರ್ನಲ್ಲಿ ದೂರು ನೀಡಿದ್ದಾರೆ. |
![]() | ಬಿಜೆಪಿಯ ಫೇಕ್ ಫ್ಯಾಕ್ಟರಿಯಲ್ಲಿ ತಯಾರಾದ ನಕಲಿ ಪತ್ರದ ವಿರುದ್ಧ ದೂರು; ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ: ಕಾಂಗ್ರೆಸ್ಸುಳ್ಳು ಸುದ್ದಿಯನ್ನು ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಟ್ಟರುವುದು ತನಿಖೆಯಾಗಬೇಕು. ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಬಯಲಿಗೆ ತರಬೇಕು. ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು'' ಎಂದು ಬಿ.ಆರ್.ಪಾಟೀಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. |
![]() | ನಾನು ಏನಾಗಿದ್ದೇನೋ ಅದೇ ಆಗಿರುತ್ತೇನೆ; ಆರ್ಎಸ್ಎಸ್ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ: ನಾಗತಿಹಳ್ಳಿ ಚಂದ್ರಶೇಖರ್ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಹೆಸರು ಇದ್ದಕ್ಕಿದ್ದಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಬಂದಿದೆ. ಅದಕ್ಕೆ ಕಾರಣವಾಗಿದ್ದು ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ನಡೆಯುತ್ತಿರುವ ಶ್ರೀ ಗುರುಪೂಜಾ ಉತ್ಸವದ ಕಾರ್ಯಕ್ರಮ. |
![]() | ಹಿರಿಯ ನಟ ಶರತ್ ಬಾಬು ಆರೋಗ್ಯದಲ್ಲಿ ಚೇತರಿಕೆ; ನಿಧನದ ವದಂತಿ ನಂಬಬೇಡಿ: ಕುಟುಂಬಸ್ಥರ ಮನವಿಕನ್ನಡದ ಅಮೃತ ವರ್ಷಿಣಿ, ನಮ್ಮ ಯಜಮಾನ್ರು, ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ಬಹುಭಾಷಾ ನಟ ಶರತ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂಬುದಾಗಿ ವರದಿಯಾಗಿತ್ತು. ಆದರೆ ಇಂತಹ ವದಂತಿಗಳನ್ನು ನಂಬದಂತೆ ಅವರ ಕುಟುಂಬಸ್ಥರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. |
![]() | ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳು ವೈರಲ್: ಹಲವರಿಂದ ಆಕ್ರೋಶ; ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಸ್ಪಷ್ಟನೆಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಕೆಲ ವೈಯಕ್ತಿ ಫೋಟೋಗಳನ್ನು ಬಹಿರಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ. |
![]() | ಬೆಂಗಳೂರು: ಯುಕೆಜಿ ವಿದ್ಯಾರ್ಥಿ ಅನುತ್ತೀರ್ಣ, ಶಾಲೆಯಿಂದ ಸ್ಪಷ್ಟೀಕರಣ ಕೇಳಿದ ಸರ್ಕಾರಆರು ವರ್ಷದ ಯುಕೆಜಿ ವಿದ್ಯಾರ್ಥಿನಿಯನ್ನು ಅನುತ್ತೀರ್ಣಗೊಳಿಸಿದ ಬೆಂಗಳೂರಿನ ಖಾಸಗಿ ಶಾಲೆಯೊಂದರಿಂದ ರಾಜ್ಯ ಶಿಕ್ಷಣ ಇಲಾಖೆ ಸ್ಪಷ್ಟೀಕರಣ ಕೋರಿದೆ. ಪೋಷಕರು ಹಾಗೂ ಶಿಕ್ಷಣ ತಜ್ಞರು, ಶಾಲಾ ಆಡಳಿತ ಮಂಡಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ನಾನು ಓಡಿ ಹೋಗಿಯಂತೂ ಮದುವೆ ಆಗುವುದಿಲ್ಲ: ಎರಡನೇ ವಿವಾಹದ ಸುದ್ದಿ ಬಗ್ಗೆ ನಟಿ ಪ್ರೇಮಾ ಕಿಡಿಜೀವನಕ್ಕೆ ಮದುವೆ ಕೂಡಾ ಬೇಕು. ಆದರೆ ಅದಕ್ಕೆ ಕಂಕಣ ಭಾಗ್ಯ ಬೇಕು. ನಾನೇನು ಓಡಿ ಹೋಗಿ ಮದುವೆಯಾಗುವುದಿಲ್ಲ. ಅಂತದ್ದೇನೂ ನಾನು ಮಾಡಿಲ್ಲ. ಚಿತ್ರರಂಗದಲ್ಲಿ ನನಗೆ ಒಳ್ಳೆಯ ಹೆಸರು ಇದೆ. |
![]() | ವೇಶ್ಯಾವಾಟಿಕೆ ಜಾಲದಲ್ಲಿ ಬಂಧಿತ ವ್ಯಕ್ತಿ ನಾನಲ್ಲ: ನ್ಯೂರಾನ್ ಚಿತ್ರದ ನಟ 'ಯುವ' ಸ್ಪಷ್ಟನೆಡೇಟಿಂಗ್ ಆ್ಯಪ್ನಲ್ಲಿ ಮಹಿಳೆಯರ ನಕಲಿ ಫೋಟೊ ಸೃಷ್ಟಿಸಿ ಗ್ರಾಹಕರನ್ನು ವೇಶ್ಯಾವಾಟಿಕೆ ದಂಧೆಗೆ ಸೆಳೆದು ಅಕ್ರಮ ಹಣ ಸಂಪಾದನೆ ಪ್ರಕರಣದಲ್ಲಿ ಇತ್ತೀಚೆಗೆ ಸ್ಯಾಂಡಲ್ವುಡ್ ನಟರೊಬ್ಬರ ಹೆಸರು ಕೇಳಿಬಂದಿತ್ತು. ಈ ಸಂಬಂಧ ನಟ ಯುವ ಮಾಧ್ಯಮಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. |
![]() | 64ನೇ ವಯಸ್ಸಿನಲ್ಲಿ ಮೂರನೇ ವಿವಾಹವಾದ್ರಾ ಬಹು ಭಾಷಾ ನಟಿ ಜಯಸುಧಾ: ವಿವಾಹದ ಬಗ್ಗೆ ನಟಿಯ ಸ್ಪಷ್ಟನೆ ಏನು?ಭಾರತೀಯ ಸಿನಿಮಾರಂಗ ಕಂಡ ಖ್ಯಾತ ನಟಿ ಜಯಸುಧಾ ತಮ್ಮ 64ನೇ ವಯಸ್ಸಿನಲ್ಲಿ ಮೂರನೇ ಮದುವೆ ಆಗಿದ್ದಾರಂತೆ! ಹೀಗೊಂದು ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. |