social_icon
  • Tag results for closed

G20 ಶೃಂಗಸಭೆ: ಸಾರ್ವಜನಿಕರಿಗೆ ರಾಷ್ಟ್ರಪತಿ ಭವನ 10 ದಿನ ಬಂದ್

ಮುಂಬರುವ ಜಿ 20 ಶೃಂಗಸಭೆಗೆ ಸಂಬಂಧಿಸಿದ ಪೂರ್ವಸಿದ್ಧತಾ ಕಾರ್ಯಗಳ ಹಿನ್ನೆಲೆಯಲ್ಲಿ  ಸಾರ್ವಜನಿಕರಿಗೆ ರಾಷ್ಟ್ರಪತಿ ಭವನದ ಪ್ರವಾಸವನ್ನು 10 ದಿನಗಳವರೆಗೆ ಬಂದ್ ಮಾಡಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

published on : 2nd September 2023

ಮಣಿಪುರದಲ್ಲಿ ಜುಲೈ 8 ರವರೆಗೂ ಶಾಲೆಗಳು ಬಂದ್

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದ್ದು, ಜುಲೈ 8 ರವರೆಗೂ ರಾಜ್ಯದ ಎಲ್ಲಾ ಶಾಲೆಗಳ ಸಾಮಾನ್ಯ ತರಗತಿಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ.

published on : 1st July 2023

ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ವಿರೋಧಿಸಿ ಪ್ರತಿಭಟನೆ: 70 ಮಂದಿ ವಿರುದ್ಧದ ಪ್ರಕರಣ ರದ್ದು!

ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ನಿರ್ಮಾಣ ಕುರಿತು ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸಿದ್ದ 70 ಮಂದಿ ನಾಗರೀಕರು ಹಾಗೂ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

published on : 31st May 2023

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಮತ್ತೆ ಭೂ ಕುಸಿತ: ಸತತ ಮೂರನೇ ದಿನವೂ ರಸ್ತೆ ಬಂದ್

ರಾಂಬನ್ ಜಿಲ್ಲೆಯಲ್ಲಿ ಹೊಸದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಬುಧವಾರ ಸತತ ಮೂರನೇ ದಿನವೂ ಸಂಚಾರಕ್ಕೆ ಬಂದ್ ಮಾಡಲಾಗಿದ್ದು, 800ಕ್ಕೂ ಹೆಚ್ಚು ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿವೆ.

published on : 1st February 2023

ಫೆ.12 ರಂದು ಕೆಲವು ಗಂಟೆಗಳ ಕಾಲ ತಾಜ್ ಮಹಲ್, ಆಗ್ರಾ ಕೋಟೆ ಬಂದ್!

ಜಿ-20 ರಾಷ್ಟ್ರಗಳಿಂದ ಪ್ರತಿನಿಧಿಗಳು ಆಗ್ರಾಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಫೆ.12 ರಂದು ಆಗ್ರಾ ಕೋಟೆ ಹಾಗೂ ತಾಜ್ ಮಹಲ್ ನ್ನು ಕೆಲವು ಗಂಟೆಗಳ ಕಾಲ ಬಂದ್ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

published on : 31st January 2023

ಏರೋ ಇಂಡಿಯಾ ಶೋ: ಯಲಹಂಕ ವಾಯುನೆಲೆಯ 10 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ 13ರಿಂದ 17ರವರೆಗೂ ಐದು ದಿನಗಳ ಕಾಲ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ.

published on : 27th January 2023

ಹಿಜಾಬ್ Vs ಕೇಸರಿ: ರಾಜ್ಯಾದ್ಯಂತ ನಾಳೆಯಿಂದ ಮೂರು ದಿನ ಹೈಸ್ಕೂಲ್, ಕಾಲೇಜ್ ಗಳಿಗೆ ರಜೆ ಘೋಷಿಸಿದ ಸರ್ಕಾರ

ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಕಡೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ನಾಳೆಯಿಂದ...

published on : 8th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9