- Tag results for coastal Karnataka
![]() | ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ; 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ಶನಿವಾರ ಮತ್ತು ಭಾನುವಾರ ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ತೀವ್ರ ಬರದಿಂದ ತತ್ತರಿಸಿರುವ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. |
![]() | ಕರಾವಳಿ ಕರ್ನಾಟಕದಲ್ಲಿ ಮಳೆಯ ಆರ್ಭಟ: ನದಿಗಳ ಹರಿವಿನ ಮಟ್ಟ ಏರಿಕೆಕರ್ನಾಟಕದ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ. |
![]() | ಕರಾವಳಿಯಲ್ಲಿ ವರುಣಾರ್ಭಟ: ಉಡುಪಿಯಲ್ಲಿ 2 ಸಾವು, ಬೋಟ್ ಮಗುಚಿ ಕೊಚ್ಚಿ ಹೋಗುತ್ತಿದ್ದ ಯುವಕನ ಸಿನಿಮೀಯ ರಕ್ಷಣೆಕರಾವಳಿ ಕರ್ನಾಟಕದಲ್ಲಿ ವರುಣಾರ್ಭಟ ಬುಧವಾರವೂ ಮುಂದುವರೆದಿದ್ದು, ಒಂದೇ ದಿನ ಉಡುಪಿಯಲ್ಲಿ 2 ಮಳೆ ಸಂಬಂಧಿತ ಸಾವುಗಳು ದಾಖಲಾಗಿವೆ. |
![]() | ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ, ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್ಕರಾವಳಿ ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. |
![]() | ಬಿಪರ್ಜಾಯ್ ಚಂಡಮಾರುತ: ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಸೂಚನೆಬಿಪರ್ಜಾಯ್ ಚಂಡಮಾರುತ ಗುರುವಾರ ಗುಜರಾತ್ಗೆ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಪ್ರದೇಶ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. |
![]() | ಬಿಪೊರ್ ಜೋಯ್ ಚಂಡಮಾರುತ ಎಫೆಕ್ಟ್: ರಾಜ್ಯದ ಕರಾವಳಿಯಲ್ಲಿ ಹೆಚ್ಚಿದ ಮಳೆ, ಆತಂಕಜೂನ್ 15ಕ್ಕೆ ಬಿಪೊರ್ ಜೋಯ್ ಚಂಡಮಾರುತ ಗುಜರಾತ್ ಪ್ರವೇಶಿಸಲಿದ್ದು ಅದರ ಪರಿಣಾಮ ಈಗಾಗಲೇ ಕಂಡುಬರುತ್ತಿದೆ. |
![]() | ಕರಾವಳಿ ಕರ್ನಾಟಕದಲ್ಲಿ ನಿಷೇಧಿತ ಡ್ರಗ್ ಸಾಗಣೆ: ಪೊಲೀಸರಿಂದ ಇಬ್ಬರ ಬಂಧನಕರ್ನಾಟಕ-ಕೇರಳ ಗಡಿಯಲ್ಲಿ ವಾಹನ ತಪಾಸಣೆ ನಡೆಸಿದಾಗ ನಿಷೇಧಿತ ಮೆಥಾಂಫೆಟಮೈನ್ ಹೊಂದಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಚುನಾವಣೋತ್ತರ ಸಮೀಕ್ಷೆ: ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದರೂ ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಪ್ರಾಬಲ್ಯಎಬಿಪಿ/ಸಿ-ವೋಟರ್ ಚುನಾವಣೋತ್ತರ ಸಮೀಕ್ಷೆ ಕರಾವಳಿ ಕರ್ನಾಟಕದ ಕುತೂಹಲಕಾರಿ ಚಿತ್ರಣವನ್ನು ಭವಿಷ್ಯ ನುಡಿದಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೊಮ್ಮೆ ಈ ಪ್ರದೇಶದಲ್ಲಿ ಪ್ರಮುಖ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯಿದೆ ಎಂದು ಸೂಚಿಸುತ್ತದೆ. |
![]() | ಶಕ್ತಿ ಸೌಧಕ್ಕಾಗಿ ಕದನ: ಕರಾವಳಿ ಕರ್ನಾಟಕದಲ್ಲಿ ಸಂಘ ಸಿದ್ಧಾಂತದ ಸಖ್ಯ; ಅಭಿವೃದ್ಧಿಗಿಂತ ಜನರಿಗೆ ಧರ್ಮ ರಾಜಕಾರಣ ಮುಖ್ಯ!ಪರಿಸ್ಥಿತಿ ಈಗ ಮೊದಲಿನಂತಿಲ್ಲ. ಬಹುತೇಕ ಅಭ್ಯರ್ಥಿಗಳು ಬದಲಾವಣೆಗೊಂಡಿದ್ದಾರೆ, ಕೆಲವು ಘಟಾನುಘಟಿ ಬಿಜೆಪಿ ನಾಯಕರು ಪಕ್ಷ ತೊರೆದಿದ್ದಾರೆ. ಕೆಲವರು ಬೇರೆ ಪಕ್ಷಗಳಿಗೆ ಸೇರ್ಪಡೆಯಾಗಿದ್ದರೆ, ಮತ್ತೆ ಕೆಲವರು ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. |
![]() | ಕರಾವಳಿ ಜಿಲ್ಲೆಗಳಲ್ಲಿ 'ಹಿಜಾಬ್' ವಿಷಯ ಚುನಾವಣಾ ಪ್ರಚಾರದಲ್ಲಿ ಪ್ರಮುಖ ಅಂಶ ಅಲ್ಲವೇ ಅಲ್ಲ!ಕಳೆದ ವರ್ಷ ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ 'ಹಿಜಾಬ್ ನಿಷೇಧ' ರಾಷ್ಟ್ರಮಟ್ಟದಲ್ಲಿ ದೊಡ್ಡ ವಿಷಯವಾಗಿತ್ತು. ಆದರೆ, ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಾದಾತ್ಮಕ ಹಿಜಾಬ್ ವಿಚಾರ ಪ್ರಮುಖ ವಿಷಯವಾಗಿ ಕಾಣುತ್ತಿಲ್ಲ. |
![]() | ಕೇಸರಿ ಪಾಳಯದ ಭದ್ರಕೋಟೆ ಕರಾವಳಿ ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಕ್ಲೀನ್ ಸ್ವೀಪ್? ಕಮಾಲ್ ಮಾಡಲಿದ್ಯಾ ಕಾಂಗ್ರೆಸ್!ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿವೆ. ಅಂತೆಯೇ 2018ರಲ್ಲಿ ಬಿಜೆಪಿ ಭದ್ರಕೋಟೆ ಎಂದೇ ಪರಿಗಣಿಸಿರುವ ಕರಾವಳಿ ಕರ್ನಾಟಕದಲ್ಲಿ ಕೇಸರಿ ಪಕ್ಷ ಒಟ್ಟು 19 ಕ್ಷೇತ್ರಗಳ ಪೈಕಿ 16ರಲ್ಲಿ ಗೆಲುವು ಸಾಧಿಸಿತ್ತು. |
![]() | ತಾಪಮಾನ ಏರಿಕೆಯಿಂದ ಪರದಾಟ: ಹೆಚ್ಚುತ್ತಿರುವ ಬಿಸಿಲಿನ ಶಾಖದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಜನರ ಹೋರಾಟ!ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. |
![]() | ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ ಪ್ರಕರಣ: ತನಿಖೆಯಲ್ಲಿ ಆಘಾತಕಾರಿ ವಿಚಾರ; ಫುಡ್ ಡೆಲಿವರಿ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆಕರಾವಳಿ ಕರ್ನಾಟಕದ ವೈದ್ಯಕೀಯ, ಇತರ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಒಳಗೊಂಡಿರುವ ಡ್ರಗ್ಸ್ ಪ್ರಕರಣದ ತನಿಖೆಯು ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದೆ. ಆನ್ಲೈನ್ ಫುಡ್ ಡೆಲಿವರಿಗಳ ಮೂಲಕ ವಿದ್ಯಾರ್ಥಿಗಳ ಕೊಠಡಿಗಳಿಗೆ ಈ ಪದಾರ್ಥಗಳು ಪ್ರವೇಶಿಸಿವೆ ಮತ್ತು ವಾಚ್ ವಿವರಣೆ ಟ್ಯಾಗ್ಗಳ ರೂಪದಲ್ಲಿ ಎಲ್ಎಸ್ಡಿಯನ್ನು ಸಂಗ್ರಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. |