- Tag results for collection
![]() | ರಜಿನಿಕಾಂತ್-ಶಿವರಾಜ್ಕುಮಾರ್-ಮೋಹನ್ಲಾಲ್ ಅಭಿನಯದ ಜೈಲರ್ ಸಿನಿಮಾ ಮೊದಲ ವಾರ ಗಳಿಸಿದ್ದೆಷ್ಟು?ಇತ್ತೀಚೆಗೆ ಬಿಡುಗಡೆಯಾದ ರಜಿನಿಕಾಂತ್ ಅಭಿನಯದ ತಮಿಳು ಚಿತ್ರ ಜೈಲರ್, ಮೊದಲ ವಾರದಲ್ಲಿ ಬಾಕ್ಸ್ ಆಫೀಸ್ನಲ್ಲಿ 375.40 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ ಎಂದು ಚಿತ್ರತಂಡ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದೆ. |
![]() | ಅಕ್ಷಯ್ ಕುಮಾರ್-ಪಂಕಜ್ ತ್ರಿಪಾಠಿ ಅಭಿನಯದ 'OMG 2' ಎರಡು ದಿನದಲ್ಲಿ 25.56 ಕೋಟಿ ರೂ. ಗಳಿಕೆ!ಅಕ್ಷಯ್ ಕುಮಾರ್ ಮತ್ತು ಪಂಕಜ್ ತ್ರಿಪಾಠಿ ಅಭಿನಯದ 'OMG 2' ಸಿನಿಮಾ ಎರಡು ದಿನಗಳಲ್ಲಿ ಗಲ್ಲಾಪೆಟ್ಟಿಗೆಯಲ್ಲಿ 15.30 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ಚಿತ್ರತಂಡ ಭಾನುವಾರ ತಿಳಿಸಿದೆ. |
![]() | 100 ಕೋಟಿ ಕ್ಲಬ್ ಸೇರಿದ ರಣವೀರ್ ಸಿಂಗ್, ಆಲಿಯಾ ಭಟ್ ಅಭಿನಯದ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ'!ಕರಣ್ ಜೋಹರ್ ನಿರ್ದೇಶನದ ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ನಟಿಸಿರುವ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಗಲ್ಲಾಪೆಟ್ಟಿಗೆಯಲ್ಲಿ 105.08 ಕೋಟಿ ರೂ. ಸಂಗ್ರಹಿಸಿದೆ ಎಂದು ಧರ್ಮ ಪ್ರೊಡಕ್ಷನ್ಸ್ ಸೋಮವಾರ ಪ್ರಕಟಿಸಿದೆ. |
![]() | ರಣವೀರ್ ಸಿಂಗ್, ಆಲಿಯಾ ಭಟ್ ಅಭಿನಯದ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ವಾರದಲ್ಲಿ 46 ಕೋಟಿ ರೂ. ಗಳಿಕೆ!ನಟ ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ಅಭಿನಯದ ನಿರ್ದೇಶಕ ಕರಣ್ ಜೋಹರ್ ಅವರ ಇತ್ತೀಚಿನ ಚಿತ್ರ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾ ಬಿಡುಗಡೆಗೊಂಡ ಮೊದಲ ವಾರದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ45.90 ಕೋಟಿ ರೂ. ಸಂಗ್ರಹಿಸಿದೆ ಎಂದು ಚಿತ್ರತಂಡ ತಿಳಿಸಿದೆ. |
![]() | ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣದಿಂದ ಮಹಿಳಾ ಭಕ್ತರ ಹೆಚ್ಚಳ; ಪ್ರಮುಖ ದೇಗುಲಗಳ ಹುಂಡಿ ಸಂಗ್ರಹದಲ್ಲೂ ಏರಿಕೆರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿರುವುದರಿಂದ ಮತ್ತು ಆಷಾಢ ಮಾಸದಲ್ಲಿ ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುವುದರಿಂದ ಕರ್ನಾಟಕದಾದ್ಯಂತ ಪ್ರಮುಖ ದೇವಾಲಯಗಳ ಹುಂಡಿ ಸಂಗ್ರಹದಲ್ಲಿ ತೀವ್ರ ಏರಿಕೆಯಾಗಿದೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಗಣಂಗೂರು ಟೋಲ್ ನಲ್ಲಿ ಶುಲ್ಕ ಸಂಗ್ರಹ ಆರಂಭ: ಸ್ಥಳೀಯರು, ಕನ್ನಡ ಪರ ಸಂಘಟನೆಗಳ ವಿರೋಧಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಗಣಂಗೂರು ಬಳಿ ಟೋಲ್ ಶುಲ್ಕ ಸಂಗ್ರಹ ಸ್ಥಳೀಯರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. |
![]() | ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣದಿಂದಾಗಿ ಮಹಿಳಾ ಭಕ್ತರು ಹೆಚ್ಚಳ; ಹುಂಡಿ ಸಂಗ್ರಹದಲ್ಲೂ ಏರಿಕೆಶಕ್ತಿ ಉಚಿತ ಬಸ್ ಪ್ರಯಾಣ ಯೋಜನೆಯು ದೇವಸ್ಥಾನದ ಹುಂಡಿಯ ಅನಿರೀಕ್ಷಿತ ಫಲಾನುಭವಿ ಆಗುವಂತೆ ಮಾಡಿದೆ. ಮಹಿಳಾ ಭಕ್ತರ ಓಡಾಟ ಹೆಚ್ಚಿದ್ದು, ಮಹಿಳೆಯರ ಗುಂಪುಗಳು ದೇವಸ್ಥಾನಗಳಿಗೆ ತೆರಳಿ ಹುಂಡಿಗೆ ತಮ್ಮ ಬೇಡಿಕೆಗಳನ್ನು ಹಾಕುತ್ತಿದ್ದಾರೆ. |
![]() | ಬಿಡುಗಡೆಯಾದ ಮೊದಲ ದಿನವೇ ವಿಶ್ವದಾದ್ಯಂತ 140 ಕೋಟಿ ರೂ. ಬಾಚಿದ 'ಅದಿಪುರುಷ'ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿಪುರುಷ' ಬಿಡುಗಡೆಯಾದ ಮೊದಲ ದಿನವೇ ವಿಶ್ವದಾದ್ಯಂತ ರೂ. 140 ಕೋಟಿ ಕಲೆಕ್ಷನ್ ಮಾಡಿದೆ. ಓಂ ರಾವತ್ ನಿರ್ದೇಶನದ ರಾಮಾಯಣ ಕೃತಿ ಆಧಾರಿತ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೊದಲ ದಿನವೇ ಅತಿ ಹೆಚ್ಚು ಹಣ ಗಳಿಸಿದ ಮೊದಲ ಹಿಂದಿ ಚಿತ್ರವಾಗಿದೆ ಎಂದು ನಿರ್ಮಾಣ ಸಂಸ್ಥೆ ಟಿ- ಸಿರೀಸ್ ಶನಿವಾರ ತಿಳಿಸಿದೆ. |
![]() | ಮೇ ತಿಂಗಳಲ್ಲಿ ಕರ್ನಾಟಕ ಜಿಎಸ್ ಟಿ ಮೂಲಕ 10,317 ಕೋಟಿ ರೂ ಸಂಗ್ರಹಜಿಎಸ್ಟಿ ಮೂಲಕ ಕರ್ನಾಟಕವು 10,317 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಎಸ್ಟಿ ಸಂಗ್ರಹದಲ್ಲಿ ಹೆಚ್ಚಳ ಕಾಣುತ್ತಿದೆ. ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕವು ಮಹಾರಾಷ್ಟ್ರದ ನಂತರ ಸತತವಾಗಿ ಎರಡನೇ ಸ್ಥಾನದಲ್ಲಿದೆ. |
![]() | ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ 200 ಕೋಟಿ ರೂ. ಬಾಚಿದ 'ದಿ ಕೇರಳ ಸ್ಟೋರಿ'ವಿವಾದ ಹಾಗೂ ತೀವ್ರ ಚರ್ಚೆಯ ನಡುವೆಯೂ 'ದಿ ಕೇರಳ ಸ್ಟೋರಿ' ದೇಶಾದ್ಯಂತ ಸಿನಿಮಾ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಇದು ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ 200 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಚಿತ್ರ ನಿರ್ಮಾಪಕರು ತಿಳಿಸಿದ್ದಾರೆ. ದೇಶಾದ್ಯಂತ ಪ್ರದರ್ಶನ ಮುಂದುವರೆದಿದೆ ಎಂದು ನಿರ್ಮಾಣ ಸಂಸ್ಥೆ ಸನ್ಶೈನ್ ಪಿಕ್ಚರ್ಸ್ ಹೇಳಿಕೆಯಲ್ಲಿ ತಿಳಿಸಿದೆ. |
![]() | ಬೆಂಗಳೂರಿನ ಜೆಪಿ ನಗರದಲ್ಲಿನ ಒಣ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿ ಬೆಂಕಿ ಅವಘಡ; 10 ಲಕ್ಷ ರೂ. ನಷ್ಟಜೆ.ಪಿ. ನಗರದಲ್ಲಿ ಶನಿವಾರ ಸಂಜೆ ಒಣ ತ್ಯಾಜ್ಯ ಸಂಗ್ರಹಣೆ (ಡಿಡಬ್ಲ್ಯುಸಿಸಿ) ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. |
![]() | ಏಪ್ರಿಲ್ ತಿಂಗಳಲ್ಲಿ 1.87 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ; ಇದುವರೆಗಿನ ಅತ್ಯಧಿಕ ಕಲೆಕ್ಷನ್ಕಳೆದ ಏಪ್ರಿಲ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 12 ರಷ್ಟು ಏರಿಕೆಯಾಗಿದ್ದು, ಒಟ್ಟು 1.87 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ. ಇದು ಇದುವರೆಗಿನ ಅತ್ಯಧಿಕ ಕಲೆಕ್ಷನ್ ಆಗಿದೆ. |
![]() | ಪ್ರಸಕ್ತ ಆರ್ಥಿಕ ವರ್ಷದಲ್ಲಿ 16.61 ಲಕ್ಷ ಕೋಟಿ ರೂ. ನೇರ ತೆರಿಗೆ ಸಂಗ್ರಹ, ಶೇ.18 ರಷ್ಟು ಏರಿಕೆ!2022-23ನೇ ಆರ್ಥಿಕ ವರ್ಷದಲ್ಲಿ ನೇರ ತೆರಿಗೆ ಸಂಗ್ರಹದಲ್ಲಿ ಶೇ. 17.63 ರಷ್ಟು ಏರಿಕೆಯಾಗಿದ್ದು, ಸರ್ಕಾರದ ಒಟ್ಟಾರೇ ತೆರಿಗೆ ಸಂಗ್ರಹ ರೂ. 16.61 ಲಕ್ಷ ಕೋಟಿಗೆ ತಲುಪಿದೆ. |
![]() | ಮಾರ್ಚ್ ತಿಂಗಳಲ್ಲಿ 1.6 ಲಕ್ಷ ಕೋಟಿ ರೂ. ಜಿಎಸ್ ಟಿ ಸಂಗ್ರಹ: ಎರಡನೇ ಅತಿಹೆಚ್ಚು ಸಂಗ್ರಹಣೆಆರ್ಥಿಕ ವರ್ಷದ ಕೊನೆಯ ತಿಂಗಳು 2023ನೇ ಸಾಲಿನ ಮಾರ್ಚ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವು 1.6 ಲಕ್ಷ ಕೋಟಿಯನ್ನು ದಾಟಿದೆ, ಜುಲೈ 2017 ರಲ್ಲಿ ಜಿಎಸ್ಟಿ ಜಾರಿಗೆ ಬಂದ ನಂತರ ಇದು ಎರಡನೇ ಬಾರಿ ಇಷ್ಟು ಸಂಗ್ರಹವಾಗಿದೆ. |
![]() | ಬಿಬಿಎಂಪಿ, ಬಿಡಬ್ಲ್ಯುಎಸ್ಎಸ್ಬಿ ಆದಾಯ ಸಂಗ್ರಹ ಮೇಲೆ ಚುನಾವಣೆ ಪರಿಣಾಮ?ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿದ್ದು, ಇದರ ಪರಿಣಾಮ ಬಿಬಿಎಂಪಿ, ಬಿಡಬ್ಲ್ಯುಎಸ್ಎಸ್ಬಿ ಆದಾಯ ಸಂಗ್ರಹ ಮೇಲೆ ಬಿದ್ದಿದೆ. |