- Tag results for committee
![]() | ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ರಾಜ್ಯ ಸರ್ಕಾರ ಮುಂದು; ಕೆಲ ಬದಲಾವಣೆಗಳ ಕೈಬಿಡಲು ಒಪ್ಪಿಗೆ!ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ಮುಂದಾಗಿರುವ ರಾಜ್ಯ ಸರ್ಕಾರ ಕೊನೆಗೂ ಹಾಲಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಮಾಡಿರುವ ಕೆಲ ಬದಲಾವಣೆಗಳ ಕೈಬಿಡಲು ಒಪ್ಪಿಗೆ ಸೂಚಿಸಿದೆ. |
![]() | ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಗೊಂದಲದ ನಡುವೆಯೇ ಶಿವಸೇನೆಯಿಂದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ, ಸರ್ಕಾರ ರಕ್ಷಿಸಲು ಯತ್ನಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸರ್ಕಾರವನ್ನು ರಕ್ಷಿಸುವ ನಿಟ್ಟಿನಲ್ಲಿ ಶಿವಸೇನೆಯು ಶನಿವಾರ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದಿದ್ದು, ಸಭೆಯಲ್ಲಿ ಮುಂದಿನ ಕ್ರಮದ ಕುರಿತು ಚರ್ಚೆಗಳು ನಡೆಯಲಿದೆ ಎಂದು ತಿಳಿದುಬಂದಿದೆ. |
![]() | ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ಚಕ್ರತೀರ್ಥ ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು: ದೇವೇಗೌಡಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮುಖ್ಯಸ್ಥನಾಗಿ ರೋಹಿತ್ ಚಕ್ರತೀರ್ಥರನ್ನು ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ. |
![]() | ಎಸ್ಸಿ, ಎಸ್ಟಿ ಮೀಸಲಾತಿ: ವರದಿ ಸಲ್ಲಿಕೆಗೆ ಕಾಲಾವಕಾಶ ಕೋರಿದ ಸಮಿತಿಎಸ್ಸಿ ಎಸ್ಟಿ ಸಮುದಾಯಕ್ಕೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ಸಂಬಂಧ ರಚನೆಯಾಗಿದ್ದ ನ್ಯಾ. ಸುಭಾಷ್ ಅಡಿ ನೇತೃತ್ವದ ಸಮಿತಿ ತನ್ನ ವರದಿಯನ್ನು ಅಂತಿಮಗೊಳಿಸಿದೆ. |
![]() | ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಯಿಂದ 'ರೋಹಿತ್ ಚಕ್ರತೀರ್ಥ' ಕೈ ಬಿಟ್ಟ ಸರ್ಕಾರ!!ಶಾಲಾ ಪಠ್ಯಪುಸ್ತಕ ಸಮಿತಿಯ ಸಾಲು-ಸಾಲು ವಿವಾದಗಳ ಕೇಂದ್ರ ಬಿಂದುವಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಯಿಂದ ಕೈಬಿಡಲಾಗಿದೆ. |
![]() | ಪಠ್ಯಪುಸ್ತಕದಲ್ಲಿ ಬದಲಾವಣೆ ಮಾಡಿದಲ್ಲಿ ಹೊಸ ಸಂಪುಟ ತರುತ್ತೇವೆ, ಪರಿಷ್ಕರಣೆಗೆ ಹೊಸ ಸಮಿತಿ ರಚಿಸುವುದಿಲ್ಲ: ಸಿಎಂ ಬೊಮ್ಮಾಯಿಪಠ್ಯಪುಸ್ತಕ ಪರಿಷ್ಕರಣೆಗೆ ಹೊಸ ಸಮಿತಿ ರಚಿಸುವ ಪ್ರಶ್ನೆಯೇ ಇಲ್ಲ, ಈಗಿರುವ ಸಮಿತಿಯನ್ನು ವಿಸರ್ಜಿಸುತ್ತೇವೆ. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಕೆಲಸ ಮುಗಿದಿರುವುದರಿಂದ ವಿಸರ್ಜನೆ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. |
![]() | ಬಿಡಿಎ ಕೆಜಿ ಲೇಔಟ್ ಗೆ ಶಾಸಕಾಂಗ ಅರ್ಜಿಗಳ ಸಮಿತಿ ಭೇಟಿಬಿಡಿಎಯ ಕೆಂಪೇಗೌಡ ಲೇಔಟ್ ನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ಸಂಬಂಧ ಶಾಸಕಾಂಗ ಅರ್ಜಿಗಳ ಸಮಿತಿ ನಡೆದಿದ್ದು, ಸ್ಥಳಕ್ಕೆ ಚಂದ್ರಶೇಖರ್ ಮಾಮನಿ ತಂಡ ಭೇಟಿ ನೀಡಿದೆ. |
![]() | ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಕುರಿತು ಜೂನ್ 2ರಂದು ಶಿಕ್ಷಣ ಸಚಿವರಿಂದ ವರದಿ ಸಲ್ಲಿಕೆ: ಸಿಎಂ ಬೊಮ್ಮಾಯಿಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿವಾದಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸಲ್ಲಿಸುವ ವರದಿಯನ್ನಾಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಪಾಠಗಳನ್ನು ತೆಗೆದಿಲ್ಲ, ಇತರೆ ತರಗತಿಗಳ ಪಠ್ಯಪುಸ್ತಕಗಳಲ್ಲಿ ಸೇರ್ಪಡೆಗೊಳಿಸಲಾಗಿದೆ: ಬರಗೂರು ರಾಮಚಂದ್ರಪ್ಪ2014ರಲ್ಲಿ ಸಾಹಿತಿಗಳು ಮತ್ತು ಯೋಧರ ಕುರಿತ ಅಧ್ಯಾಯಗಳನ್ನು ತೆಗೆದುಹಾಕಲಾಗಿದೆ ಎಂಬ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಆರೋಪವನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಮಾಜಿ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಅವರು ಮಂಗಳವಾರ ನಿರಾಕರಿಸಿದ್ದಾರೆ. |
![]() | ಬೀದಿ ಫೋಕರಿಯೊಬ್ಬ ನಾಡಿನ ಮಕ್ಕಳ ಶಿಕ್ಷಣ ನಿರ್ಧರಿಸುವುದು ಕರ್ನಾಟಕದ ದೌರ್ಭಾಗ್ಯ: ಕಾಂಗ್ರೆಸ್ ಟೀಕೆಶುದ್ಧ ಬೀದಿ ಫೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. |
![]() | ತಾಜ್ ಮಹಲ್ ಗೆ ಸತ್ಯಶೋಧನ ಸಮಿತಿ ರಚನೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಅಲಾಹಾಬಾದ್ ಹೈಕೋರ್ಟ್ತಾಜ್ ಮಹಲ್ ನಲ್ಲಿ ಮುಚ್ಚಲ್ಪಟ್ಟಿರುವ 22 ಕೊಠಡಿಗಳಿಗೆ ಸಂಬಂಧಿಸಿದಂತೆ ಸತ್ಯಶೋಧನೆ ಸಮಿತಿ ರಚನೆಗೆ ಕೋರಿ ಮನವಿ ಮಾಡಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. |
![]() | 2,500 ಕೋಟಿ ಲಂಚ ಆರೋಪ: ಶಾಸಕರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ; ಬಸನಗೌಡ ಪಾಟೀಲ್ ಯತ್ನಾಳ್ ಯೂಟರ್ನ್!ಮುಖ್ಯಮಂತ್ರಿಯಾಗಲು 2,500 ಕೋಟಿ ರೂ. ಸಿದ್ಧವಿಟ್ಟುಕೊಳ್ಳಬೇಕು ಎಂಬುದಾಗಿ ದೆಹಲಿಯಿಂದ ಬಂದ ಕೆಲವರು ಹೇಳಿದ್ದರು' ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸರಕಾರ ಹಾಗೂ ಬಿಜೆಪಿಗೆ ತೀವ್ರ ಮುಜುಗರಕ್ಕೀಡು ಮಾಡಿದೆ. |
![]() | ದುಬೈ: ನಾಳೆ ಬಿಎಸ್ ಯಡಿಯೂರಪ್ಪಗೆ ಬಸವ ಭೂಷಣ ಪ್ರಶಸ್ತಿ ಪ್ರದಾನಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಾಳೆ ದುಬೈ ಬಸವ ಸಮಿತಿ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಯಡಿಯೂರಪ್ಪ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. |
![]() | ಸಣ್ಣ ನೀರಾವರಿ ಇಲಾಖೆ ಅಕ್ರಮ ತನಿಖೆಗೆ ಸಮಿತಿ ರಚನೆಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗಳಲ್ಲಿ ನಡೆದಿರುವ ಅವ್ಯವಹಾರದ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸಲು ಸಣ್ಣ ನೀರಾವರಿ ಇಲಾಖೆಯಲ್ಲಿ ಸಮಿತಿ ರಚನೆ ಮಾಡಿ ಆದೇಶಿಸಲಾಗಿದೆ. |
![]() | ಕೊನೆಗೂ ಕರ್ನಾಟಕ ಮಕ್ಕಳ ಕಲ್ಯಾಣ ಸಮಿತಿ, ಬಾಲ ನ್ಯಾಯ ಮಂಡಳಿಗಳಿಗೆ ಹೊಸ ಸದಸ್ಯರ ನೇಮಕ!!ಎರಡು ವರ್ಷಗಳ ವಿಳಂಬದ ನಂತರ, ಕರ್ನಾಟಕದ ಎಲ್ಲಾ 31 ಜಿಲ್ಲೆಗಳ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪ್ರಮುಖ ಸಂಸ್ಥೆಗಳು, ಮಕ್ಕಳ ಕಲ್ಯಾಣ ಸಮಿತಿಗಳು (CWC) ಮತ್ತು ಬಾಲ ನ್ಯಾಯ ಮಂಡಳಿಗಳಿಗೆ (JJB) ನಿರ್ಣಾಯಕ ನೇಮಕಾತಿಗಳನ್ನು ಮಾಡುವ ಸಾಧ್ಯತೆಯಿದೆ. |