- Tag results for conductor
![]() | ಬೆಂಗಳೂರು: ಮಹಿಳೆಯ ಕಪಾಳಕ್ಕೆ ಹೊಡೆದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಬಂಧನದಾಸರಹಳ್ಳಿ ಬಸ್ ನಿಲ್ದಾಣದ ಬಳಿ ಮಂಗಳವಾರ ಬೆಳ್ಳಂಬೆಳಗ್ಗೆ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. |
![]() | ರಾಜ್ಯದಲ್ಲಿ 3 ಬಿಲಿಯನ್ ಡಾಲರ್ ವೆಚ್ಚದ ಸೆಮಿಕಂಡಕ್ಟರ್ ಫ್ಯಾಬ್ ಪ್ಲಾಂಟ್ ನಿರ್ಮಾಣಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ 22,900 ಕೋಟಿ ರೂ.ಗಳ(3 ಬಿಲಿಯನ್ ಡಾಲರ್) ಹೂಡಿಕೆಯ ದೇಶದ ಮೊತ್ತ ಮೊದಲ ಪ್ರತಿಷ್ಠಿತ ಸೆಮಿಕಂಡಕ್ಟರ್ ಪ್ಲಾಂಟ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಹಾಗೂ ಐಎಸ್ಎಂಸಿ... |
![]() | ಪಂಜಾಬ್: ನಿಲ್ದಾಣದಲ್ಲಿ ನಿಂತಿದ್ದ ಬಸ್'ಗಳಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ, ಓರ್ವ ಸಜೀವ ದಹನನಿಲ್ದಾಣದಲ್ಲಿ ನಿಂತಿದ್ದ ಬಸ್ಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಸಜೀವ ದಹನಗೊಂಡಿರುವ ಘಟನೆ ಪಂಜಾಬ್ ರಾಜ್ಯದ ಬಠಿಂಡಾದ ಭಾಯ್ ಕಾ ಬಸ್ ನಿಲ್ದಾಣದಲ್ಲಿ ಗುರುವಾರ ರಾತ್ರಿ ನಡೆದಿದೆ. |
![]() | ಭಾರತದಲ್ಲಿ ಸೆಮಿಕಂಡಕ್ಟರ್, ಡಿಸ್ಪ್ಲೇ ಪ್ಲಾಂಟ್ ಸ್ಥಾಪಿಸಲು 5 ಸಂಸ್ಥೆಗಳಿಂದ 1.53 ಲಕ್ಷ ಕೋಟಿ ರೂ. ಪ್ರಸ್ತಾವನೆ: ಕೇಂದ್ರದೇಶದಲ್ಲಿ ಸೆಮಿಕಂಡಕ್ಟರ್ ಮತ್ತು ಡಿಸ್ಪ್ಲೇ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಐದು ಕಂಪನಿಗಳಿಂದ 1.53 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆ ಪ್ರಸ್ತಾವನೆಗಳನ್ನು ಸರ್ಕಾರ ಸ್ವೀಕರಿಸಿದೆ ಎಂದು ಶನಿವಾರ ಅಧಿಕೃತ ಹೇಳಿಕೆ ತಿಳಿಸಿದೆ. |
![]() | ವಜಾಗೊಂಡಿದ್ದ ಸಾರಿಗೆ ಚಾಲಕರು- ಕಂಡಕ್ಟರ್ ಗಳ ಮರು ನೇಮಕಾತಿಗೆ ಬಿ.ಶ್ರೀರಾಮುಲು ಆದೇಶವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಕೋರಿ ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರರನ್ನು ನೌಕರಿಯಿಂದ ವಜಾ ಮಾಡಲಾಗಿತ್ತು. ಇದೀಗ ಅವರನ್ನೆಲ್ಲ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. |
![]() | ದೈತ್ಯ ಸೆಮಿಕಂಡಕ್ಟರ್ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡುವುದನ್ನು ಎದುರು ನೋಡುತ್ತಿದ್ದೇವೆ: ರಾಜೀವ್ ಚಂದ್ರಶೇಖರ್ಭಾರತ ಸೆಮಿಕಂಡಕ್ಟರ್ ಕೊರತೆಯನ್ನು ಎದುರಿಸುತ್ತಿದ್ದು ಅದರಿಂದಾಗಿ ಆಟೊಮೊಬೈಲ್ ಮತ್ತು ಎಲೆಕ್ಟ್ರಾನಿಕ್ಸ್ ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. |
![]() | ಪ್ರಯಾಣಿಕ ವಾಹನ ತಯಾರಿಕಾ ಕ್ಷೇತ್ರದಲ್ಲಿ ಸೆಮಿಕಂಡಕ್ಟರ್ ಕೊರತೆ: ಶೇ.27 ಪ್ರತಿಶತ ಉತ್ಪಾದನಾ ಸಾಮರ್ಥ್ಯ ಕುಂಠಿತದ್ವಿಚಕ್ರವಾಹನ ತಯಾರಕ ಸಂಸ್ಥೆಗಳೂ ಇದೇ ಸಂಕಷ್ಟವನ್ನು ಎದುರಿಸುತ್ತಿದೆ. ಅದರ ಮೇಲೆ ಸ್ಕೂಟರ್ ಮಾರಾಟ ಪ್ರಮಾಣ ಶೇ.21 ಪ್ರತಿಶತ ಕುಸಿದಿದೆ ಎಂದು ತಿಳಿದುಬಂದಿದೆ. |
![]() | ಸೆಮಿಕಂಡಕ್ಟರ್ ಕೊರತೆಯಿಂದಾಗಿ ಮಾರುತಿ ಸುಜುಕಿ ಉತ್ಪಾದನಾ ಸಾಮರ್ಥ್ಯ ಕುಂಠಿತಈಗಾಗಲೇ 2 ಲಕ್ಷ ಗ್ರಾಹಕರು ಕಾರುಗಳನ್ನು ಬುಕಿಂಗ್ ಮಾಡಿ ಡೆಲಿವರಿಗಾಗಿ ಕಾದಿದ್ದಾರೆ. ಗ್ರಾಹಕರಿಗೆ ನಿಗದಿತ ಸಮಯಕ್ಕೆ ಕಾರು ಡೆಲಿವರಿ ಮಾಡುವ ಬಗ್ಗೆ ಅನಿಶ್ಚಿತತೆ ಎದುರಾಗಿದೆ. |
![]() | ಸಾರಿಗೆ ನೌಕರರ ಮುಷ್ಕರ: ಒಪ್ಪಂದದ ಆಧಾರದ ಮೇಲೆ ನಿವೃತ್ತ ಚಾಲಕ, ನಿರ್ವಾಹಕರ ನಿಯೋಜನೆ!ಸಾರಿಗೆ ನೌಕರರ ಮುಷ್ಕರಿಂದ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯುಂಟಾಗದಿರಲು ಹೊಸಹೊಸ ಪರ್ಯಾಯ ವ್ಯವಸ್ಥೆಗಳನ್ನು ರೂಪಿಸುತ್ತಿರುವ ಸಾರಿಗೆ ಇಲಾಖೆ, ಇದೀಗ ಸೇವೆಗೆ ನಿವೃತ್ತ ಚಾಲಕ ಹಾಗೂ ನಿರ್ವಾಹಕರನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನಿಯೋಜಿಸುತ್ತಿದೆ. |
![]() | ಸರಿಯಾದ ವೇತನ ಇಲ್ಲದೆ ಸಂಕಷ್ಟ: ಕಿಡ್ನಿ ಮಾರಾಟಕ್ಕಿಟ್ಟ ಕರ್ನಾಟಕ ಸಾರಿಗೆ ಕಂಡಕ್ಟರ್!ವೇತನ ಕಡಿತ ಹಿನ್ನೆಲೆಯಲ್ಲಿ ದಿನ ನಿತ್ಯದ ಅಗತ್ಯತೆಗಳನ್ನು ಪೂರೈಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 38ವರ್ಷದ ಬಸ್ ಕಂಡಕ್ಟರ್ ತನ್ನ ಕಿಡ್ನಿಯನ್ನೇ ಮಾರಾಟಕ್ಕಿಟ್ಟಿರುವ ಘಟನೆ ನಡೆದಿದೆ. |