- Tag results for conductor
![]() | ವೇತನ ವಿಳಂಬ: ಮಹಾರಾಷ್ಟ್ರ ಬಸ್ ಕಂಡಕ್ಟರ್ ಆತ್ಮಹತ್ಯೆಕಳೆದ ಮೂರು ತಿಂಗಳುಗಳಿಂದ ಸರಿಯಾದ ಸಂಬಳ ದೊರೆಯದ ಕಾರಣ ನಿರಾಸೆಗೊಂಡಿದ್ದ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮದ ಬಸ್ ಕಂಡಕ್ಟರ್ ಒಬ್ಬರು ಜಲ್ಗಾಂವ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. |
![]() | ಮಂಗಳೂರು: ಪಿಪಿಇ ರಕ್ಷಾ ಕವಚ ಧರಿಸಿ ಕರ್ತವ್ಯ ನಿರ್ವಹಿಸುವ ಬಸ್ ಕಂಡಕ್ಟರ್!ಕೋವಿಡ್-19 ಭೀತಿಯಿಂದಾಗಿ ಕರ್ತವ್ಯ ನಿರತ ಬಸ್ ಕಂಡಕ್ಟರ್ ಒಬ್ಬರು ಪಿಪಿಇ ( ಪರ್ಸನಲ್ ಪ್ರೊಟೆಕ್ಟೀವ್ ಇಕ್ವೆಪ್ ಮೆಂಟ್) ಧರಿಸಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ |
![]() | ಯುವತಿಗೆ ಲೈಂಗಿಕ ಕಿರುಕುಳ: ಕೆಎಸ್ಆರ್'ಟಿಸಿ ಬಸ್ ನಿರ್ವಾಹಕ ಬಂಧನಚಲಿಸುತ್ತಿದ್ದ ಬಸ್ ನಲ್ಲಿಯೇ ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೆಎಸ್ಆರ್'ಟಿಸಿ ಬಸ್ ನಿರ್ವಾಹಕನಿಗೆ ಯುವತಿಯ ಸಂಬಂಧಿಕರು ಥಳಿಸಿ ಸುಬ್ರಹ್ಮಣ್ಯನಗರ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. |
![]() | ಕನ್ನಡ ಅಭಿಮಾನಿ ಬಸ್ ನಿರ್ವಾಹಕ: 13 ವರ್ಷಗಳ ಸೇವೆಯಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತಾಡಿಲ್ಲ!ಈ ಕನ್ನಡ ಪ್ರೇಮಿ ಬಸ್ ನಿರ್ವಾಹಕ 13 ವರ್ಷಗಳ ಸೇವೆಯಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಅದರಲ್ಲಿಯೂ ಇಂಗ್ಲೀಶ್ ಭಾಷೆಯ ಒಂದೇ ಒಂದೂ ಪದವನ್ನೂ ಬಳಕೆ ಮಾಡಿಲ್ಲ! |
![]() | ಬಿಎಂಟಿಸಿ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿ ಪ್ರಕರಣ : ಬಾಮೈದ ಸೇರಿ ಇಬ್ಬರ ಬಂಧನಬಿಎಂಟಿಸಿ ಮಹಿಳಾ ಕಂಡಕ್ಟರ್ ಓರ್ವಳ ಮೇಲೆ ನಡೆದಿದ್ದ ಆ್ಯಸಿಡ್ ದಾಳಿಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯ ಭಾವಮೈದ ಸೇರಿ ಇಬ್ಬರನ್ನು ಪೋಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು: ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿಬಿಎಂಟಿಸಿ ಮಹಿಳಾ ಕಂಡಕ್ಟರ್ ಓರ್ವಳ ಮೇಲೆ ಸ್ಕೂಟರ್ ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಬೆಂಗಳೂರು: ಚಲಿಸುತ್ತಿದ್ದ ಬಸ್ ನಿಂದ ವಿದ್ಯಾರ್ಥಿನಿಯನ್ನು ಹೊರದಬ್ಬಿದ ಕಂಡಕ್ಟರ್ವಿದ್ಯಾರ್ಥಿನಿಯು ಬಸ್ ಪಾಸ್ ಹೊಂದಿದ್ದು, ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸಿದಳೆಂಬ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ವಿದ್ಯಾರ್ಥಿನಿಯನ್ನು ಚಲಿಸುವ ಬಸ್ನಿಂದ ಹೊರಕ್ಕೆ ದಬ್ಬಿದ್ದಾನೆ, ವಿದ್ಯಾರ್ಥಿನಿಗೆ ಹಲವು ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ. |
![]() | ರೂ.5 ಟಿಕೆಟ್'ಗಾಗಿ ಜಗಳ: ಬಿಎಂಟಿಸಿ ಬಸ್ ನಿರ್ವಾಹಕನಿಗೆ ಚೂರಿ ಇರಿದ ಪ್ರಯಾಣಿಕ!ರೂ.5 ಟಿಕೆಟ್ ಗಾಗಿ ಪ್ರಯಾಣಿಕ ಹಾಗೂ ಬಿಎಂಟಿಸಿ ಬಸ್ ನಿರ್ವಾಹಕನ ನಡುವೆ ಮಾತಿನ ಚಕಮಕಿ ನಡೆದಿದ್ದು, ಮಾತಿನ ಚಕಮಕಿ ವೇಳೆ ನಿರ್ವಾಹಕನ ಮೇಲೆ ಕೆಂಡಾಮಂಡಲಗೊಂಡಿರುವ ಪ್ರಯಾಣಿಕನೊಬ್ಬರ ಚೂರಿ ಇರಿದಿರುವ ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ. |
![]() | ಬೆಳಗಾವಿ: ಕೆಎಸ್ಆರ್ಟಿಸಿ ಬಸ್ ಡಿಪೋದಲ್ಲಿಯೇ ಕಂಡಕ್ಟರ್ ಆತ್ಮಹತ್ಯೆ!ಕೆಎಸ್ಆರ್ಟಿಸಿ ಬಸ್ ನಿರ್ವಾಹಕನೊಬ್ಬ ಡಿಪೋದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. |
![]() | ಬೆಂಗಳೂರು: ಶಾಸಕರ ಭವನದ ಐದನೇ ಮಹಡಿಯಿಂದ ಬಿದ್ದು ಬಸ್ ನಿರ್ವಾಹಕ ಸಾವುವಿಧಾನಸೌಧದ ಸಮೀಪ ಶಾಸಕರ ಭವನದ ಐದನೇ ಮಹಡಿಯಿಂದ ಬಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. |
![]() | ಪೊಲೀಸ್ ಪೇದೆ ಜೀವ ರಕ್ಷಿಸಿದ ಬಿಎಂಟಿಸಿ ಚಾಲಕ- ನಿರ್ವಾಹಕರಿಗೆ ಪರೋಪಕಾರಿ ಪ್ರಶಸ್ತಿ!ಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಗಾಯಾಳುವನ್ನು ಸಕಾಲಕ್ಕೆ ಆಸ್ಪತೆಗೆ ಸೇರಿಸಿ ಮಾನವೀಯತೆ ಮೆರೆದ ಬಿಎಂಟಿಸಿ ಚಾಲಕ ವೈ.ಎನ್. ಗಂಗಾಧರ್ ಮತ್ತು ... |
![]() | ವಿಜಯಪುರ: 60 ಸಾವಿರ ಬೆಲೆಯ ಚಿನ್ನದ ಸರ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ನಿರ್ವಾಹಕಬಸ್ ಪ್ರಯಾಣಿಕರೊಬ್ಬರು ಆಕಸ್ಮಿಕವಾಗಿ ಬಸ್ ನಲ್ಲೇ ಬಿಟ್ಟು ಹೋಗಿದ್ದ ಚಿನ್ನಾಭರಣಗಳನ್ನು ಕ್ಷೇಮವಾಗಿ ಪ್ರಯಾಣಿಕರಿಗೆ ಹಿಂತಿರುಗಿಸುವ ಮೂಲಕ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ .... |
![]() | ಪ್ರಯಾಣಿಕನಿಗೆ ಚಿನ್ನವಿದ್ದ ಬ್ಯಾಗ್ ಹಿಂತಿರುಗಿಸಿದ್ದ ನಿರ್ವಾಹಕನಿಗೆ ಕೆಸ್ಸಾರ್ಟಿಸಿ ಗೌರವಬಸ್ ಪ್ರಯಾಣಿಕನೊಬ್ಬ ಬಸ್ ನಲ್ಲೇ ಬಿಟ್ಟು ಹೋಗಿದ್ದ ಬೆಲೆಬಾಳುವ ವಸ್ತುಗಳು, ನಗದು ಇದ್ದ ಬ್ಯಾಗ್ ಅನ್ನು ಬಸ್ ನಿರ್ವಾಹಕ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ತುಮಕೂರು: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣನ್ನು ಮಾಲೀಕರಿಗೆ ಒಪ್ಪಿಸಿದ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ಅವರಸದಲ್ಲಿ ಬಿಟ್ಟು ಹೋಗಿದ್ದ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣವನ್ನು ಮಾಲೀಕರಿಗೆ ವಾಪಸ್ ನೀಡಿ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಪ್ರಾಮಾಣಿಕತೆ ... |