social_icon
  • Tag results for consume

ಜಾಹಿರಾತುಗಳ ಮೂಲಕ ಸೆಲೆಬ್ರಿಟಿಗಳು ಜನರ ದಿಕ್ಕುತಪ್ಪಿಸಿದರೆ ಜೋಕೆ: ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ

ಸೆಲೆಬ್ರಿಟಿಗಳು, ಸಿನಿಮಾ ನಟ-ನಟಿಯರು ಸೌಂದರ್ಯ ವರ್ಧಕಗಳ ಜಾಹೀರಾತು ನೀಡುವುದು ಸಾಮಾನ್ಯ. ಹಣ ಪಡೆದು ಸೌಂದರ್ಯ ವರ್ಧಕಗಳು ಮತ್ತು ಬ್ಯೂಟಿ ಪ್ರಾಡಕ್ಟ್ ಗಳನ್ನು ಪ್ರಚಾರ ಮಾಡುವ ಸ್ಟಾರ್ ಗಳು ಇನ್ನು ಮುಂದೆ ಹಾಗೆ ಮಾಡುವಂತಿಲ್ಲ. ಕೇಂದ್ರ ಸರ್ಕಾರ ಇಂತಹ ಹಣ ಪಡೆದು ಪ್ರಚಾರ ಮಾಡುವ ಜಾಹೀರಾತುಗಳಿಗೆ ಕಟ್ಟುನಿಟ್ಟಿನ ನಿಯಮ ಹೊರಡಿಸಿದೆ.

published on : 7th March 2023

ತಾವೇ ತೋಡಿದ ಹಳ್ಳದಲ್ಲಿ ಇಂಥವರು ಬಿದ್ದಾಗ, ಅಯ್ಯೋ‌ ಪಾಪ ಎಂದೆನಿಸುತ್ತಷ್ಟೆ: ಸಿಟಿ ರವಿಗೆ ಜೆಡಿಎಸ್ ಟಾಂಗ್

 ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಪಟವು ಪ್ರಕಟವಾಗಿದ್ದು, ಸಿ.ಟಿ.ರವಿಯವರೆ, ಸತ್ಯ ಬಹಿರಂಗಪಡಿಸುವಿರೆ? ಎಂದು ಜೆಡಿಎಸ್ ಒತ್ತಾಯಿಸಿದೆ.

published on : 23rd February 2023

ವೈನ್ ಖರೀದಿಸಿದಾತನಿಗೆ 90 ರೂ. ಹೆಚ್ಚುವರಿ ಬಿಲ್: 10 ಸಾವಿರ ರೂ. ಪರಿಹಾರ ನೀಡುವಂತೆ ರೆಸ್ಟೊರೆಂಟ್'ಗೆ ಗ್ರಾಹಕ ಆಯೋಗ ಸೂಚನೆ!

ವೈನ್ ಖರೀದಿಸಿದಾತನಿಂದ ರೂ.90 ಹೆಚ್ಚುವರಿಯಾಗಿ ಪಡೆದಿದ್ದ ನಗರದ ರೆಸ್ಟೋರೆಂಟ್ ವೊಂದಕ್ಕೆ ಗ್ರಾಹಕ ಆಯೋಗವು ರೂ.10,000 ಪರಿಹಾರ ನೀಡುವಂತೆ ಸೂಚನೆ ನೀಡಿದೆ.

published on : 28th January 2023

ಕಾರಿನಲ್ಲಿ ಎಸಿ ಸ್ಥಗಿತ: ಅನಾನುಕೂಲತೆಗಾಗಿ ಪ್ರಯಾಣಿಕರೊಬ್ಬರಿಗೆ ಪರಿಹಾರ ನೀಡುವಂತೆ ಓಲಾಗೆ ಸೂಚನೆ

ಬೆಂಗಳೂರು ನಗರ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ಗೆ 1,837 ರೂಪಾಯಿಗಳ ಪ್ರಯಾಣದ ವೆಚ್ಚಕ್ಕೆ ಶೇ 10ರಷ್ಟು ಬಡ್ಡಿ ಸೇರಿದಂತೆ 10,000 ರೂಪಾಯಿ ಪರಿಹಾರ ಮತ್ತು 5,000 ರೂ. ವ್ಯಾಜ್ಯ ವೆಚ್ಚವನ್ನು ಮರುಪಾವತಿಸುವಂತೆ ನಿರ್ದೇಶಿಸಿದೆ.

published on : 21st January 2023

ತೂಕ ಇಳಿಕೆ: ಕೊಟ್ಟ ಭರವಸೆ ಈಡೇರಿಸುವಲ್ಲಿ ವಿಫಲ, ಟೆಕ್ಕಿಗೆ ಪರಿಹಾರ ನೀಡುವಂತೆ ವೆಲ್ನೆಸ್ ಸೆಂಟರ್ ಗೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ

ಟೆಕ್ಕಿಯೊಬ್ಬರಿಗೆ ತೂಕ ಇಳಿಸುವ ಭರವಸೆ ನೀಡಿ ಈಡೇರಿಸುವಲ್ಲಿ ವಿಫಲವಾದ ಫಿಟ್ನೆಸ್ ಸಂಸ್ಥೆಯೊಂದಕ್ಕೆ ಪರಿಹಾರ ನೀಡುವಂತೆ ನಗರದ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ ನೀಡಿದೆ.

published on : 3rd January 2023

ಗ್ರಾಹಕನಿಗೆ 42 ಸಾವಿರ ರೂ. ಪಾವತಿಸಿ: ಫ್ಲಿಪ್ ಕಾರ್ಟ್'ಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ

ಬೆಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಫ್ಲಿಪ್‌ಕಾರ್ಟ್ ಇಂಟರ್ನೆಟ್ ಪ್ರೈವೇಟ್ ಲಿಮಿಟೆಡ್‌ಗೆ ವಾರ್ಷಿಕ ಶೇ 12 ಬಡ್ಡಿಯೊಂದಿಗೆ ದೂರುದಾರರಿಗೆ ರೂ 12,499 ಮರುಪಾವತಿ ಮಾಡುವಂತೆ ಸೂಚನೆ ನೀಡಿದೆ.

published on : 3rd January 2023

ನಾವು ಎಂತಹ ಆಹಾರವನ್ನು ಸೇವಿಸಬೇಕು? (ಕುಶಲವೇ ಕ್ಷೇಮವೇ)

ನಮ್ಮ ನಿತ್ಯಜೀವನದಲ್ಲಿ ಸಂಸ್ಕರಿತ ಆಹಾರವೇ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದೆ. ನಾವು ಬೆಳಗಿನ ಉಪಹಾರಕ್ಕೆ ಬ್ರೆಡ್ ತಿನ್ನುತ್ತೇವೆಯೇ ವಿನಾ ಅದರ ಬದಲಾಗಿ ಒಂದೆರಡು ಬಾಳೆ ಅಥವಾ ಸೀಬೆ ಅಥವಾ ಸೇಬು ಹಣ್ಣನ್ನು ತಿನ್ನೋಣ ಎಂದು ಯೋಚಿಸುವುದಿಲ್ಲ.

published on : 3rd December 2022

ಉತ್ತರ ಪ್ರದೇಶ: ಜೈಲಿನಲ್ಲೇ ವಿಷಯುಕ್ತ ಪದಾರ್ಥ ಸೇವಿಸಿದ ದಂಪತಿ; ಮಹಿಳೆ ಸಾವು, ಪತಿ ಸ್ಥಿತಿ ಗಂಭೀರ

ಬಲ್ಲಿಯಾ ಜಿಲ್ಲಾ ಕಾರಾಗೃಹದಲ್ಲಿ ವಿಷಕಾರಿ ಪದಾರ್ಥ ಸೇವಿಸಿದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಜೈಲಿನಲ್ಲಿದ್ದ ಆಕೆಯ ಪತಿ ಅಸ್ವಸ್ಥಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

published on : 1st December 2022

ಗ್ರಾಹಕರಿಗೆ ಹೊರೆಯಾಗದ ಹಾಗೂ ರೈತರಿಗೆ ಅನ್ಯಾಯವಾಗದ ಸೂತ್ರ ರೂಪಿಸಲು ಸೂಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಗ್ರಾಹಕರಿಗೆ ಹೊರೆಯಾಗದಂತೆ  ಹಾಗೂ ರೈತರಿಗೆ ಅನ್ಯಾಯವಾಗದಂತೆ ಸೂತ್ರ ರೂಪಿಸಬೇಕೆಂದು ಕೆ ಎಂ ಫ್ ಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 21st November 2022

ಸಗಟು ಹಣದುಬ್ಬರ 20 ತಿಂಗಳಲ್ಲೇ ಗರಿಷ್ಠ ಕುಸಿತ, ಆದರೂ ಗ್ರಾಹಕರಿಗೆ ಪ್ರಯೋಜನ ಇಲ್ಲ!

ಭಾರತದ ಸಗಟು ಹಣದುಬ್ಬರ (ಡಬ್ಲ್ಯುಪಿಐ) ಅಕ್ಟೋಬರ್ ತಿಂಗಳಲ್ಲಿ 20 ತಿಂಗಳಲ್ಲೇ ಗರಿಷ್ಠ ಕುಸಿತ ದಾಖಲಿಸಿದೆ. ಮಾ.2021 ರ ಬಳಿಕ ಅಕ್ಟೋಬರ್ ತಿಂಗಳ ಡಬ್ಲ್ಯುಪಿಐ ಗರಿಷ್ಠ ಅಂದರೆ, ಶೇ.8.39 ಕ್ಕೆ ಕುಸಿದಿದ್ದರೂ ಗ್ರಾಹಕರಿಗೆ ಇದರ ಪ್ರಯೋಜನ ವರ್ಗಾವಣೆಯಾಗಿಲ್ಲ.

published on : 14th November 2022

ಕರ್ನಾಟಕ: ಪಾರ್ಸೆಲ್ ನಾಪತ್ತೆ, ಮುಖ್ಯ ಪೋಸ್ಟ್ ಮಾಸ್ಟರ್ ಗೆ ದುಬಾರಿ ದಂಡ!

ವ್ಯಕ್ತಿಯೊಬ್ಬರಿಗೆ ನೀಡಬೇಕಿದ್ದ ಪಾರ್ಸೆಲ್ ವೊಂದು ನಾಪಕ್ಕೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಹಕ ಆಯೋಗವು ಕರ್ನಾಟಕದ ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಅವರಿಗೆ ದುಬಾರಿ ದಂಡ ಹೇರಿದೆ.

published on : 26th October 2022

ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಕಾಲುಗಳ ಕಳೆದುಕೊಂಡ ಮಹಿಳೆ: ರೂ.25 ಲಕ್ಷ ಪರಿಹಾರ ನೀಡುವಂತೆ ಆಸ್ಪತ್ರೆಗೆ ಗ್ರಾಹಕ ಆಯೋಗ ಸೂಚನೆ

ಸಿಬ್ಬಂದಿಗಳು ಮಾಡಿದ ನಿರ್ಲಕ್ಷ್ಯಕ್ಕೆ 28 ವರ್ಷದ ಮಹಿಳೆಯೊಬ್ಬರು ಶಾಶ್ವತ ಅಂಗವೈಕಲ್ಯಕ್ಕೊಳಗಾಗಿದ್ದು, ಇದಕ್ಕೆ ಕಾರಣವಾದ ಬೆಂಗಳೂರಿನ ತಮಾರಾ ಆಸ್ಪತ್ರೆ ಮತ್ತು ಐವಿಎಫ್ ಕೇಂದ್ರ ಮಹಿಳೆಗೆ ರೂ.25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕ ಆಯೋಗ ಸೂಚನೆ ನೀಡಿದೆ.

published on : 24th October 2022

ಗುಣಮಟ್ಟವಿಲ್ಲದ ಮಾರ್ಬಲ್ ಪೂರೈಕೆ: 18.28 ಲಕ್ಷ ರೂ. ಪಾವತಿಸುವಂತೆ ರಾಜಸ್ಥಾನ ಮೂಲದ ಕಂಪನಿಗೆ ಗ್ರಾಹಕ ಆಯೋಗ ನಿರ್ದೇಶನ

ಕಳಪೆ ಮತ್ತು ಗುಣಮಟ್ಟವಿಲ್ಲದ ಮಾರ್ಬಲ್ ಗಳನ್ನು ಪೂರೈಸಿದ್ದಕ್ಕಾಗಿ ನಗರದ ನಿವಾಸಿಯೊಬ್ಬರಿಗೆ 10. 10 ಲಕ್ಷ ರೂಪಾಯಿ ಪರಿಹಾರ ಸೇರಿದಂತೆ ಒಟ್ಟಾರೇ 18.28 ಲಕ್ಷ ರೂಪಾಯಿ ಪಾವತಿಸುವಂತೆ ರಾಜಸ್ಥಾನ ಮೂಲದ ಆರ್ ಕೆ ಮಾರ್ಬಲ್ ಪ್ರೈವೇಟ್ ಲಿಮಿಟೆಡ್ ಗೆ (ಆರ್ ಕೆಎಂಪಿಎಲ್ )ಬೆಂಗಳೂರು ಗ್ರಾಮಾಂತರ ಎರಡನೇ ಹೆಚ್ಚುವರಿ ಜಿಲ್ಲಾ ಗ್ರಾಹಕರ ವಿವಾದ ಪರಿಹಾರ ಆಯೋಗ ನಿರ್ದೇಶನ ನೀಡಿದೆ

published on : 13th September 2022

ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ ಐವರು ಸಾವು

ಬಿಹಾರದ ಸರನ್ ಜಿಲ್ಲೆಯ ಭೂಲ್ಪುರ್ ಗ್ರಾಮದಲ್ಲಿ ಒಟ್ಟು ಐದು ಜನರು ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 13th August 2022

ಗ್ರಾಹಕರೇ 'ಐಎಸ್‌ಐ ಮಾರ್ಕ್' ಹೊಂದಿರುವ ಆಟಿಕೆಗಳನ್ನು ಮಾತ್ರ ಖರೀದಿಸಿ: ಭಾರತೀಯ ಮಾನಕ ಬ್ಯೂರೋ

'ಐಎಸ್‌ಐ ಮಾರ್ಕ್' ಹೊಂದಿರುವ ಆಟಿಕೆಗಳನ್ನು ಮಾತ್ರ ಮಾರುಕಟ್ಟೆಯಿಂದ ಖರೀದಿಸುವಂತೆ ಭಾರತೀಯ ಮಾನದಂಡಗಳ ಬ್ಯೂರೋ(ಬಿಐಎಸ್) ಗ್ರಾಹಕರನ್ನು ಒತ್ತಾಯಿಸಿದೆ.

published on : 21st July 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9