- Tag results for controversy
![]() | ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ; ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ?: ಕಿಶೋರ್ ಕುಮಾರ್ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಯಾರ ಬಗ್ಗೆಯೂ ಇಷ್ಟು ಚರ್ಚೆಯಾಗಿಲ್ಲ. ಇತಿಹಾಸದಲ್ಲಿ ನಿಜವಾಗಿಯೂ ಇಂಥ ವ್ಯಕ್ತಿಗಳಿದ್ದರೂ ಅಥವಾ ಕಾಲ್ಪನಿಕ ಪಾತ್ರಗಳೋ ಎನ್ನುವುದು ಕೂಡ ಇನ್ನೂ ಬಗೆಹರಿದಿಲ್ಲ. |
![]() | 'ಶಾರುಖ್ ಖಾನ್ ಮತ್ತು ನನಗೆ ಗೊತ್ತಿರುವುದು ಬದ್ಧತೆ, ವಿನಮ್ರತೆ': 'ಪಠಾಣ್' ವಿವಾದದ ಬಗ್ಗೆ ದೀಪಿಕಾ ಪಡುಕೋಣೆಶಾರುಖ್ ಖಾನ್ ಅವರ ಪಠಾಣ್ ಬಿಡುಗಡೆಗೂ ಮುನ್ನ ಹಲವು ವಿವಾದಗಳಿಗೆ ಗುರಿಯಾಗಿತ್ತು. ಈ ಟೀಕೆಗಳನ್ನು ಎದುರಿಸುತ್ತಿರುವ ಬಗ್ಗೆ ಇತ್ತೀಚಿನ ಸಂದರ್ಶನದಲ್ಲಿ ದೀಪಿಕಾ, 'ನಾನು ಮತ್ತು ಶಾರುಖ್ ಇಬ್ಬರೂ ಕ್ರೀಡಾಪಟುಗಳಾಗಿದ್ದೇವೆ ಮತ್ತು ಅಂತಹ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸುವಾಗ ಶಾಂತತೆ ಮತ್ತು ಸಂಯಮವನ್ನು ಪ್ರದರ್ಶಿಸಿದ್ದೇವೆ' ಎಂದು ಹೇಳಿದರು. |
![]() | ಮಹಾ ವಿವಾದ: ಜ್ಯೋತಿರ್ಲಿಂಗ ಹೈಜಾಕ್ ಮಾಡಿದ ಅಸ್ಸಾಂ!ಅಸ್ಸಾಂ ಸರ್ಕಾರ ನೀಡಿರುವ ಜ್ಯೋತಿರ್ಲಿಂಗದ ಕುರಿತ ಜಾಹಿರಾತು ಈಗ ಮಹಾ ವಿವಾದಕ್ಕೆ ಗುರಿಯಾಗಿದೆ. |
![]() | ಕ್ರಿಕೆಟಿಗರಿಂದ ನಿಷೇಧಿತ ಚುಚ್ಚುಮದ್ದು ಬಳಕೆ, ಕೊಹ್ಲಿ ಸುಳ್ಳುಗಾರ, ಟೀಂ ಇಂಡಿಯಾದಲ್ಲಿ ಗ್ರೂಪಿಸಂ: ಚೇತನ್ ಶರ್ಮಾ ಸ್ಫೋಟಕ ಹೇಳಿಕೆಭಾರತ ಕ್ರಿಕೆಟ್ ತಂಡದ ಆಟಗಾರರು ಆಡಲು ಸಾಕಷ್ಟು ಫಿಟ್ ಆಗಿಲ್ಲದಿದ್ದರೂ ಸಹ ಶೇ.100 ಪ್ರತಿಶತ ಫಿಟ್ ಆಗಲು ನಿಷೇಧಿತ ಚುಚ್ಚುಮದ್ದನ್ನು ಬಳಸುತ್ತಿದ್ದಾರೆ ಎಂದು ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ(Chetan Sharma) ಸ್ಫೋಟಕ ಹೇಳಿಕೆ ನೀಡಿದ್ದಾರೆ. |
![]() | ಬಿಜೆಪಿಯ ವಿಕಾಸ ಯಾತ್ರೆ: ವಿವಾದ ಹುಟ್ಟುಹಾಕಿದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧಿಯವರ ಪಾತ್ರದ ಕುರಿತಾದ ಕವಿತೆಜನಸಾಮಾನ್ಯರಿಗೆ ಅಭಿವೃದ್ಧಿ ಮಂತ್ರವನ್ನು ಹರಡುವ ಉದ್ದೇಶದಿಂದ ಬಿಜೆಪಿ ಸರ್ಕಾರದ ರಾಜ್ಯವ್ಯಾಪಿ ವಿಕಾಸ ಯಾತ್ರೆಯು ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ನಡೆಯುತ್ತಿದ್ದು, ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಮಹಾತ್ಮ ಗಾಂಧಿಯವರ ಕೊಡುಗೆಯನ್ನು ಕಡಿಮೆ ಮಾಡುವ ಕವಿತೆಯನ್ನು ವಾಚನ ಮಾಡುವ ಮೂಲಕ ಹೊಸ ವಿವಾದಕ್ಕೆ ಸಿಲುಕಿದೆ. |
![]() | ಗಾಂಧಿ ಹತ್ಯೆಗೂ ಆರ್ಎಸ್ಎಸ್ಗೂ ಸಂಬಂಧ ಕಲ್ಪಿಸಿದ ಎಚ್ಡಿ.ಕುಮಾರಸ್ವಾಮಿ: ವಿವಾದ ಸೃಷ್ಟಿರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಹತ್ಯೆ ಮಾಡಿದ್ದು ಆರ್ಎಸ್ಎಸ್. ಅವರು ಬ್ರಾಹ್ಮಣರು, ಅವರು ನಮ್ಮ ಸಾಂಪ್ರದಾಯಿಕ ಕರ್ನಾಟಕ ಬ್ರಾಹ್ಮಣರಂತಲ್ಲ, ಎರಡು ಮೂರು ವಿಭಿನ್ನ ರೀತಿಯ ಬ್ರಾಹ್ಮಣರಿದ್ದಾರೆ ಎಂದು ಜೆಡಿಎಸ್ನ ಹಿರಿಯ ನಾಯಕ ಎಚ್ಡಿ ಕುಮಾರಸ್ವಾಮಿ ಅವರು ಭಾನುವಾರ ವಿವಾದವೊಂದನ್ನು ಹುಟ್ಟುಹಾಕಿದ್ದಾರೆ. |
![]() | ಹಿನ್ನೋಟ 2022: ಶೈಕ್ಷಣಿಕ ವಲಯದಲ್ಲಿ ಹಲವು ಬದಲಾವಣೆಗಳು, ಕರ್ನಾಟಕಕ್ಕೆ ವಿವಾದದ ವರ್ಷಕಳೆದ ಎರಡು ವರ್ಷಗಳು ಕೋವಿಡ್ ಸೋಂಕಿನ ಕಾರಣದಿಂದ ಸರಿಯಾಗಿ ಶಾಲಾ-ಕಾಲೇಜುಗಳು ಸಾಗದೆ ಆನ್ ಲೈನ್ ಮೂಲಕ ಶಿಕ್ಷಣ ನಡೆದಿದ್ದವು. ಈ ಮಧ್ಯೆ ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಜಾರಿಗೆ ತಯಾರಿ ನಡೆಸುತ್ತಿದ್ದರೆ, 2022ರಲ್ಲಿ ಕೊರೋನಾ ಸೋಂಕು ಕಡಿಮೆಯಾಗಿ ಶಾಲಾ-ಕಾಲೇಜುಗಳಲ್ಲಿ ದೈಹಿಕ ತರಗತಿಗಳು ಆರಂಭವಾದವು. |
![]() | ಬೆಂಗಳೂರು: ವಿವಾದಕ್ಕೆ ಸಿಲುಕಿದೆ ಬನಶಂಕರಿ ದೇವಾಲಯದ ನಿವೇಶನಬನಶಂಕರಿ ದೇವಸ್ಥಾನದ ಸ್ಥಳವು ದೇವಸ್ಥಾನ ಸಮಿತಿ ಮತ್ತು ಕೇಂದ್ರ ಉಪಾಧ್ಯಾಯರ ಸಂಘಗಳ ನಡುವೆ ವಿವಾದದ ಬಿಂದುವಾಗಿ ಮಾರ್ಪಟ್ಟಿದೆ. ಏಕೆಂದರೆ ಇಬ್ಬರೂ ಆಸ್ತಿಯ ಮೇಲೆ ಹಕ್ಕು ಸಾಧಿಸುತ್ತಿದ್ದಾರೆ. |
![]() | 'Pathaan' row: ಏನೇ ಆದರು ನಾವು ಪಾಸಿಟಿವ್ ಆಗಿ ಇರುತ್ತೇವೆ: ಪಠಾಣ್ ವಿವಾದ ಕುರಿತು ಶಾರುಖ್ ಖಾನ್ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡು ವಿವಾದಕ್ಕೀಡಾಗಿರುವಂತೆಯೇ ಈ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ನಟ ಶಾರುಖ್ ಖಾನ್, ಏನೇ ಆದರು ನಾವು ಪಾಸಿಟಿವ್ ಆಗಿ ಇರುತ್ತೇವೆ ಎಂದು ಹೇಳಿದ್ದಾರೆ. |
![]() | ವೋಟರ್ ಐಡಿ ಅಕ್ರಮ: ಕೆಜಿಎಫ್ ಸೇಡಿನ ಕಥೆಯೂ ಅಲ್ಲ, ಕಾಂತಾರ ದಂತಕಥೆಯೂ ಅಲ್ಲ ಎಂದ ಸಿದ್ದರಾಮಯ್ಯಮತದಾರರ ಪಟ್ಟಿ ಪರಿಷ್ಕರಣೆ ವಿವಾದ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಈ ಅಕ್ರಮದಲ್ಲಿ ಚಿಲುಮೆ ಹಾಗೂ ಹೊಂಬಾಳೆ ಹೆಸರು ಕೇಳಿಬಂದಿದ್ದು ಇದೀಗ ಸಚಿವ ಅಶ್ವತ್ಥ್ ನಾರಾಯಣ ಬಗ್ಗೆ ಅನುಮಾನ ಮೂಡಿಸಿದೆ. |
![]() | ಕಮಲ್ ನಾಥ್ ಜನ್ಮದಿನಾಚರಣೆಗೆ ಕೇಕ್ ಕತ್ತರಿಸುವಾಗ ಹಿಂದೂ ಭಾವನೆಗಳಿಗೆ ಧಕ್ಕೆ: ಬಿಜೆಪಿ ಆರೋಪಮಧ್ಯಪ್ರದೇಶದ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಹೊಸದೊಂದು ವಿವಾದಕ್ಕೆ ಗುರಿಯಾಗಿದ್ದಾರೆ. |
![]() | ಮೈಸೂರಿನಲ್ಲಿ ಗುಂಬಜ್ ಮಾದರಿ ಬಸ್ ನಿಲ್ದಾಣ ವಿವಾದ: ವಾರದೊಳಗೆ ತೆರವುಗೊಳಿಸಿ; ಪಾಲಿಕೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೋಟಿಸ್ಮೈಸೂರಿನಲ್ಲಿ ಗುಂಬಜ್ ಮಾದರಿಯಲ್ಲಿ ನಿರ್ಮಿಸಲಾಗಿರುವ ಬಸ್ ನಿಲ್ದಾಣ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕೂಡಲೇ ವಿವಾದಾತ್ಮಕ ಬಸ್ ನಿಲ್ದಾಣದ ಶೆಲ್ಟರನ್ನು ತೆರವುಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ. |
![]() | ಹೆಡ್ ಬುಷ್ ಕಂಟ್ರೋವರ್ಸಿ: ವಿವಾದಿತ ಸಂಭಾಷಣೆ ಮ್ಯೂಟ್ ಮಾಡಲು ಚಿತ್ರತಂಡ ನಿರ್ಧಾರಕಳೆದೆ ಎರಡ್ಮೂರು ದಿನಗಳಿಂದ ತೀವ್ರ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಹೆಡ್ ಬುಷ್ ಸಿನಿಮಾ ವಿಚಾರ ಸದ್ಯ ತಣ್ಣಗಾಗುವ ಸಾಧ್ಯತೆಯಿದೆ. ಚಿತ್ರದಲ್ಲಿನ ವಿವಾದಿತ ಸಂಭಾಷಣೆಗೆ ಬೀಪ್ ಹಾಕಲು ಚಿತ್ರ ತಂಡ ನಿರ್ಧರಿಸಿದೆ. |
![]() | ದೀಪಾವಳಿ ಹಿನ್ನೆಲೆ ಚುನಾಯಿತ ಸದಸ್ಯರಿಗೆ ದುಬಾರಿ ಗಿಫ್ಟ್ ನೀಡಿದ ಸಚಿವ ಆನಂದ್ ಸಿಂಗ್: ವಿವಾದ ಸೃಷ್ಟಿನಾಡಿನೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ನಡುವೆ ಪ್ರವಾಸೋದ್ಯ ಸಚಿವ ಆನಂದ್ ಸಿಂಗ್ ಅವರು ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರಿಗೆ ನೀಡಿರುವ ದುಬಾರಿ ಗಿಫ್ಟ್'ಗಳು ಭಾರೀ ಸದ್ದು ಮಾಡುತ್ತಿದೆ. |
![]() | ಬಿಸಿಸಿಐ ಅಧ್ಯಕ್ಷ ಸ್ಥಾನ ವಿವಾದ: ಕೊನೆಗೂ ಮೌನ ಮುರಿದ ಗಂಗೂಲಿ ಹೇಳಿದ್ದೇನು?ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಕುರ್ಚಿ ಅಲುಗಾಡುತ್ತಿದೆ. ಅವರು ಅಧ್ಯಕ್ಷ ಸ್ಥಾನ ತೊರೆಯುವ ಕಾಲ ಸನಿಹಿತವಾಗಿದೆ ಎಂದು ಹೇಳಲಾಗುತ್ತಿದೆ. ಇದರ ನಡುವೆ ಗಂಗೂಲಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. |