- Tag results for corona
![]() | ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್'ಗೆ ಕೊರೋನಾ ಪಾಸಿಟಿವ್ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. |
![]() | ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್'ಗೆ ಕೊರೋನಾ ಸೋಂಕು ದೃಢಲವ್ ಮಾಕ್ಟೈಲ್ ಖ್ಯಾತ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್'ಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. |
![]() | ಬ್ರೆಜಿಲ್: ಒಂದೇ ದಿನ ಕೊರೋನಾ ಸೋಂಕಿಗೆ 3 ಸಾವಿರ ಜನ ಬಲಿಬ್ರೆಜಿಲ್ ಕಳೆದ 24 ಗಂಟೆಗಳಅವಧಿಯಲ್ಲಿ ಕೊರೊನಾ ಸೋಂಕಿಗೆ 3,808 ಜನ ಮೃತಪಟ್ಟಿದ್ದಾರೆ. ಪರಿಣಾಮ ಈ ವರೆಗೂ ದೇಶದಲ್ಲಿ ಮೃತರ ಸಂಖ್ಯೆ 3,58,425 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ವರದಿ ಹೇಳಿದೆ. |
![]() | ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್'ಗೆ ಕೊರೋನಾ ಪಾಸಿಟಿವ್ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಬುಧವಾರ ತಿಳಿದುಬಂದಿದೆ. |
![]() | ಕೋವಿಡ್-19: ದೇಶದಲ್ಲಿಂದು ದಾಖಲೆಯ 1.84 ಲಕ್ಷ ಕೇಸ್ ಪತ್ತೆ, 1,027 ಮಂದಿ ಸಾವುದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ ಬುಧವಾರ ಮತ್ತೊಂದು ದಾಖಲೆ ಬರೆದಿದೆ. ಬುಧವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,84,372 ಕೊರೋನಾ ಪ್ರಕರಣ ವರದಿಯಾಗಿದೆ. |
![]() | ರಾಜ್ಯದಲ್ಲಿ ಕೊರೋನಾ ಆಸ್ಫೋಟ: ಬೆಂಗಳೂರಿನಲ್ಲಿ 5,500 ಸೇರಿ ಇಂದು 8,778 ಪಾಸಿಟಿವ್, 67 ಸಾವು!ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬರೋಬ್ಬರಿ 8,778 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,83,647ಕ್ಕೆ ಏರಿಕೆಯಾಗಿದೆ. |
![]() | ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಗೆ ಕೊರೋನಾ ಸೋಂಕುತಮಗೆ ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಕೊರೋನಾ ಸ್ಫೋಟ: ಬೆಂಗಳೂರಿನಲ್ಲಿ 6,387 ಸೇರಿ ಇಂದು 9,579 ಪಾಸಿಟಿವ್, 52 ಸಾವು!ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬರೋಬ್ಬರಿ 9,579 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,74,869ಕ್ಕೆ ಏರಿಕೆಯಾಗಿದೆ. |
![]() | ಕೊರೋನಾ ನಿಯಂತ್ರಣಕ್ಕೆ ನಿಬಂಧನೆ ಹಾಕಿಕೊಳ್ಳೋಣ, ಲಾಕ್ ಡೌನ್ ಯಾಕೆ?: ಡಾ. ಕೆ.ಸುಧಾಕರ್ಲಾಕ್ ಡೌನ್ ಹೇರಿಕೆಯಿಂದ ಎಷ್ಟು ಕಷ್ಟವಾಗುತ್ತದೆ, ಜನಸಾಮಾನ್ಯರಿಗೆ ಯಾವ ರೀತಿ ತೊಂದರೆಯಾಗುತ್ತದೆ ಎಂಬ ಅರಿವು ಸರ್ಕಾರಕ್ಕಿದೆ, ಆದರೆ ಪರಿಸ್ಥಿತಿ ಕೈ ಮೀರಿದರೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ, ನಾವು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. |
![]() | ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ, ಅದಕ್ಕೆ ಆಸ್ಪದ ಕೊಡಬೇಡಿ: ಮುಖ್ಯಮಂತ್ರಿ ಯಡಿಯೂರಪ್ಪಲಾಕ್ ಡೌನ್ ಮಾಡಬಾರದು ಎಂದಾದರೆ ಜನರು ಅದಕ್ಕೆ ಸರಿಯಾದ ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. |
![]() | ಸುಪ್ರೀಂ ಕೋರ್ಟ್ ಸಿಬ್ಬಂದಿಗಳಿಗೆ ಕೊರೋನಾ: ನಿಗದಿಗಿಂತ ಒಂದು ಗಂಟೆ ತಡವಾಗಿ ನ್ಯಾಯಾಂಗ ಕಲಾಪ ಪ್ರಾರಂಭಸುಪ್ರೀಂ ಕೋರ್ಟ್ ನ ವಿವಿಧ ಪೀಠಗಳು ಸೋಮವಾರ ಬೆಳಿಗ್ಗೆ ತಮ್ಮ ವೇಳಾಪಟ್ಟಿ ಸಮಯದಿಂದ ಒಂದು ಗಂಟೆ ತಡವಾಗಿ ಕೆಲಸ ಪ್ರಾರಂಭಿಸಲಿದೆ. |
![]() | ರಾಜ್ಯದಲ್ಲಿ ಕೊರೋನಾ ಅಟ್ಟಹಾಸ: ಇಂದು 10 ಸಾವಿರ ಗಡಿ ದಾಟಿದ ಪ್ರಕರಣ, ಬೆಂಗಳೂರಿನಲ್ಲೇ 7,584 ಸೋಂಕು ಪತ್ತೆ!ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 10,250 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,65,290ಕ್ಕೆ ಏರಿಕೆಯಾಗಿದೆ. |
![]() | ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚಳ: ರೆಮ್ ಡೆಸಿವಿರ್ ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರದೇಶದಲ್ಲಿ ಕೊರೋನಾ ಮಹಾಮಾರಿ ಉಲ್ಭಣಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಸೋಂಕು ನಿರೋಧಕ ಔಷಧಿ ರೆಮ್ ಡೆಸಿವಿರ್ ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. |
![]() | ಯುಗಾದಿಗೆ ಭಾರೀ ಸಂಖ್ಯೆಯಲ್ಲಿ ಪ್ರಯಾಣ: ಕೊರೋನಾ ಹೆಚ್ಚಳ ಆಂತಕ ವ್ಯಕ್ತಪಡಿಸಿದ ತಜ್ಞರುಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಇತರೆ ರಾಜ್ಯಗಳಿಂದ ಕರ್ನಾಟಕಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದು, ಕೊರೋನಾ ಸೋಂಕು ಹೆಚ್ಚಾಗುವ ಕುರಿತು ತಜ್ಞರು ಆಂತಕ ವ್ಯಕ್ತಪಡಿಸಿದ್ದಾರೆ. |
![]() | ಆಸ್ಪತ್ರೆ ವ್ಯವಸ್ಥೆ ಕುಸಿದಿದ್ದೇ ಆದರೆ, ಲಾಕ್ಡೌನ್ ಖಚಿತ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಸ್ಪತ್ರೆಗಳ ವ್ಯವಸ್ಥೆ ಕುಸಿದ್ದೇ ಆದರೆ, ಲಾಕ್ಡೌನ್ ಮಾಡದೆ ಬೇರೆ ದಾರಿಯಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ಹೇಳಿದ್ದಾರೆ. |