social_icon
  • Tag results for corruption

ಚುನಾವಣೆ ಭ್ರಷ್ಟಾಚಾರ: ಸಿಎಂ ಸಿದ್ದರಾಮಯ್ಯ, ಪುತ್ರ ಯತೀಂದ್ರ ವಿರುದ್ಧ ಬಿಜೆಪಿ ದೂರು

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ವಿರುದ್ಧ ಬಿಜೆಪಿ ಶುಕ್ರವಾರ ದೂರು ನೀಡಿದೆ.

published on : 23rd September 2023

ಭ್ರಷ್ಟಾಚಾರ ತಡೆಗಟ್ಟಲು ಕಂದಾಯ ಇಲಾಖೆಯಲ್ಲಿ ಕಾಗದರಹಿತ ಇ-ಫೈಲ್ ವ್ಯವಸ್ಥೆ ಜಾರಿಗೆ ತರಲು ಕ್ರಮ: ಕೃಷ್ಣ ಭೈರೇಗೌಡ

ಕಂದಾಯ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಒಪ್ಪಿಕೊಂಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಕಾಗದ ರಹಿತ ವ್ಯವಹಾರ ಮೂಲಕ ಭ್ರಷ್ಟಾಚಾರವನ್ನು ತೊಲಗಿಸುವ ಪ್ರಯತ್ನ ಮುಂದುವರಿದಿದೆ ಎಂದು ಹೇಳಿದ್ದಾರೆ. 

published on : 15th September 2023

ನಾನು ಯಾವುದೇ ಅವ್ಯವಹಾರ, ಭ್ರಷ್ಟಾಚಾರ ನಡೆಸಿಲ್ಲ; ಸೂಕ್ತ ಮಾಹಿತಿಯಿಲ್ಲದೆ ಸಿಐಡಿ ನನ್ನನ್ನು ಬಂಧಿಸಿದೆ: ಚಂದ್ರಬಾಬು ನಾಯ್ಡು

ನಾನು ಯಾವುದೇ ಅವ್ಯವಹಾರ ಅಥವಾ ಭ್ರಷ್ಟಾಚಾರ ಮಾಡಿಲ್ಲ. ಸೂಕ್ತ ಮಾಹಿತಿಗಳಿಲ್ಲದೆಯೇ ಸಿಐಡಿ ಅಧಿಕಾರಿಗಳು ನನ್ನನ್ನು ಬಂಧನಕ್ಕೊಳಪಡಿಸಿದ್ದಾರೆಂದು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಶನಿವಾರ ಹೇಳಿದ್ದಾರೆ.

published on : 9th September 2023

ಭ್ರಷ್ಟಾಚಾರ ಪ್ರಕರಣ: ಆಂಧ್ರ ಪ್ರದೇಶದ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ

ಸ್ಕಿಲ್​ ಡೆವಲಪ್​​ಮೆಂಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥರಾಗಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಬಂಧನಕ್ಕೊಳಪಡಿಸಲಾಗಿದೆ.

published on : 9th September 2023

ಭ್ರಷ್ಟಾಚಾರದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಮೊದಲ ಸ್ಥಾನ: ಲೋಕಾಯುಕ್ತ ವಿಶೇಷ ನ್ಯಾಯಾಲಯ

ಭ್ರಷ್ಟಾಚಾರದಲ್ಲಿ ಸರ್ಕಾರಿ ಆಸ್ಪತ್ರೆಗಳು ಅಗ್ರಸ್ಥಾನದಲ್ಲಿವೆ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ. ಭ್ರಷ್ಟ ನೌಕರರು ಅರಾಜಕತೆ ಸೃಷ್ಟಿಸಿದ್ದಾರೆ ಎಂದು ಹೇಳಿದೆ.

published on : 6th September 2023

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಹೇಳಿಕೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗೆ ಹೈಕೋರ್ಟ್ ನೊಟೀಸ್

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಕುರಿತು ಹೇಳಿಕೆ ನೀಡಿದ್ದ ರಾಜಸ್ಥಾನ ಸಿಎಂ ಗೆ  ರಾಜಸ್ಥಾನ ಹೈಕೋರ್ಟ್ ನ ವಿಭಾಗೀಯ ಪೀಠವೊಂದು ನೊಟೀಸ್ ಜಾರಿಗೊಳಿಸಿದೆ. 

published on : 2nd September 2023

ಶಿಕ್ಷೆ ಅಮಾನತ್ತಾದರೂ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ: ಕಾನೂನು ತಜ್ಞರು

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಕಾನೂನು ತಂಡವು ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಕಾರಣವಾದ ಆಗಸ್ಟ್ 5ರ ತೀರ್ಪನ್ನು ಅಮಾನತುಗೊಳಿಸುವಂತೆ ವಿನಂತಿಸದೆ ಮಹತ್ವದ ತಪ್ಪು ಮಾಡಿದೆ.

published on : 30th August 2023

ಅಕ್ರಮ ಭೂ ಮಂಜೂರಾತಿ ಪ್ರಕರಣ: ಕೆಎಎಸ್‌ ಅಧಿಕಾರಿ ಬಂಧನ

ಕಡೂರು ತಾಲ್ಲೂಕಿನ ಅಕ್ರಮ ಭೂಮಂಜೂರಾತಿ ಪ್ರಕರಣದಲ್ಲಿ ಈ ಹಿಂದಿನ ತಹಶೀಲ್ದಾರ್ ಜೆ.ಉಮೇಶ್ ಅವರನ್ನು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

published on : 25th August 2023

'ತುಂಬಿ ತುಳುಕುತ್ತಿದೆ ಎಟಿಎಂ ಸರ್ಕಾರದ ಮಡಿಲು; ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಕೂಡಲೇ ಬರಿದಾಗಿದೆ ಜಲಾಶಯಗಳ ಒಡಲು'

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

published on : 16th August 2023

ಆಡಳಿತದಲ್ಲಿ ಭ್ರಷ್ಟಚಾರವಿದೆ ಎಂಬುದು ಎಲ್ಲರಿಗೂ ತಿಳಿದಿರುವ ಬಹಿರಂಗ ಸತ್ಯ : ಸಂತೋಷ್ ಹೆಗ್ಡೆ

ರಾಜಕೀಯದಲ್ಲಿ ಸೇವಾ ಮನೋಭಾವ ದೂರವಾಗಿ, ಅಧಿಕಾರ ಮತ್ತು ಹಣ ಗಳಿಸುವ ವೃತ್ತಿಯಾಗಿ ಮಾರ್ಪಟ್ಟಿದೆ ಎಂದು ಭಾರತದ ಮಾಜಿ ಸಾಲಿಸಿಟರ್ ಜನರಲ್ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ ದೇಶದ ಸ್ವಾತಂತ್ರ್ಯ ದಿನದಂದು ವಾಗ್ದಾಳಿ ನಡೆಸಿದರು.

published on : 15th August 2023

ಕಮಿಷನ್ ಕೇಳಿಲ್ಲ ಎಂದಾದರೆ ಡಿಕೆ ಶಿವಕುಮಾರ್ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ: ಸಿಟಿ ರವಿ ಸವಾಲು

ತಾವು ಹಾಗೂ ತಮ್ಮ ಸರ್ಕಾರ ಪ್ರಮಾಣಿಕ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾವಿಸುವುದಾದರೆ ಬಿಬಿಎಂಪಿ ಗುತ್ತಿಗೆದಾರರ ಸಂಘದ ಒತ್ತಾಯದಂತೆ ಅಜ್ಜಯ್ಯನವರ ಮಠದಲ್ಲಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸಿಟಿ ರವಿ ಆಗ್ರಹಿಸಿದ್ದಾರೆ. 

published on : 14th August 2023

ಭ್ರಷ್ಟಾಚಾರ ವಿರುದ್ಧ ಶೂನ್ಯ ಸಹಿಷ್ಣುತೆಯ ಕಟ್ಟುನಿಟ್ಟಿನ ನೀತಿಯನ್ನು ಭಾರತ ಹೊಂದಿದೆ: ಜಿ-20 ಸಭೆಯಲ್ಲಿ ಪ್ರಧಾನಿ ಮೋದಿ

ದೇಶದಲ್ಲಿ ಭ್ರಷ್ಟಾಚಾರದ ಪ್ರಭಾವ ಬಡವರು ಮತ್ತು ನಿರ್ಗತಿಕರ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

published on : 12th August 2023

ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆಗೆ ಫಂಡ್ ಕಲೆಕ್ಷನ್‍ಗೆ ಇಳಿದಿದೆಯೇ?: ಆರ್.ಅಶೋಕ್ ಹೇಳಿದ್ದು ಹೀಗೆ...

ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ಲೋಕಸಭಾ ಚುನಾವಣೆಗೆ ಫಂಡ್ ಕಲೆಕ್ಷನ್‍ಗೆ ಇಳಿದಿದೆಯೇ? ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಪ್ರಶ್ನಿಸಿದ್ದಾರೆ. 

published on : 10th August 2023

'ಇಂದು ಭಾರತ ಒಂದೇ ಧ್ವನಿಯಲ್ಲಿ ಭ್ರಷ್ಟಾಚಾರ, ರಾಜವಂಶ, ತುಷ್ಠೀಕರಣ ಭಾರತ ಬಿಟ್ಟು ತೊಲಗಲಿ ಎಂದು ಹೇಳುತ್ತಿದೆ': ಪ್ರಧಾನಿ ಮೋದಿ

ಇಂದು ಆಗಸ್ಟ್ 8, ದೇಶದ ಪಿತಾಮಹ ಮಹಾತ್ಮಾ ಗಾಂಧಿಯವರು ಕ್ವಿಟ್ ಇಂಡಿಯಾ ಚಳವಳಿಗೆ ಕರೆಕೊಟ್ಟ ದಿನ. ಕ್ವಿಟ್ ಇಂಡಿಯಾ ಚಳವಳಿಯನ್ನು ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ಭಾರತ ಈಗ ಭ್ರಷ್ಟಾಚಾರ, ರಾಜವಂಶ ಮತ್ತು ತುಷ್ಟೀಕರಣದ ವಿರುದ್ಧ ಒಂದೇ ಧ್ವನಿಯಲ್ಲಿ ಮಾತನಾಡುತ್ತಿದೆ ಎಂದು ಹೇಳಿದ್ದಾರೆ. 

published on : 9th August 2023

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳ ಪತ್ರ ಪ್ರಕರಣ: ಸಿಐಡಿ ತನಿಖೆಗೆ ಸರ್ಕಾರ ಆದೇಶ

ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರ ವಿರುದ್ಧ ಅಧಿಕಾರಿಗಳು ಪತ್ರ ಬರೆದಿದ್ದಾರೆ ಎನ್ನಲಾದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ ಎಂದು ತಿಳಿದುಬಂದಿದೆ.

published on : 8th August 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9