- Tag results for crime
![]() | ಅದು ನನ್ನ ಮಗುವೇ ಆಗಿದ್ದರೆ..!; ನನ್ನ ಮಗನನ್ನು ಗಲ್ಲಿಗೇರಿಸಿ: ಉಜ್ಜಯಿನಿ ಅತ್ಯಾಚಾರ ಆರೋಪಿ ತಂದೆಯ ನೋವಿನ ನುಡಿಇಡೀ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಉಜ್ಜಯಿನಿ ಬಾಲಕಿಯ ಅತ್ಯಾಚಾರ ಆರೋಪಿಯನ್ನು ಕೂಡಲೇ ಗಲ್ಲಿಗೇರಿಸುವಂತೆ ಆತನ ತಂದೆಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | NCRB ಹೆಸರಿನಲ್ಲಿ ನಕಲಿ ಸಂದೇಶ: ಕೇರಳದ ಯುವಕ ಆತ್ಮಹತ್ಯೆ; ನಿಮಗೂ ಬರಬಹದು ಈ ಮೆಸೇಜ್!ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ಹೆಸರಿನಲ್ಲಿ ಅನಧಿಕೃತ ಚಲನಚಿತ್ರ ವೆಬ್ಸೈಟ್ಗೆ ಪ್ರವೇಶಿಸಿದ್ದಕ್ಕಾಗಿ ದಂಡ ಪಾವತಿ ಮಾಡವಂತೆ ನಕಲಿ ಸಂದೇಶ ಬಂದಿದ್ದಕ್ಕೇ ಭಯಗೊಂಡ 16 ವರ್ಷದ ಅಪ್ರಾಪ್ತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. |
![]() | ಹಣ ಎಣಿಸಲು ಬರಲ್ಲ ಎಂದು ಪದೇ ಪದೇ ಗೇಲಿ: ಸಿಟ್ಟಿಗೆದ್ದು ಸಹೋದ್ಯೋಗಿಯ ಹತ್ಯೆ!ಬಿಲ್ ಮಾಡುವ ವಿಚಾರವಾಗಿ ಪದೇ ಪದೇ ತನ್ನನ್ನು ಗೇಲಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ಸಹೋದ್ಯೋಗಿಯನ್ನು ಇರಿದು ಹತ್ಯೆ ಮಾಡಿರುವ ಘಟನೆಯೊಂದು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. |
![]() | ಬೆಂಗಳೂರು: ನೆರೆಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಚಾಲಾಕಿ ಬಂಧನನೆರೆಯಲ್ಲಿ ಕಳ್ಳತನ ಮಾಡುತ್ತಿದ್ದ ಚಾಲಾಕಿ ಮಹಿಳೆಯೊಬ್ಬರನ್ನು ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಐಟಿಬಿಟಿ ಸಹಭಾಗಿತ್ವದಲ್ಲಿ 'ಸೈಬರ್ಸ್ಪೇರ್ ಸೆಂಟರ್ ಫಾರ್ ಎಕ್ಸ್ಲೆನ್ಸ್' ಕೇಂದ್ರ ರಚಿಸಲು ಚಿಂತನೆ: ಗೃಹ ಸಚಿವಬೆಂಗಳೂರು ಸೇರಿ ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳ ಮಟ್ಟಹಾಕಲು ಪೊಲೀಸರಿಗೆ ಸೂಕ್ತ ತಂತ್ರಜ್ಞಾನದ ತರಬೇತಿ ನೀಡುವ ನಿಟ್ಟಿನಲ್ಲಿ ಬೆಂಗಳೂರು ಸೈಬರ್ಸ್ಪೇರ್ ಸೆಂಟರ್ ಫಾರ್ ಎಕ್ಸ್ಲೆನ್ಸ್ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಬುಧವಾರ ಹೇಳಿದರು. |
![]() | ಬೆಂಗಳೂರು: ಆಂಟಿ ಎಂದು ಕರೆದ ಎಟಿಎಂ ಭದ್ರತಾ ಸಿಬ್ಬಂದಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ, ಪ್ರಕರಣ ದಾಖಲುಆಂಟಿ ಎಂದು ಕರೆದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಎಟಿಎಂ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರದ ಮಲ್ಲೇಶ್ವರಂ ನಲ್ಲಿ ನಡೆದಿದೆ. |
![]() | ಹಿಟ್ ಆ್ಯಂಡ್ ರನ್ ಕೇಸ್: ಆಂಧ್ರಪ್ರದೇಶ ಮೂಲದ ವ್ಯಕ್ತಿಯ ದುರ್ಮರಣಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಆಂಧ್ರಪ್ರದೇಶ ಮೂಲಕ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. |
![]() | ಸಾಮಾನ್ಯ ಜ್ಞಾನದಿಂದ ಸೈಬರ್ ಅಪರಾಧವನ್ನು ಎದುರಿಸಬಹುದು: ನಗರ ಪೊಲೀಸ್ ಆಯುಕ್ತಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳುವ ಬಗ್ಗೆ ಎಲ್ಲಿಯವರೆಗೆ ಜನರು ನಿರ್ಲಕ್ಷ್ಯ ತೋರುತ್ತಿರುತ್ತಾರೋ ಅಲ್ಲಿಯವರೆಗೂ ಸೈಬರ್ ಕ್ರೈಂ ಮುಂದುವರಿಯುತ್ತದೆ ಎಂದು ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಶನಿವಾರ ಹೇಳಿದರು. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ 30 ಐಫೋನ್, 28 ಲ್ಯಾಪ್ಟಾಪ್ ವಶಕ್ಕೆಅಬುಧಾಬಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಚೆನ್ನೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬನಿಂದ 30 ಐಫೋನ್, 28 ಲ್ಯಾಪ್ಟಾಪ್ಗಳು ಮತ್ತು ಕ್ರೆಡಿಟ್ ಕಾರ್ಡ್ನಲ್ಲಿ ಇರಿಸಲಾಗಿದ್ದ 55 ಗ್ರಾಂ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. |
![]() | ಪೊರಕೆಯಿಂದ ಹೊಡೆದು ಮಹಿಳೆಯಿಂದ ಜಾತಿ ನಿಂದನೆ; ನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣುಮಹಿಳೆಯೊಬ್ಬರು ಪೊರಕೆಯಿಂದ ಹೊಡೆದು ಜಾತಿನಿಂದನೆ ಮಾಡಿದರು ಎಂಬ ಕಾರಣಕ್ಕೆ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಲೂರು ತಾಲೂಕಿನ ಹುರುಳಗೆರೆ ಗ್ರಾಮದಲ್ಲಿ ನಡೆದಿದೆ. |
![]() | RSS ಕಾರ್ಯಕರ್ತರ ಸೋಗಿನಲ್ಲಿ ಗೋಮಾಂಸ ದರೋಡೆ, ನಾಲ್ವರ ಬಂಧನತಮ್ಮನ್ನು ಆರ್ಎಸ್ಎಸ್ ಕಾರ್ಯಕರ್ತರು ಎಂದು ಹೇಳಿಕೊಂಡು ಗೋಮಾಂಸ ದರೋಡೆ ಮಾಡಿದ್ದ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ನೌಕಾಪಡೆಯ ಮಾಜಿ ಅಧಿಕಾರಿ ಸಾವುಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಯೊಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. |
![]() | ದೇಶದ ಭದ್ರತೆಗೆ ಸೈಬರ್ ಕ್ರೈಂ ಬೆದರಿಕೆಯಾಗಿದೆ: ಸಿಎಂ ಸಿದ್ದರಾಮಯ್ಯಸೈಬರ್ ಅಪರಾಧ, ಭಯೋತ್ಪಾದನೆ, ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ಜೈಲು ಕೈದಿಗಳ ಆಮೂಲಾಗ್ರೀಕರಣದ ಹೊಸ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸಮನ್ವಯವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಡಿಜಿಪಿಗಳಿಗೆ ಮನವಿ ಮಾಡಿದ್ದಾರೆ. |
![]() | ವಿಡಿಯೋ: ಲೈವ್ ಸ್ಟ್ರೀಮಿಂಗ್ ವೇಳೆಯೇ ಹಾಂಗ್ ಕಾಂಗ್ನಲ್ಲಿ ಭಾರತ ಮೂಲದ ವ್ಯಕ್ತಿಯಿಂದ ಯುಟ್ಯೂಬರ್ ಯುವತಿಗೆ ಲೈಂಗಿಕ ಕಿರುಕುಳಲೈವ್ ಸ್ಟ್ರೀಮಿಂಗ್ ಮಾಡುವಾಗಲೇ ಭಾರತ ಮೂಲದ ವ್ಯಕ್ತಿಯಿಂದ ಯುಟ್ಯೂಬರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಹಾಂಗ್ ಕಾಂಗ್ನಲ್ಲಿ ನಡೆದಿದೆ. |
![]() | ಬೆಂಗಳೂರು: ವಂಚನೆಗೆ ಬಳಸುತ್ತಿದ್ದ 15,000 ಸಿಮ್ ಕಾರ್ಡ್ಗಳನ್ನು ಬ್ಲಾಕ್ ಮಾಡಿದ ಪೊಲೀಸರುಸೈಬರ್ ಕ್ರೈಮ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಮೂರು ವಾರಗಳಲ್ಲಿ ಬೆಂಗಳೂರಿನ ನಿವಾಸಿಗಳನ್ನು ವಂಚಿಸಲು ಬಳಸುತ್ತಿದ್ದ 15,000ಕ್ಕೂ ಹೆಚ್ಚು ಸಿಮ್ ಕಾರ್ಡ್ಗಳನ್ನು ನಗರದ ಪೊಲೀಸರು ಗುರುತಿಸಿ ಬ್ಲಾಕ್ ಮಾಡಿದ್ದಾರೆ. |