- Tag results for cyber crime
![]() | ಜನರ ಶಿಕ್ಷಣ, ಆರ್ಥಿಕ ಸ್ಥಿತಿಗತಿ ಸುಧಾರಿಸುತ್ತಿದ್ದರೂ, ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳ: ಆರಗ ಜ್ಞಾನೇಂದ್ರಶಿಕ್ಷಣ ಮತ್ತು ಆರ್ಥಿಕ ಸ್ಥಿತಿ ಸುಧಾರಿಸಿದಂತೆ ಅಪರಾಧಗಳು ಕಡಿಮೆಯಾಗುತ್ತವೆ ಎಂಬುದು ಒಪ್ಪಬೇಕಾದ ವಿಚಾರ. ಆದರೆ, ಜನರ ಶಿಕ್ಷಣ ಮತ್ತು ಆರ್ಥಿಕ ಸ್ಥಿತಿಗತಿಗಳು ಸುಧಾರಿಸುತ್ತಿದ್ದರೂ, ರಾಜ್ಯದಲ್ಲಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಹೇಳಿದರು. |
![]() | ಸೈಬರ್ ಅಪರಾಧಗಳ ಬಗ್ಗೆ ಜಾಗರೂಕರಾಗಿರಿ: ಜನತೆಗೆ ಗೃಹ ಸಚಿವ ಆರಗ ಜ್ಞಾನೇಂದ್ರಸೈಬರ್ ಅಪರಾಧಗಳನ್ನು ತಡೆಗಟ್ಟಲು ಗೃಹ ಇಲಾಖೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಆನ್ಲೈನ್ ಬ್ಯಾಂಕಿಂಗ್ ಬಳಸುವವರು ಹೆಚ್ಚಿನ ಜಾಗರೂಕರಾಗಿರಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸೋಮವಾರ ಹೇಳಿದರು. |
![]() | ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಿದೆ: ಡಿಜಿಪಿಪ್ರತಿದಿನ ಹಲವಾರು ಹೊಸ ಪ್ರಕರಣಗಳು ಮತ್ತು ವಂಚನೆಗಳು ಬೆಳಕಿಗೆ ಬರುತ್ತಿರುವುದು ಆಘಾತಕಾರಿ ಮತ್ತು ಕಳವಳಕಾರಿ ಸಂಗತಿಯಾಗಿದ್ದು, ಸೈಬರ್ ಅಪರಾಧಗಳ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ. ಜನರು ಜಾಗರೂಕರಾಗಿರಬೇಕು ಎಂದು ಪೊಲೀಸ್ ಮಹಾನಿರ್ದೇಶಕ (ಸಿಐಡಿ) ಪಿ ಎಸ್ ಸಂಧು ಅವರು ಶನಿವಾರ ಹೇಳಿದರು. |
![]() | 2022ರಲ್ಲಿ 185 ಸೈಬರ್ ಕ್ರೈಮ್ ಪ್ರಕರಣಗಳು ದಾಖಲಾಗಿವೆ: ಗೃಹ ಸಚಿವ ಆರಗ ಜ್ಞಾನೇಂದ್ರರಾಜ್ಯದಲ್ಲಿ ಒಟ್ಟಾರೆಯಾಗಿ ಭಾರತೀಯ ದಂಡ ಸಂಹಿತೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಮಧ್ಯವರ್ತಿ ನಿಯಮಗಳು 2011 ಮತ್ತು 2022 ರ ಅಡಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ, ಅಸಭ್ಯ ಮತ್ತು ಸಾಮಾಜಿಕ ವಿರೋಧಿ ವಿಡಿಯೋಗಳು ಮತ್ತು ಪೋಸ್ಟ್ಗಳನ್ನು ಹಂಚಿಕೊಳ್ಳುವವರ ವಿರುದ್ಧ 185 ಪ್ರಕರಣಗಳನ್ನು ದಾಖಲಿಸಲಾಗಿದೆ. |
![]() | ಸಿಂಗಾಪುರದಲ್ಲಿ ಉದ್ಯೋಗ ಭರವಸೆ; ಆನ್ಲೈನ್ ವಂಚನೆಯಲ್ಲಿ 23 ಲಕ್ಷ ರೂಪಾಯಿ ಕಳೆದುಕೊಂಡ ತಮಿಳುನಾಡಿನ ಪ್ರಾಧ್ಯಾಪಕಕೋವಿಡ್-19 ಸಮಯದಲ್ಲಿ ಸೌದಿ ಅರೇಬಿಯಾದಿಂದ ಹಿಂದಿರುಗಿದ ನಂತರ ನಿರುದ್ಯೋಗಿಯಾಗಿದ್ದ ತಿರುಚ್ಚಿ ಮೂಲದ ಪ್ರೊಫೆಸರ್ವೊಬ್ಬರು ಆನ್ಲೈನ್ ವಂಚನೆಗೆ ಬಲಿಯಾಗಿದ್ದು, 23.5 ಲಕ್ಷ ರೂ. ಕಳೆದುಕೊಂಡಿದ್ದಾರೆ. |
![]() | ನಕಲಿ ಡೆಲಿವರಿ ಆ್ಯಪ್ಗಳಲ್ಲಿ ಫುಡ್ ಆರ್ಡರ್ ಮಾಡಿ 2.4 ಲಕ್ಷ ರೂಪಾಯಿ ಕಳೆದುಕೊಂಡ ಇಬ್ಬರುನಕಲಿ ಫುಡ್ ಡೆಲಿವರಿ ಆ್ಯಪ್ಗಳನ್ನು ಸೃಷ್ಟಿಸಿ ಜನರಿಗೆ ₹2.4 ಲಕ್ಷ ವಂಚಿಸಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೂರ್ವ ವಿಭಾಗದ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. |
![]() | ಸ್ತ್ರೀರೋಗ ತಜ್ಞೆ ಪದ್ಮಿನಿ ಪ್ರಸಾದ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ; ದಾವಣಗೆರೆ ಯುವಕನ ಬಂಧನಕರ್ನಾಟಕದ ಪ್ರಖ್ಯಾತ ಸ್ತ್ರೀರೋಗ ತಜ್ಞೆ ಡಾ.ಪದ್ಮಿನಿ ಪ್ರಸಾದ್ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು ಮಹಿಳೆಯರಿಗೆ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. |
![]() | ಸೈಬರ್ ಅಪರಾಧ ತಡೆಗೆ ಟಾಫ್ ಕಾಪ್ ತಂತ್ರಜ್ಞಾನ ಜಾರಿಟೆಲಿಕಾಂ ಉದ್ಯಮ ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಅದರೊಂದಿಗೆ ಸೈಬರ್ ಅಪರಾಧಗಳು ಸಹ ಅದೇ ವೇಗದಲ್ಲಿ ದಾಖಲಾಗುತ್ತಿರುವುದು ತೀವ್ರ ಕಳವಳಕಾರಿ ಸಂಗತಿ. |
![]() | ಕರ್ನಾಟಕ: ವಿದ್ಯುತ್ ಬಿಲ್ ಪಾವತಿ ನೆಪದಲ್ಲಿ ಗ್ರಾಹಕರಿಗೆ ವಂಚನೆ, ಬೆಸ್ಕಾಂನಿಂದ ಪೊಲೀಸ್ ದೂರುಆನ್ಲೈನ್ ಮೂಲಕ ಬೆಸ್ಕಾಂ ಗ್ರಾಹಕರನ್ನು ವಂಚಿಸಿ ಹಣ ವಸೂಲಿ ಮಾಡುತ್ತಿರುವ ಸೈಬರ್ ವಂಚಕರ ಜಾಲದ ವಿರುದ್ದ ಕ್ರಮ ಜರಗಿಸುವಂತೆ ಕೋರಿ ಸೈಬರ್ ಕ್ರೈಂ ಠಾಣೆಗೆ ಬೆಸ್ಕಾಂ ದೂರು ನೀಡಿದೆ. |
![]() | ರಾಜ್ಯದಲ್ಲಿ ಸೈಬರ್ ಅಪರಾಧದ ವಿರುದ್ಧ ಹೋರಾಡಲು ತಾಂತ್ರಿಕ ಪರಿಣಿತರ ಬಳಸಿಕೊಳ್ಳಲಾಗುತ್ತದೆ: ನೂತನ ಪೊಲೀಸ್ ಆಯುಕ್ತ1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಸಿಎಚ್ ಪ್ರತಾಪ್ ರೆಡ್ಡಿ ಅವರು ಬೆಂಗಳೂರಿನ 37ನೇ ಪೊಲೀಸ್ ಆಯುಕ್ತರಾಗಿ ಮಂಗಳವಾರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. |
![]() | ಸೈಬರ್ ವಂಚನೆಯಿಂದ ಕಳೆದುಕೊಂಡ ಹಣವನ್ನು ವಾಪಸ್ ಪಡೆದ ನಿವೃತ್ತ ಸೇನಾಧಿಕಾರಿ: ಪೊಲೀಸರಿಗೆ ಶ್ಲಾಘನೆಸೇನೆಯಿಂದ ನಿವೃತ್ತಿಗೊಂಡ 60 ವರ್ಷದ ವ್ಯಕ್ತಿಗೆ ವೈಟ್ ಫೀಲ್ಡ್ ವಿಭಾಗ ಸೈಬರ್ ಕ್ರೈಂ ಪೊಲೀಸರು ಕಳೆದುಹೋದ ಹಣವನ್ನು ವಾಪಸ್ ಕೊಡಿಸುವಲ್ಲಿ ಸಹಾಯ ಮಾಡಿದ್ದಾರೆ. ಸೇನೆಯಲ್ಲಿ ಕ್ಯಾಪ್ಟನ್ ಆಗಿದ್ದ ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿದ್ದ ವ್ಯಕ್ತಿ ಸೈಬರ್ ಮೋಸದ ಜಾಲಕ್ಕೆ ತುತ್ತಾಗಿದ್ದರು. |
![]() | ಸೈಬರ್ ವಂಚನೆ: 9 ನಿಮಿಷಗಳಲ್ಲಿ 3 ಲಕ್ಷ ರೂ. ಕಳೆದುಕೊಂಡ ನಿವೃತ್ತ ಬ್ಯಾಂಕ್ ಮ್ಯಾನೇಜರ್ಮೊದಲಿಗೆ ವಂಚಕ ನಿವೃತ್ತ ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೊಬೈಲಿಗೆ ಸಂದೇಶವೊಂದನ್ನು ಕಳಿಸಿದ್ದ. ಆ ಸಂದೇಶದಲ್ಲಿ... |
![]() | ಡಿಜಿಟಲ್ ಪರದೆ ಹಿಂದಿನ ಡೇಂಜರ್: ಸೈಬರ್ ಜಗತ್ತಿನಲ್ಲಿ ನಾವು ಪಾಲಿಸಬೇಕಾದ 5 ಪಾಲಿಸಿಗಳುಇಂದಿನ ಕಾಲದಲ್ಲಿ ಪ್ರತಿಯೊಬ್ಬರು ಸೈಬರ್ ಲಾ ನಿಯಮಗಳನ್ನು ತಿಳಿದುಕೊಂಡರೆ ತೊಂದರೆಗಳಿಂದ ಪಾರಾಗಬಹುದು. ಭಾರತದಲ್ಲಿ ಸೈಬರ್ ಲಾ ಅನ್ನು 'ಇನ್ ಫಾರ್ಮೇಶನ್ ಟೆಕ್ನಾಲಜಿ ಆಕ್ಟ್' ಎನ್ನುತ್ತಾರೆ. |
![]() | Koko Loan App ಬಗ್ಗೆ ಎಚ್ಚರ, ವಂಚಕರು ನಿಮ್ಮ ಅಕೌಂಟ್ ಗೆ ಅಲ್ಪ ಹಣ ಹಾಕಿ ದುಪ್ಪಟ್ಟು ಹಣ ಕೇಳಬಹುದು!ಭಾರತದಲ್ಲಿ ಸೈಬರ್ ಅಪರಾಧ ಹೆಚ್ಚುತ್ತಿರುವಾಗ, ಕರ್ನಾಟಕ ಸೈಬರ್ ಕ್ರೈಮ್ ವಿಭಾಗ ಸಂತ್ರಸ್ತರು ಕೂಡಲೇ ದೂರು ಸಲ್ಲಿಸುವಂತೆ ಕೇಳುತ್ತಿದೆ. ಆದರೆ ಅಪರಾಧಿಗಳ ಮೇಲೆ ಕ್ರಮ ಕೈಗೊಂಡಿರುವ ಉದಾಹರಣೆಗಳು ಕಡಿಮೆ. Google Play Store ನಲ್ಲಿ ಲಭ್ಯವಿರುವ Koko Loan App ಒಂದು ಹಗರಣವಾಗಿದೆ. ಇದು ಸಂಘಟಿತ ಹಗರಣ ಎಂದು ಹಲವಾರು ದೂರುಗಳಿವೆ. |
![]() | ಐಟಿ ರಿಫಂಡ್ ಕುರಿತು ಫೋನ್ ಕರೆ ಬಂದರೆ ಎಚ್ಚರ; ವಂಚನೆ ಜಾಲಕ್ಕೆ ಸಿಲುಕಿ 1 ಲಕ್ಷ ರೂ ಕಳೆದುಕೊಂಡ ಬೆಂಗಳೂರಿನ ಮಹಿಳೆ!ನೆಟಿಜನ್ಗಳನ್ನು ಅಥವಾ ಇಂಟರ್ನೆಟ್ ಬಳಕೆದಾರರನ್ನು ಮೋಸಗೊಳಿಸಲು ಸೈಬರ್ ಸ್ಕ್ಯಾಮ್ಸ್ಟರ್ಗಳು ಹೊಸ ಹೊಸ ಆಲೋಚನೆಗಳನ್ನು ಮಾಡುತ್ತಾರೆ. ಮೊಬೈಲ್ ಗೆ ಕರೆ ಮಾಡಿದವರು ತೆರಿಗೆದಾರರ ಖಾತೆಗಳಿಗೆ ಆದಾಯ ತೆರಿಗೆ ಮರುಪಾವತಿಯನ್ನು(income tax refund) ಠೇವಣಿ ಮಾಡಲು ಸಹಾಯ ಮಾಡುವ ಮೂಲಕ ತಮ್ಮ ಖೆಡ್ಡಾಗೆ ಬೀಳಿಸುವುದು ಹೊಸ ಉಪಾಯ. |