social_icon
  • Tag results for cyber crime

ಐಟಿಬಿಟಿ ಸಹಭಾಗಿತ್ವದಲ್ಲಿ 'ಸೈಬರ್‌ಸ್ಪೇರ್‌ ಸೆಂಟರ್‌ ಫಾರ್‌ ಎಕ್ಸ್‌ಲೆನ್ಸ್‌' ಕೇಂದ್ರ ರಚಿಸಲು ಚಿಂತನೆ: ಗೃಹ ಸಚಿವ

ಬೆಂಗಳೂರು ಸೇರಿ ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್‌ ಕ್ರೈಂ ಪ್ರಕರಣಗಳ ಮಟ್ಟಹಾಕಲು ಪೊಲೀಸರಿಗೆ ಸೂಕ್ತ ತಂತ್ರಜ್ಞಾನದ ತರಬೇತಿ ನೀಡುವ ನಿಟ್ಟಿನಲ್ಲಿ ಬೆಂಗಳೂರು ಸೈಬರ್‌ಸ್ಪೇರ್‌ ಸೆಂಟರ್‌ ಫಾರ್‌ ಎಕ್ಸ್‌ಲೆನ್ಸ್‌ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಬುಧವಾರ ಹೇಳಿದರು.

published on : 28th September 2023

ಸಾಮಾನ್ಯ ಜ್ಞಾನದಿಂದ ಸೈಬರ್ ಅಪರಾಧವನ್ನು ಎದುರಿಸಬಹುದು: ನಗರ ಪೊಲೀಸ್ ಆಯುಕ್ತ

ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳುವ ಬಗ್ಗೆ ಎಲ್ಲಿಯವರೆಗೆ ಜನರು ನಿರ್ಲಕ್ಷ್ಯ ತೋರುತ್ತಿರುತ್ತಾರೋ ಅಲ್ಲಿಯವರೆಗೂ ಸೈಬರ್‌ ಕ್ರೈಂ ಮುಂದುವರಿಯುತ್ತದೆ ಎಂದು ಪೊಲೀಸ್‌ ಆಯುಕ್ತ ಬಿ ದಯಾನಂದ ಅವರು ಶನಿವಾರ ಹೇಳಿದರು.

published on : 24th September 2023

ಬೆಂಗಳೂರು: ವಂಚನೆಗೆ ಬಳಸುತ್ತಿದ್ದ 15,000 ಸಿಮ್ ಕಾರ್ಡ್‌ಗಳನ್ನು ಬ್ಲಾಕ್ ಮಾಡಿದ ಪೊಲೀಸರು

ಸೈಬರ್ ಕ್ರೈಮ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಮೂರು ವಾರಗಳಲ್ಲಿ ಬೆಂಗಳೂರಿನ ನಿವಾಸಿಗಳನ್ನು ವಂಚಿಸಲು ಬಳಸುತ್ತಿದ್ದ 15,000ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ನಗರದ ಪೊಲೀಸರು ಗುರುತಿಸಿ ಬ್ಲಾಕ್ ಮಾಡಿದ್ದಾರೆ.

published on : 10th September 2023

ಸೈಬರ್ ಕ್ರೈಂ ಆರೋಪಿಯಿಂದ ಸುಲಿಗೆ ಮಾಡುತ್ತಿದ್ದಾಗ ಕೇರಳದಲ್ಲಿ ಸಿಕ್ಕಿಬಿದ್ದ ನಾಲ್ವರು ಕರ್ನಾಟಕದ ಪೊಲೀಸರ ಅಮಾನತು!

ಸೈಬರ್ ವಂಚನೆ ಆರೋಪಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕರ್ನಾಟಕದ ನಾಲ್ವರು ಪೊಲೀಸರನ್ನು ಇಂದು ಅಮಾನತು ಮಾಡಲಾಗಿದೆ.

published on : 4th August 2023

ಪಾರ್ಟ್ ಟೈಂ, ವರ್ಕ್ ಫ್ರಂ ಹೋಂ ಉದ್ಯೋಗದ ಸಂದೇಶ ಬಂದರೆ ಜೋಕೆ; ಪ್ರೀಪೇಯ್ಡ್ ಟಾಸ್ಕ್ ಹಗರಣಕ್ಕೆ ಮೈಸೂರಿಗರೇ ಟಾರ್ಗೆಟ್!

ಮುಂದಿನ ಬಾರಿ ವಾಟ್ಸಾಪ್ ಮತ್ತು ಟೆಲಿಗ್ರಾಂನಲ್ಲಿ ಲಾಭದಾಯಕ ಪಾರ್ಟ್ ಟೈಂ ಅಥವಾ ಪ್ರಿಪೇಯ್ಡ್ ಉದ್ಯೋಗಗಳನ್ನು ನೀಡುವ ಸಂದೇಶವನ್ನು ನೀವು ಕಂಡರೆ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಬ್ಯಾಂಕ್ ಖಾತೆಯಿಂದ ಎಲ್ಲಾ ಹಣವನ್ನು ನೀವು ಕಳೆದುಕೊಳ್ಳಬಹುದು.

published on : 24th July 2023

ರಾಜ್ಯದಲ್ಲಿ ದಾಖಲಾದ ಪೊಲೀಸ್ ಪ್ರಕರಣಗಳಲ್ಲಿ ಶೇ 20ಕ್ಕಿಂತ ಹೆಚ್ಚು ಸೈಬರ್ ಕ್ರೈಮ್‌ಗೆ ಸಂಬಂಧಿಸಿವೆ: ಎಂಎ ಸಲೀಂ

ಕರ್ನಾಟಕದಲ್ಲಿ ದಾಖಲಾದ ಒಟ್ಟು ಪೊಲೀಸ್ ಪ್ರಕರಣಗಳಲ್ಲಿ ಶೇ 20ರಷ್ಟು ಸೈಬರ್ ಅಪರಾಧಕ್ಕೆ ಸಂಬಂಧಿಸಿವೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಎಂಎ ಸಲೀಂ ಶನಿವಾರ ಹೇಳಿದ್ದಾರೆ.

published on : 16th July 2023

ಹೆಚ್ಚುತ್ತಿರುವ ಸೈಬರ್ ಅಪರಾಧ: ಎಲ್ಲಾ ಸರ್ಕಾರಿ ಸಿಬ್ಬಂದಿಗೆ ಆನ್‌ಲೈನ್ ಸುರಕ್ಷತಾ ಕೋರ್ಸ್ ಕಡ್ಡಾಯ

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಕಳೆದ ಕೆಲವು ವರ್ಷಗಳಲ್ಲಿ ಅಗಾಧ ಸಂಖ್ಯೆಯ ಸೈಬರ್ ದಾಳಿಗಳಿಗೆ ತುತ್ತಾಗಿರುವುದರಿಂದ ಕೇಂದ್ರವು ಈಗ ಹಿರಿಯ ಅಧಿಕಾರಿಗಳು ಸೇರಿದಂತೆ ತನ್ನ ಉದ್ಯೋಗಿಗಳಿಗೆ ಸೈಬರ್ ಭದ್ರತೆಯ ಕುರಿತು ಕಿರು ಆನ್‌ಲೈನ್ ಕೋರ್ಸ್ ತೆಗೆದುಕೊಳ್ಳುವುದನ್ನು ಕಡ್ಡಾಯ ಮಾಡಿದೆ.

published on : 28th June 2023

ಕೆ.ಸಿ.ವೇಣುಗೋಪಾಲ್ ಮೇಲೆ ಸೈಬರ್ ವಂಚಕರ ಕಣ್ಣು: ಫೋನ್ ನಂಬರ್ ಬಳಸಿ, ಹಲವರಿಗೆ ಸೀಟು ನೀಡುವ ಆಮಿಷ!

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಇದರ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಸೈಬರ್ ವಂಚಕರ ಕೆಂಗಣ್ಣಿಗೆ ಗುರಿಯಾಗಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ.

published on : 19th May 2023

ಜನರ ಶಿಕ್ಷಣ, ಆರ್ಥಿಕ ಸ್ಥಿತಿಗತಿ ಸುಧಾರಿಸುತ್ತಿದ್ದರೂ, ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳ: ಆರಗ ಜ್ಞಾನೇಂದ್ರ

ಶಿಕ್ಷಣ ಮತ್ತು ಆರ್ಥಿಕ ಸ್ಥಿತಿ ಸುಧಾರಿಸಿದಂತೆ ಅಪರಾಧಗಳು ಕಡಿಮೆಯಾಗುತ್ತವೆ ಎಂಬುದು ಒಪ್ಪಬೇಕಾದ ವಿಚಾರ. ಆದರೆ, ಜನರ ಶಿಕ್ಷಣ ಮತ್ತು ಆರ್ಥಿಕ ಸ್ಥಿತಿಗತಿಗಳು ಸುಧಾರಿಸುತ್ತಿದ್ದರೂ, ರಾಜ್ಯದಲ್ಲಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಹೇಳಿದರು.

published on : 24th February 2023

ಸೈಬರ್ ಅಪರಾಧಗಳ ಬಗ್ಗೆ ಜಾಗರೂಕರಾಗಿರಿ: ಜನತೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ

ಸೈಬರ್ ಅಪರಾಧಗಳನ್ನು ತಡೆಗಟ್ಟಲು ಗೃಹ ಇಲಾಖೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಆನ್‌ಲೈನ್ ಬ್ಯಾಂಕಿಂಗ್ ಬಳಸುವವರು ಹೆಚ್ಚಿನ ಜಾಗರೂಕರಾಗಿರಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸೋಮವಾರ ಹೇಳಿದರು.

published on : 21st February 2023

ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಿದೆ: ಡಿಜಿಪಿ

ಪ್ರತಿದಿನ ಹಲವಾರು ಹೊಸ ಪ್ರಕರಣಗಳು ಮತ್ತು ವಂಚನೆಗಳು ಬೆಳಕಿಗೆ ಬರುತ್ತಿರುವುದು ಆಘಾತಕಾರಿ ಮತ್ತು ಕಳವಳಕಾರಿ ಸಂಗತಿಯಾಗಿದ್ದು, ಸೈಬರ್ ಅಪರಾಧಗಳ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ. ಜನರು ಜಾಗರೂಕರಾಗಿರಬೇಕು ಎಂದು ಪೊಲೀಸ್ ಮಹಾನಿರ್ದೇಶಕ (ಸಿಐಡಿ) ಪಿ ಎಸ್ ಸಂಧು ಅವರು ಶನಿವಾರ ಹೇಳಿದರು.

published on : 5th February 2023

ನಾಯಿಮರಿಗೆ 66 ಲಕ್ಷ ರೂ. ತೆತ್ತು ಮೋಸ ಹೋದ ಡೆಹರಾಡೂನ್ ಮಹಿಳೆ: ಬೆಂಗಳೂರು ನಿವಾಸಿಯಿಂದ ವಂಚನೆ

ಶುರುವಿನಲ್ಲಿ ಪೂರ್ತಿ ಮೊತ್ತವನ್ನು ಕಟ್ಟಿಸಿಕೊಂಡ ಕ್ಯಾಮರೂನ್ ಮೂಲದ ಆರೋಪಿ ನಂತರ ಸಂತಾನೋತ್ಪತ್ತಿ ಶುಲ್ಕ, ಸಾರಿಗೆ ಶುಲ್ಕ, ಕಸ್ಟಮ್ಸ್ ಶುಲ್ಕ ಎಂದೆಲ್ಲಾ ಹೇಳಿ ಬೇರೆ ಬೇರೆ ಹಂತಗಳಲ್ಲಿ ಮಹಿಳೆಯಿಂದ ಹಣ ಕಿತ್ತಿದ್ದ.

published on : 25th August 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9