- Tag results for dakshina kannada
![]() | ಕೊರೋನಾ ಎಫೆಕ್ಟ್: ಕೇರಳ- ದಕ್ಷಿಣ ಕನ್ನಡ ಸಂಚಾರಕ್ಕೆ 5 ರಸ್ತೆಗಳು ಬಿಟ್ಟು ಉಳಿದೆಲ್ಲಾ ಗಡಿ ರಸ್ತೆಗಳು ಬಂದ್ಕೇರಳದಲ್ಲಿ ಕೊರೋನಾ ಸೋಂಕು ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳ-ದಕ್ಷಿಣ ಕನ್ನಡ ಪ್ರಯಾಣಿಕರ ಸಂಚಾರಕ್ಕೆ ಗಡಿಭಾಗದಲ್ಲಿ ಇನ್ನು ಮುಂದೆ 5 ಚೆಕ್ ಪೋಸ್ಟ್ ಗಳಲ್ಲಿ ಮಾತ್ರ ಅವಕಾಶ ಕಲ್ಪಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. |
![]() | ಕೋವಿಡ್ ನೆಗೆಟಿವ್ ವರದಿ ಇಲ್ಲದಿದ್ದರೆ ಕೇರಳದಿಂದ ದಕ್ಷಿಣ ಕನ್ನಡಕ್ಕೆ ಬರುವವರಿಗೆ ಕಡ್ಡಾಯವಾಗಿ ನೋ ಎಂಟ್ರಿ!ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ, ದಕ್ಷಿಣ ಕನ್ನಡ-ಕೇರಳ ಗಡಿಯಲ್ಲಿ ಅಗತ್ಯ ಎಚ್ಚರಿಕೆಯನ್ನು ಕೈಗೊಳ್ಳಲಾಗಿದೆ. ಕೇರಳದಿಂದ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ತರುವಂತೆ ಸೂಚನೆ ನೀಡಲಾಗಿದೆ. |
![]() | ಹಕ್ಕಿ ಜ್ವರ ಭೀತಿ: ದಕ್ಷಿಣ ಕನ್ನಡದಲ್ಲಿ ತೀವ್ರ ಕಟ್ಟೆಚ್ಚರ, ಕೇರಳ ಕೋಳಿ ಸಾಗಾಟ ವಾಹನಗಳ ಮೇಲೆ ನಿರ್ಬಂಧಕೇರಳದಿಂದ ಹಕ್ಕಿ ಜ್ವರ ಪಸರಿಸದಂತೆ ಮುಂಜಾಗ್ರತಾ ಕ್ರಮವಾಗಿ ಕೇರಳದಿಂದ ಕರ್ನಾಟಕಕ್ಕೆ ಕೋಳಿ ಸಾಗಾಟಕ್ಕೆ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿರ್ಬಂಧವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ವಿಧಿಸಿದೆ. ಈ ಮೂಲಕ ಕಟ್ಟೆಚ್ಚರ ವಹಿಸಲಾಗಿದೆ. |
![]() | ಕಾಂಗ್ರೆಸ್ ಅನ್ನು ಕೇಡರ್ ಪಕ್ಷ ಮಾಡುವ ಕಾಯಕಲ್ಪ ಪುಣ್ಯಭೂಮಿ ದಕ್ಷಿಣ ಕನ್ನಡದಿಂದ ಆರಂಭ: ಡಿಕೆ ಶಿವಕುಮಾರ್ದಕ್ಷಿಣ ಕನ್ನಡ ಜಿಲ್ಲೆ ಈ ದೇಶಕ್ಕೆ ಸಂಸ್ಕೃತಿ ಕೊಟ್ಟ ಪವಿತ್ರ ಭೂಮಿ. ಪಕ್ಷವ ನ್ನು ಮಾಸ್ ಬೇಸ್ ನಿಂದ ಕೇಡರ್ ಬೇಸ್ ಪಕ್ಷವಾಗಿ ಪರಿವರ್ತಿಸುವ ಕಾಯಕಲ್ಪವನ್ನು ಇಲ್ಲಿಂದ ಆರಂಭಿಸುತ್ತಿ ದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. |
![]() | ಲಾಬಿಗಿಳಿಯಲ್ಲ, ಅವಕಾಶ ಒದಗಿದರೆ ಖುಷಿ-ಇದು ಕರಾವಳಿ ಬಿಜೆಪಿ ಸಚಿವಾಕಾಂಕ್ಷಿಗಳ ಮನದಾಳಕಳೆದ ಹಲವು ದಿನಗಳಿಂದ ರಾಜ್ಯದ ಇತರ ಭಾಗಗಳ ಶಾಸಕರು ಮಂತ್ರಿಗಿರಿಗಾಗಿ ಲಾಬಿ ಮಾಡುವಲ್ಲಿ ನಿರತರಾಗಿದ್ದರೆ, ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು ಮಾತ್ರ ಅಂತಹಾ ಯಾವ ಅವಸರದಲ್ಲಿಯೂ ಇದ್ದಂತೆ ಕಾಣುತ್ತಿಲ್ಲ. ಈ ಎರಡೂ ಜಿಲ್ಲೆಗಳ ಏಳು ಶಾಸಕರಲ್ಲಿ ಯಾರೊಬ್ಬರೂ ಸಚಿವ ಸ್ಥಾನಕ್ಕಾಗಿ ತಮ್ಮ ಬೇಡಿಕೆಯನ್ನಿಟ್ಟಿಲ್ಲ. ಇದರಿಂದಾಗಿ ಈ ಭಾಗದ |
![]() | ದಕ್ಷಿಣ ಕನ್ನಡದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ; ಆಂಧ್ರ ಪ್ರದೇಶ, ತೆಲಂಗಾಣಕ್ಕೆ ಸಾಗಾಟ: ಆರ್ ಟಿಐಯಲ್ಲಿ ಬಹಿರಂಗದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಲ್ಲು ಕೋರೆ ಕಲ್ಲು ಅಕ್ರಮ ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಸಿಮೆಂಟ್ ತಯಾರಿಕೆ ಕಾರ್ಖಾನೆಗಳಿಗೆ ಸಾಗಾಟವಾಗುತ್ತಿದೆ ಎಂಬ ಮಾಹಿತಿ ಮಾಹಿತಿ ಹಕ್ಕು ಕಾಯ್ದೆಯಿಂದ ಬಹಿರಂಗಗೊಂಡಿದೆ. |
![]() | ದಕ್ಷಿಣ ಕನ್ನಡ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಶೀಘ್ರ ಕಾಂಗ್ರೆಸ್ ಸೇರ್ಪಡೆ?ಕೇಂದ್ರ ಸರ್ಕಾರದ ನೀತಿಗಳಿಂದ ಬೇಸತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ದೂರಿ ಐಎಎಸ್ ಸೇವೆಗೆ ರಾಜೀನಾಮೆ ನಿಡಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಶೀಘ್ರವೇ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. |
![]() | ಮೀನು ರಫ್ತಿಗೆ ವಿಮಾನಯಾನ ಸೇವೆ ನಿರಾಕರಣೆ: ದಕ್ಷಿಣ ಕನ್ನಡ ರಫ್ತುದಾರರಿಗೆ ಭಾರೀ ಹೊಡೆತಗಲ್ಫ್ ರಾಷ್ಟ್ರಗಳಿಗೆ ಶೀತಲವಾಗಿರುವ ಮೀನುಗಳನ್ನು ರಫ್ತು ಮಾಡಲು ಏರ್ ಇಂಡಿಯಾ ಎಕ್ಸ್ ಪ್ರೆಸ್ ನಿರಾಕರಿಸಿರುವ ಕಾರಣ ಕರಾವಳಿ ಭಾಗದ ಮೀನುಗಾರಿಕಾ ಉದ್ಯಮಕ್ಕೆ ಸಂಕಷ್ಟ ಎದುರಾಗಿದೆ. |
![]() | ದಕ್ಷಿಣ ಕನ್ನಡ, ಧಾರವಾಡದಲ್ಲಿ ಇಳಿಯುತ್ತಿರುವ ಕೊರೋನಾ ಅಬ್ಬರ!ಕೊರೋನಾ ಅಬ್ಬರಕ್ಕೆ ಆತಂಕಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಹಾಗೂ ಧಾರವಾಡ ಜಿಲ್ಲೆ ಜನರಿಗೆ ಕೊಂಚ ನಿಟ್ಟುಸಿರುವ ಬಿಡುವಂತಹ ಬೆಳವಣಿಗೆಗಳು ಜಿಲ್ಲೆಯಲ್ಲಿ ಇದೀಗ ಕಂಡು ಬರುತ್ತಿದೆ. |
![]() | ಭೂ ಸುಧಾರಣಾ ಕಾಯ್ದೆ: ಇನ್ಮುಂದೆ ಕೇರಳಿಗರಿಗೆ ದಕ್ಷಿಣ ಕನ್ನಡದಲ್ಲಿ ಭೂ ಖರೀದಿ ಹೆಚ್ಚು ಸುಲಭ!ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂಸುಧಾರಣಾ ಕಾಯ್ದೆ ಕೇರಳದ ಹಲವು ಜನರಿಗೆ ಬಯಸದೇ ಬಂದ ಭಾಗ್ಯವಾಗಿದೆ. |
![]() | ಕರ್ನಾಟಕದ ಉದಯೋನ್ಮುಖ ಕಬಡ್ಡಿ ಆಟಗಾರನ ಕನಸಿಗೆ ತಣ್ಣೀರೆರಚಿದ ರಾಷ್ಟ್ರೀಯ ಅಸೋಸಿಯೇಷನ್ಈ ಬಾರಿಯ ರಾಷ್ಟ್ರೀಯ ಕಬಡ್ಡಿ ತಂಡ ಸೀನಿಯರ್ ವಿಭಾಗದ ಸಂಭಾವ್ಯ ಆಟಗಾರರ ಯಾದಿಯಲ್ಲಿ ಸ್ಥಾನ ಪಡೆದುಕೊಂಡಿದ್ದ ರಾಜ್ಯದ ಏಕೈಕ ಕಬಡ್ಡಿ ಪಟುವಿಗೆ ತರಬೇತಿ ಶಿಬಿರಕ್ಕೆ ಪಾಲ್ಗೊಳ್ಳಲು ಆಹ್ವಾನ ನೀಡದೆ ತಡೆಯೊಡ್ಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. |
![]() | ದಕ್ಷಿಣ ಕನ್ನಡ: ಡ್ರಗ್ಸ್ ಪಾರ್ಟಿ-ಮಾಂಸ ದಂಧೆ? ಲಾಡ್ಜ್, ಹೋಮ್ ಸ್ಟೇ, ರೆಸಾರ್ಟ್ ಮೇಲೆ ಪೊಲೀಸರ ಹದ್ದಿನ ಕಣ್ಣು!ಹೋಂ ಸ್ಟೇ, ರೆಸಾರ್ಟ್ ಮತ್ತು ಲಾಡ್ಜ್ ಗಳಲ್ಲಿ ಡ್ರಗ್ಸ್ ಪಾರ್ಟಿ, ಮಾಂಸ ದಂಧೆ ಮುಂತಾದ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತವೆ ಎಂಬ ಹಿನ್ನೆಲೆಯಲ್ಲಿ ಪೊಲೀಸರು ಮತ್ತಷ್ಟು ಟೈಟ್ ಸೆಕ್ಯೂರಿಟಿ ಹೆಚ್ಚಿಸಿದ್ದಾರೆ. |
![]() | ಕೋವಿಡ್-19: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಏರುತ್ತಿದೆ ಸಾವಿನ ಪ್ರಮಾಣ!ದಿನೇ ದಿನೇ ಕೊರೋನಾ ಏರುಗತಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸಾವಿನ ಪ್ರಮಾಣ ಸೇ.2.82ಕ್ಕೆ ಏರಿಕೆಯಾಗಿದೆ. ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಈ ಪ್ರಮಾಣ ತುಸು ಹೆಚ್ಚೇ ಆಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. |
![]() | ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಮರಿಗೆ ನಾಮಕರಣ, ಹೆಸರು ಶಿವಾನಿಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇಗುಲದ ಆನೆ ಲಕ್ಷ್ಮೀಗೆ ಜನಿಸಿದ ಆನೆ ಮರಿಗೆ ಇಂದು ನಾಮಕರಣ ಶಾಸ್ತ್ರ ನಡೆಸಲಾಗಿದ್ದು, ಆನೆ ಮರಿಗೆ ಶಿವಾನಿ ಎಂದು ಹೆಸರಿಡಲಾಗಿದೆ. |
![]() | ದಕ್ಷಿಣ ಕನ್ನಡ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: ಉತ್ತರ ಕರ್ನಾಟಕ ವಿದ್ಯಾರ್ಥಿಗಳ ಗುರುತರ ಸಾಧನೆ!ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿಗಳು ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧನೆ ಮಾಡಿದ್ದಾರೆ. |