- Tag results for dasara
![]() | ನಾನಿ ನಟನೆಯ ‘ದಸರಾ’ಗೆ ಶರ್ಮಿಳಾ ಮಾಂಡ್ರೆ ಆಕ್ಷೇಪ: ಟೈಟಲ್ ಬಳಸದಂತೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರತೆಲುಗು ನಟ ನಾನಿ ನಾಯಕನಾಗಿ ನಟಿಸುತ್ತಿರುವ, ಎಸ್ಎಲ್ವಿ ಬ್ಯಾನರ್ನಡಿ ಸುಧಾಕರ್ ಚೆರುಕುರಿ ನಿರ್ಮಾಣದ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ, ಚಿತ್ರದ ಶೀರ್ಷಿಕೆ ಕುರಿತು ನಟಿ ಶರ್ಮಿಳಾ ಮಾಂಡ್ರೆ ಆಕ್ಷೇಪವೆತ್ತಿದ್ದಾರೆ. |
![]() | 'ದಸರಾ' ಸಿನಿಮಾದ ಖಡಕ್ ಲುಕ್ ನಲ್ಲಿ ನ್ಯಾಚುರಲ್ ಸ್ಟಾರ್ ನಾನಿ ಮಿಂಚಿಂಗ್ನಾನಿ ಅವರಿಗೆ ಜೊತೆಯಾಗಿ ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ನಾಯಕಿಯಾಗಿ ನಟಿಸಲಿದ್ದಾರೆ. |
![]() | ಮೈಸೂರು ದಸರಾಗೆ 4.22 ಕೋಟಿ ರೂ. ವೆಚ್ಚವಾಗಿದೆ: ಸಚಿವ ಎಸ್.ಟಿ. ಸೋಮಶೇಖರ್2021ರ ದಸರಾ ಮಹೋತ್ಸವಕ್ಕೆ 4.22 ಕೋಟಿ ವೆಚ್ಚವಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸೋಮವಾರ ಹೇಳಿದ್ದಾರೆ. |
![]() | ದಸರಾ ಎಫೆಕ್ಟ್: ಮೈಸೂರಿನಲ್ಲಿ ಪಾಸಿಟಿವಿಟಿ ದರ ಹೆಚ್ಚಳ!ದಸರಾ ಹಬ್ಬ ಸಂಭ್ರದ ಬಳಿಕ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗದ ಅಬ್ಬರ ಕೊಂಚ ಪ್ರಮಾಣದಲ್ಲಿ ಏರಿಕೆಯಾಗಿರುವುದು ಕಂಡು ಬಂದಿದೆ. |
![]() | ಮಂಗಳೂರು: ದಸರಾ ಪಾರ್ಟಿಯಲ್ಲಿ ಗಲಾಟೆ; ಯುವಕನ ಹತ್ಯೆದಸರಾ ಹಬ್ಬದ ಪ್ರಯುಕ್ತ ಗೆಳೆಯರೆಲ್ಲಾ ಸೇರಿಕೊಂಡು ಪಾರ್ಟಿ ಮಾಡುತ್ತಿದ್ದ ವೇಳೆ ಗಲಾಟೆ ನಡೆದಿದ್ದು, ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿದೆ. ಧನುಷ್ ಕೊಲೆಯಾದ ಯುವಕ. ಮಂಗಳೂರಿನ ಪಂಪ್ವೆಲ್ ಬಳಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ. |
![]() | ದಸರಾ ಇನ್ ದುಬೈ: ಒಂಟೆಗಳ ನಾಡಲ್ಲಿ ಮೈಸೂರಿನವಳ ಕಂತೆ ಕಂತೆ ನೆನಪುಎಲ್ಲಾ ಸೌಲಭ್ಯ ಇದ್ದರೂ, ನೆರೆಹೊರೆಯಲ್ಲೆಲ್ಲಾ ಭಾರತೀಯರೇ ಇದ್ದರೂ ಏನೋ ಒಂದೇ ಕೊರತೆ ನವರಾತ್ರಿ ಹಬ್ಬದ ದಿನಗಳಲ್ಲಿ ಕಾಡುತ್ತೆ. ಊರಿನಲ್ಲಿ ಇದ್ದಿದ್ದರೆ ಹಬ್ಬದ ವಾತಾವರಣ ಎಲ್ಲಾ ಕಡೆ ಇರುತ್ತಿತ್ತು. |
![]() | ಶಿರಸಿಯ ಹಳೇ ಮನೆಯಲ್ಲಿ ಬಾಲ್ಯದ ನವರಾತ್ರಿ ಸಂಭ್ರಮಶಿರಸಿ ನಮ್ಮೂರು. ಕೆಲವೆಡೆ ನವರಾತ್ರಿಯ 9 ದಿನಗಳಲ್ಲಿಯೂ ಸತತವಾಗಿ ದೀಪವನ್ನು ಉರಿಸಿ, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾರಾಯಣ,ಮಾಡಿಸುತ್ತಿದ್ದರು. ತಂದೆ ಶಾರದಾ ಪೂಜೆಯ ದಿನ ನಮ್ಮೆಲ್ಲ ಪುಸ್ತಕಗಳನ್ನು ದೇವರ ಕೊನೆಯಲ್ಲಿ ಜೋಡಿಸಿಡಲು ಹೇಳುತ್ತಿದ್ದರು. |
![]() | ಚಾಮುಂಡಿ ಬೆಟ್ಟದಿಂದ ಅರಮನೆ ತಲುಪಿದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಚಿನ್ನದ ಅಂಬಾರಿಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಅರಮನೆ ತಲುಪಿದೆ. |
![]() | ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್ ಷಡ್ಯಂತ್ರ ನಡೀತಿದೆ; 23 ಜನ ಏಕೆ ಹೋದರೆಂದು ಕುಮಾರಸ್ವಾಮಿ ಯೋಚಿಸಲಿ: ಎಸ್.ಟಿ. ಸೋಮಶೇಖರ್ರಾತ್ರಿ ಎಂಟು ಗಂಟೆಗೆ ಬಂದ್ ಆಗುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಇಂದು ಮತ್ತು ನಾಳೆ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. |
![]() | ನಾಡಿನೆಲ್ಲೆಡೆ ಆಯುಧಪೂಜೆ, ವಿಜಯದಶಮಿ ಸಂಭ್ರಮ: ಮುಖ್ಯಮಂತ್ರಿ ಸೇರಿದಂತೆ ಗಣ್ಯರಿಂದ ಶುಭಾಶಯಕೋವಿಡ್-19 ಸಾಂಕ್ರಾಮಿಕ ರೋಗದ ಆತಂಕ ಕಡಿಮೆಯಾಗಿರುವುದರಿಂದ ನಾಡಿನೆಲ್ಲೆಡೆ ದಸರಾ ಹಬ್ಬದ ಪ್ರಮುಖ ದಿನಗಳಾದ ಕೊನೆಯ ಎರಡು ದಿನ ಸಂಭ್ರಮ ಕಳೆಕಟ್ಟಿದೆ. |
![]() | ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅನುಮತಿ ನೀಡಿದರೆ ದಸರಾ ರಜೆ ಬಳಿಕ 1ನೇ ತರಗತಿಯಿಂದ ಶಾಲೆ ಆರಂಭ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅನುಮತಿ ನೀಡಿದರೆ ದಸರಾ ಹಬ್ಬ ರಜೆ ಬಳಿಕ 1ರಿಂದ 5ನೇ ತರಗತಿಯವರೆಗೆ ಶಾಲೆಗಳನ್ನು ಆರಂಭಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. |
![]() | ಶಾಲೆಗಳಲ್ಲಿ ಶಿಕ್ಷಕರು, ಮನೆಯಲ್ಲಿ ಪೋಷಕರು ಮಕ್ಕಳಿಗೆ ಹಬ್ಬಗಳ ಮಹತ್ವ ಹೇಳಿಕೊಡಿ: ಡಾ. ಆರತಿ .ವಿ.ಬಿಭಾರತೀಯ ಸಂಸ್ಕೃತಿಯ ಹೆಗ್ಗುರುತು ಹಬ್ಬಹರಿದಿನಗಳು, ಹಬ್ಬ ಎಂದರೆ ಪರ್ವ ಎಂಬ ಶಬ್ದದಿಂದ ಬಂದ ಪದ. ಪರ್ವ ಎಂದರೆ ಬಹಳ ಪ್ರಧಾನವಾದದ್ದು, ಜೀವನದ ನಮ್ಮ ಕಲೆ,ಸಂಸ್ಕೃತಿ, ಸಾಮಾಜಿಕ ಜೀವನ, ಬಂಧು ಮಿತ್ರರೊಂದಿಗಿನ ಒಡನಾಟ, ದೈವಚಿಂತನೆ, ವ್ಯಾಪಾರ, ದಿನ ನಿತ್ಯದ ಜೀವನಗಳು ಗರಿಗೆದರಿ ನಿಲ್ಲುವ ದಿನವನ್ನು ಹಬ್ಬ ಎಂದು ಕರೆಯುತ್ತೇವೆ. |
![]() | ಜ್ಞಾನ, ವಿದ್ಯೆ ಬ್ರಹ್ಮಸಾಕ್ಷಾತ್ಕಾರದ ಮಾರ್ಗ- ಸರಸ್ವತಿ ಪೂಜೆಆದಿಶಕ್ತಿ ಶ್ರೀಲಲಿತೆಯ ರೂಪಗಳು ಅಸಂಖ್ಯ. ಜ್ಞಾನಮಾತೆ, ವೀಣಾಪಾಣಿ ಮಹಾಸರಸ್ವತಿಯ ರೂಪ ಅದರಲ್ಲಿ ಪ್ರಮುಖವಾದುದು. ನವರಾತ್ರಿಯ ಸಂದರ್ಭದಲ್ಲಿ ಶಾರದಾ ಪೂಜೆಗೆ ವಿಶೇಷ ಮಹತ್ವ. |
![]() | ಜೀವಜೀವರಲ್ಲಿ ದೇವಾಸುರ ಸಂಗ್ರಾಮ; ಆತ್ಮರೂಪಿ ಶ್ರೀಲಲಿತೆಯೂ ಷಡ್ವೈರಿಗಳೆಂಬ ಅಸುರರೂಅನಂತ ಬ್ರಹ್ಮಾಂಡಗಳ ಶಕ್ತಿಪುಂಜ ಶ್ರೀಲಲಿತೆ. ಸೃಷ್ಟಿಕರ್ತ ಬ್ರಹ್ಮನಿಗೆ ಜ್ಞಾನರೂಪಿಣಿಯಾಗಿ, ವೀಣಾಪಾಣಿಯಾಗಿ, ಶಾರದೆಯಾಗಿ ಜೊತೆಯಾದವಳು. ತಾನೇ ಸೃಜಿಸಿದ ಮಾಯಾಲೋಕದ ಪಾಲಕ, ಯೋಗಮಾಯಾ ರೂಪಿ ಶ್ರೀಹರಿಯ ಶ್ರೀಯಾಗಿ, ಸಕಲ ಸಂಪದದ ಒಡತಿ ಲಕ್ಷ್ಮೀಯಾಗಿ ಶಕ್ತಿ ತುಂಬಿದವಳು. |
![]() | ಬೆಳ್ಳಂಬೆಳಗ್ಗೆ ನಗರದಲ್ಲಿ ಭ್ರಷ್ಟರ ಬೇಟೆ: ಬೆಂಗಳೂರು ಸೇರಿ 50ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ತಪಾಸಣೆಬೆಳ್ಳಂಬೆಳಗ್ಗೆಯೇ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಇಳಿದಿದ್ದು, ಬೆಂಗಳೂರು ನಗರ ಸೇರಿ 50ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. |