social_icon
  • Tag results for data

ಮತದಾರರ ದತ್ತಾಂಶ ಸಂಗ್ರಹಕ್ಕೆ 'ಚಿಲುಮೆ' ಸಂಸ್ಥೆಗೆ ಅವಕಾಶ: ತುಷಾರ್ ಗಿರಿನಾಥ್ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ಮತದಾರರ ದತ್ತಾಂಶ ಸಂಗ್ರಹಿಸಲು ಎನ್‌ಜಿಒ ಚಿಲುಮೆಗೆ ಅವಕಾಶ ನೀಡಿದ ಆರೋಪದ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆಗ್ರಹಿಸಿದ್ದಾರೆ.

published on : 18th May 2023

ಮತದಾರರ ವೈಯಕ್ತಿಕ ಡೇಟಾ ಪಡೆದು ವಾಟ್ಸಾಪ್ ನಲ್ಲಿ ಮೆಸೇಜ್, ಡಾ. ಸಿ.ಎನ್.ಅಶ್ವತ್ಥ ನಾರಾಯಣ್ ವಿರುದ್ಧ ಆಕ್ರೋಶ!

ಹಾಲಿ ಶಾಸಕ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಅಶ್ವತ್ಥ ನಾರಾಯಣ್ ಮತದಾರರಿಗೆ ವಾಟ್ಸಾಪ್ ನಲ್ಲಿ ಸಂದೇಶ ಕಳುಹಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

published on : 1st May 2023

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಹೊಸ ದತ್ತಾಂಶ ಸಂರಕ್ಷಣಾ ಮಸೂದೆ ಮಂಡನೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ

ಹೊಸ ದತ್ತಾಂಶ ಸಂರಕ್ಷಣಾ ಮಸೂದೆ ಸಿದ್ಧವಾಗಿದೆ ಮತ್ತು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅದನ್ನು ಮಂಡಿಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

published on : 11th April 2023

ಜನಗಣತಿಗೆ ಆಧಾರ್ ಡೇಟಾ ಬಳಸುವ ಚಿಂತನೆ ಇಲ್ಲ: ಲೋಕಸಭೆಗೆ ಕೇಂದ್ರ ಮಾಹಿತಿ

ಜನಗಣತಿಗೆ ಆಧಾರ್ ಡೇಟಾವನ್ನು ಬಳಸುವ ಯಾವುದೇ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ.

published on : 5th April 2023

ದೇಶದ ಅತೀ ದೊಡ್ಡ ಡಾಟಾಗೆ ಕನ್ನ: ಸುಮಾರು 66.9 ಕೋಟಿ ಭಾರತೀಯರ ಮಾಹಿತಿ ಕದ್ದಿದ್ದ ವ್ಯಕ್ತಿಯ ಬಂಧನ!

ಹೈದರಾಬಾದ್‌ನ 56 ಲಕ್ಷ ಜನರು ಸೇರಿದಂತೆ ಎಂಟು ಮೆಟ್ರೋ ನಗರಗಳು, 24 ರಾಜ್ಯಗಳ 44 ವಿಭಾಗಗಳಲ್ಲಿ 66.9 ಕೋಟಿ ಜನರ ಮಾಹಿತಿಯನ್ನು ಕಳ್ಳತನ ಮಾಡಿರುವ ದೇಶದ ಅತೀ ದೊಡ್ಡ ಡಾಟಾ ಕಳವು ಪ್ರಕರಣವೊಂದನ್ನು ಸೈಬರಾಬಾದ್ ಪೊಲೀಸರು ಪತ್ತೆ ಮಾಡಿದ್ದಾರೆ.

published on : 2nd April 2023

ಮರಣದಂಡನೆ ಜಾರಿಗೆ ನೇಣು ಬದಲು ಬೇರೆ ಮಾರ್ಗದ ಬಗ್ಗೆ ಚಿಂತನೆ ನಡೆಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್

ಮರಣದಂಡನೆಯನ್ನು ಜಾರಿಗೊಳಿಸುವಾಗ ನೇಣು ಹಾಕುವುದನ್ನು ಹೊರತುಪಡಿಸಿ ಹೆಚ್ಚು ಘನತೆ, ಕಡಿಮೆ ನೋವಿನ ಮತ್ತು ಸಾಮಾಜಿಕವಾಗಿ ಸ್ವೀಕಾರಾರ್ಹವಾದ ಸಾವಿನ ಮಾರ್ಗವನ್ನು ಅನ್ವೇಷಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ.

published on : 22nd March 2023

ಎನ್‌ಜಿಒಗಳನ್ನು ವಿಶಿಷ್ಟ ಐಡಿಯೊಂದಿಗೆ ಕೇಂದ್ರದ ಡೇಟಾ ಹಬ್‌ಗೆ ಲಿಂಕ್ ಮಾಡಲು ಕೇಂದ್ರ ಸೂಚನೆ

ಕೇಂದ್ರ ಸರ್ಕಾರವು ಎನ್‌ಜಿಒಗಳ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಹಣದ ಹರಿವಿನ ಬಗ್ಗೆ  ಕಣ್ಗಾವಲು ಮತ್ತು ಈ ಘಟಕಗಳ ಲೆಕ್ಕಪತ್ರ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸಲು...

published on : 2nd March 2023

Karnataka budget 2023: 590 ಕೋಟಿ ರೂ. ವೆಚ್ಚದಲ್ಲಿ ಕ್ಲೌಡ್ ಆಧಾರಿತ ರಾಜ್ಯ ಡೇಟಾ ಕೇಂದ್ರ ಸ್ಥಾಪನೆ

ಕರ್ನಾಟಕ ಸರ್ಕಾರವು ವಿವಿಧ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳಿಗೆ 590 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ಲೌಡ್ ಆಧಾರಿತ ರಾಜ್ಯ ಡೇಟಾ ಕೇಂದ್ರವನ್ನು ಸ್ಥಾಪಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಿದೆ.

published on : 17th February 2023

ಗುತ್ತಿಗೆದಾರ ಸಂತೋಷ್ ಪಾಟೀಲ್ ಮೊಬೈಲ್ ಡೇಟಾ ಸಲ್ಲಿಸಿ: ನ್ಯಾಯಾಲಯ

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹೊಸ ಬೆಳವಣಿಗೆಯೊಂದರಲ್ಲಿ ಮೃತ ಗುತ್ತಿಗೆದಾರ ಮತ್ತು ಇತರರ ಮೊಬೈಲ್ ಫೋನ್‌ಗಳಿಂದ ಪಡೆದ ಡೇಟಾವನ್ನು ಸಲ್ಲಿಸುವಂತೆ ತನಿಖಾಧಿಕಾರಿಗಳಿಗೆ ವಿಶೇಷ ನ್ಯಾಯಾಲಯ ಗುರುವಾರ ನಿರ್ದೇಶನ ನೀಡಿದೆ.

published on : 6th January 2023

ಮತದಾರರ ದತ್ತಾಂಶ ತಿರುಚಿದ ಪ್ರಕರಣ: ತಡೆಯಾಜ್ಞೆ ತಂದ ಅಧಿಕಾರಿಗಳು; ತನಿಖೆಗೆ ಹಿನ್ನಡೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತದಾರರ ಮಾಹಿತಿಗಳು,ದತ್ತಾಂಶಗಳನ್ನು ತಿರುಚಿದ ಪ್ರಕರಣದಲ್ಲಿ ಸರ್ಕಾರೇತರ ಸಂಸ್ಥೆ ಚಿಲುಮೆ ಮತ್ತು ಬಿಬಿಎಂಪಿ ಕಂದಾಯ ಅಧಿಕಾರಿಗಳು ಭಾಗಿಯಾಗಿರುವ ಪ್ರಕರಣದ ತನಿಖೆಗೆ ಹಿನ್ನಡೆಯುಂಟಾಗಿದೆ. ನೋಟಿಸ್ ಪಡೆದ ಕೆಲವು ಆರೋಪಿ ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ತನಿಖೆಗೆ ತಡೆಯಾಜ್ಞೆ ತಂದಿದ್ದಾರೆ.

published on : 4th January 2023

ಪ್ರಾಮಾಣಿಕತೆಯಿಂದ ಕೋವಿಡ್ ಮಾಹಿತಿ ಹಂಚಿಕೆ: ಚೀನಾ

ಕೋವಿಡ್ ಅಂಕಿಸಂಖ್ಯೆ ಹಾಗೂ ಸಾವು ನೋವು ಕುರಿತು ಮಾಹಿತಿ ಹಂಚಿಕೊಳ್ಳುವಲ್ಲಿ ಚೀನಾ ರಾಷ್ಟ್ರದ ಮೇಲೆ ಇತರ ರಾಷ್ಟ್ರಗಳಿಗೆ ವಿಶ್ವಾಸವಿಲ್ಲ. ಅನುಮಾನದಿಂದಲೇ ನೋಡುವಂತಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಚೀನಾ ಆರೋಗ್ಯ ಸಚಿವಾಲಯ, ಕೋವಿಡ್ ಸಂಖ್ಯೆ, ಮತ್ತಿತರ ಮಾಹಿತಿ ಪ್ರಾಮಾಣಿಕವಾಗಿರುವುದಾಗಿ ಹೇಳಿರುವುದಾಗಿ ವರದಿಯಾಗಿದೆ.

published on : 1st January 2023

ವೋಟರ್ ಐಡಿ ಹಗರಣ: ಬಿಬಿಎಂಪಿ ಅಧಿಕಾರಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಅಮಾನತು ರದ್ದುಗೊಳಿಸಿ ವರ್ಗಾವಣೆ

ಶಿವಾಜಿನಗರ, ಮಹದೇವಪುರ ವಲಯ ಹಾಗೂ ಚಿಕ್ಕಪೇಟೆಯಲ್ಲಿ ಮತದಾರರ ದತ್ತಾಂಶ ತಿದ್ದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತ (ಆಡಳಿತ) ಎಸ್. ರಂಗಪ್ಪ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದಿದ್ದು, ಅವರನ್ನು ವರ್ಗಾವಣೆ ಮಾಡಲಾಗಿದೆ.

published on : 25th December 2022

ಆರೋಗ್ಯ ಕ್ಷೇತ್ರ ದತ್ತಾಂಶ ಸಂಗ್ರಹದಿಂದ ಪರಿಣಾಮಕಾರಿ ಕಾರ್ಯಕ್ರಮಗಳ ನಿರ್ವಹಣೆಗೆ ಸಹಾಯ: ಸಚಿವ ಸುಧಾಕರ್

ಆರೋಗ್ಯ ಕ್ಷೇತ್ರದಿಂದ ದತ್ತಾಂಶವನ್ನು ಸಂಗ್ರಹಿಸಿ ಡಿಜಿಟಲೀಕರಣಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಇದು ವಿವಿಧ ಕಾಯಿಲೆಗಳು ಮತ್ತು ಅನಾರೋಗ್ಯಗಳಿಗೆ ಸೂಕ್ತ ಕಾರ್ಯಕ್ರಮಗಳನ್ನು ತರಲು ಸಹಾಯ ಮಾಡುತ್ತದೆ ಎಂದು ಶನಿವಾರ ಹೇಳಿದರು.

published on : 18th December 2022

ಖಾಸಗಿ ಸಂಸ್ಥೆಗಳಿಂದ ಮತದಾರರ ಮಾಹಿತಿ ಸಂಗ್ರಹಕ್ಕೆ ಚುನಾವಣಾ ಆಯೋಗ ನಿಷೇಧ

ರಾಜ್ಯದಲ್ಲಿ ಯಾವುದೇ ಖಾಸಗಿ ಸಂಸ್ಥೆಗಳು ಇನ್ನು ಮುಂದೆ ಮತದಾರರ ಮಾಹಿತಿ ಸಂಗ್ರಹಿಸದಂತೆ ಕ್ರಮ ಕೈಗೊಳ್ಳುವಂತೆ ಭಾರತ ಚುನಾವಣಾ ಆಯೋಗ (ಇಸಿಐ) ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.

published on : 17th December 2022

ಎರಡು ವಾರಗಳ ನಂತರ, ದೆಹಲಿ ಏಮ್ಸ್ ಡೇಟಾ ವಾಪಸ್, ಸೇವೆ ಮರುಸ್ಥಾಪನೆ

ಸೈಬರ್ ದಾಳಿಗೆ ಒಳಗಾಗಿದ್ದ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್)ನ ಸರ್ವರ್‌ಗಳಲ್ಲಿನ ಡೇಟಾವನ್ನು ಎರಡು ವಾರಗಳ ನಂತರ ಯಶಸ್ವಿಯಾಗಿ ಹಿಂಪಡೆಯಲಾಗಿದೆ ಎಂದು ಕೇಂದ್ರ ಆರೋಗ್ಯ ಖಾತೆ...

published on : 16th December 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9