- Tag results for dead
![]() | ಉನ್ನಾವೋ: ಕಳೆದೊಂದು ವರ್ಷದಿಂದ ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ ಬೆದರಿಕೆ, ಆರೋಪಿಗಳಿಗೆ ಬಿಜೆಪಿ ನಂಟು-ಪ್ರಿಯಾಂಕಾಅತ್ಯಾಚಾರ ಸಂತ್ರಸ್ತೆ ಮೃತಪಟ್ಟ ನಂತರ ಉತ್ತರ ಪ್ರದೇಶದಲ್ಲಿನ ಉನ್ನಾವೋಗೆ ಇಂದು ಭೇಟಿ ನೀಡಿ, ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿ ಕೊಂದ ಕಿರಾತಕರಿಗೆ ಬಿಜೆಪಿ ನಂಟಿದೆ ಎಂದು ಆರೋಪಿಸಿದರು. |
![]() | ಪಂಜಾಬ್: ಶಾಲೆ ಬಳಿ ಮಗಳ ಮುಂದೆಯೇ ಶಿಕ್ಷಕಿಗೆ ಗುಂಡಿಕ್ಕಿ ಹತ್ಯೆಶಿಕ್ಷಕಿಯನ್ನು ಆಕೆಯ ಮಗಳ ಮುಂದೆಯೇ ಶಾಲೆಯ ಹೊರಗಡೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್ ನ ಮೊಹಾಲಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರ ತಿಳಿಸಿದ್ದಾರೆ. |
![]() | ತಮಿಳುನಾಡಿನಲ್ಲಿ ಭಾರೀ ಮಳೆ: ಕುಸಿದು ಬಿದ್ದ ಮನೆಗಳು, 2 ಮಕ್ಕಳು ಸೇರಿ 15 ಸಾವುತಮಿಳುನಾಡು ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಗಳು ಕುಸಿದು ಬಿದ್ದ ಪರಿಣಾಮ 10 ಮಹಿಳೆಯರು, 2 ಮಕ್ಕಳು ಸೇರಿ ಒಟ್ಟು 15 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಭವಿಸಿದೆ. |
![]() | ಪ್ರಾಣ ಹೋದರೂ ಬಿಡಲಿಲ್ಲ ಪಾಪಿಗಳು: ಮೃತಪಟ್ಟ ನಂತರವೂ ರೇಪ್!ಹೈದರಾಬಾದ್ ನ ಪಶು ವೈದ್ಯೆಯ ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ಬೆಚ್ಚಿ ಬೀಳಿಸುವ ಮಾಹಿತಿಗಳು ಬಹಿರಂಗವಾಗುತ್ತಿವೆ. |
![]() | ಮೆಕ್ಸಿಕೊದಲ್ಲಿ ಭೀಕರ ಗುಂಡಿನ ಕಾಳಗ: 14 ಜನರ ಸಾವುಮೆಕ್ಸಿಕೊದ ಕೊಹಹುಲಾ ರಾಜ್ಯದ ಪಟ್ಟಣವೊಂದರ ಮೇಲೆ ಸಶಸ್ತ್ರದಾರಿಗಳು ಮತ್ತು ಮೆಕ್ಸಿಕನ್ ಭದ್ರತಾ ಪಡೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ. |
![]() | ಅಮೆರಿಕಾ ಶೂಟೌಟ್'ಗೆ ಬಲಿಯಾದ ಅಭಿಷೇಕ್ ಕುಟುಂಬಕ್ಕೆ ಶೀಘ್ರ ವೀಸಾಅಮೆರಿಕಾದಲ್ಲಿ ಅಪರಿಚತರ ಗುಂಡಿನ ದಾಳಿಗೆ ಬಲಿಯಾದ ಮೈಸೂರು ಯುವಕ ಅಭಿಷೇಕ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಂಸದ ಪ್ರತಾಪ್ ಸಿಂಹ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಪೋಷಕರಿಗೆ ಸಾಂತ್ವನ ಹೇಳಿದರು. |
![]() | ವಿಮಾನ ಪತನ: ಇಬ್ಬರು ಮಕ್ಕಳು, ಪೈಲಟ್ ಸೇರಿ 9 ಮಂದಿ ದಾರುಣ ಸಾವುವಿಮಾನ ಪತನವಾಗಿ ಎರಡು ಮಕ್ಕಳು ಸೇರಿದಂತೆ ಒಂಬತ್ತು ಜನರು ಮೃತಪಟ್ಟ ಘಟನೆ ಅಮೇರಿಕಾದ ಸೌತ್ ಡಕೋಟಾದಲ್ಲಿ ನಡೆದಿದೆ. |
![]() | ಕೆಎಸ್ಆರ್ಟಿಸಿ ಬಸ್ ಮಗುಚಿ ಬಿದ್ದು ಓರ್ವ ಪ್ರಯಾಣಿಕ ಸಾವು; 25 ಮಂದಿಗೆ ಗಾಯನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಚನ್ನರಾಯಪಟ್ಟಣದ ಹಿರಿಸಾವೆ ಬಳಿ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. |
![]() | ಹೈದರಾಬಾದ್: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ, ಇಬ್ಬರು ಸಾವುಹೈದರಾಬಾದ್ ನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸೋಮವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ಕಲಬುರಗಿ:ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಕೊಲೆ ಶಂಕೆನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಶವ ಜಿಲ್ಲೆಯ ಚಿಂಚೋಳಿ ರಸ್ತೆಯ ರುದ್ನೂರ ಗೇಟ್ ಬಳಿ ಪತ್ತೆಯಾಗಿದೆ. |
![]() | ಚೆನ್ನೈ: ಪಾಲಿಟೆಕ್ನಿಕ್ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಸ್ನೇಹಿತ19 ವರ್ಷದ ಪಾಲಿಟೆಕ್ನಿಕ್ ವಿದ್ಯಾರ್ಥಿಯನ್ನು ಆತನ ಸ್ನೇಹಿತನೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕಂಚಿಪುರಂ ಜಿಲ್ಲೆಯ ತಲಂಬುರ್ ಸಮೀಪ ಮಂಗಳವಾರ ನಡೆದಿದೆ. |
![]() | ಸೆಲ್ಫೀ ತೆಗೆದುಕೊಳ್ಳುವ ವೇಳೆ ಬಾವಿಗೆ ಬಿದ್ದು ಮಹಿಳೆ ಸಾವುಕೆಲವೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ಮಹಿಳೆಯೊಬ್ಬರು ಸೆಲ್ಫೀ ತೆಗೆದುಕೊಳ್ಳುವ ವೇಳೆ ಬಾವಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚೆನ್ನೈನ ಪಟ್ಟಾಭಿರಾಮದಲ್ಲಿ ಸೋಮವಾರ ನಡೆದಿದೆ. |
![]() | ಪಿಎಂಸಿ ಬ್ಯಾಂಕ್ ಅವ್ಯವಹಾರಕ್ಕೆ ಮತ್ತೊಂದು ಬಲಿ, ಸಾವಿನ ಸಂಖ್ಯೆ 8ಕ್ಕೆ ಏರಿಕೆಪಂಜಾಬ್ ಮಹಾರಾಷ್ಟ್ಪ ಬ್ಯಾಂಕ್ (ಪಿಎಂಸಿ ಬ್ಯಾಂಕ್)ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಠೇವಣಿ ಇಟ್ಟಿದ್ದ ಮತ್ತೊರ್ವ ಖಾತೆದಾರ ಸಾವನ್ನಪ್ಪಿದ್ದಾರೆ. |
![]() | ಕೇರಳದಲ್ಲಿ ಮೂವರು ಶಂಕಿತ ಮಾವೋವಾದಿಗಳ ಹತ್ಯೆಕೇರಳದ ಪಲಕ್ಕಾಡ್ ನಲ್ಲಿ ಸೋಮವಾರ ಬೆಳಗ್ಗೆ ಪೊಲೀಸರ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ. |
![]() | ಯಾರು ಈ ಅಬೂಬಕರ್ ಅಲ್ ಬಾಗ್ದಾದಿ? ಇಲ್ಲಿದೆ ಆತನ ಪೂರ್ಣ ಚರಿತ್ರೆ!ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಲೆವಂಟ್ (ಐಎಸ್ಐಎಲ್, ಅಥವಾ ಐಸಿಸ್) ಸಶಸ್ತ್ರ ಗುಂಪಿನ ನಾಯಕನಾಗಿ ಎಲ್ಲಾ ಮುಸ್ಲಿಮರ "ಖಲೀಫ" ಎಂದು ಘೋಷಿಸಿಕೊಂಡಿದ್ದ, ಜಾಗತಿಕ ಭಯೋತ್ಪಾದಕ ಇರಾಕಿನ ಅಬೂಬಕರ್ ಅಲ್-ಬಾಗ್ದಾದಿ, ಅಮೆರಿಕ ದಾಳಿಯಲ್ಲಿ ಹತ್ಯೆಗೀಡಾಗಿದ್ದು, ಅಮೆರಿಕ ಅಧ್ಯಕ್ಷರು ಭಾನುವಾರ ಆತನ ಸಾವನ್ನು ದೃಢಪಡಿಸಿದ್ದಾರೆ |