- Tag results for dead
![]() | ಕಾವೇರಿ ಬಂದ್: ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಪೊಲೀಸರ ಊಟದಲ್ಲಿ ಸತ್ತ ಇಲಿ ಪತ್ತೆ; ಹೊಟೆಲ್ ಗೆ ಬೀಗ ಜಡಿದ ಪೊಲೀಸರುಕಾವೇರಿಗಾಗಿ ನಿನ್ನೆ ಬೆಂಗಳೂರಿನಲ್ಲಿ ನಡೆದ ಬಂದ್ ವೇಳೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಪೊಲೀಸರಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಇಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. |
![]() | ಮಧ್ಯಪ್ರದೇಶ: ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರು ದುರ್ಮರಣಕಾರೊಂದು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಸಿಲ್ಕ್ ಸ್ಮಿತಾ ಶವದೊಂದಿಗೆ ಸೆಕ್ಸ್: ತಮಿಳು ನಟ ಬೈಲ್ವಾನ್ ರಂಗನಾಥ್ ಸ್ಫೋಟಕ ಹೇಳಿಕೆಒಂದು ಕಾಲದಲ್ಲಿ ಭಾರತೀಯ ಚಿತ್ರರಂಗವನ್ನು ಆಳಿದ್ದ ಜನಪ್ರಿಯ ಮಾದಕ ನಟಿ ಸಿಲ್ಕ್ ಸ್ಮಿತಾ ಸತ್ತಾಗ ಆಕೆಯ ಶವದೊಂದಿಗೆ ಸೆಕ್ಸ್ ಮಾಡಿರಬಹುದು ಎಂದು ತಮಿಳಿನ ಹಿರಿಯ ನಟ ಹಾಗೂ ಸಿನಿ ಪತ್ರಕರ್ತ ಬೈಲ್ವಾನ್ ರಂಗನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. |
![]() | ವಿಜಯಪುರ ವಿಮಾನ ನಿಲ್ದಾಣ: ನವೆಂಬರ್ ವೇಳೆಗೆ ಕಾಮಗಾರಿ ಮುಗಿಸಿ; ಸಚಿವ ಎಂಬಿ ಪಾಟೀಲ್ ಗಡುವುವಿಜಯಪುರ ವಿಮಾನ ನಿಲ್ದಾಣದ ಸಿವಿಲ್ ಕಾಮಗಾರಿಗಳನ್ನೆಲ್ಲ ನವೆಂಬರ್ ಹೊತ್ತಿಗೆ ಪೂರ್ಣಗೊಳಿಸಬೇಕು. ಬಳಿಕ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೇರಿದಂತೆ ಎಲ್ಲ ಕಡೆಗಳಿಂದ ಅನುಮತಿ ಪಡೆದು, 2024ರ ಫೆಬ್ರುವರಿ ವೇಳೆಗೆ... |
![]() | ಜಮೀನು ವಿವಾದ: ಒಂದೇ ಕುಟುಂಬದ ಮೂವರಿಗೆ ಗುಂಡಿಕ್ಕಿ ಹತ್ಯೆ; ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರುಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಮೊಹಿಯುದ್ದೀನ್ಪುರ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಮೂವರನ್ನು ಗುಂಡಿಕ್ಕಿ ಕೊಂದಿರುವ ಅಮಾನವೀಯ ಘಟನೆ ಗುರುವಾರ ರಾತ್ರಿ ನಡೆದಿದೆ. |
![]() | ಆಂಧ್ರ: ತಿರುಪತಿಗೆ ತೆರಳುತ್ತಿದ್ದ ಕ್ರೂಸರ್ ಲಾರಿಗೆ ಡಿಕ್ಕಿ: ಐವರು ಸಾವು, 11 ಮಂದಿಗೆ ಗಾಯಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್ ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ... |
![]() | ಮಣಿಪುರ: ಚುರಾಚಂದ್ಪುರದಲ್ಲಿ ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಹತ್ಯೆಮಣಿಪುರದ ಚುರಾಚಂದ್ಪುರ ಜಿಲ್ಲೆಯ ಚಿಂಗ್ಫೀ ಬಂಕರ್ ನಂ.1ರಲ್ಲಿ ಬುಧವಾರ ಕರ್ತವ್ಯ ನಿರತ ಪೊಲೀಸ್ ಸಬ್ಇನ್ಸ್ಪೆಕ್ಟರ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಉಗ್ರರ ಗುಂಡೇಟಿಗೆ ಕುಕಿ-ಝೋ ಬುಡಕಟ್ಟಿನ ಮೂವರು ಬಲಿ!ಗಲಭೆ ಪೀಡಿತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು ಕುಕಿ-ಝೋ ಬುಡಕಟ್ಟು ಸಮುದಾಯದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. |
![]() | ಮುಂಬೈ: ಕುತ್ತಿಗೆ ಸೀಳಿದ ಗಗನಸಖಿಯ ಶವ ಪತ್ತೆ!ವಾಣಿಜ್ಯ ನಗರಿ ಮುಂಬೈನ ಅಪಾರ್ಟ್ಮೆಂಟ್ ಒಂದರಲ್ಲಿ ಕುತ್ತಿಗೆ ಸೀಳಿದ 24 ವರ್ಷದ ಗಗನಸಖಿಯೊಬ್ಬರ ಶವ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಚಿತ್ರದುರ್ಗ: ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ನಾಲ್ವರ ದುರ್ಮರಣ!ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಸರ್ವಿಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಸಿಆರ್ಪಿಎಫ್ ಯೋಧ ಆತ್ಮಹತ್ಯೆ!ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ನ (ಸಿಆರ್ಪಿಎಫ್) ಯೋಧ ತನ್ನ ಸರ್ವೀಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. |
![]() | ಲಖನೌ: ಕೇಂದ್ರ ಸಚಿವ ಕೌಶಲ್ ಕಿಶೋರ್ ಪುತ್ರನ ಮನೆಯಲ್ಲಿ ಗುಂಡೇಟಿನಿಂದ ಯುವಕ ಸಾವು!ಉತ್ತರ ಪ್ರದೇಶದ ಲಖನೌನಲ್ಲಿರುವ ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಪುತ್ರನ ಮನೆಯಲ್ಲಿ ಶುಕ್ರವಾರ ಮುಂಜಾನೆ 30 ವರ್ಷದ ವ್ಯಕ್ತಿಯೊಬ್ಬರು ನಿಗೂಢವಾಗಿ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಶ್ರೀಗಂಧದ ಮರ ಕಳವಿಗೆ ಯತ್ನ: ಆರೋಪಿಗಳ ಮೇಲೆ ಗುಂಡಿನ ದಾಳಿ; ಓರ್ವ ಸಾವು, ಮತ್ತೋರ್ವ ಪರಾರಿಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕಲ್ಕೆರೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ 1.15ರ ಸುಮಾರಿಗೆ ಶ್ರೀಗಂಧದ ಮರ ಕದಿಯಲು ಬಂದವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ಗುಂಡು ತಗುಲಿ ಆರೋಪಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. |
![]() | ಉತ್ತರ ಪ್ರದೇಶ: ಕೋರ್ಟ್ ಚೇಂಬರ್ನಲ್ಲಿ ವಕೀಲನಿಗೆ ಗುಂಡಿಕ್ಕಿ ಹತ್ಯೆಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ತಹಸಿಲ್ ನ್ಯಾಯಾಲಯದ ಸಂಕೀರ್ಣದಲ್ಲಿರುವ ಅವರ ಕೊಠಡಿಯಲ್ಲೇ ವಕೀಲರೊಬ್ಬರನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ದೆಹಲಿ: ಅಮೆಜಾನ್ ಕಂಪನಿಯ ಸೀನಿಯರ್ ಮ್ಯಾನೇಜರ್'ನ್ನು ಗುಂಡಿಕ್ಕಿ ಹತ್ಯೆಇ-ಕಾಮರ್ಸ್ ಪ್ಲಾಟ್ಫಾರ್ಮ್ ಅಮೆಜಾನ್ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ 36 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಈಶಾನ್ಯ ದೆಹಲಿಯ ಭಜನ್ಪುರದಲ್ಲಿ ನಡೆದಿದೆ. |