social_icon
  • Tag results for deadline

ವಿಜಯಪುರ ವಿಮಾನ ನಿಲ್ದಾಣ: ನವೆಂಬರ್ ವೇಳೆಗೆ ಕಾಮಗಾರಿ ಮುಗಿಸಿ; ಸಚಿವ ಎಂಬಿ ಪಾಟೀಲ್ ಗಡುವು

ವಿಜಯಪುರ ವಿಮಾನ ನಿಲ್ದಾಣದ ಸಿವಿಲ್ ಕಾಮಗಾರಿಗಳನ್ನೆಲ್ಲ ನವೆಂಬರ್ ಹೊತ್ತಿಗೆ ಪೂರ್ಣಗೊಳಿಸಬೇಕು. ಬಳಿಕ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೇರಿದಂತೆ ಎಲ್ಲ ಕಡೆಗಳಿಂದ ಅನುಮತಿ ಪಡೆದು, 2024ರ ಫೆಬ್ರುವರಿ ವೇಳೆಗೆ...

published on : 21st September 2023

ಎತ್ತಿನ ಹೊಳೆ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಲು 100 ದಿನಗಳ ಗಡುವು ನೀಡಿದ ಡಿಸಿಎಂ

ಎತ್ತಿನಹೊಳೆ ಸಮಗ್ರ ನೀರು ಸರಬರಾಜು ಯೋಜನೆಯ ನಿಧಾನಗತಿಯ ಕಾಮಗಾರಿಗೆ ಅಸಮಾಧಾನ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ , ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ 100 ದಿನಗಳ ಗಡುವು ವಿಧಿಸಿದ್ದಾರೆ.

published on : 23rd August 2023

ಬೆಂಗಳೂರು ಉಪನಗರ ರೈಲು ಯೋಜನೆಗೆ '2028' ಹೊಸ ಗಡುವು

ಮಹತ್ತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲ್ವೆ ಯೋಜನೆಯಲ್ಲಿ ಚಿಕ್ಕಬಾಣಾವರ ಮತ್ತು ಬೆನ್ನಿಗಾನಹಳ್ಳಿ ನಡುವೆ ನಡೆಯುತ್ತಿರುವ ಕಾರಿಡಾರ್-2 ಕಾಮಗಾರಿಗಳನ್ನು 26 ತಿಂಗಳಲ್ಲಿ ಮುಗಿಸಲಾಗುವುದು. 

published on : 11th August 2023

ಲಂಚ ಆರೋಪಕ್ಕೆ ಮತ್ತಷ್ಟು ಪುಷ್ಠಿ: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಿಸುತ್ತಲೇ ಇರುವ ಕಾಂಗ್ರೆಸ್ ಸರ್ಕಾರ!

ಹೊಸದಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಿದೆ.

published on : 1st July 2023

ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗ: ಮುಕ್ತಾಯದ ಗಡುವು ಆಗಸ್ಟ್ ಅಂತ್ಯಕ್ಕೆ ಮುಂದೂಡಿಕೆ

ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗ: ಮುಕ್ತಾಯದ ಗಡುವು  ಆಗಸ್ಟ್ ಅಂತ್ಯಕ್ಕೆ ಅಧಿಕೃತವಾಗಿ ಮುಂದೂಡಿಕೆಯಾಗಿದೆ.

published on : 24th June 2023

ಶ್ರೀಸಾಮಾನ್ಯನಿಗೆ ಉತ್ತಮ ಆಡಳಿತ ನೀಡಲು ಅಧಿಕಾರಿಗಳಿಗೆ ಮೂರು ತಿಂಗಳ ಗಡುವು: ಎಚ್.ಸಿ ಮಹಾದೇವಪ್ಪ

ಜನಸಾಮಾನ್ಯರ ಸಂಕಷ್ಟಗಳನ್ನು ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಸಚಿವ ಹೆಚ್ ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದರು

published on : 14th June 2023

ಫೆಬ್ರವರಿ ಅಂತ್ಯದೊಳಗೆ ಗುಂಜೂರು ವಸತಿ ಯೋಜನೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಬಿಡಿಎ ಗಡುವು

ವರ್ತೂರು ಸಮೀಪದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಡೆಸುತ್ತಿರುವ ಗುಂಜೂರು ವಸತಿ ಯೋಜನೆಯ ಕಾಮಗಾರಿ ಹಲವು ವರ್ಷಗಳಿಂದ ಬಾಕಿ ಉಳಿದುಕೊಂಡಿದ್ದು, ಈ ಸಂಬಂಧ ಹಲವು ದೂರುಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸೋಮವಾರ ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಬಿಡಿಎ ಆಯುಕ್ತ ಕುಮಾರ್ ಜಿ ನಾಯ್ಕ್ ಅವರು, ಪರಿಶೀಲನೆ ನಡೆಸಿದರು.

published on : 22nd February 2023

ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ನೀವೆಲ್ಲೇ ಹೋದರೂ ಪ್ರತಿಭಟನೆ: ಸಿಎಂ ಬೊಮ್ಮಾಯಿಗೆ ರಾಮಲಿಂಗಾ ರೆಡ್ಡಿ ಎಚ್ಚರಿಕೆ

ಮುಂದಿನ 15 ದಿನಗಳ ಒಳಗಾಗಿ ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಎಲ್ಲಿಯೇ ಹೋದರೂ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ.

published on : 19th February 2023

ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿಯನ್ನು ಫೆಬ್ರವರಿಯೊಳಗೆ ಪೂರ್ಣಗೊಳಿಸಿ: ಗಡ್ಕರಿ ಸೂಚನೆ

ವಿಧಾನಸಭೆ ಚುನಾವಣೆಗೆ ಮುನ್ನ ಫೆಬ್ರವರಿಯೊಳಗೆ ಬೆಂಗಳೂರು-ಮೈಸೂರು 10 ಪಥದ ಎಕ್ಸ್‌ಪ್ರೆಸ್‌ವೇ ಸಾರ್ವಜನಿಕರಿಗೆ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

published on : 6th January 2023

ಗಡುವು ಪೂರ್ಣಗೊಂಡರೂ ಮುಗಿಯದ 6,000 ತರಗತಿ ಕೊಠಡಿಗಳ ನವೀಕರಣ ಕಾರ್ಯ!

ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದ 6,000 ತರಗತಿ ಕೊಠಡಿಗಳ ನವೀಕರಣ ಕಾರ್ಯವು ನವೆಂಬರ್‌ನಲ್ಲಿ ಪ್ರಾರಂಭವಾಗಿದ್ದು, ಕಾಮಗಾರಿ ಪೂರ್ಣಗೊಳ್ಳಲು 18 ತಿಂಗಳು ಬೇಕಾಗಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

published on : 2nd December 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9