- Tag results for death toll
![]() | ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 83ಕ್ಕೆ ಏರಿಕೆಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಂದರಲ್ಲಿ ಸೋಮವಾರ ನಡೆದಿದ್ದ ಪ್ರಬಲ ಆತ್ಮಹತ್ಯಾ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 83ಕ್ಕೆ ಏರಿಕೆಯಾಗಿದೆ. |
![]() | ರಜೌರಿ ಉಗ್ರರ ದಾಳಿ ಪ್ರಕರಣ: ಮತ್ತೊಬ್ಬ ನಾಗರೀಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಹೊಸ ವರ್ಷದ ದಿನದಂದೇ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಭಾನುವಾರ ತಿಳಿದುಬಂದಿದೆ. |
![]() | ಕೋವಿಡ್-19 ಬಿಕ್ಕಟ್ಟು: ಆತಂಕವನ್ನು ಹೆಚ್ಚಿಸುತ್ತಿದೆ ಚೀನಾದಲ್ಲಿ ಸಂಭವಿಸುತ್ತಿರುವ ಸೆಲಬ್ರಿಟಿಗಳ ಸಾವು!ಚೀನಾದಲ್ಲಿ ಕೋವಿಡ್ ನ ಸೋಂಕು ಮತ್ತಷ್ಟು ಆತಂಕ ಮೂಡಿಸುತ್ತಿದೆ. ಸೋಂಕಿತರ ಸಂಖ್ಯೆ ನಿಖರವಾಗಿ ಲಭ್ಯವಾಗಗಿದ್ದರೂ ಚೀನಾದಲ್ಲಿ ಕೋವಿಡ್ ನಿಂದಾಗಿ ಖ್ಯಾತ ನಾಮರು, ಸಾರ್ವಜನಿಕ ವಲಯದಲ್ಲಿ ಅಪಾರ ಜನಪ್ರಿಯತೆ ಗಳಿಸಿರುವ ಮಂದಿ ಸಾವನ್ನಪ್ಪುತ್ತಿರುವುದು ಆತಂಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ. |
![]() | ಇಸ್ತಾನ್ಬುಲ್ ಬಾಂಬ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಶಂಕಿತ ವಶಕ್ಕೆಟರ್ಕಿಯ ಇಸ್ತಾನ್ಬುಲ್ನ ಪ್ರಸಿದ್ಧ ಇಸ್ತಿಕ್ಲಾಲ್ ಶಾಪಿಂಗ್ ಸ್ಟ್ರೀಟ್ನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆಗೊಳಡಿಸಿದ್ದಾರೆಂದು ತಿಳಿದುಬಂದಿದೆ. |
![]() | ಮಣಿಪುರ ಭೂಕುಸಿತ: ಮತ್ತೆ ಮೂರು ಮೃತದೇಹಗಳು ಪತ್ತೆ, ಸಾವಿನ ಸಂಖ್ಯೆ 37ಕ್ಕೆ ಏರಿಕೆಮಣಿಪುರದ ನೊನಿ ಜಿಲ್ಲೆಯ ರೈಲ್ವೆ ಕಾಮಗಾರಿ ಪ್ರದೇಶದಲ್ಲಿ ಭಾರಿ ಭೂಕುಸಿತದಿಂದಾಗಿ ಅವಶೇಷಗಳ ಅಡಿ ಸಿಲುಕಿದ್ದ ಮೂವರ ಮೃತದೇಹಗಳನ್ನು ಭಾನಿವಾರ ಹೊರ ತೆಗೆಯಲಾಗಿದ್ದು, ಸಾವನ್ನಪ್ಪಿದರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ ಎಂದು... |
![]() | ಮುಂಬೈ: ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಮೃತರ ಸಂಖ್ಯೆ 19ಕ್ಕೆ ಏರಿಕೆ, ಎಫ್ಐಆರ್ ದಾಖಲುವಾಣಿಜ್ಯ ನಗರಿ ಮುಂಬೈನ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ. |
![]() | ಕಲಬುರಗಿ: ಕಮಲಾಪುರ ಬಳಿ ಖಾಸಗಿ ಬಸ್ಸು ಅಪಘಾತ, ದಹನ; ಮೃತ ಪ್ರಯಾಣಿಕರ ಸಂಖ್ಯೆ 7ಕ್ಕೆ ಏರಿಕೆಕಲಬುರಗಿಯ ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್ ದುರಂತ ಸಂಭವಿಸಿ ಮೃತಪಟ್ಟ ಪ್ರಯಾಣಿಕರ ಸಂಖ್ಯೆ 7ಕ್ಕೇರಿದೆ. ಇವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. |
![]() | ಉತ್ತರ ಪ್ರದೇಶ: ರಾಜ್ಯದ ಟಿಟಿ ಅಪಘಾತ; ಮತ್ತೊಬ್ಬ ಬೀದರ್ ಪ್ರಯಾಣಿಕರ ಸಾವು; ಮೃತರ ಸಂಖ್ಯೆ 8ಕ್ಕೆ ಏರಿಕೆಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಿನ್ನೆ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೇರಿದ್ದು, ನಿನ್ನೆ ತಡರಾತ್ರಿ ಯುವತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. |
![]() | ಉತ್ತರಾಖಂಡ್ ಮಳೆ: ಮೃತರ ಸಂಖ್ಯೆ 16ಕ್ಕೆ ಏರಿಕೆ, ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿಕಳೆದೆರಡು ದಿನಗಳಿಂದ ಉತ್ತರಾಖಂಡ್ ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರವಾಹ, ಭೂ ಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಚಾರ್ ದಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. |