- Tag results for death toll
![]() | ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ: ಸಾವಿನ ಸಂಖ್ಯೆ 23ಕ್ಕೆ ಏರಿಕೆಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಆದರೆ ಇದುವರೆಗೆ 22 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ಗುರುವಾರ... |
![]() | ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ; ಮೃತರ ಸಂಖ್ಯೆ ಐದಕ್ಕೆ ಏರಿಕೆ, 16 ಮಂದಿ ಸ್ಥಿತಿ ಗಂಭೀರಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಶುಕ್ರವಾರ ವರದಿಯಾದ ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದ್ದು, ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 36 ರಿಂದ 149 ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಮಹಾರಾಷ್ಟ್ರ: ರಾಯಗಢದಲ್ಲಿ ಭೂಕುಸಿತ, ಮೃತರ ಸಂಖ್ಯೆ 24ಕ್ಕೆ ಏರಿಕೆಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇರ್ಶಲವಾಡಿ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತ ಸ್ಥಳದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಎರಡು ಶವಗಳನ್ನು ಶೋಧ ಮತ್ತು ರಕ್ಷಣಾ ತಂಡಗಳು ಶನಿವಾರ ಹೊರತೆಗೆದಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಪ್ರವಾಹ ಪೀಡಿತ ಪಂಜಾಬ್, ಹರ್ಯಾಣದಲ್ಲಿ ಸಾವಿನ ಸಂಖ್ಯೆ 62ಕ್ಕೆ ಏರಿಕೆ!ಪ್ರವಾಹ ಪೀಡಿತ ರಾಜ್ಯಗಳಾದ ಪಂಜಾಬ್ ಹಾಗೂ ಹರ್ಯಾಣಗಳಲ್ಲಿ ಸಾವಿನ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. |
![]() | ಪಶ್ಚಿಮ ಬಂಗಾಳ: ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ; ಮೃತರ ಸಂಖ್ಯೆ 14ಕ್ಕೆ ಏರಿಕೆಪಶ್ಚಿಮ ಬಂಗಾಳದಲ್ಲಿ ಇಂದು ನಡೆದ ಪಂಚಾಯತ್ ಚುನಾವಣೆ ಮತದಾನ ವೇಳೆ ಸಂಭವಿಸಿದ ವ್ಯಾಪಕ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. |
![]() | ಬಾಲಾಸೋರ್ ರೈಲು ದುರಂತ: ಸಾವಿನ ಸಂಖ್ಯೆ 292 ಕ್ಕೆ ಏರಿಕೆಬಾಲಸೋರ್ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 292 ಕ್ಕೆ ಏರಿಕೆ ಕಂಡಿದೆ. |
![]() | ಒಡಿಶಾದಲ್ಲಿ ತ್ರಿವಳಿ ರೈಲು ಅಪಘಾತ: ಮೃತಪಟ್ಟವರ ಸಂಖ್ಯೆ 290ಕ್ಕೆ ಏರಿಕೆಮತ್ತೊಬ್ಬ ಗಾಯಾಳು ಸಾವಿನೊಂದಿಗೆ ಒಡಿಶಾ ತ್ರಿವಳಿ ರೈಲು ಅಪಘಾತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 290 ಕ್ಕೆ ಏರಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. |
![]() | ಕೊಪ್ಪಳ: ಕಲುಷಿತ ನೀರು ಸೇವನೆಯಿಂದ ಮೃತರ ಸಂಖ್ಯೆ 3ಕ್ಕೆ ಏರಿಕೆ, 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಜಿಲ್ಲಾಡಳಿತ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದ 10 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಗೆ ತುತ್ತಾಗಿದ್ದ ಬಾಲಕಿ ನಿರ್ಮಲಾ ಈರಪ್ಪ ಗುರುವಾರ ಸಾವನ್ನಪ್ಪಿದ್ದಾಳೆ. ಇದರೊಂದಿಗೆ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. |
![]() | ತ್ರಿವಳಿ ರೈಲು ಅಪಘಾತ: ಮೃತರ ಸಂಖ್ಯೆ 288ಕ್ಕೆ ಏರಿಕೆ, ಒಡಿಶಾ ಸರಕಾರದ ಪರಿಷ್ಕೃತ ಮಾಹಿತಿಒಡಿಶಾದ ಬಾಲಸೋರ್ ನಲ್ಲಿ ಜೂನ್ 2 ರಂದು ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 288ಕ್ಕೆ ಏರಿಕೆಯಾಗಿದೆ. ಒಡಿಶಾ ಸರ್ಕಾರದ ಅಧಿಕೃತ ಪರಿಷ್ಕೃತ ಮಾಹಿತಿಯಲ್ಲಿ ಈ ವಿಷಯ ದೃಢಪಡಿಸಲಾಗಿದೆ. |
![]() | ಒಡಿಶಾ ಭೀಕರ ರೈಲು ಅಪಘಾತ: ಮೃತರ ಸಂಖ್ಯೆ 261ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆ ಪೂರ್ಣಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ ಮತ್ತು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಆಗ್ನೇಯ ರೈಲ್ವೆ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |
![]() | ಒಡಿಶಾ ರೈಲು ಅಪಘಾತ: ಮೃತರ ಸಂಖ್ಯೆ 238ಕ್ಕೆ ಏರಿಕೆ, 900 ಮಂದಿಗೆ ಗಾಯ; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆಬೆಂಗಳೂರು-ಹೌರಾ ಎಕ್ಸ್ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ ಎಂಬ ಎರಡು ಪ್ಯಾಸೆಂಜರ್ ರೈಲುಗಳು ಮತ್ತು ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾದ ಬಾಲಸೋರ್ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 238ಕ್ಕೆ ಏರಿದೆ ಎಂದು ಆಗ್ನೇಯ ರೈಲ್ವೆ ಶನಿವಾರ ತಿಳಿಸಿದೆ. |
![]() | ಮೈಸೂರು ಬಳಿ ಭೀಕರ ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. |
![]() | ಟರ್ಕಿಯಲ್ಲಿ ಭೀಕರ ಭೂಕಂಪ: ಮೃತಪಟ್ಟವರ ಸಂಖ್ಯೆ 40 ಸಾವಿರಕ್ಕೆ ಏರಿಕೆ, ಮುಂದುವರಿದ ರಕ್ಷಣಾ ಕಾರ್ಯಫೆಬ್ರುವರಿ 6 ರಂದು ಆಗ್ನೇಯ ಟರ್ಕಿಯಲ್ಲಿ ಸಂಭವಿಸಿದ ಎರಡು ಪ್ರಮುಖ ಭೂಕಂಪಗಳಿಂದ ಮೃತಪಟ್ಟವರ ಸಂಖ್ಯೆ 40,642ಕ್ಕೆ ಏರಿಕೆಯಾಗಿದೆ ಎಂದು ದೇಶದ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. |
![]() | ಬದುಕು ಕಸಿದ ಭೂಕಂಪನ: ಟರ್ಕಿ, ಸಿರಿಯಾದಲ್ಲಿ ಸಾವಿನ ಸಂಖ್ಯೆ 28 ಸಾವಿರಕ್ಕೆ ಏರಿಕೆ, ಲಕ್ಷಾಂತರ ಮಂದಿ ನಿರಾಶ್ರಿತ!ಕಳೆದ 100 ವರ್ಷಗಳಲ್ಲೇ ಅತ್ಯಂತ ಭೀಕರವಾದ ಭೂಕಂಪಕ್ಕೆ ತುತ್ತಾಗಿರುವ ಟರ್ಕಿ ಹಾಗೂ ಸಿರಿಯಾ ರಾಷ್ಟ್ರಗಳಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಭಾನುವಾರ ಒಟ್ಟು ಸಾವಿನ ಸಂಖ್ಯೆ 28 ಸಾವಿರಕ್ಕೆ ಏರಿಕೆಯಾಗಿದೆ. |
![]() | ಪ್ರಬಲ ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: ದಿನೇ ದಿನೇ ಏರುತ್ತಲೇ ಇರುವ ಸಾವಿನ ಲೆಕ್ಕ, 16,000 ದಾಟಿದ ಮೃತರ ಸಂಖ್ಯೆಎರಡು ದಶಕಗಳಳ್ಲೇ ಭೀಕರವಾದ ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 16,000ಕ್ಕೆ ಏರಿಕೆಯಾಗಿದೆ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,873 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 3,162 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. |