- Tag results for deaths
![]() | ಕೋಝಿಕ್ಕೋಡ್: ಮಾರಣಾಂತಿಕ ನಿಪಾ ವೈರಸ್ನಿಂದ ಇಬ್ಬರು ಸಾವು, ರಾಷ್ಟ್ರೀಯ ವೈರಾಣು ಸಂಸ್ಥೆಯಿಂದ ದೃಢ!ಮಾರಣಾಂತಿಕ ನಿಪಾ ವೈರಸ್ನಿಂದ ಕೇರಳದ ಕೋಝಿಕೋಡ್ನಲ್ಲಿ ಇಬ್ಬರು ಸಾವು ಸಂಭವಿಸಿರುವುದು ದೃಢಪಟ್ಟಿದೆ. ಮೃತಪಟ್ಟವರು ಮತ್ತು ಆಸ್ಪತ್ರೆಗೆ ದಾಖಲಾದವರ ರಕ್ತದ ಮಾದರಿಗಳನ್ನು ಪುಣೆಯಲ್ಲಿರುವ ರಾಷ್ಟ್ರೀಯ ವೈರಾಣು ಸಂಸ್ಥೆಗೆ ಕಳುಹಿಸಲಾಗಿತ್ತು. ಮಂಗಳವಾರ ಸಂಜೆ ಈ ದೃಢೀಕರಣ ಬಂದಿದೆ. |
![]() | ಹೊಸ ಪರಿಸರಕ್ಕೆ ಪ್ರಾಣಿಗಳನ್ನು ಕಳುಹಿಸಿದಾಗ ಸಾವುಗಳ ಸಂಭವ ಸಹಜ: ನಮೀಬಿಯಾ ರಾಯಭಾರಿನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ತರಲಾಗಿದ್ದ ಚೀತಾಗಳ ಪೈಕಿ ಹಲವು ಚೀತಾಗಳನ್ನು ಸಾವನ್ನಪ್ಪಿದ್ದು ಈ ಮಾತನಾಡಿರುವ ಭಾರತದ ನಮೀಬಾಯ ರಾಯಭಾರಿ ಗೇಬ್ರಿಯಲ್ ಸಿನಿಂಬೊ ಅವರು ಹೊಸ ಪರಿಸರಕ್ಕೆ... |
![]() | ಪ್ರತಿವರ್ಷ ಭಾರತದಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಜನರು ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ಡಿಜಿಪಿ ಎಂ ಎ ಸಲೀಂ“ಭಾರತದಲ್ಲಿ ಪ್ರತಿ ವರ್ಷ ಒಂದೂವರೆ ಲಕ್ಷಕ್ಕೂ ಅಧಿಕ ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆರು ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಲ್ಲಿ ಗಾಯಗೊಂಡು ತಮ್ಮ ಇಡೀ ಜೀವನದಲ್ಲಿ ಅಂಗವೈಕಲ್ಯದಿಂದ ಹೋರಾಡುತ್ತಿದ್ದಾರೆ”ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ), ಅಪರಾಧ ತನಿಖಾ ಇಲಾಖೆ, ಆರ್ಥಿಕ ಅಪರಾಧಗಳು ಮತ್ತು ವಿಶೇಷ ಘಟಕಗಳ ಎಂಎ ಸಲೀಂ ಹೇಳುತ್ |
![]() | ಕಳೆದ ಐದು ವರ್ಷಗಳಲ್ಲಿ ಗುಜರಾತ್ನಲ್ಲಿ 81 ಲಾಕಪ್ ಡೆತ್; ಇದು ದೇಶದಲ್ಲಿಯೇ ಅತಿ ಹೆಚ್ಚುಗುಜರಾತ್ನಲ್ಲಿ ಕಳೆದ ಐದು ವರ್ಷಗಳಲ್ಲಿ 81 ಲಾಕಪ್ ಡೆತ್ ಗಳು ವರದಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಕಸ್ಟಡಿ ಸಾವುಗಳು ಸಂಭವಿಸಿವೆ. |
![]() | ಕುನೊ ರಾಷ್ಟ್ರೀಯ ಉದ್ಯಾನದಲ್ಲಿ 4 ತಿಂಗಳಲ್ಲಿ 8 ಚಿರತೆ ಸಾವು ಉತ್ತಮ ಬೆಳವಣಿಗೆಯಲ್ಲ: ಸುಪ್ರೀಂ ಕೋರ್ಟ್ ಕಳವಳದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ (ಕೆಎನ್ಪಿ) ತರಲಾಗಿದ್ದ ಚಿರತೆಗಳ ಪೈಕಿ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಶೇ 40ರಷ್ಟು ಚಿರತೆಗಳ ಸಾವು ಉತ್ತಮ ಬೆಳವಣಿಗೆಯಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. |
![]() | ಹಿಮಾಚಲ ಪ್ರದೇಶ: 6 ಮಂದಿ ನಿಧನ, ಶ್ರೀಖಂಡ್ ಮಹದೇವ ಯಾತ್ರೆ ಸ್ಥಗಿತಹಿಮಾಚಲ ಪ್ರದೇಶದ ಕುಲ್ಲುವಿನಲ್ಲಿ ಟ್ರೆಕ್ ವೇಳೆ 6 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಶ್ರೀಖಂಡ್ ಮಹದೇವ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. |
![]() | ರಾಜ್ಯ ಬಜೆಟ್ 2023: ಹಠಾತ್ ಹೃದಯ ಸಂಬಂಧಿ ಸಾವು ತಡೆಗೆ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ AED ಅಳವಡಿಕೆಡಾ|| ಪುನೀತ್ ರಾಜ್ಕುಮಾರ್ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. |
![]() | ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಗೆ 52 ಜನರು ಬಲಿ: ಅಪಾರ ಪ್ರಮಾಣದ ಆಸ್ತಿ, ಬೆಳೆ ಹಾನಿರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಗೆ ಈವರೆಗೂ 52 ಮಂದಿ ಸಾವನ್ನಪ್ಪಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ, ಬೆಳೆ ಹಾನಿಯ ವರದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದು, ಕೂಡಲೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. |
![]() | ಬಿಸಿಲಿನ ಝಳಕ್ಕೆ 14 ಮಂದಿ ಸಾವು: ನ್ಯಾಯಾಂಗ ತನಿಖೆಗೆ ಅಜಿತ್ ಪವಾರ್ ಒತ್ತಾಯಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಬಿಸಿಲಿನ ತಾಪದಿಂದ 14 ಮಂದಿ ಸಾವನ್ನಪ್ಪಿದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎನ್ಸಿಪಿ ನಾಯಕ ಅಜಿತ್ ಪವಾರ್... |
![]() | ಮಹಾರಾಷ್ಟ್ರದಲ್ಲಿ H3N2ಗೆ ಇಬ್ಬರು ಬಲಿ; ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವರ ಸಲಹೆಮಹಾರಾಷ್ಟ್ರದಲ್ಲಿ H3N2 ನಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಅವರಲ್ಲಿ 74 ವರ್ಷದ ವ್ಯಕ್ತಿಯೊಬ್ಬರು H3N2 ಉಪಥಳಿಯಿಂದ ಸಾವನ್ನಪ್ಪಿದ್ದು, ಇನ್ನೊಬ್ಬ ವ್ಯಕ್ತಿ COVID-19 ಮತ್ತು ಇನ್ಫ್ಲುಯೆಂಜಾ ವೈರಸ್ನಿಂದ ಮೃತಪಟ್ಟಿದ್ದಾರೆ.... |
![]() | TNIE-ಕನ್ನಡಪ್ರಭ ಆನ್ಲೈನ್ ವರದಿ ಫಲಶೃತಿ: ಹುಲಿ ದಾಳಿ-ಸಾವು ಕುರಿತು ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು!ರಾಜ್ಯದಲ್ಲಿ ಹುಲಿ ದಾಳಿ ಮತ್ತು ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (The New Indian Expres) ಮತ್ತು ಕನ್ನಡಪ್ರಭ (KannadaPrabha.Com) ಮಾಡಿದ್ದ ವರದಿಯ ಪರಿಣಾಮ ಉಪ ಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. |
![]() | ಹುಲಿ ದಾಳಿಗೆ ಇಬ್ಬರು ಬಲಿ: ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ಹುಲಿ ಹಿಡಿಯಲು ವಿಫಲವಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಶಾಸಕರು ಆಗ್ರಹಿಸಿದರು. |
![]() | ಟರ್ಕಿ-ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 50 ಸಾವಿರ ಗಡಿ ದಾಟಲಿದೆ - ವಿಶ್ವಸಂಸ್ಥೆಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ಭಾನುವಾರ 28 ಸಾವಿರಕ್ಕೆ ಏರಿಕೆಯಾಗಿದ್ದು, ಈ ಸಂಖ್ಯೆ "ದ್ವಿಗುಣವಾಗಬಹುದು ಅಥವಾ ಅದಕ್ಕಿಂತ ಹೆಚ್ಚು" ಆಗಬಹುದು ಎಂದು ವಿಶ್ವಸಂಸ್ಥೆಯ... |
![]() | ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರ ಸಾವು: ಸರ್ಕಾರದ ವಿರುದ್ಧ ನಾಗರೀಕರ ಪ್ರತಿಭಟನೆಪ್ರೆಸ್ಟೀಜ್ ಫಾಲ್ಕನ್ ಸಿಟಿ ಅಪಾರ್ಟ್ಮೆಂಟ್ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದ ಘಟನೆ ವರದಿಯಾಗಿದ್ದು, ಮಲ ಹೊರುವ ಪದ್ಧತಿಯನ್ನು ತೊಡೆದು ಹಾಕುವಲ್ಲಿ ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ನಾಗರೀಕ ಹೋರಾಟಗಾರರು ಮಂಗಳವಾರ ಪ್ರತಿಭಟನೆ ನಡೆಸಿದರು. |
![]() | ಕರ್ನಾಟಕದಲ್ಲಿ ಹುಲಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ ಎನ್ಟಿಸಿಎ, ಪರಿಸರ ಸಚಿವಾಲಯ!ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(NTCA) ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹುಲಿಗಳ ಸಾವಿನ ಘಟನೆಗಳ ಕುರಿತು ಕಳವಳ ವ್ಯಕ್ತಪಡಿಸಿದ್ದು ರಾಜ್ಯ ಸರ್ಕಾರದಿಂದ ಕೈಗೊಂಡ ಕ್ರಮಗಳ ಕುರಿತು ವರದಿ ಕೇಳಿದೆ. |