- Tag results for died
![]() | ಬಾಗಲಕೋಟೆ: ಕೆಎಸ್ಆರ್ಟಿಸಿ-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಸವಾರರಿಬ್ಬರ ದುರ್ಮರಣಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. |
![]() | ಪಾಲಮೇಡು ಜಲ್ಲಿಕಟ್ಟು ಸ್ಪರ್ಧೆ: 9 ಹೋರಿ ತಡೆದು ಮುಂಚೂಣಿಯಲ್ಲಿದ್ದ ಯುವಕ ಸಾವುಪಾಲಮೇಡು ಜಲ್ಲಿಕಟ್ಟು ಸ್ಪರ್ಧೆ ವೇಳೆ ಅಖಾಡದಲ್ಲಿ ಗೂಳಿ ಪಳಗಿಸಲು ಯತ್ನಿಸಿದ 26 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. |
![]() | ಹೈದರಾಬಾದ್: ನಾಯಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಡೆಲಿವರಿ ಬಾಯ್ ಸಾವುನಾಯಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಡೆಲವರಿ ಬಾಯ್ ಕಟ್ಟಡದಿಂದ ಜಿಗಿದಿದ್ದ. ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಶನಿವಾರ ರಾತ್ರಿ ಸಾವನ್ನಪ್ಪಿದ್ದಾನೆ. |
![]() | ದೆಹಲಿ: ಲಿಫ್ಟ್ ಕುಸಿದು ಮೂವರು ಸ್ಥಳದಲ್ಲೇ ಸಾವುಪಶ್ಚಿಮ ದೆಹಲಿಯ ನರೈನಾ ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಯೊಳಗಿನ ಲಿಫ್ಟ್ ಕುಸಿದು ನಿನ್ನೆ ಸಂಜೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. |
![]() | ಮಧ್ಯಪ್ರದೇಶದ ರೇವಾದಲ್ಲಿ ದುರ್ಘಟನೆ: ತರಬೇತಿ ವಿಮಾನ ಪತನ; ಪೈಲಟ್ ಸಾವುಮಧ್ಯಪ್ರದೇಶದಲ್ಲಿ ತರಬೇತಿ ವಿಮಾನವೊಂದು ಪತನಗೊಂಡು, ಅದರಲ್ಲಿದ್ದ ಪೈಲಟ್ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ರೇವಾದಲ್ಲಿ ಅವಘಡ ಸಂಭವಿಸಿದೆ. |
![]() | ಬೆಂಗಳೂರು: ಕರ್ತವ್ಯದ ವೇಳೆ ಹೃದಯಾಘಾತವಾಗಿ ಹೆಬ್ಬಾಳ ಠಾಣೆ ಹೆಡ್ ಕಾನ್ಸ್ಟೇಬಲ್ ಸಾವು!ಹೆಬ್ಬಾಳ ಠಾಣೆಯ ಕಾನ್ಸ್ಟೇಬಲ್ ವಿರೂಪಾಕ್ಷಪ್ಪ ಕರ್ತವ್ಯದ ವೇಳೆ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಪಾಳಿ ಕರ್ತವ್ಯಕ್ಕೆ ಹಾಜರಾಗಿದ್ದ ವಿರೂಪಾಕ್ಷಪ್ಪ, ಬೆಳಗ್ಗೆ 7 ಗಂಟೆ ಸಮಯದಲ್ಲಿ ಹೊಯ್ಸಳ ವಾಹನದಲ್ಲಿ ರೌಂಡ್ಸ್ ನಲ್ಲಿದ್ದಾಗ ತಲೆಸುತ್ತಿ ಬಿದ್ದಿದ್ದರು. |
![]() | ಫುಟ್ ಬಾಲ್ ದಂತಕತೆ 'ಪೆಲೆ' ಇನ್ನಿಲ್ಲ: ಕ್ಯಾನ್ಸರ್ಗೆ ಬಲಿಯಾದ ಬ್ರೆಜಿಲ್ ದೈತ್ಯಫುಟ್ಬಾಲ್ ದಂತಕಥೆ ಬ್ರೆಝಿಲಿಯನ್ ಖ್ಯಾತ ಮಾಜಿ ಫುಟ್ಬಾಲ್ ಆಟಗಾರ ಪೆಲೆ ತಮ್ಮ 82 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. |
![]() | 2021ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 1 ಲಕ್ಷ 53 ಸಾವಿರ ಜನ ಸಾವು: ಕೇಂದ್ರದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 2021 ರಲ್ಲಿ ಒಟ್ಟು 4,12,432 ರಸ್ತೆ ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳು 1,53,972 ಜನರನ್ನು ಬಲಿ ತೆಗೆದುಕೊಂಡಿವೆ. ಅಲ್ಲದೆ 3,84,448 ಜನ ಗಾಯಗೊಂಡಿದ್ದಾರೆ... |
![]() | ಲಕ್ನೋ: ರೈಲು ಡಿಕ್ಕಿ , 90 ಕುರಿಗಳು ಹಾಗೂ 8 ರಣಹದ್ದುಗಳು ಸಾವುರೈಲು ಡಿಕ್ಕಿ ಹೊಡೆದ ಪರಿಣಾಮ 90 ಕುರಿಗಳು ಮತ್ತು 8 ರಣಹದ್ದುಗಳು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಬಲರಾಮಪುರದಲ್ಲಿ ನಡೆದಿದೆ. |
![]() | ಟಾಲಿವುಡ್ ಹಿರಿಯ ನಟ ಚಲಪತಿ ರಾವ್ ವಿಧಿವಶತೆಲುಗು ಚಿತ್ರರಂಗದ ಹಿರಿಯ ನಟ ಚಲಪತಿ ರಾವ್ (78) ಅವರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ, |
![]() | ಹಾಸನ: ಅಂಗನವಾಡಿ ಕೇಂದ್ರದಲ್ಲಿ ಹಾವು ಕಡಿತ, ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸಿಗದೆ ಬಾಲಕ ಸಾವುಅಂಗನವಾಡಿ ಕೇಂದ್ರದ ಆವರಣದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ. |
![]() | ತಮಿಳು ನಾಡು: ಥೇಣಿ ಜಿಲ್ಲೆಯ ಕುಮುಲಿ ಪರ್ವತ ಪ್ರದೇಶ ಬಳಿ ಆಳವಾದ ಕಂದಕಕ್ಕೆ ಕಾರು ಬಿದ್ದು 8 ಮಂದಿ ಅಯ್ಯಪ್ಪ ಭಕ್ತರು ಸಾವುಶಬರಿಮಲೆಯಿಂದ ಭಕ್ತರು ವಾಪಸಾಗುತ್ತಿದ್ದ ವೇಳೆ ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟಿರುವ ಘಟನೆ ತಮಿಳು ನಾಡಿನ ಥೇಣಿ ಜಿಲ್ಲೆಯಲ್ಲಿ ನಡೆದಿದೆ. |
![]() | ಗದಗದಲ್ಲಿ ಶಿಕ್ಷಕನಿಂದಲೇ ವಿದ್ಯಾರ್ಥಿ ಕೊಲೆ: ಚಿಕಿತ್ಸೆ ಫಲಿಸದೆ ಮೃತ ಬಾಲಕನ ತಾಯಿ ಗೀತಾ ಸಾವು; ಅತಿರೇಕದ ಪ್ರೀತಿಗೆ ಇಬ್ಬರ ಬಲಿ!ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿಕ್ಷನಿಂದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ಶಿಕ್ಷಕಿ ಸಾವನ್ನಪ್ಪಿದ್ದಾರೆ. |
![]() | ಕಳೆದ ಮೂರು ವರ್ಷಗಳಲ್ಲಿ ಕರ್ತವ್ಯದಲ್ಲಿದ್ದಾಗ 177 ಸಿಎಪಿಎಫ್ ಸಿಬ್ಬಂದಿ ಹುತಾತ್ಮ: ಕೇಂದ್ರಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 177 ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಬುಧವಾರ ರಾಜ್ಯಸಭೆಗೆ ತಿಳಿಸಿದ್ದಾರೆ. |
![]() | ಗದಗ: ವಿದ್ಯಾರ್ಥಿಗೆ ಥಳಿಸಿ, ಮೊದಲ ಮಹಡಿಯಿಂದ ಎಸೆದ ಶಿಕ್ಷಕ; ಬಾಲಕ ಸಾವು, ಮೃತ ವಿದ್ಯಾರ್ಥಿ ತಾಯಿ ಮೇಲೂ ಹಲ್ಲೆ, ಪರಿಸ್ಥಿತಿ ಗಂಭೀರಅತಿಥಿ ಶಿಕ್ಷಕನೊಬ್ಬ 10 ವರ್ಷದ ವಿದ್ಯಾರ್ಥಿಯ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದರ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ. |