- Tag results for director
![]() | ಐಟಿ ಅಧಿಕಾರಿ ಅಭಿಷೇಕ್ ತ್ರಿಪಾಠಿ ಅಕ್ರಮ ಹಣ ಸಂಪಾದನೆ: ತನಿಖೆ ತೀವ್ರಗೊಳಿಸಿದ ಜಾರಿ ನಿರ್ದೇಶನಾಲಯಕರ್ನಾಟಕ ಆದಾಯ ತೆರಿಗೆ ಇಲಾಖೆ ಅಧಿಕಾರಿ ಅಭಿಷೇಕ್ ತ್ರಿಪಾಠಿ ಮತ್ತವರ ಕುಟುಂಬಸ್ಥರ ವಿರುದ್ಧ ಆದಾಯಕ್ಕೂ ಮೀರಿ ಅಧಿಕ ಹಣ ಸಂಪಾದನೆ ಕೇಸ್ ದಾಖಲಿಸಲಾಗಿದ್ದು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. |
![]() | ಬೈಡನ್ ಆಡಳಿತ ತಂಡಕ್ಕೆ ಮತ್ತೋರ್ವ ಭಾರತೀಯ-ಅಮೆರಿಕನ್ ಸೇರ್ಪಡೆಅಮೆರಿಕ ಅಧ್ಯಕ್ಷ ಜೋ ಬೈಡನ್ ಶ್ವೇತ ಭವನ ಸೇನಾ ಕಚೇರಿಗೆ ಭಾರತೀಯ ಮೂಲದ ಅಮೆರಿಕನ್ ಮಜು ವರ್ಗೀಸ್ ನ್ನು ನೇಮಕ ಮಾಡಿದ್ದಾರೆ. |
![]() | ಜೈಲಾಧಿಕಾರಿ ಸೇರಿ 8 ಮಂದಿ ಮಾರಣಹೋಮ: ಗ್ಯಾಂಗ್ ಸ್ಟರ್ ಸೇರಿದಂತೆ ಹಲವಾರು ಕೈದಿಗಳು ಪರಾರಿ!ಹೈಟಿ ಪ್ರದೇಶದ ಕ್ರೋಯಿಕ್ಸ್ ಡೇಸ್ ಬಾಕಿಟ್ಸ್ ಪ್ರದೇಶದಲ್ಲಿ ಜೈಲಾಧಿಕಾರಿಯನ್ನು ಕೊಂದು 100ಕ್ಕೂ ಹೆಚ್ಚು ಕೈದಿಗಳು ಪರಾರಿಯಾಗಿದ್ದಾರೆ. |
![]() | ಕೋವಿಡ್-19 ಲಸಿಕೆ ಪಡೆದಿದ್ದ ಚಿಕ್ಕಬಳ್ಳಾಪುರ ವ್ಯಕ್ತಿ ಮೃತಪಟ್ಟಿದ್ದು ಹೃದಯ ಸಮಸ್ಯೆಯಿಂದ: ಜಯದೇವ ನಿರ್ದೇಶಕಚಿಕ್ಕಬಳ್ಳಾಪುರದ ವ್ಯಕ್ತಿಯೊಬ್ಬರು ಕೋವಿಡ್-19 ಲಸಿಕೆ ಪಡೆದ ಕೆಲವೇ ದಿನಗಳಲ್ಲಿ ಮೃತಪಟ್ಟಿದ್ದರು. ಕೋವಿಡ್-19 ಲಸಿಕೆ ಪಡೆದ ನಂತರ ಮೃತಪಟ್ಟ 4 ನೇ ವ್ಯಕ್ತಿ ಇವರಾಗಿದ್ದರಿಂದ ಸಹಜವಾಗಿಯೇ ಲಸಿಕೆ ಕುರಿತ ಆತಂಕ ಹೆಚ್ಚಾಗಿತ್ತು. |
![]() | ಹತ್ರಾಸ್ ಗ್ಯಾಂಗ್ ರೇಪ್: ಪಿಎಫ್ಐ ವಿರುದ್ಧ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ ಸಲ್ಲಿಸಿದ ಇಡಿ!ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ನಂತರ 'ಕೋಮು ಗಲಭೆಗಳನ್ನು ಪ್ರಚೋದಿಸಲು ಮತ್ತು ಭಯೋತ್ಪಾದನೆಯನ್ನು ಹರಡಲು' ಯತ್ನಿಸಲಾಗಿತ್ತು ಎಂದು ಆರೋಪಿಸಿರುವ ಜಾರಿ ನಿರ್ದೇಶನಾಲಯ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ವಿದ್ಯಾರ್ಥಿ ಘಟಕದ ವಿರುದ್ಧ ತನ್ನ ಮೊದಲ ಚಾರ್ಜ್ಶೀಟ್ ಸಲ್ಲಿಸಿದೆ. |
![]() | ಪಿಎಂಸಿ ಬ್ಯಾಂಕ್ ಹಗರಣ: ಸಂಜಯ್ ರಾವತ್ ಪತ್ನಿಗೆ ಇಡಿ ಸಮನ್ಸ್ ಜಾರಿಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ (ಪಿಎಂಸಿ) ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಪಕ್ಷದ ನಾಯಕ ಸಂಜಯ್ ರಾವತ್ ಪತ್ನಿಗೆ ಜಾರಿ ನಿರ್ದೇಶನಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ. |
![]() | ಬಿಗ್ ಬಾಸ್ ಖ್ಯಾತಿಯ ಕಿಶನ್ ಬಿಳಗಲಿಗೆ ವಿಸ್ಮಯ ರೆಡಿ ಆ್ಯಕ್ಷನ್-ಕಟ್!ಸ್ಯಾಂಡಲ್ ವುಡ್ ಮಹಿಳಾ ನಿರ್ದೇಶಕಿಯರ ಸಾಲಿಗೆ ಸೇರಲು ವಿಸ್ಮಯ ಸೇರ್ಪಡೆಯಾಗುತ್ತಿದ್ದಾರೆ. ನಿರ್ದೇಶನದ ಬಗ್ಗೆ ತಮಗಿರುವ ಅಭಿರುಚಿಯಿಂದಾಗಿ ವಿಸ್ಮಯಾ ಗೌಡ ಈಗ ನಿರ್ದೇಶಕಿಯಾಗಿ ಪರಿಚಯವಾಗುತ್ತಿದ್ದಾರೆ. |
![]() | ನಿಮ್ಹಾನ್ಸ್ ನಿರ್ದೇಶಕಿಯಾಗಿ ಪ್ರೊ. ಎಂ.ವಿ. ಪದ್ಮಾ ಶ್ರೀವಾಸ್ತವ ನೇಮಕ: ಅಚ್ಚರಿ ತಂದ ಸಂಸ್ಥೆಯ ಹೊರಗಿನ ನೇಮಕಾತಿಇದೇ ಮೊದಲ ಬಾರಿಗೆ ನಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕರಾಗಿ ಸಂಸ್ಥೆಯ ಹೊರಗಿನ ಅಭ್ಯರ್ಥಿಯೊಬ್ಬರು ನೇಮಕಗೊಂಡಿದ್ದು, ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ(ಏಮ್ಸ್) ನರ ವಿಜ್ಞಾನದ ಮುಖ್ಯಸ್ಥೆ ಪ್ರೊ. ಎಂ ವಿ ಪದ್ಮ ಶ್ರೀವಾಸ್ತವ ಅವರು ನಿಮ್ಹಾನ್ಸ್ ನ ನೂತನ ನಿರ್ದೇಶಕರಾಗಿ ನೇಮಕವಾಗಿದ್ದಾರೆ. |
![]() | ಕಂಠಿ, ಸಾಹೇಬ ಸಿನಿಮಾ ನಿರ್ದೇಶಕ ಭರತ್ ಹಠಾತ್ ನಿಧನಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ. |
![]() | 'ಮಲಯಾಳಂನ 'ಸೂಫಿಯುಂ ಸುಜಾತಯುಂ' ನಿರ್ದೇಶಕ ನಾರಾನಿಪುಳ ಶಾನವಾಸ್ ನಿಧನಮಲಯಳಂ ನ ಸೂಫಿಯುಂ ಸುಜಾತಯುಂ' ಖ್ಯಾತಿಯ ನಿರ್ದೇಶಕ ನಾರಾನಿಪುಳ ಶಾನವಾಸ್ (37) ಡಿ.23 ರಂದು ನಿಧನರಾಗಿದ್ದಾರೆ. |
![]() | 'ನನ್ನ ಬರ್ತ್ ಡೇಗೆ ಅದ್ಭುತ ಗಿಫ್ಟ್, ನಾನು ಅಪ್ಪನಾದೆ', ನಿರ್ದೇಶಕ ಪವನ್ ಒಡೆಯರ್ ಹುಟ್ಟುಹಬ್ಬದಂದು ಡಬಲ್ ಸಂಭ್ರಮ!ಸ್ಯಾಂಡಲ್ವುಡ್ನ ಮತ್ತೊಬ್ಬ ತಾರಾ ದಂಪತಿ ಸಂತಸದ ಸುದ್ದಿ ಹಂಚಿಕೊಂಡಿದ್ದಾರೆ. ಗೋವಿಂದಾಯ ನಮಃ, ಗೂಗ್ಲಿ ಮೊದಲಾದ ಚಿತ್ರಗಳ ನಿರ್ದೇಶಕ ಪವನ್ ಒಡೆಯರ್ ಅವರ ಪತ್ನಿ ನಟಿ ಅಪೇಕ್ಷಾ ಪುರೋಹಿತ್ ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. |
![]() | ಕಾರು ಅಪಘಾತ: ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ಮೃತ್ಯುದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ಕಾರು ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. |
![]() | ಕಾಶ್ಮೀರ ಕಣಿವೆಯ ಚುಮುಚುಮು ಚಳಿಯಲ್ಲಿ ಪ್ರೇಮ್ 'ಏಕ್ ಲವ್ ಯಾ' ಹಾಡಿನ ಚಿತ್ರೀಕರಣನಿರ್ದೇಶಕ ಪ್ರೇಮ್ ತಮ್ಮ "ಏಕ್ ಲವ್ ಯಾ" ಚಿತ್ರದ ಹಾಡೊಂದರ ಶೂಟಿಂಗ್ ಗಾಗಿ ಇದೀಗ ಕಾಶ್ಮೀರದಲ್ಲಿದ್ದಾರೆ. ದೂರವಾಣಿ ಸಂಭಾಷಣೆಯೊಂದರಲ್ಲಿ ನಿರ್ದೇಶಕರೊಂದಿಗೆ ಮಾತಿಗಿಳಿದಾಗ ತಾವು ಈ ಮುನ್ನ ಶೂಟಿಂಗ್ ಗೆ ನಿಗದಿ ಮಾಡಿದ್ದ ಸ್ಥಳದಲ್ಲಿ ಉತ್ತಮ ಹಿಮಪಾತವಾಗಿದೆ ಎಂದಿದ್ದಾರೆ. |
![]() | ಸೂರಿಯ 'ಬ್ಯಾಡ್ ಮಾನರ್ಸ್' ಗೆ ಮಾಸ್ತಿ ಸಂಭಾಷಣೆನಿರ್ದೇಶಕ ಸೂರಿ ಪ್ರಸ್ತುತ "ಬ್ಯಾಡ್ ಮ್ಯಾನರ್ಸ್" ಚಿತ್ರದ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಅಭಿಷೇಕ್ ಅಂಬರೀಶ್ ಅಭಿನಯದ ಚಿತ್ರವು ಪ್ರಸ್ತುತ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ, ಮತ್ತು "ದುನಿಯಾ" ನಿರ್ದೇಶಕರೊಂದಿಗೆ ಸಂಭಾಷಣೆ ಮತ್ತು ಚಿತ್ರಕಥೆ ಬರಹಗಾರ ಮಾಸ್ತಿ ಸಹ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. |
![]() | ಅನಾರೋಗ್ಯ ಸಮಸ್ಯೆ: 'ಹರಿಕಥೆ ಅಲ್ಲ ಗಿರಿಕಥೆ'ಯಿಂದ ದೂರ ಸರಿದ ನಿರ್ದೇಶಕ ಗಿರಿಕೃಷ್ಣರಿಷಬ್ ಶೆಟ್ಟಿ ಅಭಿನಯದ "ಹರಿಕಥೆ ಅಲ್ಲ ಗಿರಿಕಥೆ"ಗೆ ಈಗ ಇಬ್ಬರು ನಿರ್ದೇಶಕರು ಸೇರಿದ್ದಾರೆ. ಕರಣ್ ಅನಂತ್ ಮತ್ತು ಅನಿರುದ್ಧ್ ಮಹೇಶ್ ಚಿತ್ರದ ನಿರ್ದೇಶನಕ್ಕೆ ತಯಾರಾಗಿದ್ದಾರೆ. |