- Tag results for districts
![]() | 'ನಮ್ಮ ಜಿಲ್ಲೆಯೊಳಗೇ ನಮಗೆ ವರ್ಗಾವಣೆ ಕೊಡಿ': ಶಾಲಾ ಶಿಕ್ಷಕರಿಂದ ಸರ್ಕಾರಕ್ಕೆ ಬೇಡಿಕೆ, ಪ್ರತಿಭಟನೆಶಿಕ್ಷಕರ ವರ್ಗಾವಣೆ ಕಾಯ್ದೆಗೆ ಇತ್ತೀಚೆಗೆ ತಿದ್ದುಪಡಿ ತಂದಿರುವ ಹಿನ್ನೆಲೆಯಲ್ಲಿ ತಮ್ಮ ತವರು ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ನಿರಾಕರಿಸಿರುವ ಸರ್ಕಾರದ ವಿರುದ್ಧ ನೂರಾರು ಸರ್ಕಾರಿ ಶಾಲಾ ಶಿಕ್ಷಕರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. |
![]() | 'ವೋಕಲ್ ಫಾರ್ ಲೋಕಲ್': ಜಿಲ್ಲೆಗಳಲ್ಲಿ ಉದ್ಯೋಗ ಮೇಳ ನಡೆಸಲು ರಾಜ್ಯ ಸರ್ಕಾರ ಮುಂದು!ಬೆಂಗಳೂರಿನಿಂದ ಹೊರಗಿರುವ ಸ್ಥಳೀಯರಿಗೆ ಉದ್ಯೋಗ ಒದಗಿಸಲು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆಎಸ್ಡಿಸಿ) ಪ್ರತಿ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳಗಳನ್ನು ನಡೆಸಲು ಮುಂದಾಗಿದೆ. |
![]() | ರಾಜ್ಯದ 15 ಜಿಲ್ಲೆಗಳ 1,519 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆರಾಜ್ಯದ 15 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದಲ್ಲಿ ರೂ.1519.43 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಬುಧವಾರ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ. |
![]() | ರಾಜ್ಯದಲ್ಲಿ ಕೊರೋನಾ ಹೆಚ್ಚಾದರೆ ವಿಮಾನ ನಿಲ್ದಾಣ, ಗಡಿ ಜಿಲ್ಲೆಗಳಲ್ಲಿ ಮತ್ತೆ ಕಣ್ಗಾವಲು: ಸಿಎಂ ಬೊಮ್ಮಾಯಿ ಸುಳಿವುಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತ್ತೆ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಭೀತಿ ಆವರಿಸಿದೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದ... |
![]() | ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಕೋವಿಡ್-19 ಸೋಂಕು ಹೆಚ್ಚಳ ಸಾಧ್ಯತೆ: ಸಂಶೋಧನೆಯಲ್ಲಿ ಬಹಿರಂಗನಗರದ ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್ಸ್ಟಿಟ್ಯೂಟ್ (ISI) ಸಂಶೋಧಕರು ಅಭಿವೃದ್ಧಿಪಡಿಸಿದ ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ಮುಂಚಿನ ಎಚ್ಚರಿಕೆಯಲ್ಲಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಳವಾಗಬಹುದೆಂದು ತೋರಿಸುತ್ತದೆ. |
![]() | ಭ್ರಷ್ಟಾಚಾರ ಆರೋಪ: ಸರ್ಕಾರದ ವಿರುದ್ಧ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್40 ಪರ್ಸೆಂಟ್ ಕಮಿಷನ್ ಆರೋಪದ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿರುವ ರಾಜ್ಯದ ಕಾಂಗ್ರೆಸ್ ನಾಯಕರು, ಶನಿವಾರ ರಾಜ್ಯಾದ್ಯಂತ ರ್ಯಾಲಿಗಳು ಮತ್ತು ಪಾದಯಾತ್ರೆಗಳನ್ನು ನಡೆಸಿದರು. |
![]() | ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷಿತ- ಹವಾಮಾನ ಇಲಾಖೆಮುಂದಿನ 24 ಗಂಟೆಗಳಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು ಮಳೆಯಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. |
![]() | ರಾಜ್ಯದ 11 ಜಿಲ್ಲೆಗಳಲ್ಲಿ ಇಂದ್ರಧನುಷ್ 4.0 ಲಸಿಕೆ ಅಭಿಯಾನ2 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಸಂಪೂರ್ಣ ಲಸಿಕಾಕರಣ ಉದ್ದೇಶದಿಂದ ಇಂಟೆನ್ಸಿಫೈಡ್ ಮಿಷನ್ ಇಂದ್ರಧನುಷ್ 4.0 ಅನ್ನು ಜಾರಿಗೆ ತರಲು ಆರೋಗ್ಯ ಇಲಾಖೆಯು ರಾಜ್ಯದ 11 ಜಿಲ್ಲೆಗಳನ್ನು ಆಯ್ಕೆ ಮಾಡಿದೆ. |
![]() | ರಾಜ್ಯದ 8 ಜಿಲ್ಲೆಗಳಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ: ಸಚಿವ ಮುರುಗೇಶ್ ನಿರಾಣಿಬೆಂಗಳೂರಿನ ಆಚೆಗೂ ಕೈಗಾರಿಕಾ ಪ್ರದೇಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ರಾಜ್ಯದ 8 ಜಿಲ್ಲೆಗಳಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮಂಗಳವಾರ ಹೇಳಿದ್ದಾರೆ. |
![]() | 10 ಜಿಲ್ಲೆಗಳಿಗೆ ವ್ಯಾಪಿಸಿದ ಹಿಜಾಬ್ v/s ಕೇಸರಿ ವಿವಾದದ ಕಿಚ್ಚು: ಬೋಧಕ ವರ್ಗ ಹೈರಾಣ; ರಾಜಕೀಯ ಬಣ್ಣ ಲೇಪನಹಿಜಾಬ್-ಕೇಸರಿ ಶಾಲು ಧರಿಸಿಕೊಂಡು ಶಾಲೆ-ಕಾಲೇಜಿಗೆ ಬರುವ ವಿವಾದ ರಾಜಕೀಯ ಬಣ್ಣ ಪಡೆದುಕೊಂಡು ಇಂದು ರಾಜ್ಯದ 10 ಜಿಲ್ಲೆಗಳಿಗೆ ವ್ಯಾಪಿಸಿದೆ, ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇಂದು ವಿಜಯಪುರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಶಿವಮೊಗ್ಗ ಮೊದಲಾದ ಜಿಲ್ಲೆಗಳಿಗೆ ವ್ಯಾಪಿಸಿದೆ. |
![]() | ಕೇಂದ್ರ ಬಜೆಟ್ 2022: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಲು ಬಿಜೆಪಿ ನಿರ್ಧಾರಕೇಂದ್ರ ಬಜೆಟ್ ಕುರಿತು ಜಾಗೃತಿ ಮೂಡಿಸಲು ಎಲ್ಲಾ ಜಿಲ್ಲೆಗಳಲ್ಲಿ ಸಭೆ ಹಾಗೂ ಚರ್ಚೆಗಳ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ. |
![]() | ಚುನಾವಣೆ ಹತ್ತಿರ ಇರುವಾಗ ಸ್ಥಳೀಯ ಜಿಲ್ಲೆ ಹೊರತುಪಡಿಸಿ ಇತರೆ ಜಿಲ್ಲೆ ಉಸ್ತುವಾರಿ ನೀಡಿರುವುದು ಅನಾವಶ್ಯಕ: ಮಾಧುಸ್ವಾಮಿಚುನಾವಣೆ ಹತ್ತಿರ ಇರುವಾಗ ಸ್ಥಳೀಯ ಜಿಲ್ಲೆ ಹೊರತುಪಡಿಸಿ ಇತರೆ ಜಿಲ್ಲೆ ಉಸ್ತುವಾರಿ ನೀಡಿರುವುದು ಸರಿಯಲ್ಲ ಎಂದು ಸಚಿವ ಮಾಧುಸ್ವಾಮಿ ಅವರು ಹೇಳಿದ್ದಾರೆ. |
![]() | ಗಣರಾಜ್ಯೋತ್ಸವ ಪರೇಡ್ಗೆ ನಾರಾಯಣ ಗುರು ಸ್ತಬ್ಧ ಚಿತ್ರ ತಿರಸ್ಕಾರ: ಕರಾವಳಿ ಜಿಲ್ಲೆಗಳಲ್ಲಿ ಆಕ್ರೋಶಈ ವರ್ಷದ ಗಣರಾಜ್ಯೋತ್ಸವ ಪರೇಡ್ನಿಂದ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕಾರ ವಿವಾದವು ದಕ್ಷಿಣ ಕನ್ನಡ ಮತ್ತು ಉಡುಪಿಯ ಅವಳಿ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. |
![]() | ಕೋವಿಡ್ ಪಾಸಿಟಿವ್ ದರ ಹೆಚ್ಚುತ್ತಿರುವುದರಿಂದ ಬೇರೆ ಜಿಲ್ಲೆಗಳ ಮೇಲೆ ಗಮನ ಅಗತ್ಯ: ಅಧಿಕಾರಿಗಳಿಗೆ ತಜ್ಞರ ಸೂಚನೆಕೊರೋನಾ ಮೂರನೇ ಅಲೆ ಏರಿಕೆಯಾಗುತ್ತಿರುವುದು ನೋಡಿದರೆ ಮುಂದಿನ ದಿನಗಳಲ್ಲಿ ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಕೂಡ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. |
![]() | ಕೋವಿಡ್-19 ಲಸಿಕೆ: ಮೊದಲ ಡೋಸ್ ವಿತರಣೆಯಲ್ಲಿ 9 ಜಿಲ್ಲೆಗಳಲ್ಲಿ ಶೇ. 100 ರಷ್ಟು ಗುರಿ ಸಾಧನೆಕೋವಿಡ್-19 ಲಸಿಕೆಯಲ್ಲಿ ಮೊದಲ ಡೋಸ್ ವಿತರಣೆಯಲ್ಲಿ ರಾಜ್ಯದ 9 ಜಿಲ್ಲೆಗಳು ಶೇಕಡಾ 100 ಗುರಿ ಸಾಧನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ತಿಳಿಸಿದ್ದಾರೆ. |