social_icon
  • Tag results for dog

ಉಡುಪಿ: ಜನವರಿಯಿಂದ ಆಗಸ್ಟ್‌ ನಡುವೆ 11,000ಕ್ಕೂ ಹೆಚ್ಚು ನಾಯಿ ಕಡಿತ ಪ್ರಕರಣಗಳು, ಇಬ್ಬರು ಸಾವು

ಉಡುಪಿ ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚುತ್ತಿದ್ದು, 2023ರ ಜನವರಿ ಮತ್ತು ಆಗಸ್ಟ್ ನಡುವೆ ಎಂಟು ತಿಂಗಳಲ್ಲಿ 11,407 ಪ್ರಕರಣಗಳು ವರದಿಯಾಗಿವೆ ಎಂದು ಅಧಿಕೃತ ಅಂಕಿ ಅಂಶಗಳು ಬಹಿರಂಗಪಡಿಸಿವೆ. ಜಿಲ್ಲೆಯಲ್ಲಿ ಎಂಟು ತಿಂಗಳಲ್ಲಿ ನಾಯಿ ಕಡಿತದಿಂದ ಇಬ್ಬರು ಸಾವಿಗೀಡಾಗಿದ್ದಾರೆ.

published on : 29th September 2023

ದೆಹಲಿ; ಬೀದಿನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ; ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲು

ವ್ಯಕ್ತಿಯೊಬ್ಬ ಬೀದಿನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾಜೌರಿ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

published on : 17th September 2023

ರಜೌರಿ ಎನ್​ಕೌಂಟರ್​: ಯೋಧರನ್ನು ರಕ್ಷಿಸಿ ಉಗ್ರರ ಗುಂಡೇಟಿಗೆ ಭಾರತೀಯ ಸೇನೆಯ 6 ವರ್ಷದ ಶ್ವಾನ 'ಕೆಂಟ್' ಬಲಿ; ಇಬ್ಬರು ಉಗ್ರರು ಹತ!

ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ ಭಾರತೀಯ ಸೇನೆಯ ಶ್ವಾನ ಸಾವನ್ನಪ್ಪಿದೆ.

published on : 13th September 2023

ನಾಯಿ ಕಚ್ಚಿದ ವಿಚಾರ ಪೋಷಕರಿಂದ ಮುಚ್ಚಿಟ್ಟ ಬಾಲಕ; ತಿಂಗಳ ಬಳಿಕ ರೇಬಿಸ್‍ನಿಂದ ಸಾವು

ಒಂದು ತಿಂಗಳ ಹಿಂದೆ ನಾಯಿ  ಕಚ್ಚಿದ ಘಟನೆಯನ್ನು ಪೋಷಕರಿಗೆ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ರೇಬಿಸ್‍ನಿಂದ ಮೃತಪಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

published on : 6th September 2023

ಇಂದು ಅಂತಾರಾಷ್ಟ್ರೀಯ ಶ್ವಾನ ದಿನ: ಬೆಂಗಳೂರಿನಲ್ಲಿ ನಾಯಿಗಳ ದತ್ತು ಪಡೆಯುವುದರಲ್ಲಿ ಕ್ರಮೇಣ ಕ್ಷೀಣ!

ರಾಜಧಾನಿ ಬೆಂಗಳೂರಿನಲ್ಲಿ ನಾಯಿಗಳ ದತ್ತು ಪಡೆಯುವುದರಲ್ಲಿ ಕ್ರಮೇಣ ಕ್ಷೀಣವಾಗುತ್ತಿರುವುದು ಕಂಡುಬಂದಿದೆ. ಅಂತಾರಾಷ್ಟ್ರೀಯ ಶ್ವಾನ ದಿನದ ಸಂದರ್ಭದಲ್ಲಿ ನಗರದಲ್ಲಿ ಸಾಕುವ ನಾಯಿಗಳನ್ನು ಹೊರಗೆ ಬಿಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬೀದಿ ನಾಯಿಗಳನ್ನು ದತ್ತು ಪಡೆಯುವುದರಲ್ಲಿ ಕ್ರಮೇಣ ಕ್ಷೀಣವಾಗುತ್ತಿದೆ ಎಂದು ಹಲವಾರು ಎನ್ ಜಿಒ ಗಳು ದೂರಿವೆ.

published on : 26th August 2023

ತನ್ನ ಸಾಕು ಬೆಕ್ಕಿನೊಂದು ಆಟವಾಡುತ್ತಿದ್ದ ನಾಯಿ ಮೇಲೆ ಆ್ಯಸಿಡ್ ಎರಚಿದ ಮಹಿಳೆ!!

ತನ್ನ ಸಾಕು ಬೆಕ್ಕಿನೊಂದು ಆಟವಾಡುತ್ತಿದ್ದ ನಾಯಿ ಮೇಲೆ 35 ವರ್ಷದ ಮಹಿಳೆಯೊಬ್ಬರು ಆ್ಯಸಿಡ್ ಎರಚಿದ ಧಾರುಣ ಘಟನೆ ಮುಂಬೈನಲ್ಲಿ ವರದಿಯಾಗಿದೆ.

published on : 18th August 2023

ಇಂದೋರ್: ಸಾಕು ನಾಯಿಗಳ ವಿಚಾರಕ್ಕೆ ಗುಂಡಿನ ದಾಳಿ; ಇಬ್ಬರು ಸ್ಥಳದಲ್ಲೇ ಸಾವು; ಆರು ಮಂದಿಗೆ ಗಾಯ

ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಸಾಕುನಾಯಿಗಳ ವಿಚಾರವಾಗಿ ವಾಗ್ವಾದ ನಡೆದಿದ್ದು, ಭದ್ರತಾ ಸಿಬ್ಬಂದಿಯೊಬ್ಬರು  ಗುಂಡು ಹಾರಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 18th August 2023

ರಾಜಾಜಿನಗರ: ಶ್ರೀಗಂಧ ಕದಿಯಲು ಬಂದ ಕಳ್ಳರ ಯತ್ನ ವಿಫಲ; ಬೀದಿ ನಾಯಿಗಳ ಸಹಾಯದಿಂದ ಇಬ್ಬರ ಬಂಧನ!

ರಾಜಾಜಿನಗರ 1ನೇ ಎನ್ ಬ್ಲಾಕ್‌ನಲ್ಲಿರುವ ಬಿಡಬ್ಲ್ಯೂಎಸ್‌ಎಸ್‌ಬಿ ಕ್ವಾರ್ಟರ್ಸ್‌ನ ಆವರಣದಿಂದ ಬೆಲೆಬಾಳುವ ಶ್ರೀಗಂಧದ ಮರ ಕದಿಯಲು ಕೆಲವು ಕಳ್ಳರು ಮಾಡಿದ ಪ್ರಯತ್ನವನ್ನು ಬೀದಿ ನಾಯಿಗಳು ವಿಫಲಗೊಳಿಸಿವೆ.

published on : 12th August 2023

ಕಾರಿನಲ್ಲಿ ನಾಯಿ ಲಾಕ್ ಪ್ರಕರಣ: ಮಗ ಮಾನಸಿಕ ಅಸ್ವಸ್ಥ, ಉದ್ದೇಶಪೂರ್ವಕವಾಗಿ ಮಾಡಿದ್ದಲ್ಲ; ಕಾರು ಮಾಲೀಕನ ಪೋಷಕರು

ಉದ್ದೇಶ ಪೂರ್ವಕವಾಗಿ ನಾಯಿಯನ್ನು ಕಾರಿನಲ್ಲಿ ಬಿಟ್ಟು ಹೋಗಿಲ್ಲ, ಮಗ ಮಾನಸಿಕ ಅಸ್ವಸ್ಥನಾಗಿದ್ದ ಎಂದು ಕಾರು ಮಾಲೀಕ ಕಸ್ತೂರಿ ನಗರದ ನಿವಾಸಿ ವಿಕ್ರಮ್ ರಾಮದಾಸ್ ಲಿಂಗೇಶ್ವರ್ ಅವರ ಪೋಷಕರು ಹೇಳಿದ್ದಾರೆ.

published on : 10th August 2023

Viral Video: ನಾಯಿಯಂತೆ ಕಾಣಲು ಬರೊಬ್ಬರಿ 12 ಲಕ್ಷ ರೂ. ಖರ್ಚು ಮಾಡಿದ ಜಪಾನ್ ವ್ಯಕ್ತಿ

ಸಾಕು ಪ್ರಾಣಿಗಳಂದರೆ ಯಾರಿಗೆ ಇಷ್ಟವಿಲ್ಲ ಹೇಳಿ.. ತಮ್ಮ ಮುದ್ದು ಪ್ರಾಣಿಗಳಿಗಾಗಿ ಜನ ಏನೆಲ್ಲಾ ಮಾಡುತ್ತಾರೆ ಎಂದು ನಾವು ಸಾಕಷ್ಟು ನಿದರ್ಶನಗಳನ್ನು ನೋಡಿದ್ದೇವೆ. ಅವುಗಳ ಆಹಾರ ನಿರ್ವಹಣೆಗಾಗಿಯೇ ಜನ ಲಕ್ಷಾಂತರ ರೂ ವ್ಯಯಿಸುವ ಸಾಕಷ್ಟು ಉದಾಹರಣೆಗಳು ನಮ್ಮ ಮುಂದಿದೆ.

published on : 31st July 2023

ಬೆಂಗಳೂರು: ಫುಡ್ ಡೆಲಿವರಿ ಏಜೆಂಟ್ ಮೇಲೆ ಬೀದಿ ನಾಯಿಗಳ ದಾಳಿ, ಇಬ್ಬರ ವಿರುದ್ಧ ಪ್ರಕರಣ ದಾಖಲು

53 ವರ್ಷದ ಫುಡ್ ಡೆಲಿವರಿ ಏಜೆಂಟ್ ಮೇಲೆ ಮೂರು ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ನಡೆದಿದೆ. ಮಹಿಳೆ ಮತ್ತು ಆಕೆಯ ಮಗ ನಾಯಿಗಳನ್ನು ಏಜೆಂಟ್ ಮೇಲೆ ದಾಳಿ ಮಾಡುವಂತೆ ಪ್ರೇರೇಪಿಸಿದ್ದಾರೆ ಎನ್ನಲಾಗಿದೆ.

published on : 28th July 2023

ಬೆಂಗಳೂರು: ಡ್ರೋನ್‌ ಮೂಲಕ ಬೀದಿ ನಾಯಿ ಗಣತಿಗೆ ತಜ್ಞರ ತಕರಾರು!

ಕೃತಕ ಬುದ್ಧಿಮತ್ತೆ (ಎಐ) ಹಾಗೂ ಡ್ರೋನ್‌ ಸಹಾಯದಿಂದ ನಗರದ ಕೆಲವು ಕೆರೆಗಳ ಪ್ರದೇಶದಲ್ಲಿರುವ ಬೀದಿ ನಾಯಿಗಳ ಗಣತಿ ಕಾರ್ಯವನ್ನು ಬಿಬಿಎಂಪಿ, ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದಲ್ಲಿ ಆರಂಭಿಸಿದೆ.

published on : 20th July 2023

ಗದಗದಲ್ಲಿ 9 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ಅಧಿಕಾರಿಗಳ ವಿರುದ್ಧ ಆಕ್ರೋಶ

ಒಂಬತ್ತು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ಮಾಡಿರುವ ಘಟನೆ ಕರ್ನಾಟಕದ ಗದಗ ಜಿಲ್ಲೆಯ ಗಜೇಂದ್ರಗಡ ನಗರದಲ್ಲಿ ಶನಿವಾರ ನಡೆದಿದೆ.

published on : 8th July 2023

'ನಾನು ಮತ್ತು ಗುಂಡಾ 2' ಚಿತ್ರೀಕರಣ ಆರಂಭ: ಚಿತ್ರದಲ್ಲಿ ನಾಯಿ ಪಾತ್ರವೇ ಹೈಲೈಟ್

ಎರಡು ವರ್ಷಗಳ ಹಿಂದೆ ತೆರೆಕಂಡಿದ್ದ ‘ನಾನು ಮತ್ತು ಗುಂಡ’ ಚಲನಚಿತ್ರವು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ನಾಯಕ ಮತ್ತು ನಾಯಿಯೊಂದರ ಕತೆ ಆಧಾರಿತ ಈ ಸಿನಿಮಾ ಸ್ಟಾರ್ ಗಳಿಲ್ಲದೇ ಇದ್ದರೂ ಗೆದ್ದಿತ್ತು.

published on : 5th July 2023

ಬೀದಿ ನಾಯಿ ಸಮೀಕ್ಷೆಗೆ ಡ್ರೋಣ್ ಬಳಕೆ; ಬಿಬಿಎಂಪಿ ಹೊಸ ಪ್ರಯೋಗ

ರಾಜ್ಯ ರಾಜಧಾನಿ ಬೆಂಗಳೂರನಲ್ಲಿ ಎಷ್ಟು ಬೀದಿನಾಯಿಗಳಿವೆ ಎಂಬುದನ್ನು ಕಂಡುಕೊಳ್ಳಲು ಹೊಸ ಪ್ರಯೋಗಕ್ಕೆ ಮುಂದಾಗಿರುವ ಬಿಬಿಎಂಪಿ, ಸಮೀಕ್ಷೆಗೆ ಡ್ರೋಣ್ ಬಳಕೆ ಮಾಡಲು ಮುಂದಾಗಿದೆ.

published on : 25th June 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9