- Tag results for donates
![]() | ಕುಸಿದುಬಿದ್ದ ನರ್ಸ್ ಬ್ರೈನ್ ಡೆಡ್: ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು!ಮಗಳ ಹಠಾತ್ ನಿಧನದ ದುಃಖದ ನಡುವೆಯೇ ಕುಟುಂಬವೊಂದು ಬೆಂಗಳೂರಿನ ಪಿಎಂಎಸ್ಎಸ್ವೈ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಆಕೆಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾರ್ಥಕತೆಯನ್ನು ಮೆರೆದಿದ್ದಾರೆ. |
![]() | ಸೂರತ್: ಕುಟುಂಬ ಗಿಫ್ಟ್ ಆಗಿ ನೀಡಿದ ಹೆಲಿಕಾಪ್ಟರ್ ಅನ್ನು ವೈದ್ಯಕೀಯ ತುರ್ತುಸ್ಥಿತಿ ಬಳಕೆಗಾಗಿ ದಾನ ಮಾಡಿದ ಪದ್ಮಶ್ರೀ ಪುರಸ್ಕೃತಇತ್ತೀಚೆಗೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಹರಿಕೃಷ್ಣ ಡೈಮಂಡ್ ಕಂಪನಿಯ ಮಾಲೀಕ ಸೂರತ್ನ ಐವತ್ತೊಂಬತ್ತು ವರ್ಷದ ಸಾವ್ಜಿ ಧೋಲಾಕಿಯಾ ಅವರು ಈಗ ಮತ್ತೆ ಸುದ್ದಿಯಾಗಿದ್ದಾರೆ. |
![]() | ಪತ್ನಿಯ ಕೊನೆಯಾಸೆ: 5 ಕೋಟಿ ರೂ. ಮೌಲ್ಯದ ಆಸ್ತಿ ದಾನ ಮಾಡಿದ ಹಿಮಾಚಲ ಪ್ರದೇಶ ವೈದ್ಯ!ನಿವೃತ್ತ ವೈದ್ಯರೊಬ್ಬರು ತಮ್ಮ ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಲು ಕೋಟ್ಯಂತರ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಸರ್ಕಾರಕ್ಕೆ ನೀಡಿದ್ದಾರೆ. |
![]() | 19 ವರ್ಷದ ಯುವಕನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ ಕುಟುಂಬಕಮಲಾಪುರ ತಾಲೂಕಿನ ಲಾಡ್ ಮುಗಳಿ ಗ್ರಾಮದ ಬ್ರೈನ್ ಡೆಡ್ ಆದ ಯುವಕನ ಕುಟುಂಬ ಸದಸ್ಯರು ಆತನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ್ದಾರೆ. |
![]() | ಬೆಂಗಳೂರಿನ ಆರು ಮಂದಿಗೆ ಅಂಗಾಂಗ ದಾನ ಮಾಡಿ ಜೀವ ಉಳಿಸಿದ ಬಿಡದಿಯ ರೈತ!ರಸ್ತೆ ಅಪಘಾತಕ್ಕೆ ತುತ್ತಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ 43 ವರ್ಷದ ವ್ಯಕ್ತಿ ಬೆಂಗಳೂರಿನ ಆರು ಮಂದಿಗೆ ಅಂಗಾಂಗ ದಾನ ಮಾಡಿದ್ದಾರೆ. |
![]() | ಕೋವಿಡ್-19: ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ನಟ ರಜನೀಕಾಂತ್ 50 ಲಕ್ಷ ರೂ. ದೇಣಿಗೆ!ಕೋವಿಡ್-19 ಎರಡನೇ ಅಲೆ ವಿರುದ್ಧದ ಹೋರಾಟಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಸೂಪರ್ ಸ್ಟಾರ್ ರಜನಿಕಾಂತ್ 50 ಲಕ್ಷ ರೂ.ದೇಣಿಗೆಯನ್ನು ನೀಡಿದ್ದಾರೆ. |
![]() | ಕೊರೋನಾ ವಿರುದ್ಧದ ಹೋರಾಟಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ರಜನಿಕಾಂತ್ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮಿಳುನಾಡು ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ. |
![]() | ಮಧ್ಯಪ್ರದೇಶ: ಮಗಳ ಮದುವೆಗೆ ಮೀಸಲಿಟ್ಟ 2 ಲಕ್ಷ ರು. ಹಣವನ್ನು ಆಕ್ಸಿಜನ್ ಖರೀದಿಗಾಗಿ ದೇಣಿಗೆ ನೀಡಿದ ರೈತ!ಗ್ವಾಲ್ ದೇವಿಯಾನ್ ಗ್ರಾಮದ ಚಂಪಲಾಲ್ ಗುರ್ಜಾರ್ 2 ಲಕ್ಷ ರು ಮೌಲ್ಯದ ಚೆಕ್ ಅನ್ನು ಜಿಲ್ಲಾಧಿಕಾರಿ ಮಯಾಂಕ್ ಅಗರ್ ವಾಲ್ ಅವರಿಗೆ ನೀಡಿದ್ದಾರೆ. |
![]() | ಮಗಳ ಮದುವೆಗೆ ಇಟ್ಟಿದ್ದ 2 ಲಕ್ಷ ರೂ. ಅನ್ನು ಆಮ್ಲಜನಕ ಖರೀದಿಸಲು ದೇಣಿಗೆ ನೀಡಿದ ರೈತಕೋವಿಡ್ -19 ರೋಗಿಗಳ ಅವಸ್ಥೆ ಮತ್ತು ವೈದ್ಯಕೀಯ ಆಮ್ಲಜನಕಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ರೈತ ತನ್ನ ಮಗಳ ಮದುವೆಗಾಗಿ ಕೂಡಿಟ್ಟಿದ್ದ 2 ಲಕ್ಷ ರುಪಾಯಿಯನ್ನು ಸ್ಥಳೀಯ ಆಡಳಿತಕ್ಕೆ ದೇಣಿಗೆ ನೀಡಿದ್ದಾರೆ. |
![]() | ಕೋವಿಡ್-19 ಪೀಡಿತರಿಗಾಗಿ 1 ಕೋಟಿ ರೂ. ದೇಣಿಗೆ ಪ್ರಕಟಿಸಿದ ನಟ ಅಕ್ಷಯ್ ಕುಮಾರ್!ಕೋವಿಡ್-19 ಪೀಡಿತರ ನೆರವಿಗಾಗಿ ದೆಹಲಿ ಮೂಲದ ಗೌತಮ್ ಗಂಭೀರ್ ಫೌಂಡೇಶನ್ ಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ 1 ಕೋಟಿ ರೂ.ದೇಣಿಗೆಯನ್ನು ಪ್ರಕಟಿಸಿದ್ದಾರೆ. |