- Tag results for dowry
![]() | ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆದಿಟ್ಟು ತರಗತಿಯಲ್ಲೇ ಶಿಕ್ಷಕಿ ಆತ್ಮಹತ್ಯೆತಮ್ಮ ಪತಿ ಮತ್ತು ಅವರ ಕುಟುಂಬದಿಂದ ನೀಡುತ್ತಿದ್ದ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ವಿಜಯನಗರದಲ್ಲಿ ಶಾಲಾ ಶಿಕ್ಷಕಿಯೊಬ್ಬರು ತರಗತಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ವರದಕ್ಷಿಣೆಗಾಗಿ ಕಿರುಕುಳ; ಬಲವಂತವಾಗಿ ಆ್ಯಸಿಡ್ ಕುಡಿಸಿದ ಅತ್ತೆ, ಉತ್ತರ ಪ್ರದೇಶದ ಮಹಿಳೆ ಸಾವುಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ವರದಕ್ಷಿಣೆ ಬೇಡಿಕೆಯನ್ನು ಈಡೇರಿಸದಿದ್ದಕ್ಕಾಗಿ ಅತ್ತೆಯೊಬ್ಬರು ಆ್ಯಸಿಡ್ ಕುಡಿಸಿದ್ದರಿಂದ 25 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |
![]() | ಹೈದರಾಬಾದ್: ವರದಕ್ಷಿಣೆಯಾಗಿ 'ಹಳೆಯ' ಪೀಠೋಪಕರಣ ನೀಡಿದಕ್ಕೆ ಮದುವೆ ರದ್ದುಗೊಳಿಸಿದ ವರ!ವಧುವಿನ ಮನೆಯವರು ವರದಕ್ಷಿಣೆಯಾಗಿ "ಹಳೆಯ" ಪೀಠೋಪಕರಣಗಳನ್ನು ನೀಡಿದ್ದಾರೆ ಎಂಬ ಕಾರಣಕ್ಕೆ ವರ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. |
![]() | ವರದಕ್ಷಿಣೆ ಕಿರುಕುಳ ಪ್ರಕರಣ ನಟಿ ಅಭಿನಯಾಗೆ ತಾತ್ಕಾಲಿಕ ರಿಲೀಫ್: ಸುಪ್ರೀಂ ಕೋರ್ಟ್ ಜಾಮೀನುವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ರುವ ನಟಿ ಅಭಿನಯಾ, ತಾಯಿ ಹಾಗೂ ಸಹೋದರನಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. |
![]() | 'ಅನುಭವ' ಸಿನಿಮಾ ಖ್ಯಾತಿಯ ನಟಿ ಅಭಿನಯ ಜೈಲು ಪಾಲು? 2 ವರ್ಷ ಶಿಕ್ಷೆ ವಿಧಿಸಿದ ಹೈಕೋರ್ಟ್ಅನುಭವ ಚಿತ್ರದ ಖ್ಯಾತಿಯ ಸ್ಯಾಂಡಲ್ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ಪ್ರಕಟವಾಗಿದೆ. ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಹೈಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ |
![]() | ಉತ್ತರ ಪ್ರದೇಶ: ಅತ್ತೆ-ಮಾವ ಕೊಟ್ಟ 11 ಲಕ್ಷ ರೂ ವರದಕ್ಷಿಣೆ ವಾಪಸ್ ನೀಡಿ ಎಲ್ಲರ ಮನಗೆದ್ದ 'ಮಾದರಿ ಅಳಿಯ'!ಅಪರೂಪದ ರೀತಿಯಲ್ಲಿ ಮದುವೆಯಲ್ಲಿ ವರದಕ್ಷಿಣೆಯಾಗಿ ಪಡೆದಿದ್ದ 11 ಲಕ್ಷ ರೂಪಾಯಿ ನಗದು ಮತ್ತು ಆಭರಣಗಳನ್ನು ವಧುವಿನ ಪೋಷಕರಿಗೆ ಹಿಂದಿರುಗಿಸುವ ಮೂಲಕ ಉತ್ತರ ಪ್ರದೇಶದ ವರನೊಬ್ಬ ಎಲ್ಲರಿಗೂ ಮಾದರಿಯಾಗಿದ್ದಾನೆ. |
![]() | ಅಕ್ಷಯ್ ಕುಮಾರ್ ಜಾಹೀರಾತು ಟ್ವೀಟ್ ಮಾಡಿದ ನಿತಿನ್ ಗಡ್ಕರಿ; ಭಾರೀ ಟೀಕೆಗೆ ಗುರಿ!ಆರು ಏರ್ಬ್ಯಾಗ್ಗಳನ್ನು ಹೊಂದಿರುವ ಸುರಕ್ಷಿತ ಕಾರುಗಳನ್ನು ಪ್ರಚಾರ ಮಾಡಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ ನಟ ಅಕ್ಷಯ್ ಕುಮಾರ್ ಅವರನ್ನು ಒಳಗೊಂಡ ಜಾಹೀರಾತು ವರದಕ್ಷಿಣೆಯನ್ನು ಉತ್ತೇಜಿಸುವಂತೆ ತೋರುತ್ತದೆ ಎಂದು ಟ್ವಿಟ್ಟರ್ನಲ್ಲಿ ಟೀಕೆ ಕೇಳಿಬರುತ್ತಿದೆ. |
![]() | ವರದಕ್ಷಿಣೆ ತರದ ಪತ್ನಿಯನ್ನು ನದಿಗೆ ತಳ್ಳಿದ ಪತಿ, ದೇಹವನ್ನು ಮೊಸಳೆಗಳು ತಿಂದು ಹಾಕಿರುವ ಶಂಕೆಮದುವೆಯ ನಂತರ ವರದಕ್ಷಿಣೆ ಕೇಳಿದರೂ ಕೊಡದ ಚಂದ್ರಾ ಲೇಔಟ್ನ 33 ವರ್ಷದ ಪತ್ನಿಯನ್ನು ಪತಿಯೇ ಸಂಗಮದ ಮೇಕೆದಾಟು ಜಲಪಾತದ ಬಳಿಯ ಕಾವೇರಿ ನದಿಗೆ ತಳ್ಳಿರುವ ಘಟನೆ ನಡೆದಿದೆ. |
![]() | ಒಬ್ಬ ಪುರುಷ ಮತ್ತೊಬ್ಬ ಪುರುಷನನ್ನು ಮದುವೆಯಾದರೆ ಮಕ್ಕಳಾಗುತ್ತವೆಯೇ?: ಬಿಹಾರ ಸಿಎಂ ನಿತೀಶ್ ಕುಮಾರ್ವರದಕ್ಷಿಣೆ ಪದ್ಧತಿಯನ್ನು ಕಟುವಾಗಿ ಟೀಕಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ‘ಒಬ್ಬ ಪುರುಷ ಮತ್ತೊಬ್ಬ ಪುರುಷನನ್ನು ಮದುವೆಯಾದರೆ ಮಕ್ಕಳಾಗುತ್ತವೆಯೇ? ಮಕ್ಕಳಾಗಲು ಮಹಿಳೆಯನ್ನೇ ಮದುವೆಯಾಗಬೇಕು’ |
![]() | ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಸಹೋದರನ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲುಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರ ಸಹೋದರ ರಾಘವೇಂದ್ರ ಡಿ ಚನ್ನಣ್ಣನವರ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಚಂದ್ರಾ ಲೇಔಟ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. |
![]() | ವರದಕ್ಷಿಣೆ ತಾರದ ಪತ್ನಿ ಮೇಲೆ ಸಂಬಂಧಿಕರ ಜೊತೆ ಸೇರಿ ಗ್ಯಾಂಗ್ ರೇಪ್; ಯೂಟ್ಯೂಬ್ ಗೆ ವಿಡಿಯೋ ಅಪ್ಲೋಡ್ ಮಾಡಿದ ಪಾಪಿ ಪತಿ!ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತು ಆತನ ಸಂಬಂಧಿಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅದನ್ನು ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ರಾಜಸ್ಥಾನದ ಭರತ್ಪುರದಲ್ಲಿ ನಡೆದಿದೆ. |
![]() | ‘ವರದಕ್ಷಿಣೆಯ ಅನುಕೂಲಗಳು’ ಪಠ್ಯ ವಿವಾದ: ಕ್ರಮ ತೆಗೆದುಕೊಳ್ಳುವಂತೆ ಕೇಂದ್ರಕ್ಕೆ ಎನ್ ಸಿಡಬ್ಲ್ಯೂ ಸೂಚನೆವರದಕ್ಷಿಣೆ ಪದ್ಧತಿಯ ಅನುಕೂಲಗಳು ಎಂಬ ಪಠ್ಯದ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಗ್ತಿದ್ದಂತೆ ನರ್ಸಿಂಗ್ ವಿದ್ಯಾರ್ಥಿಗಳಿಗೆ ಒದಗಿಸಲಾಗಿದ್ದ ಪುಸ್ತಕದಲ್ಲಿನ ಅಂಶಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗ(ಎನ್.... |
![]() | ಕುರೂಪಿ ಹೆಣ್ಣುಮಕ್ಕಳ ಮದುವೆಗೆ ಡೌರಿ ಸಹಕಾರಿ: ನರ್ಸಿಂಗ್ ಪಠ್ಯಪುಸ್ತಕದಲ್ಲಿನ ಹೇಳಿಕೆಗೆ ಸಂಸದೆ ಖಂಡನೆಸಾಮಾಜಿಕ ಜಾಲತಾಣಗಳಲ್ಲಿ ಪಠ್ಯಪುಸ್ತಕದ ಆ ಪುಟಗಳನ್ನು ಶೇರ್ ಮಾಡಲಾಗುತ್ತಿದ್ದು ವೈರಲ್ ಆಗಿ ವಿವಾದ ಸೃಷ್ಟಿಸಿದೆ. |
![]() | ರಾಜಸ್ಥಾನ: ವರದಕ್ಷಿಣೆಗೆಂದು ಅಪ್ಪ ಕೂಡಿಟ್ಟ 75 ಲಕ್ಷ ರು. ಹಣವನ್ನು ಹಾಸ್ಟೆಲ್ ನಿರ್ಮಾಣಕ್ಕೆ ಕೊಟ್ಟು ಮಾದರಿಯಾದ ಯುವತಿಹೆಣ್ಣು ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸುವ ಸಲುವಾಗಿ ಇತ್ತೀಚೆಗೆ ಸಪ್ತಪದಿ ತುಳಿದ ರಾಜಸ್ತಾನದ ವಧು ಅಂಜಲಿ ತನ್ನ ವರದಕ್ಷಿಣೆಗಾಗಿ ಮೀಸಲಿಟ್ಟ 75 ಲಕ್ಷ ರೂ ಮೊತ್ತವನ್ನು ಬಾಲಕಿಯರ ಹಾಸ್ಟೆಲ್ ನಿರ್ಮಾಣಕ್ಕೆ ಬಳಸಿಕೊಳ್ಳಲು ಮುಂದಾಗಿರುವ ನಡೆಗೆ ಇದೀಗ ಎಲ್ಲೆಡೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ. |