social_icon
  • Tag results for driver

ಮೇಘಾಲಯ: ಬಿಎಸ್ಎಫ್ ನಿಂದ ಜಾನುವಾರು ಸಾಗಿಸುತ್ತಿದ್ದ ಟ್ರಕ್ ಚಾಲಕನ ಹತ್ಯೆ

ಮೇಘಾಲಯದ ಪೂರ್ವ ಖಾಸಿ ಹಿಲ್ಸ್‌ನಲ್ಲಿ ಜಾನುವಾರಗಳನ್ನು ಸಾಗಿಸುತ್ತಿದ್ದ 32 ವರ್ಷದ ಟ್ರಕ್ ಚಾಲಕನನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್ ) ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

published on : 7th May 2023

ಗಾಯಕ ಸೋನು ನಿಗಮ್ ತಂದೆಯ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ!

ಗಾಯಕ ಸೋನು ನಿಗಮ್ ತಂದೆ ಆಗಮ್ ಕುಮಾರ್ ನಿಗಮ್ ಅವರ ಮನೆಯಲ್ಲಿ ಬರೋಬ್ಬರಿ 72 ಲಕ್ಷ ರೂ ಕಳ್ಳತನವಾಗಿದೆ. 72 ಲಕ್ಷ ರೂ ಕದ್ದ ಆರೋಪದ ಮೇಲೆ ಅವರ ಮಾಜಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

published on : 23rd March 2023

ಒಡಿಶಾದಲ್ಲಿ ಚಾಲಕರ ಮುಷ್ಕರ: ವಿಚಲಿತನಾಗದ ವರ; ರಾತ್ರಿಯಿಡೀ ನಡೆದು ಕ್ರಮಿಸಿದ 28 ಕಿ.ಮೀ ದೂರ!

ಅಲಂಕೃತ ವಾಹನಗಳು ಮತ್ತು ಡಿಜೆ ಇಲ್ಲದ ಮದುವೆ ಮೆರವಣಿಗೆ ಇಂದಿನ ದಿನಗಳಲ್ಲಿ ಯೋಚಿಸಲು ಸಾಧ್ಯವಿಲ್ಲ.  ಆದರೆ ರಾಯಗಡ ಜಿಲ್ಲೆಯಲ್ಲಿ ವರನೊಬ್ಬ ಮದುವೆಗೆಗಾಗಿ 28 ​​ಕಿಮೀ ನಡೆದುಕೊಂಡು ಹೋಗಿರುವ ಘಟನೆ ನಡೆದಿದೆ.

published on : 17th March 2023

ಯಶಸ್ಸಿನತ್ತ ‘ನಮ್ಮ ಯಾತ್ರಿ’ ಪಯಣ: 4 ಲಕ್ಷಕ್ಕೂ ಹೆಚ್ಚು ಮಂದಿಯಿಂದ ಆ್ಯಪ್ ಬಳಕೆ!

ಆಟೋ ಚಾಲಕರೇ ಒಗ್ಗೂಡಿ ರಚಿಸಿಕೊಂಡಿರುವ ‘ನಮ್ಮ ಯಾತ್ರಿ’ ಆ್ಯಪ್ ಆಧಾರಿತ ಸೇವೆ ಯಶಸ್ಸಿನ ಹಾದಿ ಹಿಡಿದಿದ್ದು, ಈ ವರೆಗೂ 4 ಲಕ್ಷಕ್ಕೂ ಹೆಚ್ಚು ಮಂದಿ ಸೇವೆ ಬಳಕೆ ಮಾಡುತ್ತಿದ್ದಾರೆ.

published on : 17th March 2023

ದುಬಾರಿ ದಂಡ ಪಾವತಿ: ತನ್ನ ಚಾಲಕರಿಗೆ ಟ್ರಾಫಿಕ್ ನಿಯಮಗಳ ಬಗ್ಗೆ ತರಬೇತಿ ನೀಡಲು ಬಿಎಂಟಿಸಿ ಮುಂದು

ಟ್ರಾಫಿಕ್ ಪೊಲೀಸ್ ಇಲಾಖೆಯಿಂದ ಶೇ 50 ರಷ್ಟು ರಿಯಾಯಿತಿ ಪಡೆದ ನಂತರ ಸಂಚಾರ ನಿಯಮ ಉಲ್ಲಂಘನೆಗಾಗಿ 33 ಲಕ್ಷ ರೂ.ಗಳ ಭಾರಿ ದಂಡ ಪಾವತಿಸಿದ ನಂತರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತನ್ನ ಚಾಲಕರಿಗೆ ತರಬೇತಿ ನೀಡಲು ಮತ್ತು ನಿಯಮಗಳಿಗೆ ಬದ್ಧವಾಗಿರುವಂತೆ ಜಾಗೃತಿ ಮೂಡಿಸಲು ಮುಂದಾಗುತ್ತಿದೆ.

published on : 13th March 2023

ಹಿಂದಿವಾಲಿಗೆ ಚಳಿ ಬಿಡಿಸಿದ ಕನ್ನಡಿಗ ಆಟೋ ಚಾಲಕ; ವಿಡಿಯೋ ವೈರಲ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಉತ್ತರ ಭಾರತೀಯರಿಗೆ ಕನ್ನಡ ಭಾಷೆ ಗೊತ್ತಿರಲ್ಲ, ಸ್ಥಳೀಯರಿಗೆ ಹಿಂದಿ ಬರಲ್ಲ, ಇದೇ ವಿಚಾರವಾಗಿ ಆಗಾಗ್ಗೆ ಜಗಳ ಸರ್ವೇ ಸಾಮಾನ್ಯವಾಗಿದೆ.

published on : 11th March 2023

ರ‍್ಯಾಪಿಡೋ ಬೈಕ್ ಚಾಲಕನಿಗೆ ಆಟೋ ಚಾಲಕನಿಂದ ಕಿರುಕುಳ: ವಿಡಿಯೋ ವೈರಲ್, ತನಿಖೆಗೆ ಪೊಲೀಸರು ಮುಂದು!

ರ‍್ಯಾಪಿಡೋ ಬೈಕ್ ಚಾಲಕನೊಬ್ಬನಿಗೆ ಆಟೋ ಚಾಲಕನೊಬ್ಬ ಕಿರುಕುಳ ನೀಡಿದ ಘಟನೆ ಇಂದಿರಾನಗರದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

published on : 8th March 2023

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ರಿಯಾಯಿತಿ: ಚಾಲಕರ ವೇತನ ಬಳಸಿಕೊಂಡು 33 ಲಕ್ಷ ರೂ. ದಂಡ ಕಟ್ಟಿದ ಬಿಎಂಟಿಸಿ

ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಸವಾರರಿಗೆ ದಂಡ ಪಾವತಿಸಲು ಸರ್ಕಾರ ಶೇ.50ರ ರಿಯಾಯಿತಿಯನ್ನು ನೀಡಿದ್ದು, ಸರ್ಕಾರದ ಈ ಆಫರ್'ನ್ನು ಬಿಎಂಟಿಸಿ ಕೂಡ ಬಳಕೆ ಮಾಡಿಕೊಂಡಿದೆ.

published on : 6th March 2023

ದಾವಣಗೆರೆ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್: ಸಂತ್ರಸ್ತರೇ ಟ್ರಕ್ ಚಾಲಕರ ದರೋಡೆಯಲ್ಲಿ ತೊಡಗಿದ್ದರು!

ದಾವಣಗೆರೆ ನಗರದ ಬಳಿ ಮೂವರು ಯುವಕರನ್ನು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತರು ಟ್ರಕ್ ಚಾಲಕರನ್ನು ದರೋಡೆ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಮತ್ತು ಟ್ರಕ್ ಚಾಲಕರೊಬ್ಬರು ಹಿಟ್ ಅಂಡ್ ರನ್ ಮಾಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

published on : 16th February 2023

ಕಾರಿಗೆ ಡಿಕ್ಕಿ ಹೊಡೆದು ಬಳಿಕ 3 ಕಿಮೀ ಎಳೆದೊಯ್ದ ಪಾನಮತ್ತ ಕಂಟೈನರ್ ಚಾಲಕ, ಪ್ರಯಾಣಿಕರು ಸುರಕ್ಷಿತ

ಮತ್ತೊಂದು ಹಿಟ್ ಅಂಡ್ ಡ್ರ್ಯಾಗ್ ಪ್ರಕರಣದಲ್ಲಿ, ಮೀರತ್‌ನಲ್ಲಿ 22 ಚಕ್ರಗಳ ಕಂಟೈನರ್ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ ಮತ್ತು ನಂತರ ಅದನ್ನು ಸುಮಾರು 3 ಕಿಲೋಮೀಟರ್‌ಗಳವರೆಗೆ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ.

published on : 13th February 2023

ಬಸ್ ಚಾಲಕನಿಗೆ ಹೃದಯಾಘಾತ: ಸ್ಟೀರಿಂಗ್ ಹಿಡಿದು ಬಸ್ ನಿಲ್ಲಿಸಿ ದೊಡ್ಡ ಅನಾಹುತ ತಪ್ಪಿಸಿದ ವಿದ್ಯಾರ್ಥಿನಿ!

ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿದ್ದು ನೋವಿನಿಂದ ಬಳಲಿದ್ದಾನೆ. ಈ ವೇಳೆ ಸಮಯಪ್ರಜ್ಞೆ ಮೆರೆದ ವಿದ್ಯಾರ್ಥಿನಿಯೊಬ್ಬಳು ಬಸ್ ಸ್ಟೀರಿಂಗ್ ಹಿಡಿದು ಬಸ್ ನಿಲ್ಲಿಸಿ ದೊಡ್ಡ ಅನಾಹುತ ತಪ್ಪಿದ್ದಾಳೆ. ಇದೀಗ ವಿದ್ಯಾರ್ಥಿನಿಯ ಧೈರ್ಯವನ್ನು ಎಲ್ಲರೂ ಶ್ಲಾಘಿಸುತ್ತಿದ್ದಾರೆ.

published on : 5th February 2023

ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಸಹೋದರಿಯರನ್ನು ರಕ್ಷಿಸಿದ ಸರ್ಕಾರಿ ಬಸ್ ಚಾಲಕ

ಸರ್ಕಾರಿ ಬಸ್ ಚಾಲಕರೊಬ್ಬರು ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಿಸಿದ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ. 

published on : 29th January 2023

ಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಚಾಲಕರಾಗಿದ್ದ ಹೆಡ್ ಕಾನ್‌ಸ್ಟೆಬಲ್ ಆತ್ಮಹತ್ಯೆ

ಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಅವರ ಚಾಲಕ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹೆಡ್ ಕಾನ್‌ಸ್ಟೆಬಲ್ ಚೆನ್ನಕೇಶವುಲು ಎಂದು ಗುರುತಿಸಲಾಗಿದ್ದು, ಕಳೆದ ಮೂರು ವರ್ಷಗಳಿಂದ ಸುಚರಿತ ಅವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. 

published on : 24th January 2023

ಪತ್ನಿ ಜೊತೆ ಅಕ್ರಮ ಸಂಬಂಧ: ಯುವಕನ ಭೀಕರ ಹತ್ಯೆ, ದೇಹ 12 ತುಂಡು!!

ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಮತ್ತು ದೇಹ ತುಂಡರಿಸಿದ ಘಟನೆ ಹಸಿರಾಗಿರುವಂತೆಯೇ ಇತ್ತ ಉತ್ತರ ಪ್ರದೇಶದಲ್ಲಿ ಇಂತಹುದೇ ಮತ್ತೊಂದು ಘಟನೆ ವರದಿಯಾಗಿದೆ.

published on : 22nd January 2023

ಕ್ಷುಲ್ಲಕ ಗಲಾಟೆ: ಕಾರು ತಡೆಯಲು ಯತ್ನಿಸಿ ಬಾನೆಟ್‌ ಹತ್ತಿದ ವ್ಯಕ್ತಿಯ ಎಳೆದೊಯ್ದ ಚಾಲಕಿ

ವೃದ್ಧನನ್ನು ರಸ್ತೆಯಲ್ಲಿ ಎಳೆದೊಯ್ದಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವೇಳೆ ಕಾರು ತಡೆಯಲು ಯತ್ನಿಸಿ ಬಾನೆಟ್‌ ಮೇಲೆ ಬಿದ್ದ ವ್ಯಕ್ತಿಯನ್ನು ಕಾರಿನ ಚಾಲಕಿ ಎಳೆದೊಯ್ದಿದ್ದಾರೆ.

published on : 20th January 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9