- Tag results for education
![]() | ಶಿಕ್ಷಣ ಇಲಾಖೆ ಹಲವು ವಿಭಾಗದ ಸಿಬ್ಬಂದಿ ವರ್ಗಾವಣೆಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳಲ್ಲಿ (ಡಯಟ್) ಸೇರಿದಂತೆ ಹಲವಾರು ವರ್ಗಾವಣೆಗಳನ್ನು ಪ್ರಕಟಿಸಿದೆ. |
![]() | ಶಿಕ್ಷಣವು ದೇಶದ ಪ್ರಮುಖ ಅಂಶವಾಗಿದೆ: ಕೇಂದ್ರ ಸಚಿವ ಡಾ ರಾಜ್ಕುಮಾರ್ ರಂಜನ್ ಸಿಂಗ್ದೇಶದ ಪ್ರಮುಖ ಅಂಶವೆಂದರೆ ಶಿಕ್ಷಣ ವ್ಯವಸ್ಥೆ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಡಾ.ರಾಜ್ಕುಮಾರ್ ರಂಜನ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ. |
![]() | ರಾಮನಗರ: ಸ್ನಾತಕೋತ್ತರ ಕೇಂದ್ರದ ಸ್ಥಳ ಪರಿಶೀಲನೆ ನಡೆಸಿದ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ನಿರ್ಮಾಣಕ್ಕೆ ತಾಲ್ಲೂಕಿನ ಜಿಗೇನಹಳ್ಳಿ ಮತ್ತು ಬಿಳಗುಂಬ ಗ್ರಾಮಗಳಲ್ಲಿ ಕಾಯ್ದಿರಿಸಿರುವ ಜಾಗವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಗುರುವಾರ ಪರಿಶೀಲಿಸಿದರು. |
![]() | ಹಿನ್ನೋಟ 2022: ಶೈಕ್ಷಣಿಕ ವಲಯದಲ್ಲಿ ಹಲವು ಬದಲಾವಣೆಗಳು, ಕರ್ನಾಟಕಕ್ಕೆ ವಿವಾದದ ವರ್ಷಕಳೆದ ಎರಡು ವರ್ಷಗಳು ಕೋವಿಡ್ ಸೋಂಕಿನ ಕಾರಣದಿಂದ ಸರಿಯಾಗಿ ಶಾಲಾ-ಕಾಲೇಜುಗಳು ಸಾಗದೆ ಆನ್ ಲೈನ್ ಮೂಲಕ ಶಿಕ್ಷಣ ನಡೆದಿದ್ದವು. ಈ ಮಧ್ಯೆ ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಜಾರಿಗೆ ತಯಾರಿ ನಡೆಸುತ್ತಿದ್ದರೆ, 2022ರಲ್ಲಿ ಕೊರೋನಾ ಸೋಂಕು ಕಡಿಮೆಯಾಗಿ ಶಾಲಾ-ಕಾಲೇಜುಗಳಲ್ಲಿ ದೈಹಿಕ ತರಗತಿಗಳು ಆರಂಭವಾದವು. |
![]() | ಎನ್ಇಪಿ ಮೂಲಕ ದೇಶದಲ್ಲಿ ಭವಿಷ್ಯದ ಶಿಕ್ಷಣ ವ್ಯವಸ್ಥೆಯನ್ನು ರಚಿಸಲಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಮೂಲಕ ದೇಶದಲ್ಲಿ ಮೊದಲ ಬಾರಿಗೆ ಎದುರು ನೋಡುವ ಮತ್ತು ಭವಿಷ್ಯದ ಶಿಕ್ಷಣ ವ್ಯವಸ್ಥೆಯನ್ನು ರಚಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. |
![]() | ಶಿಕ್ಷಣದ ಡಿಜಿಟಲೀಕರಣಕ್ಕೆ ಸರ್ಕಾರ ಮುಂದು, ಕಳವಳ ವ್ಯಕ್ತಪಡಿಸಿದ ವಿದ್ಯಾರ್ಥಿಗಳು!ನವೀಕೃತ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಕ್ಷೇತ್ರವನ್ನು ಡಿಜಿಟಲೀಕಾರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶಿಕ್ಷಣದಲ್ಲಿ ತಂತ್ರಜ್ಞಾನದ ಅವಲಂಬನೆಯ ಬಗ್ಗೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ. |
![]() | ಕರ್ನಾಟಕದಲ್ಲಿ ಶಿಕ್ಷಣದ ಅಭಿವೃದ್ಧಿಗೆ ಹೊರಟ್ಟಿ ಸಹಾಯ ಮಾಡಿದ್ದಾರೆ: ಸಿಎಂ ಬೊಮ್ಮಾಯಿಬುಧವಾರ ಅವಿರೋಧವಾಗಿ ಆಯ್ಕೆಯಾದ ವಿಧಾನಪರಿಷತ್ನ ನೂತನ ಸಭಾಪತಿಯನ್ನು ಸನ್ಮಾನಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸ್ವಾತಂತ್ರ್ಯ ನಂತರ ಕರ್ನಾಟಕದಲ್ಲಿ ಶಿಕ್ಷಣದ ಅಭಿವೃದ್ಧಿಯಲ್ಲಿ ಬಸವರಾಜ ಹೊರಟ್ಟಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು. |
![]() | ಅಫ್ಘಾನಿಸ್ತಾನ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣ ನಿಷೇಧಿಸಿದ ತಾಲಿಬಾನ್ಅಫ್ಘಾನಿಸ್ತಾನದ ಹುಡುಗಿಯರಿಗೆ ವಿಶ್ವವಿದ್ಯಾಲಯ ಶಿಕ್ಷಣವನ್ನು ಅನಿರ್ದಿಷ್ಟಾವಧಿಗೆ ನಿಷೇಧಿಸಿ ತಾಲಿಬಾನ್ ಉನ್ನತ ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ. |
![]() | CBI raid: ಡಿ ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ CBI ದಾಳಿಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ದಾಳಿ ನಡೆದಿದೆ. |
![]() | ಶಾಲೆ-ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಆರ್ಥಿಕ ಸಾಕ್ಷರತೆ ಶಿಕ್ಷಣದ ಭಾಗವಾಗಬೇಕು- ಸಂಸತ್ತಿನಲ್ಲಿ ತೇಜಸ್ವಿ ಸೂರ್ಯಶಾಲೆ ಮತ್ತು ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಅರ್ಥಿಕ ಸಾಕ್ಷರತೆ ವಿಷಯಗಳಿಗೆ ಒತ್ತು ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದ ಯುವ ಜನತೆಯ ಭವಿಷ್ಯದ ಆರ್ಥಿಕ ಸುರಕ್ಷತೆಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ. |
![]() | ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಗಳ ನವೀಕರಿಸಲು ಅಧಿಕಾರಿಗಳು ಮುಂದು!ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಹಲವಾರು ವ್ಯವಸ್ಥೆಗಳನ್ನು ನವೀಕರಿಸಲು ಮುಂದಾಗಿದೆ. |
![]() | ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಗೆ ಮೈಂಡ್ಟ್ರೀ ಸಿಇಒ ಸೇರಿ 9 ಮಂದಿ ನೇಮಕಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಮೈಂಡ್ ಟ್ರೀ ಕಂಪನಿಯ ಸಿಇಒ ದೇವಶಿಶ್ ಚಟರ್ಜಿ ಮತ್ತು ಅಜೀಂ ಪ್ರೇಂಜಿ ವಿ.ವಿ.ದ ಮಾಜಿ ಕುಲಪತಿ ಪ್ರೊ. ಅನುರಾಗ್ ಬೆಹಾರ್ ಸೇರಿದಂತೆ ಹತ್ತು ತಜ್ಞರನ್ನು ನೇಮಕ ಮಾಡಲಾಗಿದೆ. |
![]() | ಮಾತೃಭಾಷೆಯಲ್ಲಿ ಶಿಕ್ಷಣ ನೀಡುವುದರಿಂದ ಇಂಗ್ಲಿಷ್ ಬಾರದ ವಿದ್ಯಾರ್ಥಿಗಳ ಪ್ರತಿಭೆ ಬಳಸಿಕೊಳ್ಳಬಹುದು: ಅಮಿತ್ ಶಾರಾಜ್ಯಗಳು ಹಿಂದಿ ಅಥವಾ ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ, ವೈದ್ಯಕೀಯ ಮತ್ತು ಕಾನೂನು ಕ್ಷೇತ್ರಗಳಲ್ಲಿ ಶಿಕ್ಷಣವನ್ನು ಉತ್ತೇಜಿಸಬೇಕು. ಇದರಿಂದ ದೇಶವು ಇಂಗ್ಲಿಷ್ ಬಾರದ ವಿದ್ಯಾರ್ಥಿಗಳ ಪ್ರತಿಭೆಯನ್ನು ಬಳಸಿಕೊಳ್ಳಬಹುದು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಿ ಹೇಳಿದರು. |
![]() | ಮಲ್ಲೇಶ್ವರಂ ಸರ್ಕಾರಿ ಬಾಲಕಿಯರ ಪಿಯು ಕ್ಯಾಂಪಸ್ ನಲ್ಲಿ ಸ್ನಾತಕೋತ್ತರ ಪದವಿವರೆಗೆ ಶಿಕ್ಷಣಬೆಂಗಳೂರು ನಗರ ವಿಶ್ವವಿದ್ಯಾಲಯದ ಮೊದಲ ಬಹುಶಿಸ್ತೀಯ ಮಹಿಳಾ ಕಾಲೇಜು ಅಸ್ತಿತ್ವಕ್ಕೆ ಬಂದ ಮೊದಲ ವರ್ಷದಲ್ಲೇ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದೆ. |
![]() | ದೇಹ ಕಾಣದಂತೆ 'ಓವರ್ ಕೋಟ್' ಧರಿಸಿ: ತಮಿಳುನಾಡು ಕಾಲೇಜು ಅಧ್ಯಾಪಕರಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆತಮಿಳುನಾಡಿನ ಎಲ್ಲಾ ಕಾಲೇಜು ಅಧ್ಯಾಪಕರು ತಮ್ಮ ದೇಹ ಕಾಣದಂತೆ 'ಓವರ್ ಕೋಟ್' ಧರಿಸುವಂತೆ ತಮಿಳುನಾಡು ಉನ್ನತ ಶಿಕ್ಷಣ ಇಲಾಖೆಯು ಕಾಲೇಜು ಶಿಕ್ಷಣ ನಿರ್ದೇಶನಾಲಯಕ್ಕೆ ಪತ್ರ ಕಳುಹಿಸಿದ್ದು, ವಿದ್ಯಾರ್ಥಿಗಳಿಂದ ತಮ್ಮನ್ನು ಪ್ರತ್ಯೇಕಗೊಳಿಸಲು ಡ್ರಸ್ ಕೋಡ್ ಅನುಸರಿಸುವಂತೆ ಸಲಹೆ ನೀಡಲಾಗಿದೆ. |