- Tag results for egg
![]() | 'ಮೇಡ್ ಇನ್ ಚೈನಾ' ಸಿನಿಮಾವನ್ನು ಆರಂಭದಲ್ಲಿ ಒಟಿಟಿಗಾಗಿಯೇ ಬರೆಯಲಾಗಿತ್ತು: ಪ್ರೀತಂ ತೆಗ್ಗಿನಮನೆಸಾಂಕ್ರಾಮಿಕ ಲಾಕ್ಡೌನ್ನಿಂದ ನಟ ನಾಗಭೂಷಣ ಇನ್ನೂ ಹೊರಬಂದಂತೆ ಕಾಣುತ್ತಿಲ್ಲ. ಅವರ ಹಿಂದಿನ ಚಿತ್ರ, ಇಕ್ಕಟ್ ನಂತೆಯೇ, ಅವರ ಮುಂಬರುವ ಚಿತ್ರ, ಮೇಡ್ ಇನ್ ಚೀನಾ ಕೂಡ ವಿಶೇಷವಾಗಿದೆ. |
![]() | ಕಾಸರಗೋಡು: ಹೆಬ್ಬಾವು ಮೊಟ್ಟೆಗಳಿಗೆ ಕಾವು ಕೊಡಲು 54 ದಿನ ಹೆದ್ದಾರಿ ಕಾಮಗಾರಿ ಸ್ಥಗಿತ!ಕಾಸರಗೋಡಿನಲ್ಲಿ ನಾಲ್ಕು ಪಥದ ಹೆದ್ದಾರಿ ನಿರ್ಮಾಣ ಮಾಡುತ್ತಿರುವ ಉರಾಲುಂಗಲ್ ಲೇಬರ್ ಕಾಂಟ್ರಾಕ್ಟ್ ಕೋ-ಆಪರೇಟಿವ್ ಸೊಸೈಟಿ ಲಿ, 54 ದಿನಗಳ ಕಾಲ ಕಾಮಗಾರಿ ಸ್ಥಗಿತಗೊಳಿಸುವ ಮೂಲಕ ತಾಯಿ ಹೆಬ್ಬಾವು 24 ಮೊಟ್ಟೆಗಳಿಗೆ ಕಾವು ಕೊಡುವ ಮೂಲಕ ಮರಿ ಮಾಡಲು ಅವಕಾಶ ಮಾಡಿಕೊಟ್ಟಿದೆ. |
![]() | ಭಕ್ತರಿಂದ ಭಿಕ್ಷೆ ಬೇಡಿ ಸಿಕ್ಕಿದ 1 ಲಕ್ಷ ರೂ.ಗಳನ್ನು ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ನೀಡಿದ 80 ವರ್ಷದ ಅಜ್ಜಿ!ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಭಕ್ತರಿಂದ ಭಿಕ್ಷೆ ಬೇಡುವ ಮೂಲಕ ಜೀವನ ಸಾಗಿಸುತ್ತಿರುವ 80 ವರ್ಷದ ಮಹಿಳೆಯೊಬ್ಬರು ಮಂಗಳೂರಿನಿಂದ 20 ಕಿಲೋಮೀಟರ್ ದೂರದಲ್ಲಿರುವ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ 1 ಲಕ್ಷ ರೂಪಾಯಿ ದಾನ ಮಾಡಿದ್ದಾರೆ. |
![]() | ವಿದೇಶದಲ್ಲಿ ಪತಿ, ಸ್ವದೇಶದಲ್ಲಿ ಪತ್ನಿ ಲಾಕ್: 'ಮೇಡ್ ಇನ್ ಚೈನಾ' ಸಿನಿಮಾ ಬಿಡುಗಡೆ ದಿನಾಂಕ ಅನೌನ್ಸ್'ಇಕ್ಕಟ್', 'ಬಡವ ರಾಸ್ಕಲ್' ಸಿನಿಮಾ ಖ್ಯಾತಿಯ ನಾಗಭೂಷಣ್ ಮತ್ತು ಪ್ರಿಯಾಂಕಾ ತಿಮ್ಮೇಶ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಮೇಡ್ ಇನ್ ಚೈನಾ ಸಿನಿಮಾವನ್ನು ಪ್ರೀತಂ ತೆಗ್ಗಿನಮನೆ ನಿರ್ದೇಶಿಸಿದ್ದಾರೆ. |
![]() | ಭಿಕ್ಷಾಟನೆ ನಿರ್ಮೂಲನೆಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಸಚಿವರ ಸೂಚನೆಭಿಕ್ಷಾಟನೆ ನಿರ್ಮೂಲನೆಗಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. |
![]() | ಮೊಟ್ಟೆ ಬೆಲೆ ಏರಿಕೆಯಿಂದ ಅಂಗನವಾಡಿ ಕಾರ್ಯಕರ್ತೆಯರು ಆತಂಕ!ಮೊಟ್ಟೆ ಬೆಲೆ 5 ರೂಪಾಯಿ ಗಡಿ ದಾಟಿದ್ದು, ಕೆಲವೆಡೆ 6 ರೂ. ಆಗಿದ್ದು, ಅಂಗನವಾಡಿ ಕಾರ್ಯಕರ್ತೆಯರು ಪರದಾಡುವಂತಾಗಿದೆ. ಅಂಗನವಾಡಿಗಳು ಮತ್ತು ಶಾಲೆಗಳಲ್ಲಿ ಮಧ್ಯಾಹ್ನದ ಊಟದೊಂದಿಗೆ ಪೌಷ್ಠಿಕಾಂಶದ ಪೂರಕವಾಗಿ ಮೊಟ್ಟೆಗಳನ್ನು ನೀಡಲಾಗುತ್ತದೆ. |
![]() | ಮೊಟ್ಟೆ, ಹಾಲು, ಬಾಳೆಹಣ್ಣು ವಿತರಣೆಯಿಂದ ಮಕ್ಕಳ ಪೌಷ್ಟಿಕಾಂಶ ಹೆಚ್ಚಳ: ಸಮೀಕ್ಷೆಶಾಲೆಗೆ ಹೋಗುವ ಮಕ್ಕಳಿಗೆ ಬಿಸಿ ಊಟದ ವೇಳೆ ಮೊಟ್ಟೆ ನೀಡುವ ಕುರಿತು ರಾಜ್ಯದಲ್ಲಿ ಚರ್ಚೆಗಳು ನಡೆಯುತ್ತಿರುವ ನಡುವಲ್ಲೇ ಮೊಟ್ಟೆ, ಹಾಲು ಮತ್ತು ಬಾಳೆಹಣ್ಣು ಸೇವನೆಯಿಂದ ಐದು ಜಿಲ್ಲೆಗಳ ಅಂಗನವಾಡಿಗಳಲ್ಲಿ ದಾಖಲಾದ ಆರು ತಿಂಗಳಿಂದ ಆರು ವರ್ಷದವರೆಗಿನ ಅಪೌಷ್ಟಿಕ ಮಕ್ಕಳ ಪೌಷ್ಟಿಕತೆಯ ಮಟ್ಟ ಸುಧಾರಿಸಿದೆ ಎಂದು ಸರ್ಕಾರ ನಡೆಸಿದ ಸಮೀಕ್ಷಾ ವರದಿಯಿಂದ ತಿಳಿದುಬಂದಿದೆ. |
![]() | 6.6 ಕೋಟಿ ವರ್ಷ ಹಳೆಯ ಡೈನೋಸಾರ್ ಭ್ರೂಣ ಸಂರಕ್ಷಿತ ಸ್ಥಿತಿಯಲ್ಲಿ ಪತ್ತೆಇಷ್ಟೊಂದು ಸುಸ್ಥಿತಿಯಲ್ಲಿರುವ ಡೈನೊಸಾರ್ ಭ್ರೂಣ ಪತ್ತೆಯಾಗಿರುವುದು ಜಗತ್ತಿನಲ್ಲಿ ಇದೇ ಮೊದಲನೆಯದು. |
![]() | ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ: ಕೆಲವು ಕಡೆ ಸರ್ಕಾರಿ ಶಾಲೆಯಿಂದ ಮಕ್ಕಳನ್ನು ಬಿಡಿಸುತ್ತಿರುವ ಪೋಷಕರು!ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ನೀಡುವ ಯೋಜನೆಗೆ ಹಲವು ಪೋಷಕರು ಮತ್ತು ಸಮಾಜದ ಒಂದು ವರ್ಗದ ಜನ, ಹಲವು ಮಠಾಧೀಶರು ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದಾರೆ. |
![]() | ಶಾಲೆಗಳಲ್ಲಿ ಮೊಟ್ಟೆ ನೀಡುವ ಬಗ್ಗೆ ನನ್ನ ಹೇಳಿಕೆ ತಿರುಚಲಾಗಿದೆ: ಪೇಜಾವರ ಶ್ರೀಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆ ಮೊಟ್ಟೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ನೀಡಿದ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿ ತಿರುಚಿವೆ ಮತ್ತು ಅಪೂರ್ಣ ಮಾಹಿತಿ ನೀಡಿವೆ ಎಂದು ಉಡುಪಿ ಪೇಜಾವರ... |
![]() | 'ನೀವೇನಾದ್ರು ಮಕ್ಕಳಿಗೆ ಮೊಟ್ಟೆ ತಿನ್ನೋಕೆ ಕೊಡಬೇಡಿ ಅಂತ ವಿರೋಧ ಮಾಡಿದ್ರೆ ನಿಮ್ಮ ಮಠದ ಬಳಿ ಬಂದು ತಿಂದು ಹೋಗ್ತೀವಿ': ಮಠಾಧೀಶರುಗಳಿಗೆ ವಿದ್ಯಾರ್ಥಿನಿ ಎಚ್ಚರಿಕೆ!ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ನೀಡುವ ವಿಚಾರ ಕುರಿತು ಈಗಾಗಲೇ ಸೋಷಿಯಲ್ ಮೀಡಿಯಾಗಳಲ್ಲಿ, ಸಾರ್ವಜನಿಕ ವೇದಿಕೆಗಳಲ್ಲಿ ಪರ-ವಿರೋಧ ಚರ್ಚೆಯಾಗುತ್ತಿದೆ. ಹಲವರು ಮೊಟ್ಟೆ ನೀಡಬೇಕೆಂದು ಹೇಳುತ್ತಿದ್ದರೆ ಇನ್ನು ಕೆಲವರು ವಿರೋಧಿಸುತ್ತಿದ್ದಾರೆ. ಹಲವು ಮಠಾಧೀಶರು ಮಕ್ಕಳಿಗೆ ಮೊಟ್ಟೆ ವಿತರಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. |
![]() | ಶಾಲಾ ಮಕ್ಕಳಿಗೆ ಮೊಟ್ಟೆ ಕೊಟ್ಟರೆ ತಪ್ಪೇನಿಲ್ಲ: ಸ್ವಾಮಿಜಿಗಳ ವಿರೋಧದ ನಡುವೆಯೇ ಶಾಸಕ ರಘುಪತಿ ಭಟ್ ಹೇಳಿಕೆಶಾಲಾ ಮಕ್ಕಳಿಗೆ ಮೊಟ್ಟೆ ಕೊಟ್ಟರೆ ತಪ್ಪೇನಿಲ್ಲ ಎಂದು ಹೇಳುವ ಮೂಲಕ ಸರ್ಕಾರದ ನಿಲುವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಸಮರ್ಥಿಸಿಕೊಂಡಿದ್ದಾರೆ. |
![]() | ಶಾಲೆಗಳಲ್ಲಿ ಮೊಟ್ಟೆ ನೀಡುವುದಕ್ಕೆ ಪೇಜಾವರ ಶ್ರೀ ವಿರೋಧರಾಜ್ಯದ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಬೇಯಿಸಿದ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಕ್ರಮವನ್ನು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು... |
![]() | ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಕಡ್ಡಾಯವಾಗಿ ಮೊಟ್ಟೆ ವಿತರಿಸಿ: ಸಂಘ-ಸಂಸ್ಥೆಗಳು, ತಜ್ಞರಿಂದ ಶಿಕ್ಷಣ ಸಚಿವರಿಗೆ ಒತ್ತಾಯಕೋಳಿಮೊಟ್ಟೆ(Egg) ಕರ್ನಾಟಕದಲ್ಲಿ ಈಗ ಭಾರೀ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ(Midday meal scheme)ಮೊಟ್ಟೆ ನೀಡಲು ಸರ್ಕಾರ ಮುಂದಾಗಿದ್ದು, ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಮೊಟ್ಟೆ ಪೂರೈಕೆ ಬಗ್ಗೆ ಪರ-ವಿರೋಧ ಮಾತುಗಳು ಕೇಳಿಬರುತ್ತಿವೆ. |
![]() | ಮಕ್ಕಳಲ್ಲಿ ಅಪೌಷ್ಟಿಕತೆ: ಡಿಸೆಂಬರ್ನಿಂದ ಬಿಸಿಯೂಟದ ವೇಳೆ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧಾರಮಕ್ಕಳಲ್ಲಿ ಅಪೌಷ್ಟಿಕತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧರಿಸಿದೆ. |