social_icon
  • Tag results for engineer

Recruitment 2023: BEL ನಲ್ಲಿ ತಿಂಗಳಿಗೆ 50,000 ರೂ. ಸಂಬಳ, ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗಳು ಖಾಲಿ

ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

published on : 5th June 2023

ಪಿಜಿ ವಸತಿ ಗೃಹದ ಮಾಲೀಕರನ್ನು ಗುರಿಯಾಗಿಸಿ ದರೋಡೆ ಮಾಡುತ್ತಿದ್ದ ಇಬ್ಬರು ಎಂಜಿನಿಯರ್‌ಗಳು, ವಕೀಲರ ಬಂಧನ

ಕುಮಾರಸ್ವಾಮಿ ಲೇಔಟ್ ಪೊಲೀಸರು ದರೋಡೆ ಆರೋಪದ ಮೇಲೆ ವಕೀಲ ಹಾಗೂ ಇಬ್ಬರು ಇಂಜಿನಿಯರಿಂಗ್ ಪದವೀಧರರನ್ನು ಬಂಧಿಸಿದ್ದಾರೆ. ಸ್ವರೂಪ್ (27), ಆತ್ಮಾನಂದ ಜಂಬಗಿ (27) ಮತ್ತು ಶಾಲಿಂ ರಾಜ್ (21) ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗೃಹದಲ್ಲಿ ವಾಸವಿದ್ದು, ಪಿಜಿ ವಸತಿಗೃಹ ಮಾಲೀಕರನ್ನು ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿದ್ದರು.

published on : 24th May 2023

ಐಟಿ ಮರುಪಾವತಿ ಹಗರಣ: ಸೈಬರ್ ಪೊಲೀಸರಿಂದ ಇಂಜಿನಿಯರಿಂಗ್ ಪದವೀಧರ ಬಂಧನ

ಕೆಲವು ಸರ್ಕಾರಿ ವೆಬ್‌ಸೈಟ್‌ಗಳಿಂದ ಸೂಕ್ಷ್ಮ ಮಾಹಿತಿ ಪಡೆದು ಭಾರಿ ಮೊತ್ತದ ಹಣವನ್ನು ದೋಚಿದ್ದಕ್ಕಾಗಿ ಬೆಂಗಳೂರಿನ ಸಿಐಡಿ ಸೈಬರ್ ಕ್ರೈಂ ವಿಭಾಗದ ಪೊಲೀಸರು 32 ವರ್ಷದ ಇಂಜಿನಿಯರಿಂಗ್ ಪದವೀಧರನನ್ನು ಬಂಧಿಸಿದ್ದಾರೆ.

published on : 16th May 2023

ಸಾಮಾಜಿಕ ನ್ಯಾಯ ಬಿಜೆಪಿಗೆ ಗೆಲುವು ಖಚಿತಪಡಿಸಲಿದೆ: ಧರ್ಮೇಂದ್ರ ಪ್ರಧಾನ್ (ಸಂದರ್ಶನ)

ಈ ಬಾರಿ ಕಲ್ಪಿಸಲಾದ ಸಾಮಾಜಿಕ ನ್ಯಾಯದ ವಿಧಾನಗಳು ಬಿಜೆಪಿಗೆ ಹೆಚ್ಚುವರಿ ಸಾಮಾಜಿಕ ನೆಲೆಯನ್ನು ಸೃಷ್ಟಿಸುತ್ತದೆ ಮತ್ತು ಬಿಜೆಪಿ ಗೆಲುವನ್ನು ಖಾತರಿಪಡಿಸುತ್ತದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್...

published on : 4th May 2023

ಟೆಂಡರ್ ಆಹ್ವಾನಿಸದೆ ಕೆಲಸ ಮಾಡಿಸಿದ್ದ ಪ್ರಕರಣ: ಹೈಕೋರ್ಟ್ ಚಾಟಿ ಬಳಿಕ ಎಂಜಿನಿಯರ್ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದು!

ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದಾಗ ಟೆಂಡರ್ ಆಹ್ವಾನಿಸದೇ 5.02 ಕೋಟಿ ರೂ.ಮೊತ್ತದ ಕಾರ್ಯಾದೇಶ ನೀಡಿ ಗುತ್ತಿಗೆದಾರರಿಂದ ಕೆಲಸ ಮಾಡಿಸಿದ್ದ ಕಾರ್ಯಕಾರಿ ಎಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

published on : 26th April 2023

37 ವರ್ಷಗಳ ನಂತರ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ಖ್ಯಾತ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಬಿ ಟೆಕ್ ಮುಗಿಸಿದ 37 ವರ್ಷಗಳ ನಂತರ ತಮ್ಮ ಎಂಜಿನಿಯರಿಂಗ್ ಪದವಿ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ.

published on : 16th March 2023

ಹಣ ಬಿಡುಗಡೆಗೆ ಅಧಿಕಾರಿಗಳಿಂದ ಶೇ 10ರಷ್ಟು ಲಂಚಕ್ಕೆ ಬೇಡಿಕೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಆರೋಪ

ಸರ್ಕಾರದಲ್ಲಿ ಈಗಾಗಲೇ ಅನುಷ್ಠಾನಗೊಂಡಿರುವ ಕಾಮಗಾರಿಗಳ ಬಿಲ್‌ಗಳನ್ನು ತೆರವುಗೊಳಿಸಲು ಉತ್ತರ ಕರ್ನಾಟಕ ಭಾಗದ ಮುಖ್ಯ ಎಂಜಿನಿಯರ್‌ಗಳು ಶೇ 10ರಷ್ಟು ಲಂಚ ಕೇಳುತ್ತಿದ್ದಾರೆ. ಈ ಪರಿಸ್ಥಿತಿ ಹೀಗೆಯೇ ಮುಂದವರೆದಿದ್ದೇ ಆದರೆ...

published on : 15th March 2023

ಚಿಕ್ಕಮಗಳೂರು: ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಕಾಫಿನಾಡು ಚಿಕ್ಕಮಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜ್ ಎಐಟಿ(AIT)ಯ ವಿದ್ಯಾರ್ಥಿಯೋರ್ವ ಕಾಲೇಜಿನ ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ವರದಿಯಾಗಿದೆ.

published on : 7th March 2023

ಕೆ.ಜಿ.ಲೇಔಟ್‌ನಲ್ಲಿ ಅಕ್ರಮ ನಿವೇಶನ ಮಾರಾಟ ಪ್ರಕರಣ: 35 ಎಂಜಿನಿಯರ್‌ಗಳ ವಿರುದ್ಧ ಪ್ರಕರಣ ದಾಖಲಿಸಲು ಬಿಡಿಎ ಮುಂದು

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಾಗರಿಕ ಸೌಲಭ್ಯಗಳ (ಸಿಎ) ನಿವೇಶನಗಳನ್ನು ವಸತಿ ನಿವೇಶನಗಳನ್ನಾಗಿ ಪರಿವರ್ತಿಸಿ ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಮಂದಿ ಎಂಜಿನಿಯರ್ ಗಳ ವಿರುದ್ಧ ಪ್ರಕರಣ ದಾಖಲಿಸಲು ಬಿಡಿಎ ಮುಂದಾಗಿದೆ ಎಂದು ತಿಳಿದುಬಂದಿದೆ.

published on : 8th February 2023

ಜೆಇಇ ಮುಖ್ಯ ಪರೀಕ್ಷೆ ಜನವರಿ ಆವೃತ್ತಿ ಫಲಿತಾಂಶ: 20 ಅಭ್ಯರ್ಥಿಗಳಿಗೆ ನೂರಕ್ಕೆ 100 ಅಂಕ

ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ-ಮೇನ್‌ನ ಜನವರಿ ಆವೃತ್ತಿಯಲ್ಲಿ ಇಪ್ಪತ್ತು ಅಭ್ಯರ್ಥಿಗಳು ಪರಿಪೂರ್ಣ 100 ಅಂಕಗಳನ್ನು ಗಳಿಸಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್‌ಟಿಎ) ಮಂಗಳವಾರ ತಿಳಿಸಿದೆ.

published on : 7th February 2023

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಸುದ್ದಿ ಕೇಳಿ ಹಾಸ್ಟೆಲ್ ವಾರ್ಡನ್‌ಗೆ ಹೃದಯಾಘಾತ, ವಿದ್ಯಾರ್ಥಿ ಸಂಬಂಧಿಕರಿಂದ ದಾಂಧಲೆ

ತಿರುಪತಿ ಜಿಲ್ಲೆಯ ಗುಡೂರು ಪಟ್ಟಣದ ನಾರಾಯಣ ಇಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಪೋಷಕರು ಆತನ ಸಾವಿಗೆ ಆಡಳಿತ ಮಂಡಳಿಯೇ ಹೊಣೆ ಎಂದು ಆರೋಪಿಸಿ ಕಾಲೇಜಿನ ಆಸ್ತಿಗೆ ಹಾನಿಯುಂಟು ಮಾಡಿದ್ದಾರೆ.

published on : 6th February 2023

ರಾಷ್ಟ್ರಪತಿ ಮುರ್ಮು ಪಾದಸ್ಪರ್ಶಿಸಲು ಯತ್ನಿಸಿದ ಇಂಜಿನಿಯರ್ ಅಮಾನತು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭದ್ರತೆಯನ್ನು ಉಲ್ಲಂಘಿಸಿ ಅವರ ಪಾದಸ್ಪರ್ಶಿಸಲು ಯತ್ನಿಸಿದ ರಾಜಸ್ಥಾನ ಸರ್ಕಾರದ ಇಂಜಿನಿಯರ್ ನ್ನು ಅಮಾನತುಗೊಳಿಸಲಾಗಿದೆ. 

published on : 14th January 2023

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ ಪಡೆದ ಎನ್ಐಎ!

ಎನ್ಐಎ ತಂಡವೊಂದು ಮಂಗಳೂರಿನ ಉಳ್ಳಾಲದ ಕೈರಂಗಳ ಗ್ರಾಮದ ನಡುಪದವಿನ ಸಮೀಪದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು ವಿದ್ಯಾರ್ಥಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ.

published on : 5th January 2023

ರೈತನಾಗಿ ಬದಲಾದ ಜಾರ್ಖಂಡ್ ಎಂಜಿನಿಯರ್ ಯಶೋಗಾಥೆ: ಸಾವಯವ ಕೃಷಿ ಮೂಲಕ ರೈತರ ಆದಾಯ ದುಪ್ಪಟ್ಟು!

ಲಕ್ಷಗಟ್ಟಲೆ ವೇತನದ ಉದ್ಯೋಗ ತೊರೆದು ಸಮುದಾಯ ಕೃಷಿಯನ್ನು ಆರಂಭಿಸಿ 80ಕ್ಕೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತಿದ್ದಾರೆ ಈ 30 ವರ್ಷದ ಎಂಜಿನಿಯರಿಂಗ್ ಪದವೀಧರ ರಾಕೇಶ್ ಮಹಂತಿ.

published on : 5th October 2021

ತಮಿಳು ಭಾಷೆಯಲ್ಲಿ ಮೆಕ್ಯಾನಿಕಲ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್ ಕೋರ್ಸ್: ಅಣ್ಣಾ ಯೂನಿವರ್ಸಿಟಿ ಅಂಕಿತ

ಸ್ಟಡಿ ಮಟೀರಿಯಲ್ ಗಳ ಕೊರತೆ ಇರುವ ಕಾರಣಕ್ಕೆ ಈ ಹಿಂದೆ ಅಣ್ಣಾ ಯೂನಿವರ್ಸಿಟಿ ಮಾತೃ ಭಾಷೆಯ ತಾಂತ್ರಿಕ ಶಿಕ್ಷಣಕ್ಕೆ ಅನುಮತಿ ನೀಡಲು ಹಿಂದೇಟು ಹಾಕಿತ್ತು.

published on : 3rd September 2021
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9