social_icon
  • Tag results for excise scam

ಅಬಕಾರಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 23 ರವರೆಗೆ ವಿಸ್ತರಣೆ

ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 23 ರವರೆಗೆ ಸೋಮವಾರ ವಿಸ್ತರಿಸಿದೆ.

published on : 8th May 2023

ದೆಹಲಿ ಅಬಕಾರಿ ಹಗರಣ ಪ್ರಕರಣ: 10 ಗಂಟೆಗಳ ಕಾಲ ವಿಚಾರಣೆ ಬಳಿಕ ಕವಿತಾಗೆ ಇಡಿಯಿಂದ ಮತ್ತೆ ಸಮನ್ಸ್ ಜಾರಿ

ದೆಹಲಿಯ ಹಿಂದಿನ ಅಬಕಾರಿ ನೀತಿಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ 10 ಗಂಟೆಗಳ ವಿಚಾರಣೆ ನಡೆಸಿದ ಬಳಿಕವೂ ಬಿಆರ್'ಎಸ್ ಶಾಸಕಿ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

published on : 21st March 2023

ದೆಹಲಿ ಅಬಕಾರಿ ಹಗರಣ: ಮಾಧ್ಯಮ ಸಂಸ್ಥೆ ಮಾಲಿಕ, ಗೋವಾ ಚುನಾವಣೆಯ ಆಪ್ ಪ್ರಚಾರ ಉಸ್ತುವಾರಿ ರಾಜೇಶ್ ಜೋಷಿ ಬಂಧನ

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತಕ್ಕೀಡಾಗುವವರ ಸರದಿ ಮುಂದುವರಿಯುತ್ತಿದೆ. ಜಾರಿ ನಿರ್ದೇಶನಾಲಯವು ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಚಾರಿಯಟ್ ಮೀಡಿಯಾದ ಮಾಲಿಕ ರಾಜೇಶ್ ಜೋಶಿ ಅವರನ್ನು ಬಂಧಿಸಿದೆ.

published on : 9th February 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9