social_icon
  • Tag results for family

20 ವರ್ಷ ಕಳೆದರೂ ನಿವೇಶನ ಪಡೆಯಲು ಬಿಡಿಎ ಕಚೇರಿಗೆ ಅಲೆಯುತ್ತಿರುವ ಕುಟುಂಬ

ಇಪ್ಪತ್ತು ವರ್ಷಗಳ ನಂತರ ಈ ಕುಟುಂಬ ಬಿಡಿಎ ಕಚೇರಿಗೆ ಅಲೆಯುತ್ತಿದೆ. ನಿನ್ನೆ ಸೋಮವಾರ ಬಿಡಿಎ ಕಚೇರಿಗೆ ಕಾಲೇಜು ವಿದ್ಯಾರ್ಥಿ ರಘು ನೂತನ ಬೆಂಗಳೂರು ಉಸ್ತುವಾರಿ ಸಚಿವರನ್ನು ಭೇಟಿ ಮಾಡಲು ಬಂದಿದ್ದರು.

published on : 30th May 2023

ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ, ಕೊಲೆ-ಆತ್ಮಹತ್ಯೆ ಶಂಕೆ

ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಬುಧವಾರ ಬೆಳಗ್ಗೆ ಕಣ್ಣೂರು ಜಿಲ್ಲೆಯ ಚೆರುಪುಳದ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 24th May 2023

ಬೆಂಗಳೂರಿನಲ್ಲಿ ಕಂಗೊಳಿಸುತ್ತಿವೆ ಗಾಂಧಿ ಕುಟುಂಬ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಪೋಸ್ಟರ್‌ಗಳು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಬೆಂಗಳೂರಿನಲ್ಲಿ ಗಾಂಧಿ ಕುಟುಂಬ, ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇರುವ ಪೋಸ್ಟರ್‌ಗಳನ್ನು ಎಲ್ಲೆಡೆ ಹಾಕಲಾಗಿದೆ.

published on : 20th May 2023

ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‌ಶೋ; ವಾರಣಾಸಿಯಲ್ಲಿ 'ಪಿಂಡ ದಾನ' ವಿಧಿ ನೆರವೇರಿಸಿದ ಕುಟುಂಬ ಸದಸ್ಯರು

ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪಂಕಜ್ ಮೋದಿ ಮತ್ತು ಇತರ ಕುಟುಂಬ ಸದಸ್ಯರು ದಶಾಶ್ವಮೇಧ ಘಾಟ್‌ನಲ್ಲಿ ತಮ್ಮ ದಿವಂಗತ ತಾಯಿ ಹೀರಾಬೆನ್ ಮತ್ತು ತಂದೆ ದಾಮೋದರ್ ದಾಸ್ ಮೋದಿ ಅವರ 'ಪಿಂಡ ದಾನ' ವಿಧಿಗಳನ್ನು ನೆರವೇರಿಸಿದರು.

published on : 7th May 2023

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಕುಟುಂಬಸ್ಥರು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಕುಟುಂಬಸ್ಥರು ಎಂದು ಅಸ್ಸಾಂ ರಾಜ್ಯದ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಹೇಳಿದ್ದಾರೆ.

published on : 6th May 2023

ಬೆಳಗಾವಿಯಲ್ಲಿ ಎರಡು ಕುಟುಂಬಗಳದ್ದೇ ರಾಜಕೀಯ ಪ್ರಾಬಲ್ಯ; ರಮೇಶ್ ಜಾರಕಿಹೊಳಿಯನ್ನೇ ನಂಬಿ ಕೂತ ಬಿಜೆಪಿ!

ಬೆಂಗಳೂರು ನಗರದ ನಂತರ ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಜಾರಕಿಹೊಳಿ ಸಹೋದರರು ಮತ್ತು ಕತ್ತಿ ಕುಟುಂಬದ ಪ್ರಾಬಲ್ಯವೇ ಅಧಿಕ.

published on : 5th May 2023

ಹಿರಿಯ ನಟ ಶರತ್ ಬಾಬು ಆರೋಗ್ಯದಲ್ಲಿ ಚೇತರಿಕೆ; ನಿಧನದ ವದಂತಿ ನಂಬಬೇಡಿ: ಕುಟುಂಬಸ್ಥರ ಮನವಿ

ಕನ್ನಡದ ಅಮೃತ ವರ್ಷಿಣಿ, ನಮ್ಮ ಯಜಮಾನ್ರು, ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ಬಹುಭಾಷಾ ನಟ ಶರತ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂಬುದಾಗಿ ವರದಿಯಾಗಿತ್ತು. ಆದರೆ ಇಂತಹ ವದಂತಿಗಳನ್ನು ನಂಬದಂತೆ ಅವರ ಕುಟುಂಬಸ್ಥರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

published on : 3rd May 2023

ಹನೂರು ಕ್ಷೇತ್ರ: ಆರು ದಶಕಗಳ 'ಕುಟುಂಬ ಪಾರುಪತ್ಯ', ಈ ಬಾರಿ ಜೆಡಿಎಸ್ ನಿಂದ ಅಂತ್ಯ?

ದಿವಂಗತ ರಾಜೂಗೌಡರ ಕುಟುಂಬ ಹಾಗೂ ದಿವಂಗತ ಎಚ್‌.ನಾಗಪ್ಪ ಕುಟುಂಬಗಳ ನಡುವಿನ ಹಣಾಹಣಿಗೆ ಈ ಕ್ಷೇತ್ರ ಸಾಕ್ಷಿಯಾಗುತ್ತಾ ಬಂದಿದೆ.  ದಿ.ರಾಜೂಗೌಡರ ಕುಟುಂಬ ಕಾಂಗ್ರೆಸ್‌ಗೆ ನಿಷ್ಠರಾಗಿದ್ದರೆ, ನಾಗಪ್ಪ ಕುಟುಂಬ ಜನತಾ ಪರಿವಾರದೊಂದಿಗೆ ಗುರುತಿಸಿಕೊಂಡಿತ್ತು. ಈಗ ಬಿಜೆಪಿಗೆ ನಿಷ್ಠವಾಗಿದೆ.

published on : 29th April 2023

ಚಿಕ್ಕಮಗಳೂರು ಜನರೊಂದಿಗಿನ ಒಡನಾಟ ಸ್ಮರಿಸಿದ ಪ್ರಿಯಾಂಕಾ; 'ಇಂದಿರಾ ಗಾಂಧಿಗೆ ಬೆಂಬಲ ನೀಡಿದ್ದಂತೆ ರಾಹುಲ್‌ಗೂ ನೀಡಿ'

ಚಿಕ್ಕಮಗಳೂರು ಜಿಲ್ಲೆಯ ಜನರೊಂದಿಗಿನ ಒಡನಾಟವನ್ನು ಸ್ಮರಿಸುವ ಮೂಲಕ ಭಾವನಾತ್ಮಕವಾಗಿ ಮತಯಾಚನೆಗೆ ಯತ್ನಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ತಮ್ಮ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಂತೆಯೇ ಈಗ ಕುಟುಂಬಕ್ಕಾಗಿ ನಾವು ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು.

published on : 26th April 2023

ಬೆಂಗಳೂರು: ಸಿಐಟಿಬಿ ಅಧ್ಯಕ್ಷ ದಿವಂಗತ 'ಪದ್ಮನಾಭ' ಕುಟುಂಬಸ್ಥರಿಗೆ ಕಾರು ಚಾಲಕನಿಂದ 20 ಕೋಟಿ ರು. ಆಸ್ತಿ ವಂಚನೆ

ಸಿಟಿ ಇಂಪ್ರೂವ್‌ಮೆಂಟ್ ಟ್ರಸ್ಟ್ ಬೋರ್ಡ್ (ಸಿಐಟಿಬಿ) ಅಧ್ಯಕ್ಷ ಸಿಜೆ ಪದ್ಮನಾಭ ಅವರ ವಂಶಸ್ಥರಿಗೆ ಇಬ್ಬರು ವ್ಯಕ್ತಿಗಳು ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

published on : 10th April 2023

ದೇವೇಗೌಡರು ಕಟ್ಟಿದ ಪಕ್ಷಕ್ಕೆ ಅಥವಾ ಕುಟುಂಬದ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಿಲ್ಲ: ಅನಿತಾ ಕುಮಾರಸ್ವಾಮಿ

ನಾನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಕಟ್ಟಿದ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಯಾವುದೇ ಕೆಲಸ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ...

published on : 4th April 2023

ಅಕ್ರಮವಾಗಿ ಅಮೆರಿಕ-ಕೆನಡಾ ಗಡಿ ದಾಟುವ ವೇಳೆ ದುರಂತ; ಭಾರತ ಮೂಲದ ಕುಟುಂಬ ಶವವಾಗಿ ಪತ್ತೆ

ಅಕ್ರಮವಾಗಿ ಅಮೆರಿಕ-ಕೆನಡಾ ಗಡಿ ದಾಟುವ ವೇಳೆ ದುರಂತ ಸಂಭವಿಸಿದ್ದು, ರೊಮೇನಿಯನ್ ಮತ್ತು ಭಾರತ ಮೂಲದ ಎರಡು ಕುಟುಂಬಗಳ ಆರು ಜನರ ಮೃತದೇಹ ಪತ್ತೆಯಾಗಿದೆ.

published on : 1st April 2023

ಜೆಡಿಎಸ್‌ನಲ್ಲಿ ಅಂತ್ಯ ಕಾಣದ ಕುಟುಂಬ ಕಲಹ; ಬಿಜೆಪಿ-ಕಾಂಗ್ರೆಸ್ ರಾಷ್ಟ್ರೀಯ ನಾಯಕರು ನನ್ನ ಸಂಪರ್ಕದಲ್ಲಿ: ಎಚ್‌ಡಿಕೆ

ರಾಷ್ಟ್ರೀಯ ಪಕ್ಷಗಳು ಭಿನ್ನಾಭಿಪ್ರಾಯಗಳನ್ನು ನಿವಾರಿಸಿ ಕಾರ್ಯಕರ್ತರಿಗೆ ಒಗ್ಗಟ್ಟಿನ ಸಂದೇಶವನ್ನು ರವಾನಿಸುತ್ತಿರುವ ಸಮಯದಲ್ಲಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಕೌಟುಂಬಿಕ ಕಲಹವಿನ್ನೂ ಜೆಡಿಎಸ್ ಪಕ್ಷವನ್ನು ಕಾಡುತ್ತಿದೆ.

published on : 30th March 2023

ಪ್ರಧಾನಿ ಮೋದಿ ರೋಡ್‌ಶೋ ವೇಳೆ ಭದ್ರತಾ ಲೋಪ; ಯುವಕನ ಬಂಧನ, ಆತಂಕದಲ್ಲಿ ಗ್ರಾಮ ತೊರೆದ ಕುಟುಂಬಸ್ಥರು

ದಾವಣಗೆರೆಯಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ವೇಳೆ ಭದ್ರತಾ ಲೋಪವಾಗಿದೆ ಎಂದು ವರದಿಯಾದ ಒಂದು ದಿನದ ನಂತರ, ಪ್ರಧಾನಿ ವಾಹನದ ಬಳಿ ಓಡಲು ಯತ್ನಿಸಿದ ಯುವಕನ ಕುಟುಂಬ ಸದಸ್ಯರು ಮನೆಗೆ ಬೀಗ ಹಾಕಿ ಗ್ರಾಮವನ್ನು ತೊರೆದಿದ್ದಾರೆ.

published on : 27th March 2023

ಗಾಂಧಿ ಕುಟುಂಬವು ತನ್ನನ್ನು ತಾನು 'ಗಣ್ಯ' ಮತ್ತು ಸಂವಿಧಾನಕ್ಕಿಂತ ಮೇಲಿದೆ ಎಂದು ಪರಿಗಣಿಸಿದೆ: ಗಜೇಂದ್ರ ಸಿಂಗ್ ಶೇಖಾವತ್

ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದರ ವಿರುದ್ಧ ವಿರೋಧ ಪಕ್ಷ ರಾಷ್ಟ್ರವ್ಯಾಪಿ ಪ್ರತಿಭಟನೆಗಳ ನಡುವೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, 'ಗಾಂಧಿ ಕುಟುಂಬವು ತಮ್ಮನ್ನು ತಾವು ಗಣ್ಯರು ಮತ್ತು ಸಂವಿಧಾನಕ್ಕಿಂತ ಮೇಲಿರುವುದಾಗಿ' ಪರಿಗಣಿಸಿದೆ ಎಂದು ಸೋಮವಾರ ಆರೋಪಿಸಿದೆ.

published on : 27th March 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9